ಕೆ.ಎಸ್​. ಈಶ್ವರಪ್ಪನವರ ಮನೆಗೆ ಕಾಶಿ ಜಗದ್ಗುರುಗಳ ಭೇಟಿ! ಮಾಜಿ ಸಚಿವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ

KARNATAKA NEWS/ ONLINE / Malenadu today/ Jun 10, 2023 SHIVAMOGGA NEWS ಶಿವಮೊಗ್ಗ/ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರಿಗೆ ಇವತ್ತು ಹುಟ್ಟುಹಬ್ಬದ ಸಂಭ್ರಮ!75 ಜನ್ಮದಿನದ ಅಂಗವಾಗಿ ಅವರ ನಿವಾಸಕ್ಕೆ ಆಗಮಿಸುತ್ತಿರುವ ಅಭಿಮಾನಿಗಳು ಈಶ್ವರಪ್ಪನವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಇನ್ನೂ ಇದೇ ವೇಳೇ ಕಾಶಿ ಜಗದ್ಗುರುಗಳು ಈಶ್ವರಪ್ಪನವರ ನಿವಾಸಕ್ಕೆ ಬಂದು ಮಾಜಿ ಸಚಿವರಿಗೆ ಆಶೀರ್ವಾದ ಮಾಡಿದರು. ಈ ವೇಳೆ ಈಶ್ವರಪ್ಪನವರ ಕುಟುಂಬಸ್ಥರು ಸ್ವಾಮೀಜಿಗಳ ಪಾದ ಪೂಜೆ ನೆರವೇರಿಸಿದರು.  ಕಾಶಿ ಜಗದ್ಗುರುಗಳ ಹಾರೈಕೆಗೆ ಧನ್ಯವಾದ ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಸ್​.ಈಶ್ವರಪ್ಪ,  … Read more

ಶಾಸಕಿ ಶಾರದಾ ಪೂರ್ಯ್​ ನಾಯ್ಕ್​ ಕಚೇರಿ ಉದ್ಘಾಟನೆ ವೇಳೆ ಸಿಟ್ಟಾದ ಆಯನೂರು ಮಂಜುನಾಥ್​ ! ಅವರ ಭಾಷಣಕ್ಕೆ ಅಡ್ಡಿ ಮಾಡಿದ್ಯಾರು? ನಡೆದಿದ್ದೇನು?

KARNATAKA NEWS/ ONLINE / Malenadu today/ Jun 7, 2023 SHIVAMOGGA NEWS ಶಿವಮೊಗ್ಗ/  ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ  ಪೂರ್ಯ ನಾಯ್ಕರ್​ರವರ ಕಚೇರಿ ಉದ್ಘಾಟನೆ ವೇಳೆಯಲ್ಲಿ ಆಯನೂರು ಮಂಜುನಾಥ್​ರವರ ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.  ಆಯನೂರು ಮಂಜುನಾಥ್​ರ ಮಾತಿಗೆ ಅಡ್ಡಿ ಜೆಡಿಎಸ್​ನಿಂದ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ರವರು ಇವತ್ತು ಆಹ್ವಾನದ ಮೇರೆಗೆ ಶಾರದಾ ಪೂರ್ಯ ನಾಯ್ಕ್​ರವರ ಕಚೇರಿ ಉದ್ಘಾಟನೆಗೆ ತೆರಳಿದ್ದರು. ಈ ವೇಳೆಯಲ್ಲಿ ಅವರು ಮಾತನಾಡಲು ಆರಂಭಿಸಿದ ಕೆಲ ಕ್ಷಣದ … Read more

ಯಾರು ಸೂಡಾ ಅಧ್ಯಕ್ಷರು? ಯಾರು ಮುಂದಿನ ಕಾಂಗ್ರೆಸ್ ಜಿಲ್ಲಾಧ್ಯಕ್ಷರು? ಶಿವಮೊಗ್ಗದ ಪ್ರಮುಖ ಹುದ್ದೆಗಾಗಿ ಬೆಂಗಳೂರಿನಲ್ಲಿಯೇ ಜೋರು ಪೈಪೋಟಿ! ಟಿಕೆಟ್ ತಂತ್ರಗಾರಿಕೆ ಮತ್ತೆ ಗೆಲ್ಲುತ್ತಾ?

KARNATAKA NEWS/ ONLINE / Malenadu today/ Jun 7, 2023 SHIVAMOGGA NEWS ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ನಲ್ಲೀಗ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದೆ. ಅದರಲ್ಲಿಯು ಮುಖ್ಯವಾಗಿ ಸೂಡಾ ಅಧ್ಯಕ್ಷ ಸ್ಥಾನದ ಮೇಲೆ  ಶಿವಮೊಗ್ಗ ನಗರದ ನಾಯಕರು ಕಣ್ಣು ನೆಟ್ಟಿದ್ದು, ಈ ಸ್ಥಾನ ಯಾರ ಪಾಲಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.  ಅಧ್ಯಕ್ಷ ಸ್ಥಾನಕ್ಕಾಗಿ ಬೆಂಗಳೂರಲ್ಲಿ ಲಾಬಿ! ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬೆನ್ನಲ್ಲೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಸೂಕ್ತ ಸ್ಥಾನಮಾನ ಸಿಗುವ ನಿರೀಕ್ಷೆ ದೊಡ್ಡಮಟ್ಟದಲ್ಲಿದೆ. ಇದಕ್ಕಾಗಿ ರಾಜ್ಯ … Read more

ಮೇ 31ಕ್ಕೆ ಶಾಲೆ ಶುರು! ಶಿವಮೊಗ್ಗಕ್ಕೆ ಬರುತ್ತಾರೆ ನೂತನ ಸಚಿವರು ! ಮಧು ಬಂಗಾರಪ್ಪರಿಗೆ ಅದ್ದೂರಿ ಸ್ವಾಗತ ಕೋರಲು ಸಿದ್ದತೆ ಶುರು!

School to start on May 31 The new minister will come to Shivamogga. Preparations have begun to give a grand welcome to Madhu Bangarappa!

ಸಾರೆಕೊಪ್ಪ ಮಧು ಬಂಗಾರಪ್ಪ ಎಂಬ ಹೆಸರಿನ ನಾನು! ಬೆನ್ನು ತಟ್ಟಿದ ಸಿಎಂ, ತಲೆ ಮೇಲೆ ಕೈಯಿಟ್ಟು ಆಶೀರ್ವಾದ ಮಾಡಿ ಡಿಸಿಎಂ!

KARNATAKA NEWS/ ONLINE / Malenadu today/ May 27, 2023 SHIVAMOGGA NEWS ಬೆಂಗಳೂರು, ಕರ್ನಾಟಕ ರಾಜ್ಯ ಸರ್ಕಾರ ದ ಸಚಿವರಾಗಿ ಮಧು ಬಂಗಾರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಆಗಮಿಸುತ್ತಲೇ , ಅಭಿಮಾನಿಗಳು ಘೋಷಣೆ ಕೂಗಿದರು. ಇನ್ನೂ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ  ಮಧು ಬಂಗಾರಪ್ಪ ಬಳಿಕ ರಾಜ್ಯ ಪಾಲರಿಂದ ಶಭಾಶಗಳನ್ನು ಸ್ವೀಕರಿಸಿದರು.  ಭುಜ ತಟ್ಟಿದ ಸಿದ್ದರಾಮಯ್ಯ, ಆಶೀರ್ವಾದ ಮಾಡಿದ ಡಿಕೆಶಿ ಇನ್ನೂ ಈ ವೇಳೆ ಸಿದ್ದರಾಮಯ್ಯರಿಗೆ  … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು