ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ!  ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ  ಕಾಗೋಡು  ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

MALENADUTODAY.COM  |SHIVAMOGGA| #KANNADANEWSWEB ಟಿಕೆಟ್​…ಟಿಕೆಟ್​.. ಟಿಕೆಟ್.. ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್​​ ಪಕ್ಷದ ನಾಯಕರು ಟಿಕೆಟ್ ಗಾಗಿ  ಹೋರಾಟ ನಡೆಸ್ತಿದ್ದಾರೆ. ಚುನಾವಣೆ ಘೋಷಣೆ ಹೊತ್ತಿನಲ್ಲಿಯು ಕೈ ಪಾಳಯದ ಸಾಗರ ಟಿಕೆಟ್​ ಯಾರಿಗೆ ಅನ್ನೋದು ಕುತೂಹಲ ಮೂಡಿಸಿದೆ. ಈ ಮಧ್ಯೆ ನಿನ್ನೆ ಬೆಂಗಳೂರಿಗೆ ತೆರಳಿರುವ ಮಾಜಿ ಸಚಿವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ನೇತೃತ್ವದ ತಂಡವೊಂದು, ರಾಜ್ಯ ಕಾಂಗ್ರೆಸ್​ ವರಿಷ್ಟರ ಮುಂದೆ ಮನವಿಯೊಂದನ್ನ ಮುಂದಿಟ್ಟಿದೆ.  ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಬಂದಿಳಿಯಲಿದ್ದಾರೆ ನರೇಂದ್ರ ಮೋದಿ! ಹುಬ್ಬಳ್ಳಿ ಬಿಟ್ಟು ಶಿವಮೊಗ್ಗವನ್ನೇ ಆಯ್ಕೆ ಮಾಡಿದ್ದೇಕೆ … Read more

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ!  ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ  ಕಾಗೋಡು  ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

MALENADUTODAY.COM  |SHIVAMOGGA| #KANNADANEWSWEB ಟಿಕೆಟ್​…ಟಿಕೆಟ್​.. ಟಿಕೆಟ್.. ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್​​ ಪಕ್ಷದ ನಾಯಕರು ಟಿಕೆಟ್ ಗಾಗಿ  ಹೋರಾಟ ನಡೆಸ್ತಿದ್ದಾರೆ. ಚುನಾವಣೆ ಘೋಷಣೆ ಹೊತ್ತಿನಲ್ಲಿಯು ಕೈ ಪಾಳಯದ ಸಾಗರ ಟಿಕೆಟ್​ ಯಾರಿಗೆ ಅನ್ನೋದು ಕುತೂಹಲ ಮೂಡಿಸಿದೆ. ಈ ಮಧ್ಯೆ ನಿನ್ನೆ ಬೆಂಗಳೂರಿಗೆ ತೆರಳಿರುವ ಮಾಜಿ ಸಚಿವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ನೇತೃತ್ವದ ತಂಡವೊಂದು, ರಾಜ್ಯ ಕಾಂಗ್ರೆಸ್​ ವರಿಷ್ಟರ ಮುಂದೆ ಮನವಿಯೊಂದನ್ನ ಮುಂದಿಟ್ಟಿದೆ.  ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಬಂದಿಳಿಯಲಿದ್ದಾರೆ ನರೇಂದ್ರ ಮೋದಿ! ಹುಬ್ಬಳ್ಳಿ ಬಿಟ್ಟು ಶಿವಮೊಗ್ಗವನ್ನೇ ಆಯ್ಕೆ ಮಾಡಿದ್ದೇಕೆ … Read more

ಅವರ ಮಗನಿಗೆ ಆಮೇಲೆ ಕೊಡಲಿ, ನಾವು ಕ್ಯೂನಲ್ಲಿದ್ದೇವೆ/ ಆಯನೂರು ಮಂಜುನಾಥ್​

MALENADUTODAY.COM  |SHIVAMOGGA| #KANNADANEWSWEB ಮಣಿಪುರದಲ್ಲಿ ರಿಪ್ಪನ್​ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ?  Ayanur Manjunath : ಪೋಸ್ಟರ್ ವೈರಲ್​​ ಬೆನ್ನಲ್ಲೆ​ ಮತದಾರರಿಗೆ ಬಹಿರಂಗ ಪತ್ರ ಬರೆದ ಆಯನೂರು ಮಂಜುನಾಥ್! ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರು ನೀಡಿದ ಉತ್ತರವೇನು!? ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com  HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly … Read more

ಸಣ್ಣ ಘಟನೆ ಆದರೆ, ಶಿವಮೊಗ್ಗದಲ್ಲಿ ಏನೇನಾಗುತ್ತದೆ!! ಈಶ್ವರಪ್ಪನವರು ನಮ್ಮ ನಾಯಕರು! ಅವರಿಗೆ ಹೇಳುವ ಅಧಿಕಾರ ನನಗಿದೆ/ ಆಯನೂರು ಮಂಜುನಾಥ್

MALENADUTODAY.COM  |SHIVAMOGGA| #KANNADANEWSWEB ಮಣಿಪುರದಲ್ಲಿ ರಿಪ್ಪನ್​ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ?  Ayanur Manjunath : ಪೋಸ್ಟರ್ ವೈರಲ್​​ ಬೆನ್ನಲ್ಲೆ​ ಮತದಾರರಿಗೆ ಬಹಿರಂಗ ಪತ್ರ ಬರೆದ ಆಯನೂರು ಮಂಜುನಾಥ್! ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರು ನೀಡಿದ ಉತ್ತರವೇನು!? ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com  HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly … Read more

ನಾನು ನನಗೆ ಟಿಕೆಟ್ ಕೇಳಿದ್ದೇನೆ! ನನ್ನ ಮಗನಿಗೆ, ನನ್ನ ಮೊಮ್ಮಕ್ಕಳಿಗೆ ಟಿಕೆಟ್ ಕೇಳುತ್ತಿಲ್ಲ/ ಆಯನೂರು ಮಂಜುನಾಥ್​

ನಾನು ನನಗೆ ಟಿಕೆಟ್ ಕೇಳಿದ್ದೇನೆ! ನನ್ನ ಮಗನಿಗೆ, ನನ್ನ ಮೊಮ್ಮಕ್ಕಳಿಗೆ ಟಿಕೆಟ್ ಕೇಳುತ್ತಿಲ್ಲ/ ಆಯನೂರು ಮಂಜುನಾಥ್​

MALENADUTODAY.COM  |SHIVAMOGGA| #KANNADANEWSWEB ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಶಿವಮೊಗ್ಗ ನಗರದಲ್ಲಿ ನಿಧಾನವಾಗಿ ಹೆಚ್ಚಲು ಆರಂಭಿಸಿದೆ. ಇದರ ನಡುವೆ ಬಿಜೆಪಿಯಲ್ಲಿ ಟಿಕೆಟ್ ಬಿಸಿಯನ್ನು ಇವತ್ತು ಆಯನೂರು ಮಂಜುನಾಥ್​ ಮತ್ತಷ್ಟು ಹೆಚ್ಚಿಸಿದ್ದಾರೆ. ಯುಗಾದಿ ಹಾಗೂ ರಂಜಾನ್​ ಶುಭಾಶಯಗಳನ್ನ ತಿಳಿಸುವ ಫ್ಲೆಕ್ಸ್​ನಲ್ಲಿ ಹರಕು ಬಾಯಿಗೆ ಹೊಲಿಗೆ ಬೀಳಲಿ ಎಂದು ಹೇಳಿರುವ ಅವರ ಸಾಲುಗಳು, ಇದೀಗ ರಾಜ್ಯ ರಾಜಕಾರಣದಲ್ಲಿಯೇ ಸದ್ದು ಮಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು,  ನಾನು ಈ ಸಲ ಚುನಾವಣೆಗೆ ನಿಲ್ಲುತ್ತೇನೆ ಅದರಲ್ಲಿ ಯಾವುದೆ ಅನುಮಾನ ಇಲ್ಲ ಎಂದಿದ್ದಾರೆ. … Read more

ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ! ಮತ್ತೆ ತಲೆಯೆತ್ತಿದ ಆಯನೂರು ಮಂಜುನಾಥ್​ ಬಂಡಾಯದ ‘ಯುಗಾದಿ ’ ಫ್ಲೆಕ್ಸ್?

MALENADUTODAY.COM  |SHIVAMOGGA| #KANNADANEWSWEB ವಿಜಯ ಸಂಕಲ್ಪ ಯಾತ್ರೆಯ ಯಶಸ್ಸು ಹಾಗೂ ಮುಖಂಡರ ಗೈರಿನ ಬಗ್ಗೆ ಶಿವಮೊಗ್ಗ ನಗರ ಬಿಜೆಪಿಯಲ್ಲಿಯೇ ಚರ್ಚೆ ನಡೆಯುತ್ತಿರುವಂತೆಯೇ ಇದೀಗ ಮತ್ತೆ ಸಿಟಿಯಲ್ಲಿ ಫ್ಲೆಕ್ಸ್ ರಾಜಕಾರಣ ಆರಂಭವಾಗಿದೆ.  ಯುಗಾದಿಯ ಶುಭಾಶಯಗಳನ್ನು ತಿಳಿಸುತ್ತಾ ವಿಧಾನಪರಿಷತ್​ ಸದಸ್ಯ ಆಯನೂರು ಮಂಜುನಾಥ್​ ಮತ್ತೆ ಹರಕು ಬಾಯಿಗಳಿಗೆ  ಹೊಲಿಗೆ ಬೀಳಲಿ ಎಂದಿದ್ದಾರೆ. ಮುರಿದ ಮನಸ್ಸುಗಳು ಬೆಸುಗೆಯಾಗಲಿ ಶಿವಮೊಗ್ಗ ನಗರದಲ್ಲಿ ಶಾಂತಿ -ಸೌಹಾರ್ಧತೆ ನೆಲಸಲಿ ಎಂದ ಸಂದೇಶ ರವಾನಿಸಿದ್ದಾರೆ. ಹಿಂದೂಗಳಿಗೆ ಯುಗಾದಿ, ಮುಸ್ಲೀಮರಿಗೆ ರಂಜಾನ್ ಹಬ್ಬದ ಶುಭಕೋರಿರುವ ಫ್ಲೆಕ್ಸ್​ನಲ್ಲಿ ಈ ಭಾರಿ ಆಯನೂರು … Read more

ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ! ಮತ್ತೆ ತಲೆಯೆತ್ತಿದ ಆಯನೂರು ಮಂಜುನಾಥ್​ ಬಂಡಾಯದ ‘ಯುಗಾದಿ ’ ಫ್ಲೆಕ್ಸ್?

MALENADUTODAY.COM  |SHIVAMOGGA| #KANNADANEWSWEB ವಿಜಯ ಸಂಕಲ್ಪ ಯಾತ್ರೆಯ ಯಶಸ್ಸು ಹಾಗೂ ಮುಖಂಡರ ಗೈರಿನ ಬಗ್ಗೆ ಶಿವಮೊಗ್ಗ ನಗರ ಬಿಜೆಪಿಯಲ್ಲಿಯೇ ಚರ್ಚೆ ನಡೆಯುತ್ತಿರುವಂತೆಯೇ ಇದೀಗ ಮತ್ತೆ ಸಿಟಿಯಲ್ಲಿ ಫ್ಲೆಕ್ಸ್ ರಾಜಕಾರಣ ಆರಂಭವಾಗಿದೆ.  ಯುಗಾದಿಯ ಶುಭಾಶಯಗಳನ್ನು ತಿಳಿಸುತ್ತಾ ವಿಧಾನಪರಿಷತ್​ ಸದಸ್ಯ ಆಯನೂರು ಮಂಜುನಾಥ್​ ಮತ್ತೆ ಹರಕು ಬಾಯಿಗಳಿಗೆ  ಹೊಲಿಗೆ ಬೀಳಲಿ ಎಂದಿದ್ದಾರೆ. ಮುರಿದ ಮನಸ್ಸುಗಳು ಬೆಸುಗೆಯಾಗಲಿ ಶಿವಮೊಗ್ಗ ನಗರದಲ್ಲಿ ಶಾಂತಿ -ಸೌಹಾರ್ಧತೆ ನೆಲಸಲಿ ಎಂದ ಸಂದೇಶ ರವಾನಿಸಿದ್ದಾರೆ. ಹಿಂದೂಗಳಿಗೆ ಯುಗಾದಿ, ಮುಸ್ಲೀಮರಿಗೆ ರಂಜಾನ್ ಹಬ್ಬದ ಶುಭಕೋರಿರುವ ಫ್ಲೆಕ್ಸ್​ನಲ್ಲಿ ಈ ಭಾರಿ ಆಯನೂರು … Read more

ಡಿಗ್ರಿಯಾದವರಿಗೆ 3 ಸಾವಿರ/ ಡಿಪ್ಲೋಮಾ ಓದಿದವರಿಗೆ 1.5 ಸಾವಿರ! ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಪ್ಯಾಕೇಜ್​ಗೆ ಶಿವಮೊಗ್ಗದಲ್ಲಿ ಸಂಭ್ರಮ

MALENADUTODAY.COM  |SHIVAMOGGA| #KANNADANEWSWEB ಮುಂಬರುವ  ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್​ ನೀಡುತ್ತಿದೆ. ಇದಕ್ಕೆ ಪೂರಕವಾಗಿ ನಾಲ್ಕನೇ  ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ ‘ಯುವನಿಧಿ’ ಅಡಿಯಲ್ಲಿ  ನಿರುದ್ಯೋಗ ಭತ್ಯೆ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಇವತ್ತು ಶಿವಮೊಗ್ಗದಲ್ಲಿ  ಎನ್.ಎಸ್.ಯು.ಐ. ಕಾರ್ಯಕರ್ತರು ಭಗವಾನ್ ಮಹಾವೀರ ವೃತ್ತದಲ್ಲಿ ಇಂದು ಸಂಜೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಶಿವಮೊಗ್ಗ ಡಿಸಿ ಆಫೀಸ್ ಆವರಣ ಗೋಮೂತ್ರದಿಂದ ಶುದ್ಧ! ಪೊಲೀಸರು ತಡೆದರೂ ನಡೀತು ಗೋಮೂತ್ರ ಸ್ವಚ್ಚತೆ! ಈ ಸಂದರ್ಭದಲ್ಲಿ  ಮಾತನಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ … Read more

ಮೋದಿ ಮುಂದೆ ಸಿದ್ದರಾಮಯ್ಯ ಯಾರು? ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ/ ಕೆ.ಎಸ್​.ಈಶ್ವರಪ್ಪ

MALENADUTODAY.COM  |SHIVAMOGGA| #KANNADANEWSWEB ಮಾಜಿ ಸಿಎಂ ಸಿದ್ದರಾಮಯ್ಯರವರ ಚುನಾವಣಾ ಕಣದ ಬಗ್ಗೆ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರು ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಯಾವ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ, ಏಕೆಂದರೆ ಅಲ್ಲಿ ನಿರ್ಣಾಯಕ ಮತದಾರರಾಗಿರುವ ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಮುನಿಯಪ್ಪ ಹಾಗೂ ಪರಮೇಶ್ವರ್ ಸೋಲಿಸಿದ್ದನ್ನು ದಲಿತರು ಮರೆತಿಲ್ಲ. ಇದರ ಜೊತೆಗೆ ಒಕ್ಕಲಿಗ, ಕುರುಬ ಮತದಾರರ ಮತವೂ ಅವರಿಗೆ ಸಿಗುವುದಿಲ್ಲ ಎಂದರು.   READ | Suspected KFD : ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ … Read more

ಶರಣರ ನಾಡಲ್ಲಿ ಬಿಎಸ್​ವೈಗೆ ಸಿಎಂ ಬಸವರಾಜ ಬೊಮ್ಮಾಯಿ ಬಹುಪರಾಕ್​! ಬಿ.ವೈ ವಿಜಯೆಂದ್ರರ ಬಗ್ಗೆ ಮಹತ್ವದ ಮಾತು! ಮುಖ್ಯಮಂತ್ರಿ ಭಾಷಣದ ನಡುವೆ ಬಂತು ಮಾಜಿ ಸಿಎಂರ ಚೀಟಿ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ ಅಕ್ಕಾಮಹಾದೇವಿ ಪುತ್ತಳಿ ಅನಾವರಣ ಮಾಡಿ ಮಾತನಾಡಿದ ಬಸವರಾಜ ಬೊಮ್ಮಾಯಿಯವರು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಸಾಧನೆ ಹಾಗೂ ವ್ಯಕ್ತಿತ್ವವನ್ನು ಹಾಡಿಹೊಗಳಿದ್ದಾರೆ.  ಇವತ್ತು ಹಲವಾರು ಮಂದಿ ನಾನು ಮುಖ್ಯಮಂತ್ರಿ ಅಂತಾ ಹೇಳಿಕೊಂಡು ಓಡಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿಯಾಗಬೇಕು ಎಂದು ಕನಸ್ಸು ಕಾಣಲು ಸಾದ್ಯವಿಲ್ಲದಂತ ಸನ್ನಿವೇಶದಲ್ಲಿ, ಏನೂ ಇಲ್ಲದಂತದಂತಹ ಪರಿಸ್ಥಿತಿಯಲ್ಲಿ ಹೋರಾಟ ಮಾಡಿಕೊಂಡು, ಪಕ್ಷವನ್ನು ಕಟ್ಟಿ ಬೆಳೆಸಿ, ರಾಜ್ಯದ ಅಭಿವೃದ್ಧಿಗಾಗಿ ದುಡಿದವರು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಎಂದುರು.  9 ಶತಮಾನಗಳ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು