ಶಿವಮೊಗ್ಗ ಬರ ಪೀಡಿತ ಜಿಲ್ಲೆಯೆಂದು ಘೋಷಿಸುವ ಬಗ್ಗೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ !

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS   ಶಿವಮೊಗ್ಗ ಜಿಲ್ಲೆಯನ್ನು ಸಂಪೂರ್ಣ ಬರಗಾಲಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕಿದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇನ್ನೂ ಬರಗಾಲ ಪೀಡಿತ ಪ್ರದೇಶಗಳನ್ನು ಘೋಷಿಸಿಲ್ಲ. ಈ ಸಂಬಂಧ ಕೆಲವೊಂದು ತಿದ್ದುಪಡಿಗಳನ್ನ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಬದಲಾವಣೆಗಳ ಬಳಿಕ ಕೇಂದ್ರ ಮತ್ತು ರಾಜ್ಯದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದರು.  ಶಿವಮೊಗ್ಗದಲ್ಲಿಂದು ಗೃಹಲಕ್ಷ್ಮಿ ಯೋಜನೆ … Read more

ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಯ್ತು ಎಫ್​ಐಆರ್! 2 ಸೆಕ್ಷನ್​ ಅಡಿಯಲ್ಲಿ ಕೇಸ್​ ಬಗ್ಗೆ ನಮೋ ಬ್ರಿಗೇಡ್​ ಅಧ್ಯಕ್ಷ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS  ಫೇಸ್​ಬುಕ್​ ವಿಚಾರವೊಂದಕ್ಕೆ ಮಾಡಿದ್ದ ಕಾಮೆಂಟ್​ ವಿರುದ್ಧ  ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷೆ  ಸೌಗಂಧಿಕಾ ರಘುನಾಥ್  ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಿದ್ದರು. ಸದ್ಯ ಈ ಸಂಬಂಧ  ವಿನೋಬನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತಮ್ಮನ್ನು ಸಾಮಾಜಿಕ ಜಾಲತಾಣತಲ್ಲಿ ಕೀಳು ಅಭಿರುಚಿಯಲ್ಲಿ ನಿಂದಿಸಿದ್ದಾರೆಂದು ಸೌಗಂಧಿಕಾ ರಘುನಾಥ್ ಅವರು ಸೂಲಿಬೆಲೆ ವಿರುದ್ಧ ಪೊಲೀಸರಿಗೆ ಕಳೆದ ಶನಿವಾರ ದೂರು ನೀಡಿದ್ದರು. ಪೊಲೀಸರು ಸೂಲಿಬೆಲೆ ವಿರುದ್ಧ ಐಪಿಸಿ … Read more

ಬಿಜೆಪಿಯವರಿಗ ದಮ್ಮು-ತಾಕತ್ತಿನ ಪ್ರಶ್ನೆ ! ಶಿವಮೊಗ್ಗದಲ್ಲಿ ಮಧು ಬಂಗಾರಪ್ಪರವರು ಹೇಳಿದ್ದೇನು?

ಬಿಜೆಪಿಯವರಿಗ ದಮ್ಮು-ತಾಕತ್ತಿನ ಪ್ರಶ್ನೆ ! ಶಿವಮೊಗ್ಗದಲ್ಲಿ  ಮಧು ಬಂಗಾರಪ್ಪರವರು ಹೇಳಿದ್ದೇನು?

KARNATAKA NEWS/ ONLINE / Malenadu today/ Aug 27, 2023 SHIVAMOGGA NEWS  ಶಿಕ್ಷಣ ಸಚಿವ ಮಧು ಬಂಗಾರಪ್ಪರವರು ಇವತ್ತು  ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಈ ವೇಳೆ ಮಾತನಾಡಿದ ಅವರು,  ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದಿದ್ದು  ಕೇವಲ  ಪ್ರಚಾರಕ್ಕೆ ಎಂದು ವ್ಯಂಗ್ಯವಾಡಿದ್ರು. ಮಣಿಪುರದಲ್ಲಿ ಅಷ್ಟೊಂದು ಇನ ಸಾಯಬೇಕಾದರೆ ಪ್ರಧಾನಿಯವರು ಅಲ್ಲಿಗೆ ಹೋಗಿಲ್ಲ, ರಾಕೆಟ್ ಬಿಟ್ಟ ತಕ್ಷಣ ಹೋಗ್ತಾರೆ, ಆದರೆ ಅದು ತಪ್ಪು ಅಂತ ಹೇಳೊಲ್ಲ. ಆದರೆ, ಅವರು ಮಣಿಪುರಕ್ಕೂ ಹೋಗಿದ್ದರೂ ಅಲ್ಲಿ ಪರಿಸ್ಥಿತಿ ಸಾವು … Read more

ಶಿವಮೊಗ್ಗ ಜಿಲ್ಲೆ ಒಂದರಲ್ಲೆ 35 ಮಂದಿ ಕಾಂಗ್ರೆಸ್ ಸೇರ್ಪಡೆ! ಕುಮಾರ್​ ಬಂಗಾರಪ್ಪ ಕೈ ಹಿಡಿಯುತ್ತಾರಾ? ಬಿಜೆಪಿ ಖಾಲಿಯಾಗುತ್ತಾ? ಶಿಕಾರಿಪುರದ ಬಗ್ಗೆ BYV ಹೋರಾಟವೇನು? TODAY @POLITICS

KARNATAKA NEWS/ ONLINE / Malenadu today/ Aug 26, 2023 SHIVAMOGGA NEWS ಕಾಂಗ್ರೆಸ್​ ಪಕ್ಷಕ್ಕೆ ಬರುವವರನ್ನ ಹೈಕಮಾಂಡ್​ ನಿರ್ಧಾರದಂತೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್​.ಎಸ್.ಸುಂದರೇಶ್ ಹೇಳಿದ್ಧಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಲಾಗುತ್ತಿದ್ದು, ಯಾವುದೇ ಅಪೇಕ್ಷೆ ಇಲ್ಲದೆ ಪಕ್ಷಕ್ಕೆ ಬರುವವರನ್ನ ಸೇರಿಸಿಕೊಳ್ಳಲಾಗುತ್ತಿದೆ  ಕುಮಾರ್ ಬಂಗಾರಪ್ಪರವರು ಪಕ್ಷ ಬಿಡೋದಿಲ್ಲ ಇನ್ನೊಂದೆಡೆ ಆಪರೇಷನ್ ಹಸ್ತದ ಬಗ್ಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ … Read more

ಮೂರು ತಿಂಗಳಿನಲ್ಲಿಯೇ ಮರುಕಳಿಸಿದ ಆರೋಪ! ಈ ಸಲ ಬಿಜೆಪಿಯಿಂದಲೇ ಕೇಳಿಬಂತು! ದೂರು! ಸಾಗರ ಶಾಸಕರ ವಿರುದ್ಧ ಏನದು ಕಂಪ್ಲೆಂಟ್!?

KARNATAKA NEWS/ ONLINE / Malenadu today/ Aug 26, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲೀಗ ಕಿರುಕುಳದ ಆರೋಪ ಮತ್ತೆ ಕೇಳಿಬಂದಿದೆ. ಈ ಹಿಂದಿನ ಸರ್ಕಾರದ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕೇಳಿಬಂದಿದ್ದ ಆರೋಪ ಇದೀಗ ಕಾಂಗ್ರೆಸ್​ನವರ ವಿರುದ್ಧ  ಕೇಳಿಬರುತ್ತಿದೆ.    ಕಳೆದ ಮೂರು ತಿಂಗಳಿನಿಂದ ಸಾಗರ ಕ್ಷೇತ್ರದ ಶಾಸಕರು ಹಾಗೂ ಅವರ ಬೆಂಬಲಿಗರು ಅಧಿಕಾರಿಗಳ ಮೂಲಕ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ರತ್ನಾಕರ್ ಹೊನಗೋಡು ಆರೊಪಿಸಿದ್ಧಾರೆ.  ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೊನಗೋಡು … Read more

ಆಯನೂರು ಮಂಜುನಾಥ್, ನಾಗರಾಜ್ ಗೌಡ ಘರ್​ ವಾಪ್ಸಿ! ಕೆಪಿಸಿಸಿ ‘ಶಿವಮೊಗ್ಗ‘ ಚರ್ಚೆ! ಯಾರ್ಯಾರು ಏನಂದ್ರು?

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಮಾಜಿ ವಿಧಾನ ಪರಿಷತ್‌ ಸದಸ್ಯ ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ  ಜೆಡಿಎಸ್‌ ಪಕ್ಷದ ಮೂಲಕ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್  ಇಂದು ಕೆಪಿಸಿಸಿ ಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಇನ್ನೂ ಇದೇ ವೇಳೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಬಂಡಾಯವೆದ್ದು ಬಿವೈ ವಿಜಯೇಂದ್ರರವರ ಎದುರು ಸ್ಪರ್ಧಿಸಿದ್ದ ನಾಗರಾಜ್ ಗೌಡ ಕೂಡ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಆದರು.  ಕೆಪಿಸಿಸಿ … Read more

ಲಾಸ್ಟ್ ಸ್ಟಾಪ್​ನಲ್ಲಿ ಆಯನೂರು ಮಂಜುನಾಥ್! ಕೈ ಹಿಡಿಯುತ್ತಾ ಕಾಂಗ್ರೆಸ್! ಕೆಪಿಸಿಸಿಯಲ್ಲಿಂದು ಪಕ್ಷ ಸೇರ್ಪಡೆ

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ವಿರೋಧಗಳ ನಡುವೆ ಇವತ್ತು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್​ ಮುಖಂಡ ಆಯನೂರು ಮಂಜುನಾಥ್​  ಕಾಂಗ್ರೆಸ್‌ ಪಕ್ಷಕ್ಕೆ ಸೇರಲಿದ್ಧಾರೆ. ಈ ಸಂಬಂಧ ನಿನ್ನೆಯೇ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದ  ಆಯನೂರು ಮಂಜುನಾಥ್‌  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಪಕ್ಷದ ಎಲ್ಲ ಮುಖಂಡರು ನನ್ನ ನಿಲುವಿಗೆ ಸಹಮತ ನೀಡಿ, ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದಿದ್ದಾರೆ.  ಕಳೆದ ವಿಧಾನಸಭಾ ಚುನಾವಣೆಯಲ್ಲಿ … Read more

ಈಶ್ವರಪ್ಪನವರಿಂದ ಮನಸ್ಸಿಗೆ ನೋವಾಗಿದೆ! ಹಾವೇರಿಯಲ್ಲಿ ಸಿಡಿದ ಬಿಸಿ ಪಾಟೀಲ್​! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Aug 23, 2023 SHIVAMOGGA NEWS  ಶಿವಮೊಗ್ಗ ನಗರ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಜಕೀಯ ನಿವೃತ್ತಿ ತೆಗೆದುಕೊಂಡಿದ್ದ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ (K. S. Eshwarappa) ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮಗನಿಗೆ ಟಿಕೆಟ್ ನೀಡುವಂತೆ ಪ್ರಯತ್ನಿಸುತ್ತಿರುವುದು ಗೊತ್ತಿರುವ ವಿಚಾರ. ಇದೀಗ ಈ ವಿಚಾರದಲ್ಲಿ ಬಾಂಬೆ ಟೀಂನಿಂದಲೇ ಆಕ್ಷೇಪ ವ್ಯಕ್ತವಾಗಿದೆ.   ಈಶ್ವರಪ್ಪ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರ ಕಾಂತೇಶನನ್ನು ಮುಂದಿನ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ಕಾಂತೇಶ್ … Read more

ಕಾಗೋಡು ತಿಮ್ಮಪ್ಪರಿಗೆ ದೇವರಾಜು ಅರಸು ಪ್ರಶಸ್ತಿ! ಹಿರಿಯ ಮುಖಂಡರ ಬಗ್ಗೆ ಸಿದ್ದರಾಮಯ್ಯರ ಮಾತು!

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭಾನುವಾರ ನಡೆದ ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಿರಿಯ ಮುಖಂಡ  ಕಾಗೋಡು ತಿಮ್ಮಪ್ಪ ಅವರಿಗೆ  ಅರಸು ಪ್ರಶಸ್ತಿ ಪ್ರದಾನ ಮಾಡಲಾಯ್ತು. ಈ ವೇಳೆ ಮಾತನಾಡಿದ ಸಿಎಂ ಸಿದ್ರಾಮಯ್ಯ  ದೇವರಾಜ ಅರಸರು ಜಾರಿಗೆ ತಂದಿದ್ದು, ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ, … Read more

ಆಯನೂರು ಸೇರ್ಪಡೆಗೆ ಆಕ್ರೋಶ! ಠೇವಣಿ ಕಳೆದುಕೊಂಡವರಿಗೆ ಧಮ್ಮು ತೋರಿಸುವಂತೆ ಸವಾಲ್!

KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ಕಾಂಗ್ರೆಸ್​ಗೆ ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್​ ಬರುತ್ತಾರೆ ಎಂಬ ಸುದ್ದಿ ಕಾಂಗ್ರೆಸ್​ನಲ್ಲಿಯೇ ಕೋಲಾಹಲ ಸೃಷ್ಟಿಸ್ತಿದೆ. ಇದಕ್ಕೆ ಪೂರಕ ಎಂಬಂತೆ ಇವತ್ತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ  ಹೆಚ್.ಸಿ ಯೋಗೇಶ್  ಚಳಿಗಾಲದಲ್ಲಿ ಬಿಜೆಪಿಯಲ್ಲಿದ್ದು, ಬೇಸಿಗೆಗಾಲದಲ್ಲಿ ಕಾಂಗ್ರೆಸ್ ಬಾಗಿಲು ತಟ್ಟಿ ,ಕಾಂಗ್ರೆಸ್ ಮುಚ್ಚಿದೆ ಅಂತ ಗೊತ್ತಾದ ಮೇಲೆ ಜೆಡಿಎಸ್ ಸೇರ್ಪಡೆಗೊಂಡವರು ಆಯನೂರು ಮಂಜುನಾಥ್​ರವರು, ಇದೀಗ ಮಳೆಗಾಲದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು