ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರಾ ಆರಗ ಜ್ಞಾನೇಂದ್ರ!? ಮಾಜಿ ಗೃಹಸಚಿವರು ಹೇಳಿದ್ದೇನು?

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS ತೀರ್ಥಹಳ್ಳಿ ಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ  ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ಧಾರೆ. ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಮತ್ತೆ ಮರು ತನಿಖೆಗೆ ಮಾಡಲಿ ಎಂದಿರುವ ಅವರು,  ಎಲ್ಲಾ ರೀತಿಯಲ್ಲೂ ತನಿಖೆ ಮಾಡಲಿ ಯಾರು ಅಪರಾಧಿಗಳಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಅಭಿಪ್ರಾಯ ಪಟ್ಟಿದ್ಧಾರೆ.  ಪಿಎಸ್​ಐ ಕೇಸ್​ ಕೋರ್ಟ್​ ನಲ್ಲಿದೆ ಇನ್ನೂ ಪಿಎಸ್ಐ ಪ್ರಕರಣದ ತನಿಖೆ ಈಗಾಗಲೇ … Read more

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಶಿವಮೊಗ್ಗ ಜಿಲ್ಲಾ ಸಮಿತಿಯಲ್ಲಿ ಮಹತ್ವದ ಬದಲಾವಣೆ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಶಿವಮೊಗ್ಗ ಜಿಲ್ಲಾ ಸಮಿತಿಯಲ್ಲಿ ಮಹತ್ವದ ಬದಲಾವಣೆ

KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯಾದ್ಯಂತ ಪಕ್ಷದ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳನ್ನು ಪುನಃರಚಿಸುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸಮಿತಿಯನ್ನು ನೂತನವಾಗಿ ರಚಿಸಲಾಗಿದೆ ಪ್ರಸ್ತುತ 7 ಜನರಿರುವ ಈ ಸಮಿತಿಗೆ ಶಿವಮೊಗ್ಗ ಗ್ರಾಮೀಣದವರಾದ  ಪ್ರಭು ಎಸ್. ಕೆ. ಅವರು ಜಿಲ್ಲಾಧ್ಯಕ್ಷರಾಗಿದ್ದು, ತೀರ್ಥಹಳ್ಳಿಯ ಅರುಣ್ ಕಾನಹಳ್ಳಿಯವರು ಉಪಾಧ್ಯಕ್ಷರು, ಭದ್ರಾವತಿಯ ಶಬರೀಶ್ ಎಂ. ಅವರು ಜಿಲ್ಲಾ ಪ್ರಧಾನ ಕಾರ್ಯುದರ್ಶಿಯಾಗಿ, … Read more

ಹಾವೇರಿಯಿಂದ ಕೆ.ಇ. ಕಾಂತೇಶ್​ ಲೋಕಸಭೆಗೆ ಸ್ಪರ್ಧೆ ! ಪುತ್ರನ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ ಕೆ.ಎಸ್​.ಈಶ್ವರಪ್ಪ

KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ರವರ ಪುತ್ರ ಕೆ.ಇ. ಕಾಂತೇಶ್​ ಹಾವೇರಿಯಿಂದ ಲೊಕಸಭೆಗೆ ಸ್ಪರ್ಧಿಸುತ್ತಾರೆ. ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎಂಬ ಮಾಹಿತಿ ಚರ್ಚೆಗೆ ಬಂದಿತ್ತು. ಆದರೆ ಈ ಬಗ್ಗೆ ಅಧಿಕೃತವಾದ ಮಾಹಿತಿ ಲಭ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ಮಾತನಾಡಿರುವ ಕೆ.ಎಸ್​.ಈಶ್ವರಪ್ಪ ‘ನನ್ನ ಪುತ್ರ ಕಾಂತೇಶ್ ಹಾವೇರಿಯಿಂದ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅಪೇಕ್ಷೆ ಪಟ್ಟಿರುವುದು ನಿಜ ಎಂದಿದ್ದಾರೆ.  ಹಾಲಿ ಸಂಸದ ಶಿವಕುಮಾರ್ ಉದಾಸಿ … Read more

ಫಿಕ್ಸ್​ ಆಗ್ತಿದ್ಯಾ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ! ಶಿವಣ್ಣ ದಂಪತಿಯ ಪ್ರತಿಕ್ರಿಯೆ ಏನು ಗೊತ್ತಾ?

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಖಾಡದಲ್ಲಿ ಸಂಸದ ಬಿ.ವೈ.ರಾಘವೇಂದ್ರರವರ ಎದುರಾಳಿ ಯಾರು? ಈ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಹುಡುಕುತ್ತಿದೆ. ಒಂದು ಕಡೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಸಹೋದರಿ ಗೀತಾ ಶಿವರಾಜ್​ ಕುಮಾರ್​ ರನ್ನ ಅಭ್ಯರ್ಥಿಯನ್ನಾಗಿಸಲು ಪ್ರಯತ್ನ ನಡೆಸ್ತಿರುವುದು ರಾಜಕೀಯ ಅಖಾಡದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ನಿಟ್ಟಿನಲ್ಲಿ ಶಿವರಾಜ್​ ಕುಮಾರ್​ ಹಾಗೂ ಗೀತಾ ಶಿವರಾಜ್​ ಕುಮಾರ್​, ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ … Read more

‘ಗ್ರಾಂ ಕಮ್ಮಿಯಿದ್ದರೂ ಸುಮ್ಮನಿರಲ್ಲ’ ಅಕ್ಕಿ ಗ್ಯಾರಂಟಿ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಮಹತ್ವದ ಹೇಳಿಕೆ!

KARNATAKA NEWS/ ONLINE / Malenadu today/ Jun 18, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಕ್ಕಿ ವಿಚಾರದಲ್ಲಿ ರಾಜ್ಯಸರ್ಕಾರ ಗೊಂದಲ ಉಂಟು ಮಾಡುತ್ತಿದೆ ಎಂದರು. ಅಲ್ಲದೆ ಕೇಂದ್ರ ಸರ್ಕಾರ,  5 ಕೆ.ಜಿ ಅಕ್ಕಿ ಉಚಿತವಾಗಿ ನೀಡುತ್ತಿದೆ. ಹೆಚ್ಚುವರಿ ಅಕ್ಕಿ ಕೊಡ್ತೀವಿ ಎಂದು ಹೇಳಿರಲಿಲ್ಲ. ಆದರೆ ಕಾಂಗ್ರೆಸ್​ ಸರ್ಕಾರದ 10 ಕೆಜಿ ಕೊಡಬೇಕು ಎಂದು ಭರವಸೆ ನೀಡಿದೆ. ಆ ನಿಟ್ಟಿನಲ್ಲಿ ಅವರ ಭರವಸೆಯನ್ನು ಈಡೇರಿಸಬೇಕು. ಇದರಲ್ಲಿ ಒಂದು ಗ್ರಾಮ್ … Read more

ವಿದ್ಯುತ್ ದರ ಏರಿಕೆ ಬಗ್ಗೆ ಆಯನೂರು ಮಂಜುನಾಥ್ ಹೇಳಿದ್ದೇನು!? ಮೆಸ್ಕಾಂಗೆ ಕಲ್ಲು ತೂರಲು ಶಾಸಕರು ಪ್ರಚೋದಿಸಿದರಾ?

ವಿದ್ಯುತ್ ದರ ಏರಿಕೆ ಬಗ್ಗೆ ಆಯನೂರು ಮಂಜುನಾಥ್ ಹೇಳಿದ್ದೇನು!? ಮೆಸ್ಕಾಂಗೆ ಕಲ್ಲು ತೂರಲು ಶಾಸಕರು ಪ್ರಚೋದಿಸಿದರಾ?

KARNATAKA NEWS/ ONLINE / Malenadu today/ Jun 15, 2023 SHIVAMOGGA NEWS  ಆಯನೂರು ಮಂಜುನಾಥ್​/ ವಿದ್ಯುತ್‌ ದರ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಶಾಸಕ ಎಸ್.ಎನ್‌.ಚನ್ನಬಸಪ್ಪ ರವರ ನೇತೃತ್ವದಲ್ಲಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದು ಸರಿ ಇದೆ. ಆದರೆ ಪ್ರತಿಭಟನೆಯ ದಾರಿ ಸರಿ ಇರಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ಧಾರೆ.  ಶಾಸಕರಿಂದ ಪ್ರಚೋದನೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ಕರೆದು ಮಾತನಾಡಿದ ಅವರು,  ಚನ್ನಬಸಪ್ಪನವರು ತಾವು ಶಾಸಕರು ಎಂಬುದನ್ನೇ ಮರೆತಂತಿದೆ ಎಂದು ವ್ಯಂಗ್ಯವಾಡಿದ್ರು. ಶಾಸಕರು ಕಾರ್ಯಕರ್ತರನ್ನು ಪ್ರಚೋದಿಸಿ ಕಲ್ಲು … Read more

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವಣ್ಣ ದಂಪತಿ! ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗ್ತಾರಾ?

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS  ಬೆಂಗಳೂರು :   ಕರುನಾಡ ಚಕ್ರವರ್ತಿ  ಶಿವರಾಜ್ ಕುಮಾರ್  ತಮ್ಮ ಪತ್ನಿ ಗೀತಾ ಅವರೊಂದಿಗೆ  ನಿನ್ನೆ  ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಸದ್ಯ ಇವರ ಈ ಮಾತುಕತೆ ಕುತೂಹಲ ಮೂಡಿಸಿದ್ದು ಮುಂದಿನ ಸಂಸತ್ ಚುನಾವಣೆಯಲ್ಲಿ ಶಿವಮೊಗ್ಗ ಅಭ್ಯರ್ಥಿಯ ಚರ್ಚೆ ಮಾತುಕತೆಯಲ್ಲಿ ನಡೆಯಿತೇ ಎಂಬ ಪ್ರಶ್ನೆಗಳು ಮೂಡುತ್ತಿವೆ.  ಅಮಿರ್​ ಅಹಮದ್ ಸರ್ಕಲ್​ನಲ್ಲಿ ಹಲ್ಲೆ/ ಬಸ್​ಗೆ … Read more

ಅಪರೂಪದ ಭೇಟಿ! ಕುತೂಹಲ ಮೂಡಿಸಿದ ಫೋಟೋಗಳು! ಏನಿದರ ವಿಶೇಷ ಗೊತ್ತಾ!

 KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಬಿ.ವೈ.ರಾಘವೇಂದ್ರ (by raghavendra)/  ಬದಲಾದ ರಾಜಕಾರಣ, ಹಳೆಯ ಕಥೆಗಳನ್ನು ಮರೆಸುತ್ತದೆ ಎಂಬುದಕ್ಕೆ ಇದುವರೆಗೂ ಹಲವು ಸಾಕ್ಷ್ಯಗಳು ಬಂದು ಹೋಗಿವೆ. ಇದೀಗ ಅದರ ಸಾಲಿಗೆ ಕೆಲವೊಂದು ಫೋಟೋಗಳು ಸೇರ್ಪಡೆಗೊಂಡಿವೆ.   ಚುನಾವಣೆಯಲ್ಲಿ ಬದ್ಧ ವೈರಿಗಳಾಗಿ ಸ್ಪರ್ಧಿಸಿ, ಒಬ್ಬರು ಸೋತು, ಇನ್ನೊಬ್ಬರು ಗೆದ್ದು ಬೀಗಿದ್ದವರು. ಇದೀಗ ಪರಸ್ಪರ ಹೂಗುಚ್ಚ ವಿನಿಮಯ ಮಾಡಿಕೊಂಡು, ಆಡಳಿತಾತ್ಮಕ ಗೆಳತನದ ಮಾತನಾಡಿದ್ದಾರೆ. ಮಧು ಬಂಗಾರಪ್ಪರವರನ್ನ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರರವರು, … Read more

ಸಾಗರದಲ್ಲಿ ಸೈಕಲ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ!

KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ಸಾಗರ / ಪರಿಸರ ದಿನಾಚರಣೆ ಎಂದರೆ ಸಸಿಗಳನ್ನು ನೆಡುವುದು ಮಾತ್ರ ಅಲ್ಲ, ವಾಯುಮಾಲಿನ್ಯ ತಡೆಗಟ್ಟುವುದೂ ಪರಿಸರ ರಕ್ಷಣೆಯ ಒಂದು ಭಾಗ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.  ಇಲ್ಲಿನ ಪತ್ರಿಕಾ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಮತ್ತು ಕಾರ್ಯರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ವಿತರಕರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಪರಿಸರ ದಿನಾಚರಣೆ ಅಂಗವಾಗಿ ವಿವಿಧ ದಿನಪತ್ರಿಕಾ … Read more

ಬೆಂಗಳೂರಿನಲ್ಲಿಯೇ ಠಿಕಾಣಿ ಹೂಡಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​!ಕುತೂಹಲ ಮೂಡಿಸಿದ ನಡೆ

ಬೆಂಗಳೂರಿನಲ್ಲಿಯೇ ಠಿಕಾಣಿ ಹೂಡಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​!ಕುತೂಹಲ ಮೂಡಿಸಿದ ನಡೆ

KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ಭದ್ರಾವತಿ/ ಸಚಿವಸ್ಥಾನಕ್ಕಾಗಿ ರಾಜ್ಯರಾಜಧಾನಿ ಬೆಂಗಳೂರಲ್ಲಿಯೇ ಇದ್ದು ಶತ ಪ್ರಯತ್ನ ನಡೆಸಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​  ಸಚಿವಸ್ಥಾನ ಸಿಗದಿದ್ದರೂ ಸಹ ಬೆಂಗಳೂರಿನಲ್ಲಿಯೇ ಕಳೆ 26 ದಿನಗಳಿಂದ ಠಿಕಾಣಿ ಹೂಡಿದ್ದಾರೆ. ಇದಕ್ಕೆ ಕಾರಣವೇ ಕುತೂಹಲವಾಗಿದೆ. ಭದ್ರಾವತಿಯ ಜನರು ಸಂಘಟನೆಗಳು ಶಾಸಕರ ದಾರಿ ಕಾಯುತ್ತಿದ್ದಾರೆ. ಆದರೆ ಸಂಗಮೇಶ್ವರ್​ ಬೆಂಗಳೂರಿನಲ್ಲಿಯೇ ತಮ್ಮ ಕ್ಷೇತ್ರದ ಜನರನ್ನ ಭೇಟಿಯಾಗುತ್ತಿದ್ದಾರೆ.  ಮೇ.13ರಂದು ಫಲಿತಾಂಶ ಹೊರಬಿದ್ದ ನಂತರ ಬೆಂಗಳೂರಿಗೆ ತೆರಳಿದ್ದ ಸಂಗಮೇಶ್ವರ್​ ಮತ್ತೆ, … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು