ಬಾಮೈದನಿಗಾಗಿ ಕಾರ್​ ಡ್ರೈವ್ ಮಾಡಿದ ಭಾವ! ಮಧು ಬಂಗಾರಪ್ಪರನ್ನ ರಾಜಭವನಕ್ಕೆ ಕರೆದೊಯ್ಯ ಶಿವಣ್ಣ

ಬಾಮೈದನಿಗಾಗಿ  ಕಾರ್​ ಡ್ರೈವ್ ಮಾಡಿದ ಭಾವ! ಮಧು ಬಂಗಾರಪ್ಪರನ್ನ ರಾಜಭವನಕ್ಕೆ ಕರೆದೊಯ್ಯ ಶಿವಣ್ಣ

KARNATAKA NEWS/ ONLINE / Malenadu today/ May 27, 2023 SHIVAMOGGA NEWS ಪ್ರಮಾಣ ವಚನ ಕಾರ್ಯಕ್ರಮಕ್ಕೆ ನಟ ಶಿವರಾಜ್​ಕುಮಾರ್ (Shivarajkumar)  ಮಧು ಬಂಗಾರಪ್ಪರವರನ್ನ ಕಾರಿನಲ್ಲಿ ಕೂರಿಸಿಕೊಂಡು ಡ್ರೈವ್ ಮಾಡಿಕೊಂಡು ಹೋಗಿದ್ಧಾರೆ. ಮುಂದೆ ತಮ್ಮ ಪತ್ನಿ ಗೀತಾ ಶಿವರಾಜ್​ ಕುಮಾರ್​ನ್ನ ಕೂರಿಸಿಕೊಂಡಿದ್ದ ಶಿವಣ್ಣ, ಹಿಂದೆ ಮಧು ಬಂಗಾರಪ್ಪ ಹಾಗೂ ಅವರ ಕುಟುಂಬವನ್ನ ಕೂರಿಸಿಕೊಂಡು ರಾಜಭವನಕ್ಕೆ ಕಾರ್ ಡ್ರೈವ್ ಮಾಡಿಕೊಂಡು ತೆರಳಿದರು. ಈ ವೇಳೆ ಮಾಧ್ಯಮದವರು ಮುತ್ತಿಕೊಂಡು  ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ, ಮಧು ಬಂಗಾರಪ್ಪ ಕೈ ಬೀಸಿ … Read more

karnataka election /ಶಿವಮೊಗ್ಗ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳಲ್ಲಿ ಯಾವ್ಯಾವ ರೀತಿ ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ ಓದಿ

KARNATAKA NEWS/ ONLINE / Malenadu today/ May 7, 2023 GOOGLE NEWS  ಶಿವಮೊಗ್ಗ/ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನವು ಮೇ 10 ರಂದು ನಡೆಯಲಿದ್ದು, ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ರೀತಿಯ ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮಹಿಳಾ ಮತದಾರರು ಪುರಷ ಮತದಾರರಿಗಿಂತ ಹೆಚ್ಚಾಗಿರುವೆಡೆ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.  ಜಿಲ್ಲೆಯಲ್ಲಿ ಒಟ್ಟು 35 ಸಖಿ ಮತಗಟ್ಟೆಗಳು, ವಿಕಲಚೇತನರ(ಪಿಡಬ್ಲ್ಯುಡಿ) 9, ಯುವ ಮತದಾರರ 01 ಮತ್ತು 09 ಎತ್ನಿಕ್  ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆ/  ಶಿವಮೊಗ್ಗದ … Read more

ಶಿವಮೊಗ್ಗ ಕಾಂಗ್ರೆಸ್​ ಅಭ್ಯರ್ಥಿಗೆ ಈಶ್ವರಪ್ಪನವರೇ ಪ್ರಭಾವ ಬಳಸಿ ಟಿಕೆಟ್​ ಕೊಡಿಸಿದ್ರಾ!? ಹೆಚ್​ಸಿ ಯೋಗೇಶ್​ ಗೆಲ್ಲಲು ಕಾರಣ ಯಾರು!?

It's not a master story of Tamil cinema! This is the story of a true prison master!

KARNATAKA NEWS/ ONLINE / Malenadu today/ May 2, 2023 GOOGLE NEWS ಶಿವಮೊಗ್ಗ ಜೆಡಿಎಸ್ ಬಿಜೆಪಿಯ ಬಿ ಟೀಂ ಅಲ್ಲ. ಕಾಂಗ್ರೆಸ್‌ ಅಭ್ಯರ್ಥಿ ಹೆಚ್.ಸಿ ಏ.ಯೋಗೀಶ್ ಅವರೇ ಬಿಜೆಪಿಯ ಬಿ ಟೀಂ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್‌ ಆರೋಪಿಸಿದ್ದಾರೆ. ಇವತ್ತು ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡ್ತಾ ಹೆಚ್.ಸಿ ಯೋಗೇಶ್‌ ಕೂಡ ಈಶ್ವರಪ್ಪ ಅವರ ನೆರಳು ಎಂದಿದ್ದಾರೆ.  ಇದನ್ನು ಸಹ ಓದಿ :  ಹೊಸನಗರದಲ್ಲಿ ಪು ನೀತ್​ರ ಚಿತ್ರ ಕಂಡು ಭಾವುಕರಾದ  ಶಿವಣ್ಣ ಕೆ.ಎಸ್​.ಈಶ್ವರಪ್ಪನವರ ಮನೆಯಿರುವ … Read more

ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ 50 ಸಾವಿರ / ಶಿವಮೊಗ್ಗ ಗ್ರಾಮಾಂತರದಲ್ಲಿ 25 ಸಾವಿರ ಮತಗಳಿಂದ ಗೆಲುವು!?

ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ  50 ಸಾವಿರ / ಶಿವಮೊಗ್ಗ ಗ್ರಾಮಾಂತರದಲ್ಲಿ 25 ಸಾವಿರ ಮತಗಳಿಂದ ಗೆಲುವು!?

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಅಶೋಕ್ ನಾಯ್ಕ್​  ಇವತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡಿದ್ದರು.  ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 5 ವರ್ಷದಲ್ಲಿ ಪಾರದರ್ಶಕವಾಗಿ ಕೆಲಸಮಾಡಿದ್ದೇನೆ ಎಂದರು.  ಪ್ರತಿ ಹಳ್ಳಿಗೂ 30 ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಲಾಗಿದೆ. ಅಭಿವೃದ್ಧಿಯ … Read more

ಬಿಜೆಪಿ ಚುನಾವಣಾ ಪ್ರಚಾರಕ್ಕೆ ಒಳ ಮೀಸಲಾತಿ ಪರಿಷ್ಕರಣೆಯ ಬಿಸಿ/ ಆರಗ ಜ್ಞಾನೇಂದ್ರರ ವಿರುದ್ಧ ತಾಂಡಾ ಬಚಾವೋ ಕೂಗು

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/  ಎಸ್​ ಸಿ ಒಳ ಮೀಸಲಾತಿ ಪರಿಷ್ಕರಣೆ (sc internal reservation in karnataka) ಆಕ್ರೋಶ ಬಿಜೆಪಿಯ ಅಭ್ಯರ್ಥಿಗಳಿಗೆ ತಟ್ಟುತ್ತಲೇ ಇದೆ. ಇತ್ತೀಚೆಗೆ ಬಿ.ವೈ ವಿಜಯೇಂದ್ರರವರಿಗೆ ಶಿಕಾರಿಪುರ ದಲ್ಲಿನ ತಾಂಡಾವೊಂದರಲ್ಲಿ ದಿಕ್ಕಾರದ ಘೋಷಣೆ ಕೂಗು ಕೇಳಿಬಂದಿತ್ತು.  ಅಲ್ಲದೆ ಪ್ರಚಾರಕ್ಕೆ ಅಡ್ಡ ನಿಂತು ತಮ್ಮ ತಾಂಡಾದಲ್ಲಿ ಪ್ರತಿಭಟನೆ ನಡೆಸಿದ್ದರು ಬಂಜಾರ ಸಮುದಾಯದವರು  ಆರಗ ಜ್ಞಾನೇಂದ್ರರಿಗೂ ತಟ್ಟಿದ ಬಿಸಿ ಇದೀಗ ತೀರ್ಥಹಳ್ಳಿ ಬಿಜೆಪಿ ಅಭ್ಯರ್ಥಿ … Read more

ಅಧಿಕಾರಕೋಸ್ಕರ ಪಕ್ಷಾಂತರ ಮಾಡಿಸಿದ್ವಿ ಎಂದು ಸತ್ಯ ಒಪ್ಪಿಕೊಂಡರಾ ಕೆ.ಎಸ್​.ಈಶ್ವರಪ್ಪ?

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/ ಆಪರೇಷನ್ ಕಮಲದ ಮೂಲಕ ಅತೃಪ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬಿಜೆಪಿ ಸೆಳೆಯಿತು. ಬಿಜೆಪಿಯಲ್ಲಿ ಎಲ್ಲಾ ಸರಿಯಿದೆ ಎಂದು ನಾನು ಹೇಳುವುದಿಲ್ಲ. ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬುದು ನಮ್ಮ ಪಕ್ಷದ ಪದ್ಧತಿ. ಈ ಬಾರಿ ಬಹುತೇಕ ಅದನ್ನು ಪಾಲಿಸಲಾಗಿದೆ ಎಂದರು ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ … Read more

ಅಧಿಕಾರಕೋಸ್ಕರ ಪಕ್ಷಾಂತರ ಮಾಡಿಸಿದ್ವಿ ಎಂದು ಸತ್ಯ ಒಪ್ಪಿಕೊಂಡರಾ ಕೆ.ಎಸ್​.ಈಶ್ವರಪ್ಪ?

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/ ಆಪರೇಷನ್ ಕಮಲದ ಮೂಲಕ ಅತೃಪ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬಿಜೆಪಿ ಸೆಳೆಯಿತು. ಬಿಜೆಪಿಯಲ್ಲಿ ಎಲ್ಲಾ ಸರಿಯಿದೆ ಎಂದು ನಾನು ಹೇಳುವುದಿಲ್ಲ. ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬುದು ನಮ್ಮ ಪಕ್ಷದ ಪದ್ಧತಿ. ಈ ಬಾರಿ ಬಹುತೇಕ ಅದನ್ನು ಪಾಲಿಸಲಾಗಿದೆ ಎಂದರು ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ … Read more

ಬಿಎಸ್​ ಯಡಿಯೂರಪ್ಪನವರ ಮಗನಿಗೆ ಟಿಕೆಟ್ ಸಿಕ್ತು, ಕೆ.ಇ.ಕಾಂತೇಶ್​ಗೆ ಏಕೆ ಸಿಗಲಿಲ್ಲ!

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/ ರಾಜಕಾರಣ ಬಡವರು, ಸಂಕಷ್ಟದಲ್ಲಿರುವವರಿಗೆ ನೆರವಾಗಲು ಇರುವ ಪ್ರಬಲ ಮಾಧ್ಯಮ ಇದರಿಂದ ಸಮಾಜ ಸೇವೆಗೆ ಅನುಕೂಲವಾಗುತ್ತದೆ. ನಾನು ಒಟ್ಟು 7 ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು 5 ಸಲ ಗೆದ್ದಿದ್ದು 2 ಸಲ ಸೋತಿದ್ದೇನೆ. ಸೋತಾಗಲೂ ನನಗೆ ಪಕ್ಷ ಸಾಕಷ್ಟು ಅವಕಾಶ ನೀಡಿದೆ  ಎಂದು ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ. .  ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು