ಮಧು ಬಂಗಾರಪ್ಪ V/s ಪ್ರಣವಾನಂದ ಸ್ವಾಮೀಜಿ! ಅವರ ಆರೋಪಕ್ಕೆ ಸಚಿವರು ನೀಡಿದ ಉತ್ತರವೇನು?

  KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಪ್ರಣಾವನಂದ ಸ್ವಾಮೀಜಿ ಹಾಗೂ ಸಚಿವ ಮಧು ಬಂಗಾರಪ್ಪರ ನಡುವಿನ ವಾಕ್ಸಮರ ಮುಂದುವರಿದಿದೆ. ಕಾಂಗ್ರೆಸ್​ನ ಹಿರಿಯ ನಾಯಕ ಹರಿಪ್ರಸಾದ್​ ಪರವಾಗಿ ನಿಂತಿರುವ ಪ್ರಣಾವನಂದ ಸ್ವಾಮೀಜಿಯವರ ಬಗ್ಗೆ ನಿನ್ನೆ ಮಾತನಾಡಿದ್ದ ಮಧು ಬಂಗಾರಪ್ಪನವರ ಬಗ್ಗೆ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾತನಾಡಿದ್ದಾರೆ.   ಅವರು  ತಪ್ಪು ಮಾಡಿಲ್ಲವೆಂದ ಮೇಲೆ ಕಣ್ಣೀರೇಕೆ ಹಾಕಿದ್ರು ಎಂದು ಪ್ರಶ್ನಿಸಿದ ಸಚಿವರು, ಅವರಿಗೆ ನನ್ನಿಂದ … Read more

ಶ್ರಮದ ದುಡಿಮೆಯ ಮಾತನಾಡಿದ ಆರಗ/ ವಿಜಯೇಂದ್ರ ರಾಜ್ಯಾಧ್ಯಕ್ಷ? / ಬಣ್ಣ ಹಚ್ಚಿದ ಮೇಲೆ ಎಂದ ಶ್ರೀಕಾಂತ್/ ₹5 ಕೋಟಿ ಟಿಕೆಟ್​ಗೆ ಚನ್ನಬಸಪ್ಪರ ಉತ್ತರ

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಶ್ರಮದ ದುಡಿಮೆಯಿಂದ ವಿಮುಖ ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರು ಸುಲಭದಲ್ಲಿ ಹಣ ಮಾಡುವುದನ್ನೇ ಗುರಿಯನ್ನಾಗಿಸಿಕೊಂಡಿದ್ದಾರೆ.ಶ್ರಮದ ದುಡಿಮೆಯಿಂದ ವಿಮುಖರಾಗುತ್ತಿದ್ದಾರೆ ಅಂತಾ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರದ ರಿಪ್ಪನ್​ಪೇಟೆ ಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ ಅವರನ್ನು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿಸಬೇಕು ಎಂದರು.  ಚೈತ್ರ ಕುಂದಾಪುರದ ಬಂಧನ/ ಎಸ್​ಎನ್ ಚನ್ನಬಸಪ್ಪ ಪ್ರತಿಕ್ರಿಯೆ ಚೈತ್ರ ಕುಂದಾಪುರ … Read more

ರೌಡಿಗಳನ್ನು ಊರು ಬಿಡಿಸುವ ಕೆಲಸ ಆಗಿದೆ / ಗಣೇಶೋತ್ಸವ ಮತ್ತು ಈದ್ ಮಿಲಾದ್ ಬಗ್ಗೆ ಶಾಸಕ ಎಸ್ ಎನ್​ ಚನ್ನಬಸಪ್ಪ ನಾಲ್ಕು ಮಾತು

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಶಿವಮೊಗ್ಗದಲ್ಲಿ ಈ ಸಲ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡೋಣ, ಸಡಗರದಿಂದ ಹಬ್ಬ  ಆಚರಿಸೋಣ,  ಗಣೇಶೋತ್ಸವಕ್ಕೆ ಯಾವುದೇ ನಿಬಂಧನೆಗಳು, ನಿರ್ಬಂಧನೆಗಳು ಇಲ್ಲ, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್​ಎನ್ ಚನ್ನಬಸಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ, ಸಂಭ್ರಮದಿಂದ ಹಬ್ಬ ಆಚರಣೆ ಮಾಡಬೇಕು, ಶಿವಮೊಗ್ಗದಲ್ಲಿ ಯಾವುದೇ … Read more

ಒಂದಾದ ಶಿಕಾರಿಪುರ ಕಾಂಗ್ರೆಸ್​! ಬಿಎಸ್​ವೈ ಕುಟುಂಬದ ವಿರುದ್ಧದ ಅಖಾಡಕ್ಕೆ ಹೊಸ ಟೀಂ ರೆಡಿ! ಭಾವುಕರಾಗಿದ್ದೇಕೆ ಮಧು ಬಂಗಾರಪ್ಪ ?

ಒಂದಾದ ಶಿಕಾರಿಪುರ ಕಾಂಗ್ರೆಸ್​! ಬಿಎಸ್​ವೈ ಕುಟುಂಬದ ವಿರುದ್ಧದ ಅಖಾಡಕ್ಕೆ ಹೊಸ ಟೀಂ ರೆಡಿ! ಭಾವುಕರಾಗಿದ್ದೇಕೆ ಮಧು ಬಂಗಾರಪ್ಪ ?

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS   ಶಿಕಾರಿಪುರದಲ್ಲಿ ಕಾಂಗ್ರೆಸ್ ಕಛೇರಿ ಉದ್ಘಾಟನಾ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಾರದಿರುವುದಕ್ಕೆ ಬೇರೆಯದೇ ರೀತಿ ಅರ್ಧ ಕಲ್ಪಿಸಲಾಗಿತ್ತು. ನೆನ್ನೆ ಶಿಕಾರಿಪುರದ ಬಯಲು ರಂಗಮಂದಿರದಲ್ಲಿ ನಡೆದ ಸಮಾರಂಭ ಇಂತಹ ಊಹಾಪೋಹಗಳಿಗೆಲ್ಲಾ ತೆರೆ ಎಳೆಯಿತು.  ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಗೋಣಿ  ಮಾಲ್ತೇಶ್​  ಹಾಗು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಳಿದಿದ್ದ ನಾಗರಾಜಗೌಡರ ಬಣಗಳನ್ನು ಒಗ್ಗೂಡಿಸುವಲ್ಲಿ ಮಧು ಬಂಗಾರಪ್ಪ . ಆರ್ … Read more

ಬಿಜೆಪಿ-ಜೆಡಿಎಸ್​ ಮೈತ್ರಿ! ಮಾಜಿ ಸಿಎಂ ಕುಮಾರಸ್ವಾಮಿಯವರನ್ನ ಭೇಟಿಯಾದ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ! ಟೀ ಟೇಬಲ್ ಮೀಟಿಂಗ್​ ನಲ್ಲಿ ಏನೇನೆಲ್ಲಾ ಆಯ್ತು!

ಬಿಜೆಪಿ-ಜೆಡಿಎಸ್​ ಮೈತ್ರಿ! ಮಾಜಿ ಸಿಎಂ ಕುಮಾರಸ್ವಾಮಿಯವರನ್ನ ಭೇಟಿಯಾದ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ! ಟೀ ಟೇಬಲ್ ಮೀಟಿಂಗ್​ ನಲ್ಲಿ ಏನೇನೆಲ್ಲಾ ಆಯ್ತು!

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS   ಬಿಜೆಪಿ, ಜೆಡಿಎಸ್​ ಮೈತ್ರಿ ಮಾತುಕತೆ ನಡುವೆ ಮಾಜಿ ಸಚಿವ  ಕೆಎಸ್​. ಈಶ್ವರಪ್ಪ ನಿನ್ನೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ತೆರಳಿದ ಕೆ.ಎಸ್​.ಈಶ್ವರಪ್ಪ ಮಾತುಕತೆ ನಡೆಸಿದ್ದಾರೆ.  ಈ ಬಗ್ಗೆ ಮಾತನಾಡಿದ ಮಾಜಿ ಸಚಿವ ಕೆಎಸ್​ಈಶ್ವರಪ್ಪ ನವರು ಮಾಜಿ ಸಿಎಂ ಕುಮಾರಸ್ವಾಮಿಯವರು ಅನಾರೋಗ್ಯದಿಂದ ಇದ್ದಾಗ ಅವರನ್ನ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಕಳೆದ … Read more

ತಮಗೆ ಸಿಕ್ಕ ಶಿಕ್ಷಣ ಖಾತೆಯ ಹಿಂದಿನ ಸೀಕ್ರೆಟ್ ಹೇಳಿದ ಮಧು ಬಂಗಾರಪ್ಪ ! ಏನದು ಗೊತ್ತಾ?

ತಮಗೆ ಸಿಕ್ಕ ಶಿಕ್ಷಣ ಖಾತೆಯ ಹಿಂದಿನ ಸೀಕ್ರೆಟ್ ಹೇಳಿದ ಮಧು ಬಂಗಾರಪ್ಪ ! ಏನದು ಗೊತ್ತಾ?

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಆದ ಮಧು ಬಂಗಾರಪ್ಪನವರು ಇಂದು ಸೊರಬದಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  1 ಕೋಟಿ 20 ಲಕ್ಷ ವಿದ್ಯಾರ್ಥಿಗಳು ನಮ್ಮ‌ಇಲಾಖೆ ಅಡಿ ಬರ್ತಾರೆ. 3½ ಲಕ್ಷ ಶಿಕ್ಷಕರಿದ್ದಾರೆ. ಶಿಕ್ಷಕರ ಕೊರತೆ ಇದೆ ಎಂದು ಮಾಹಿತಿ ನೀಡಿದರು. ಅಲ್ಲದೆ, ಖಾತೆ ಹಂಚಿಕೆಗೂ ಮೊದಲು ತಮಗೆ ಬೇರೆ ಖಾತೆಯನ್ನು ಲಿಸ್ಟ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ … Read more

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಗೂ ಮೊದಲೇ ಶಿವಮೊಗ್ಗದಲ್ಲಿ ನಡೆಯಲಿದೆ ಸೌಹಾರ್ದ ಹಬ್ಬ! ಏನಿದು?

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಇದೇ ಸೆಪ್ಟೆಂಬರ್ 15 ರಂದು ಶಿವಮೊಗ್ಗದಲ್ಲಿ ಸೌಹಾರ್ದ ಹಬ್ಬ ನಡೆಯಲಿದೆ. ಶಿವಮೊಗ್ಗದಲ್ಲಿ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ  ಸೆಪ್ಟೆಂಬರ್​ 15ರಂದು ಸಂಜೆ 4 ರಿಂದ 6 ಗಂಟೆಯವರೆಗೆ ಸಿಮ್ಸ್ ಮೆಡಿಕಲ್ ಕಾಲೇಜಿನಿಂದ ಸೈನ್ಸ್ ಮೈದಾನದವರೆಗೆ ಸೌಹಾರ್ದವೇ ಹಬ್ಬ ನಡಿಗೆಯನ್ನು ಮತ್ತು ಶಾಂತಿ ಸಭೆ ಆಯೋಜಿಸಲಾಗಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಟಿಯಲ್ಲಿ ಸಮಿತಿ ಸಂಚಾಲಕ ಕೆ.ಪಿ. ಶ್ರೀಪಾಲ್‌ ಮಾಹಿತಿ ನೀಡುತ್ತಾ ಗಣಪತಿ ಮತ್ತು ಈದ್‌ … Read more

ಹರಿಪ್ರಸಾದ್ ಬಂಡಾಯದ ಬಗ್ಗೆ ಶಿವಮೊಗ್ಗದಲ್ಲಿ ಆರಗ ಜ್ಞಾನೇಂದ್ರ ಹೇಳಿದ್ದೇನು ಗೊತ್ತಾ?

ಹರಿಪ್ರಸಾದ್ ಬಂಡಾಯದ ಬಗ್ಗೆ ಶಿವಮೊಗ್ಗದಲ್ಲಿ ಆರಗ ಜ್ಞಾನೇಂದ್ರ ಹೇಳಿದ್ದೇನು ಗೊತ್ತಾ?

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಶಿವಮೊಗ್ಗದಲ್ಲಿ ರಾಜ್ಯದಲ್ಲಿನ ಬರದ ವಿಚಾರ ಸಂಬಂಧ ಮಾತನಾಡಿದ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರರವರು, ಮಲೆನಾಡಿನಲ್ಲಿ ಇಷ್ಟು ಮಳೆ ಕಡಿಮೆಯಾಗಿರುವುದು ನನ್ನ ಜೀವನದಲ್ಲಿ ನಾನೂ ನೋಡಿರಲಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ಧಾರೆ. ತೀರ್ಥಹಳ್ಳಿ, ಹೊಸನಗರ ಸೇರಿದಂತೆ ಉಳಿದ ತಾಲೂಕುಗಳಲ್ಲೂ ಮಳೆ ಕೊರತೆಯಾಗಿದೆ ಎಂದ ಅವರು, ಸರ್ಕಾರ ತಕ್ಷಣವೇ ಬರ ಘೋಷಣೆ ಮಾಡಬೇಕು. ಇದಕ್ಕೆ ಮೀನಾಮೇಷ ಎಣಿಸಬಾರದು ಎಂದಿದ್ಧಾರೆ  ಅತಿವೃಷ್ಟಿಯಾದಾಗ ರಾಜ್ಯ ಸರ್ಕಾರದಿಂದ ಪರಿಹಾರ ಕೊಟ್ಟು … Read more

ಚೈತ್ರಾ ಕುಂದಾಪರ ಬಂಧನದ ಬಗ್ಗೆ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ!ಸಚಿವ ಸುಧಾಕರ್ ವಿರುದ್ಧ ಸಿಡಿಮಿಡಿ! ನಾಲ್ಕು ಮಾತು!

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಕಾಂಗ್ರೆಸ್​ ಸರ್ಕಾರದ ಸಚಿವ ಡಿ.ಸುಧಾಕರ್​ ವಿರುದ್ಧ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕ  ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ . ಸುಧಾಕರ್ ಸೇರಿದಂತೆ ಯಾವುದೇ ಮಂತ್ರಿಯ ಜೊತೆ ನನಗೆ ವೈಯಕ್ತಿಕ ದ್ವೇಷ ಇಲ್ಲ.  ಗೌರವಾನ್ವಿತ ಸ್ಥಾನದಲ್ಲಿರುವ ಸುಧಾಕರ್ ದಲಿತ & ಬ್ರಾಹ್ಮಣ ಸಮಾಜದ ಬಗ್ಗೆ ಮಾತನಾಡಿದ್ದಾರೆ ಸುಧಾಕರ್ ಅವರ ಮಾತುಗಳು ಅವರಿಗೆ ಶೋಭೆ ತರುತ್ತದೆಯೇ ಎಂದು … Read more

ಕಾಗೋಡು ತಿಮ್ಮಪ್ಪನವರಿಗೆ ಅಭಿನಂದನಾ ಕಾರ್ಯಕ್ರಮ! ಜಿಲ್ಲೆಯ ಪಕ್ಷಾತೀತ ರಾಜಕಾರಣಕ್ಕೆ ಸಾಕ್ಷಿಯಾಗುತ್ತಾ ಸಮಾರಂಭ

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಮಾಜಿ ಸಚಿವ , ಹಿರಿಯ ಮುಖಂಡ ದೇವರಾಜು ಅರಸು ಪ್ರಶಸ್ತಿ ವಿಜೇತ ಕಾಗೋಡು ತಿಮ್ಮಪ್ಪನವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಸೆಪ್ಟೆಂಬರ್ 16 ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ , ಜಾತ್ಯಾತೀತವಾಗಿ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಕಾಗೋಡು ತಿಮ್ಮಪ್ಪ ಅಭಿನಂದನಾ ಸಮಿತಿ ತಿಳಿಸಿದೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮಿತಿ ಸದಸ್ಯರು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು