ಬಂಡಾಯದ ಭಾವುಟ ಕೆಳಗಿಳಿಸಿ ಕಾಂಗ್ರೆಸ್​ಗೆ ವಾಪಸ್​ ಆಗ್ತಾರಾ ನಾಗರಾಜ್ ಗೌಡ?

 KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ಅಧಿಕಾರದಲ್ಲಿರುವ ಕಾಂಗ್ರೆಸ್​ ಪಕ್ಷಕ್ಕೆ ವಾಪಸ್​ ಆಗಲು ಪಕ್ಷ ಬಿಟ್ಟವರು ಹಾಗೂ ಅನ್ಯಪಕ್ಷದವರು ಸಿದ್ದರಾಗುತ್ತಿರುವ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಚರ್ಚೆಯುಲ್ಲಿ ಶಿವಮೊಗ್ಗ ಜಿಲ್ಲೆಯು ಹೊರತಾಗಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮಾಜಿ ಎಂಎಲ್‌ಸಿ, ಹಾಲಿ ಜೆಡಿಎಸ್‌ನಲ್ಲಿರುವ ಆಯನೂರು ಮಂಜುನಾಥ್ ಹಾಗೂ ಶಿಕಾರಿಪುರದಲ್ಲಿ ಅಭ್ಯರ್ಥಿಯಾಗಿದ್ದ ನಾಗರಾಜ್‌ ಗೌಡ  ಕಾಂಗ್ರೆಸ್​ ಸೇರುವ ಸಾಧ್ಯತೆ ದಟ್ಟವಾಗಿದೆ. ಇನ್ನೊಂದು ವಾರದಲ್ಲಿ ಈ ಬಗ್ಗೆ ಸ್ಪಷ್ಟತೆ ಲಭ್ಯವಾಗಲಿದೆ ಎನ್ನಲಾಗಿದ್ದು, ನಾಗರಾಜ್​ ಗೌಡರ … Read more

ಕಾಂಗ್ರೆಸ್ ಸೇರೋದು ನಿಜನಾ? ಆಯನೂರು ಮಂಜುನಾಥ್ ಹೇಳೋದೇನು?

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS   ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್​ ಮುಖಂಡ ಆಯನೂರು ಮಂಜುನಾಥ್ ಇದೀಗ ಕಾಂಗ್ರೆಸ್​ ನತ್ತ ಮುಖ ಮಾಡಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರ ವಿರುದ್ಧ ಟಿಕೆಟ್ ವಿಚಾರದಲ್ಲಿ ಸಿಡಿದು ಬಿಜೆಪಿಯನ್ನು ತೊರೆದಿದ್ದ ಅವರು ಜೆಡಿಎಸ್​ ಸೇರಿದ್ದರು. ಇದೀಗ ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಅದಾಗಲೇ ಹಲವು ಹಂತಗಳ ಮಾತುಕತೆಗಳು ಮುಗಿದಿವೆ ಎಂದು ಸಹ ಹೇಳಲಾಗುತ್ತಿದೆ.  ಈ … Read more

ಸಿಗಂದೂರು ಸೇತುವೆ ಉದ್ಘಾಟನೆಗೆ ಕಾಗೋಡು ತಿಮ್ಮಪ್ಪರವರ ನೇತೃತ್ವ!

KARNATAKA NEWS/ ONLINE / Malenadu today/ Aug 7, 2023 SHIVAMOGGA NEWS  ಸಹಕಾರಿ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡಬಾರದು ಎಂದು ಸಹಕಾರಿ ಸಚಿವ ರಾಜಣ್ಣ ಹೇಳಿದ್ದಾರೆ. ಅಡಿಕೆ ಆಮದು ಮಾಡಿಕೊಳ್ಳುತ್ತಿರುವ ಸರ್ಕಾರ, ವಿದೇಶಿ ಅಡಿಕೆಗೆ ಸೂಕ್ತ ತೆರಿಗೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಸಾಗರದ ಅಡಿಕೆ ಪರಿಷ್ಕರ ಮತ್ತು ಮಾರಾಟ ಸಂಗ್ರಹದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಗರದ ಅಪ್ಕೋಸ್ ಸಂಸ್ಥೆ ಸಮಾಜಕ್ಕೆ … Read more

ಬಿಎಸ್​ವೈ ಪುತ್ರನಿಗೆ ಕಾಗೋಡು ತಿಮ್ಮಪ್ಪ ರವರು ಕೊಟ್ಟ ಗೌರವ ನೋಡಿ ಹುಬ್ಬೇರಿಸಿದ ವೇದಿಕೆ! ಏನಿದು ವಿಡಿಯೋ ನೋಡಿ!

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS ರಾಜಕೀಯ ನಾಯಕರು ಸೈದ್ದಾಂತಿಕವಾಗಿ ಬಿನ್ನಾಭಿಪ್ರಾಯ ಹೊಂದಿರುತ್ತಾರೆ ಹೊರತು ವೈಯಕ್ತಿಕವಾಗಿ ಸ್ನೇಹವನ್ನ ಹೊಂದಿರುತ್ತಾರೆ. ಅದರಲ್ಲಿಯು ಮಲೆನಾಡಿನ ಹಿರಿಯ ರಾಜಕಾರಣಿಗಳು, ಕಿರಿಯರಿಗೆ ಉತ್ತಮವಾದುದನ್ನೇ ಹೇಳಿಕೊಟ್ಟು, ಅನುಭವವನ್ನ ದಾರೆ ಎರೆದು, ವಿನಯತೆ ಮಾನವೀಯತೆಯ ಪಾಠ ಹೇಳಿಕೊಡುತ್ತಾರೆ. ಇಂತಹದ್ದೊಂದು ವಿಶೇಷ ಪಾಠಕ್ಕೆ ಸಾಕ್ಷಿಯಾಗಿತ್ತು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಡೆದ ಅಪ್ಕೋಸ್ ಸುವರ್ಣ ಮಹೋತ್ಸವದ ಕಾರ್ಯಕ್ರಮ.  ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳಿಗೆಲ್ಲರಿಗೂ ಆಹ್ವಾನ ನೀಡಿದ್ದ ಕಾರ್ಯಕ್ರಮದಲ್ಲಿ ಮೊದಲಿಗರಾಗಿ ಶಾಸಕ … Read more

ರೈಲ್ವೆ ಮಿನಿಸ್ಟರ್​ ರನ್ನ ಭೇಟಿಯಾದ ಸಂಸದ B.Y. ರಾಘವೇಂದ್ರ! ಕುತೂಹಲ ಮೂಡಿಸಿದ ತಾಳಗುಪ್ಪ-ತಡಸಾ-ಹುಬ್ಬಳ್ಳಿ ರೈಲ್ವೆ ಮಾರ್ಗದ ಮಾತುಕತೆ!

KARNATAKA NEWS/ ONLINE / Malenadu today/ Aug 4, 2023 SHIVAMOGGA NEWS  ಶಿವಮೊಗ್ಗ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ರೈಲ್ವೆ ಮತ್ತು ಸಂಪರ್ಕ ಸಚಿವ ಅಶ್ವಿನಿ ವೈಷ್ಣ‌ವ್​ಗೆ ಮನವಿ ಮಾಡಿದ್ದಾರೆ. ಹೊಸದಿಲ್ಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ರಾಘವೇಂದ್ರ ತಮ್ಮ ಕ್ಷೇತ್ರದ ರೈಲ್ವೆ ಮತ್ತು ಬಿಎಸ್‌ಎನ್‌ಎಲ್‌ ಮೊಬೈಲ್ ಟವರ್‌ಗಳ ಕುರಿತು ಚರ್ಚಿಸಿದರು. ಬಿಎಸ್‌ಎನ್‌ಎಲ್‌ನಿಂದ ಮೊಬೈಲ್ ಟವರ್‌ಗಳು ಮಂಜೂರಾಗಿವೆ. ಆದರೆ, ಶರಾವತಿ … Read more

ನಿಮಗೆ ತಾಕತ್ತು! ದಮ್ಮು ಇದ್ದರೇ? ಮಾಜಿ ಸಚಿವ, ಹಾಲಿ ಸಂಸದರಿಗೆ ರಮೇಶ್​ ಹೆಗ್ಡೆ ಹಾಕಿದ್ರು ಸವಾಲ್?

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ಆರಗ ಜ್ಞಾನೇಂದ್ರ ಅಥವಾ ಸಂಸದರಾಗಲಿ ಇವರೆಲ್ಲಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದಲ್ಲ. ನಿಜವಾಗ್ಲೂ ಇವರು ತಾಕತ್ತು ಧಮ್​ ಇದ್ರೆ, ಪಶ್ಚಿಮಘಟ್ಟದ ಜನಗಳ ಹಿತಾಸಕ್ತಿ ಕಾಪಾಡಬೇಕು ಎನ್ನುವ ಇಚ್ಚೆ ಇದ್ರೆ, ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಕೆಪಿಸಿಸಿ ವಕ್ತಾರರು ಆದ ರಮೇಶ್ ಹೆಗ್ಡೆಯವರು ಹೇಳಿದ್ದಾರೆ. ಯಾಕೆ ಎಂದರೆ, 2014 ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ನಾವು ಕೇಂದ್ರದಲ್ಲಿ ಆಡಳಿತಕ್ಕೆ … Read more

ಬಾಯಿ ತಪ್ಪಿ ಆಡಿದ ಮಾತು! ಖರ್ಗೆ, ಖಂಡ್ರೆ ಬಗ್ಗೆ ಅಪಾರ ಗೌರವವಿದೆ ಎಂದರು ಮಾಜಿ ಗೃಹಸಚಿವ!

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್​ ವರದಿ ಬಗ್ಗೆ  ಕಾಂಗ್ರೆಸ್ ಸರ್ಕಾರದ ಸಚಿವರು ನೀಡಿದ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆಯೊಂದರಲ್ಲಿ ಆಡಿದ ಮಾತು ವಿರೋಧಕ್ಕೆ ಕಾರಣವಾಗಿತ್ತು.  ಪ್ರತಿಭಟನೆ ಸಂದರ್ಭದಲ್ಲಿ ಆರಗ ಜ್ಞಾನೇಂದ್ರರವರು ಆಡಿದ ಮಾತು ವಿವಾದಕ್ಕೆ ಕಾರಣವಾಯ್ತಾ? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ರವರ ಬಗ್ಗೆ ಆರಗ ಜ್ಞಾನೇಂದ್ರರವರು ಆಡಿದ ಮಾತು  ವಿವಾದವನ್ನ ಎಬ್ಬಿಸಿತ್ತು. ಈ … Read more

ಶಿವಮೊಗ್ಗ ನಗರ ಶಾಸಕರನ್ನ ಸ್ಟೇಷನ್​ನಿಂದ ಹೊರಗಡೆ ನಿಲ್ಲಿಸಿದ್ಯಾರು!? ಪೊಲೀಸರು ತೋರಿದ್ರಾ ಅಗೌರವ? ಬಿಜೆಪಿ ಮುಖಂಡರ ದೂರೇನು? ಡಿಸಿ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 2, 2023 SHIVAMOGGA NEWS ಜಿಲ್ಲಾ ಪಂಚಾಯತ್ ಸಭಾಂಗಣದೊಳಗೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪ್ರತಿಭಟಿಸಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಕೇಸ್ ಹಾಕಿರುವುದನ್ನ ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರತಿಷ್ಟೆಯಾಗಿ ತೆಗೆದುಕೊಂಡಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಹಾಗೂ ಜಿಲ್ಲಾ ಎಸ್​ಪಿ ಮಿಥುನ್​ ಕುಮಾರ್​ರವರಿಗೂ ಮನವಿ ಸಲ್ಲಿಸಿದೆ. ಈ ವೇಳೆ ಶಿವಮೊಗ್ಗ ನಗರ ಶಾಸಕರಿಗೆ ಪ್ರತಿಭಟನೆ ನಡೆದ ದಿನ ಪೊಲೀಸರು ಸಮರ್ಪಕವಾಗಿ ನಡೆಸಿಕೊಂಡಿಲ್ಲ ಎಂದು … Read more

ಪ್ರತಿಭಟನೆ ಸಂದರ್ಭದಲ್ಲಿ ಆರಗ ಜ್ಞಾನೇಂದ್ರರವರು ಆಡಿದ ಮಾತು ವಿವಾದಕ್ಕೆ ಕಾರಣವಾಯ್ತಾ?

KARNATAKA NEWS/ ONLINE / Malenadu today/ Aug 2, 2023 SHIVAMOGGA NEWS ಡಾ.ಕಸ್ತೂರಿರಂಗನ್ ನೀಡಿರುವ ವರದಿ ಜಾರಿಗೊಂಡರೆ ರಕ್ತಕ್ರಾಂತಿ ಆಗುತ್ತದೆ ಎಂದು ಕೇಂದ್ರ ಸಚಿವರಿಗೆ ಈ ಹಿಂದೆ ಎಚ್ಚರಿಕೆ ನೀಡಿದ್ದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆ ವೇಳೆ ಹೇಳಿದ್ದರು. ಈ ವೇಳೆ ಅವರು ಆಡಿದ ಮಾತೊಂದು ಇದೀಗ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಕಸ್ತೂರಿರಂಗನ್ ವರದಿ ಮಾಡಲಾಗುವುದು ಎಂದು ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿರುವ ಹೇಳಿಕೆ ಖಂಡಿಸಿ … Read more

ಬಾಂಬ್​ ಹಿಡಿದಿರಲಿಲ್ಲ ಭಾವುಟ ಹಿಡಿದುಕೊಂಡು ಹೋಗಿದ್ದೆವು! ಯುವ ಮೋರ್ಚಾ ವಿರುದ್ಧ ಕೇಸ್​ ಹಾಕಿದ್ದಕ್ಕೆ ಪೊಲೀಸ್ ಇಲಾಖೆ ವಿರುದ್ಧ ಬಿಜೆಪಿ ಆಕ್ರೋಶ

KARNATAKA NEWS/ ONLINE / Malenadu today/ Aug 2, 2023 SHIVAMOGGA NEWS ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಯೇ ಕಪ್ಪು ಪಟ್ಟಿ ತೋರಿ ಪ್ರತಿಭಟಿಸಿದ ಸಂಬಂಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಸ್ಟೇಷನ್​ನಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ವಿರುದ್ದ ಎಫ್​ಐಆರ್ ದಾಖಲಾಗಿದೆ.  ನಾವೇನು ಬಾಂಬ್ ಹಿಡಿದುಕೊಂಡು ಹೋಗಿರಲಿಲ್ಲ ಈ ಸಂಬಂಧ ಕೇಸ್ ದಾಖಲಾಗುತ್ತಲೇ ಶಿವಮೊಗ್ಗ ಜಿಲ್ಲಾ ಬಿಜೆಪಿ ಆಕ್ರೋಶ ಹೊರಹಾಕಿದೆ. ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು