ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS ಈ ಸಲ ಗಣೇಶೋತ್ಸವದ ಮೆರವಣಿಗೆ ಹಾಗೂ ಈದ್ ಮಿಲಾದ್ ಒಂದೇ ದಿನ ಬರುವ ಸಾಧ್ಯತೆ ಇರುವುದರಿಂದ ಹಿಂದೆಂದಿಗಿಂತಲೂ ಹೆಚ್ಚುವರಿ ಸಿದ್ಧತೆಗಳನ್ನು ಪೊಲೀಸ್ ಇಲಾಖೆ ಮಾಡಿಕೊಳ್ತಿದೆ. ಪೊಲೀಸ್ ಇಲಾಖೆಯ ಪರಿಶ್ರಮಕ್ಕೆ ಸಾಥ್ ನೀಡುತ್ತಿರುವ ಜಿಲ್ಲಾಡಳಿತ ಮೇಲ್ವಿಚಾರಣೆ ನಡೆಸ್ತಿದೆ. ಇನ್ನೂ ಇದಕ್ಕೆ ಪೂರಕವಾಗಿ ಇವತ್ತು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮಧು ಬಂಗಾರಪ್ಪರವರ ನೇತೃತ್ವದಲ್ಲಿ ಹಬ್ಬಗಳ ಆಚರಣೆ ಸಂಬಂಧ ಸೌಹಾರ್ಧ … Read more

ಶಿಕ್ಷಣ ಇಲಾಖೆಯ ಎರಡು ಪ್ರಮುಖ ಯೋಜನೆಯ ಬಗ್ಗೆ ತಿಳಿಸಿದ ಮಧು ಬಂಗಾರಪ್ಪ! ಏನದು?

ಶಿಕ್ಷಣ ಇಲಾಖೆಯ ಎರಡು ಪ್ರಮುಖ ಯೋಜನೆಯ ಬಗ್ಗೆ ತಿಳಿಸಿದ ಮಧು ಬಂಗಾರಪ್ಪ! ಏನದು?

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS ಆಡಳಿತಾರೂಢ ಸರ್ಕಾರದ  ನೂತನ ಶೈಕ್ಷಣಿಕ ಯೋಜನೆಗಳು  ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರುವಲ್ಲಿ ಸಹಕಾರಿಯಾಗಿವೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದ್ದಾರೆ.  ಶಿವಮೊಗ್ಗ ಜಿಲ್ಲೆ  ಸೊರಬ ತಾಲೂಕು ಕುಬಟೂರಿನ ಕೆರೆಗೆ ತಮ್ಮ ಕುಟುಂಬದ ಸದಸ್ಯರು ಹಾಗೂ ಊರಿನ ಗ್ರಾಮಸ್ಥರೊಂದಿಗೆ ಬಾಗಿನ ಸಮರ್ಪಿಸಿದ ಅವರು ಬಳಿಕ ಅಲ್ಲಿಯ ಶಾಲಾ ಆವರಣದಲ್ಲಿ ಸಸ್ಯ ಶ್ಯಾಮಲ ಯೋಜನೆಯಡಿ ಸಸಿಗಳನ್ನು … Read more

ಸಿದ್ದರಾಮಯ್ಯರಿಗೆ ಗೂಟದ ಕಾರು ಕೊಟ್ಟಿದ್ದು ಬಿಜೆಪಿನಾ? ಕಟ್ಟಿನ ಕಾರು ಬಸ್​ನಿಲ್ದಾಣದಲ್ಲಿ ಸಿಎಂ ಬೋರ್ಡ್​ ಹರಿದವರು ಯಾರು? POLITICS @TODAY

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS  ಸಿದ್ದರಾಮಯ್ಯರಿಗೆ ಗೂಟದ ಕಾರು ಸಿಎಂ ಸಿದ್ದರಾಮಯ್ಯರಿಗೆ  ಗೂಟದ ಕಾರನ್ನು ನೀಡಿದ್ದು ಬಿಜೆಪಿ ಎಂದು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ. ನಿನ್ನೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು,  ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯನ್ನು ಸಮರ್ಥಿಸಿಕೊಂಡರು. ಅಲ್ಲದೆ ಈ ಮೈತ್ರಿಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದರು..  ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಒಂದೇ ಒಂದು ಸ್ಥಾನವನ್ನು ಕಾಂಗ್ರೆಸ್‌ ಪಡೆಯುವುದಿಲ್ಲ. ಈ ಮೈತ್ರಿಕೂಟದಿಂದ ಕಾಂಗ್ರೆಸ್ ನಾಯಕರಿಗೆ ಹೊಟ್ಟೆನೋವು … Read more

ಇವತ್ತು ಶಿವಮೊಗ್ಗದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ! ಕಾರಣ?

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS  ಶಿವಮೊಗ್ಗದಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ (Shimoga district BJP) ವತಿಯಿಂದ ಪ್ರತಿಭಟನೆ  ಕೈಗೊಳ್ಳಲಾಗುತ್ತಿದೆ.  ರೈತವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಕೇಂದ್ರದಲ್ಲಿ ಬೆಳಿಗೆ 10-30ಕ್ಕೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್  ನಿನ್ನೆ ಈ ಬಗ್ಗೆ ಮಾಹಿತಿ ನೀಡಿದ್ಧಾರೆ   ಈ ಪ್ರತಿಭಟನೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಮಾಜಿ … Read more

ಕಾಂಗ್ರೆಸ್​ ಸರ್ಕಾರ ಬಂದ್ಮೇಲೆ ಮಳೆ ಹೋಯ್ತಾ? ಮುಂದೆ ದೇವರೇ ಕಾಪಾಡಬೇಕಾ? ಶಿವಮೊಗ್ಗದಲ್ಲಿ CT ರವಿ ಹೇಳಿದ್ದೇನು?

  KARNATAKA NEWS/ ONLINE / Malenadu today/ Sep 10, 2023 SHIVAMOGGA NEWS ಸದ್ದಿಲ್ಲದೇ ಬಿಜೆಪಿ ಇನ್ನೊಂದು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಂಸತ್ ಚುನಾವಣೆಗೆ ಸಿದ್ಧತೆ ನಡೆಸ್ತಿರುವ ಬಿಜೆಪಿ ನನ್ನ ಮಣ್ಣು, ನನ್ನ ದೇಶ ಅಭಿಯಾನ ಕೈಗೊಂಡ ಬೆನ್ನಲ್ಲೆ ಇವತ್ತು ಶಿವಮೊಗ್ಗದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿದೆ.  ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ಘಾಟಿಸಿದ ಸಿ.ಟಿ.ರವಿ ನಮ್ಮ ದೇಶವನ್ನು ಆಳಿದ ರಾಷ್ಟ್ರವನ್ನು ಮೀರಿ ನಮ್ಮ ದೇಶ ವಿಶ್ವದ … Read more

ವಿಜಯೇಂದ್ರ ಅಧ್ಯಕ್ಷ ಆಗ್ತಾರಾ? ಅಪಪ್ರಚಾರ ರಾಷ್ಟ್ರ ವಿರೋಧನಾ! ಕಾಂಗ್ರೆಸ್​ ನ ಪ್ರೊಡ್ಯೂಸರ್​ ಯಾರು? ಡೈರಕ್ಟರ್ ಯಾರು?

KARNATAKA NEWS/ ONLINE / Malenadu today/ Sep 10, 2023 SHIVAMOGGA NEWS  ಜೆಡಿಎಸ್​ ಮೈತ್ರಿ ಬಗ್ಗೆ ಮಾಹಿತಿಯಿಲ್ಲ  ಶಿವಮೊಗ್ಗ ನಗರ ಬಿಜೆಪಿ ಕಚೇರಿಯಲ್ಲಿ ನಡೆದ ಪದವೀಧರ ಕ್ಷೇತ್ರದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ ರವಿ, ಜೆಡಿಎಸ್​ ಜೊತೆಗಿನ ಮೈತ್ರಿ ಬಗ್ಗೆ ಇನ್ನೂ ಅಧೀಕೃತ ಮಾಹಿತಿ ಇಲ್ಲ ಎಂದರು. ಅಲ್ಲದೆ ಈ ಬಗ್ಗೆ ಬಿಎಸ್​ವೈ ಹೆಚ್​ಡಿಕೆ ಆಡಿದ ಮಾತುಗಳನ್ನು ಕೇಳಿದ್ದೇನೆ. ಆದರೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.ಇನ್ನೂ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ … Read more

ಜೆಡಿಎಸ್ ಶ್ರೀಕಾಂತ್ ಇನ್ಮುಂದೆ ಕಾಂಗ್ರೆಸ್ ಶ್ರೀಕಾಂತ್! ದೇವೇಗೌಡರ ಪರಮಾಪ್ತ ಸಿದ್ದರಾಮಯ್ಯ-ಡಿಕೆಶಿ ತೆಕ್ಕೆಗೆ ಸೇರುತ್ತಿರುವುದೇಕೆ?

KARNATAKA NEWS/ ONLINE / Malenadu today/ Sep 10, 2023 SHIVAMOGGA NEWS  ಶಿವಮೊಗ್ಗ ಜಿಲ್ಲಾ ರಾಜಕಾರಣದಲ್ಲಿ ಜೆಡಿಎಸ್​  ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಯಾರೇ ಪಕ್ಷ ಬಿಟ್ಟರೂ, ಪಕ್ಷ ನಿಷ್ಟರಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತೆನೆ ಹೊರುವ ಜವಾಬ್ದಾರಿ ವಹಿಸುತ್ತಿದ್ದ ಎಂ ಶ್ರೀಕಾಂತ್ ಇದೀಗ ಕಾಂಗ್ರೆಸ್​ ಪಕ್ಷ ಸೇರುತ್ತಿದ್ದಾರೆ.   ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಈ ಸಂಬಂದ ಈಗಾಗಲೇ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರನ್ನ ಭೇಟಿಯಾಗಿದ್ದರು. … Read more

ಆಯನೂರು ಮಂಜುನಾಥ್​ ರವರ ಬೆನ್ನಲ್ಲೆ ಕಾಂಗ್ರೆಸ್ ಸೇರಲಿದ್ದಾರೆ ಎಂ.ಶ್ರೀಕಾಂತ್

KARNATAKA NEWS/ ONLINE / Malenadu today/ Sep 7, 2023 SHIVAMOGGA NEWS   ರಾಜ್ಯದಲ್ಲಿ ಆಪರೇಷನ್​ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್​​ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ ಕೂಡ , ಜೆಡಿಎಸ್​ನ್ನ ತೊರೆದು ಕಾಂಗ್ರೆಸ್​ ತೊರೆದಿದ್ದರು.  ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್​ ಮುಖಂಡ ಕಾಂಗ್ರೆಸ್​ ಸೇರಲಿದ್ದಾರೆ. ಸದ್ಯ ಜೆಡಿಎಸ್​ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. … Read more

ಲೋಕಸಭೆ ಎಲೆಕ್ಷನ್​ಗೂ ಮೊದಲು ಅಥವಾ ನಂತರ! ಕಾಂಗ್ರೆಸ್​ ಸರ್ಕಾರ ಪತನ! ಏನಿದು ಕೆ.ಎಸ್​.ಈಶ್ವರಪ್ಪನವರು ನುಡಿದ ಭವಿಷ್ಯ!

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ಬೇಗ ಪತನಗೊಳ್ಳುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರರವರು ಇತ್ತೀಚೆಗೆ ಹೇಳಿದ್ದರು. ಇದರ ಬೆನ್ನಲ್ಲೆ ಈ ಮಾತನ್ನು ಮಾಜಿ ಸಚಿವ  ಕೆ.ಎಸ್​. ಈಶ್ವರಪ್ಪ ಪುನರುಚ್ಚರಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಅಥವಾ ನಂತರ ಕಾಂಗ್ರೆಸ್​ ಸರ್ಕಾರ ಪತನವಾಗಲಿದೆ ಎಂದು ಕೆ.ಎಸ್​.ಈಶ್ವರಪ್ಪನವರು ತಿಳಿಸಿದ್ದಾರೆ.  ಕಾಂಗ್ರೆಸ್​ ನವರು ಆಪರೇಷನ್​ ಹಸ್ತದ ಮಾತನಾಡುತ್ತಿದ್ದು, ಇವರ ಯೋಗ್ಯತೆಗೆ ಇದುವರೆಗೂ ಬಿಜೆಪಿಯ ಒಬ್ಬ ಶಾಸಕನನ್ನೂ ಕರೆದೊಯ್ಯಲು ಆಗಿಲ್ಲ … Read more

‘ಉರಿ’ ದದ್ದು ಯಾರು? ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಮಾಡಿದ್ದೇಕೆ ಚಕ್ರವರ್ತಿ ಸೂಲಿಬೆಲೆ! ವಿನೋಬನಗರ ಸ್ಟೇಷನ್​ ಮುಂದೆ ನಡೆದಿದ್ದೇನು?

KARNATAKA NEWS/ ONLINE / Malenadu today/ Aug 31, 2023 SHIVAMOGGA NEWS ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ವಿನೋಬನಗರ ಪೊಲೀಸ್ ಸ್ಟೇಷನ್ (Vinobanagar Police Station) ಮುಂಭಾಗ ಸಾಕಷ್ಟು ಘಟನೆಗಳು ನಡೆದವು. ಮುಖ್ಯವಾಗಿ ಕರ್ನಾಟಕ ಸಂಘದಲ್ಲಿ ನಡೆಯುತ್ತಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಕ್ರವರ್ತಿ ಸೂಲಿಬೆಲೆ (Chakravarthy Sulibele )ಯವರಿಗೆ ಅವಹೇಳನಕಾರಿ ಕಾಮೆಂಟ್ಸ್​ ಸಂಬಂಧ ದಾಖಲಾದ ಕೇಸ್​ನಡಿಯಲ್ಲಿ ನೋಟಿಸ್ ನೀಡಲು ವಿನೋಬನಗರ ಪೊಲೀಸರು ಮುಂದಾಗಿದ್ದರು. ಇದಕ್ಕಾಗಿ ಕರ್ನಾಟಕ ಸಂಘದ ಮುಂದೆ ಕಾರ್ಯಕ್ರಮ ಮುಗಿಯುವರೆಗೂ ಕಾಯುತ್ತಿದ್ದ ಪೊಲೀಸರು, ಚಕ್ರವರ್ತಿ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು