ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೇತೃತ್ವ ವಹಿಸಿಕೊಂಡ ಶ್ವೇತಾ ಬಂಡಿ! ಇವರ ಬಗ್ಗೆ ಇಂಟರ್​ಸ್ಟಿಂಗ್ ಮಾಹಿತಿ 

kpcc  Who is Shweta Bandi Shivamogga District Congress Womens Wing President

kpcc  Who is Shweta Bandi Shivamogga District Congress Womens Wing President ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೇತೃತ್ವ ವಹಿಸಿಕೊಂಡ ಶ್ವೇತಾ ಬಂಡಿ! ಇವರ ಬಗ್ಗೆ ಇಂಟರ್​ಸ್ಟಿಂಗ್ ಮಾಹಿತಿ  ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ [Shweta Bandi] ಅವರನ್ನು ನೇಮಿಸಲಾಗಿದೆ. ಪಕ್ಷವು ತಮ್ಮ ಮೇಲಿಟ್ಟಿರುವ ಈ ಮಹತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ಪಕ್ಷದ ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಶ್ವೇತಾ ಬಂಡಿ ತಿಳಿಸಿದ್ದಾರೆ.  ಉತ್ಸಾಹಿ ಮತ್ತು … Read more

ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ಗೆ ನೂತನ ಪದಾಧಿಕಾರಿಗಳ ನೇಮಕ, ಶಿವಮೊಗ್ಗದಲ್ಲಿ ಅಚ್ಚರಿಯ‌ ಆಯ್ಕೆ

kpcc 

Karnataka Mahila Congress ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ಗೆ ನೂತನ ಪದಾಧಿಕಾರಿಗಳ ನೇಮಕ ಬೆಂಗಳೂರು: ಮಹತ್ವದ ಬೆಳವಣಿಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ (Karnataka Pradesh Mahila Congress) ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಶಿಫಾರಸಿನ ಮೇರೆಗೆ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ಗೆ (KPCC) ಹೊಸ ಪದಾಧಿಕಾರಿಗಳನ್ನು ಮತ್ತು ಜಿಲ್ಲಾಧ್ಯಕ್ಷರನ್ನು ನೇಮಿಸಿದ್ದಾರೆ. ಈ ಕುರಿತು ಇಂದು ಜುಲೈ 24, 2025 ರಂದು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. … Read more

ಶಿವಮೊಗ್ಗ : ಡಿಸಿಎಂ ಡಿ.ಕೆ. ಶಿವಕುಮಾರ್​ಗಾಗಿ ಶತರುದ್ರಾಭಿಷೇಕ, ಶತ ಚಂಡಿ ಪಾರಾಯಣ ! ವಿಶೇಷ ಪೂಜೆಯ ಕಾರಣವೇ ಕುತೂಹಲ!

Special Pooja Held for DCM DK Shivakumar 24 ಶಿವಮೊಗ್ಗ :  ಡಿಸಿಎಂ ಡಿ.ಕೆ. ಶಿವಕುಮಾರ್​ಗಾಗಿ ಶತರುದ್ರಾಭಿಷೇಕ, ಶತ ಚಂಡಿ ಪಾರಾಯಣ  ಶಿವಮೊಗ್ಗ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM D.K. Shivakumar) ಅವರು ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿ, ನಗರದಲ್ಲಿ ವಿಶೇಷ ಪೂಜೆ (Special Pooja) ಸಲ್ಲಿಸಲಾಯಿತು. ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದಿಂದ ಕೆಪಿಸಿಸಿ ರಾಜ್ಯ ಸಂಯೋಜಕ ಆರ್. ಮೋಹನ್ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ ನಗರದ ಜೆ.ಪಿ.ಎನ್ ರಸ್ತೆಯಲ್ಲಿರುವ ಸರ್ವಸಿದ್ಧಿ … Read more

ಸಚಿವ ಮಧು ಬಂಗಾರಪ್ಪರವರ ವಿಡಿಯೋ ತಿರುಚಿದ ಆರೋಪ ಎಸ್​ಪಿಗೆ ದೂರು

Shivamogga is Malnad Regional Health Hub july 24 Minister Madhu Bangarappa Meggan Hospital Shivamogga ಮಧು ಬಂಗಾರಪ್ಪ

Minister Madhu Bangarappa 23 ಶಿವಮೊಗ್ಗ, ಮಲೆನಾಡು ಟುಡೆ ಸುದ್ದಿ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಹೇಳಿಕೆಯನ್ನು ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಾರ್ವಜನಿಕ ಶಾಂತಿ ಕದಡಲು ಯತ್ನಿಸಲಾಗುತ್ತಿದೆ. ಅಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘವು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. Minister Madhu Bangarappa 23 ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಚಿವರು, ಸಿಗಂದೂರು ಸೇತುವೆ (Sigandur … Read more

ಶಿವಮೊಗ್ಗ ಜನರೊಂದಿಗೆ ಜನತಾದಳ ಅಭಿಯಾನ! ನಿಖಿಲ್​ ಕುಮಾಸ್ವಾಮಿ ಹೇಳಿದ್ದೇನು?

Nikhil Kumaraswamy

Nikhil Kumaraswamy on JDS Membership Drive  ಶಿವಮೊಗ್ಗ, ಮಲೆನಾಡು ಟುಡೆ ಸುದ್ದಿ: ಜೆಡಿಎಸ್ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟೀಕೆಗಳನ್ನು ಸವಾಲಾಗಿ ಸ್ವೀಕರಿಸಿದ್ದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇವತ್ತು ಅವರು ಜಿಲ್ಲೆಯ ಮಲ್ಲಾಪುರದ ಗುಡ್ಡದ ಮಲ್ಲಾಪುರ ದೇವಸ್ಥಾನದ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು,  ‘ಜನರೊಂದಿಗೆ ಜನತಾದಳ’ ಅಭಿಯಾನವನ್ನು ಇನ್ನಷ್ಟು ಚುರುಕುಗೊಳಿಸುವುದಾಗಿ ಹೇಳಿದರು.  Nikhil Kumaraswamy on JDS Membership Drive  2004ರಲ್ಲಿ ಜೆಡಿಎಸ್ 58 ಶಾಸಕರನ್ನು ಗೆದ್ದ … Read more

ಡಿಕೆ ಶಿವಕುಮಾರ್ ಸಿಎಂ ಆಗಲು ಶಿವಮೊಗ್ಗದಲ್ಲಿ ವಿಶೇಷ ಪೂಜೆ

DK Shivakumar

DK Shivakumar ಡಿಕೆ ಶಿವಕುಮಾರ್ ಸಿಎಂ ಆಗಲು ಶಿವಮೊಗ್ಗದಲ್ಲಿ ವಿಶೇಷ ಪೂಜೆ DK Shivakumar ಶಿವಮೊಗ್ಗ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಜುಲೈ 24 ರಂದು ಶಿವಮೊಗ್ಗದ  ಸರ್ವಸಿದ್ಧಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಆಯೋಜಿಸಿದ್ದೇವೆ ಎಂದು ಸಂಘದ ಅಧ್ಯಕ್ಷರಾದ ಆರ್​ ಮೋಹನ್ ಹೇಳಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಮೋಹನ್  “ಕೆಪಿಸಿಸಿ … Read more

Minister Madhu Bangarappa ಮಧುಬಂಗಾರಪ್ಪ ‘ಪೋಸ್ಟ್‌ಮ್ಯಾನ್‌’ ಹೇಳಿಕೆ ಕಾಂಗ್ರೆಸ್ ಗೂಂಡಾ ಸಂಸ್ಕೃತಿಯ ಪ್ರತೀಕ: ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಕೆ. ಜಗದೀಶ್ ಕಿಡಿ

Minister Madhu Bangarappa ಬಿಜೆಪಿ ಜಿಲ್ಲಾಧ್ಯಕ್ಷ ಎಲ್​ ಕೆ ಜಗದೀಶ್​

Minister Madhu Bangarappa ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ‘ಪೋಸ್ಟ್‌ಮ್ಯಾನ್‌’ ಎಂದು ಜರಿದಿರುವುದು ಕಾಂಗ್ರೆಸ್ ಪಕ್ಷದ ‘ಗೂಂಡಾ ಸಂಸ್ಕೃತಿಯ ಪ್ರತೀಕ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಕೆ. ಜಗದೀಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ರಾಘವೇಂದ್ರ ಅವರ ಕೊಡುಗೆಯನ್ನು ಸಹಿಸಿಕೊಳ್ಳಲಾಗದೆ ಮಧು ಬಂಗಾರಪ್ಪ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. Minister Madhu Bangarappa  ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ಜಗದೀಶ್ … Read more

Shivamogga july 22: ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಬೇಡ: ಶಿವಮೊಗ್ಗದಲ್ಲಿ ವಿಶೇಷ ಬಹಿರಂಗ ಸಭೆ : ಕೆಎಸ್​ ಈಶ್ವರಪ್ಪ ಹೇಳಿದ್ದೇನು

Shivamogga ಕೆ ಎಸ್​ ಈಶ್ವರಪ್ಪ

Shivamogga : ಶಿವಮೊಗ್ಗ: ದೇಶದಲ್ಲಿ ಮತ್ತೊಮ್ಮೆ ಕರಾಳ ತುರ್ತು ಪರಿಸ್ಥಿತಿಯ ಸ್ಥಿತಿ ಬರಬಾರದು ಎಂಬ ಉದ್ದೇಶದಿಂದ ಶಿವಮೊಗ್ಗದ ಶ್ರೀಗಂಧ ಸಂಸ್ಥೆ ಮತ್ತು ಮಂಥನಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜುಲೈ 25 ರಂದು ಶುಭ ಮಂಗಳ ಸಮುದಾಯ ಭವನದಲ್ಲಿ ‘ಕರಾಳ ಅಧ್ಯಾಯ 50 ವರ್ಷ’ ಎಂಬ ವಿಶೇಷ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಇಂದು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿ 50 ವರ್ಷ ಕಳೆದಿವೆ. ಆದರೆ, … Read more

Dharmasthala news : ಧರ್ಮಸ್ಥಳ ಪ್ರಕರಣ : ಕೆಎಸ್​ ಈಶ್ವರಪ್ಪ ಹೇಳಿದ್ದೇನು

Dharmasthala news ಕೆ ಎಸ್​ ಈಶ್ವರಪ್ಪ

Dharmasthala news : ಧರ್ಮಸ್ಥಳ ಪ್ರಕರಣ : ಕೆಎಸ್​ ಈಶ್ವರಪ್ಪ ಹೇಳಿದ್ದೇನು ಶಿವಮೊಗ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ (ವಿಶೇಷ ತನಿಖಾ ದಳ) ತಂಡ ರಚನೆ ಮಾಡಿರುವ ನಿರ್ಧಾರಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದಕ್ಕೆ ದೇವಾಲಯ ಸಮಿತಿ ಸ್ವಾಗತಿಸಿದೆ. ಹಾಗೆಯೇ ನಾನೂ ಕೂಡ ಎಸ್‌ಐಟಿ ತನಿಖೆಯನ್ನು ಸ್ವಾಗತಿಸುತ್ತೇನೆ ಎಂದರು. ಅಲ್ಲಿ … Read more

Bhadra dam : ಜುಲೈ 22 ರಿಂದ ಭದ್ರಾ ಬಲದಂಡೆ ನಾಲೆಗೆ ನೀರು: ಸಚಿವ ಮಧು ಬಂಗಾರಪ್ಪ

Bhadra dam

Bhadra dam : ಜುಲೈ 22 ರಿಂದ ಭದ್ರಾ ಬಲದಂಡೆ ನಾಲೆಗೆ ನೀರು: ಸಚಿವ ಮಧು ಬಂಗಾರಪ್ಪ ಶಿವಮೊಗ್ಗ : ಮುಂಗಾರು ಬೆಳೆಗಳಿಗಾಗಿ ಭದ್ರಾ ಬಲದಂಡೆ ನಾಲೆಗೆ ಜುಲೈ 22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಎಡದಂಡೆ ನಾಲೆಗೆ ನೀರು ಹರಿಸುವ ದಿನಾಂಕವನ್ನು ಶೀಘ್ರದಲ್ಲೇ ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಸೋಮವಾರ ಮಲವಗೊಪ್ಪದ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು