ಬಂಡಾಯದ ಭಾವುಟ ಕೆಳಗಿಳಿಸಿ ಕಾಂಗ್ರೆಸ್ಗೆ ವಾಪಸ್ ಆಗ್ತಾರಾ ನಾಗರಾಜ್ ಗೌಡ?
KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಆಗಲು ಪಕ್ಷ ಬಿಟ್ಟವರು ಹಾಗೂ ಅನ್ಯಪಕ್ಷದವರು ಸಿದ್ದರಾಗುತ್ತಿರುವ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಚರ್ಚೆಯುಲ್ಲಿ ಶಿವಮೊಗ್ಗ ಜಿಲ್ಲೆಯು ಹೊರತಾಗಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮಾಜಿ ಎಂಎಲ್ಸಿ, ಹಾಲಿ ಜೆಡಿಎಸ್ನಲ್ಲಿರುವ ಆಯನೂರು ಮಂಜುನಾಥ್ ಹಾಗೂ ಶಿಕಾರಿಪುರದಲ್ಲಿ ಅಭ್ಯರ್ಥಿಯಾಗಿದ್ದ ನಾಗರಾಜ್ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇನ್ನೊಂದು ವಾರದಲ್ಲಿ ಈ ಬಗ್ಗೆ ಸ್ಪಷ್ಟತೆ ಲಭ್ಯವಾಗಲಿದೆ ಎನ್ನಲಾಗಿದ್ದು, ನಾಗರಾಜ್ ಗೌಡರ … Read more