ಶರಣರ ನಾಡಲ್ಲಿ ಬಿಎಸ್ವೈಗೆ ಸಿಎಂ ಬಸವರಾಜ ಬೊಮ್ಮಾಯಿ ಬಹುಪರಾಕ್! ಬಿ.ವೈ ವಿಜಯೆಂದ್ರರ ಬಗ್ಗೆ ಮಹತ್ವದ ಮಾತು! ಮುಖ್ಯಮಂತ್ರಿ ಭಾಷಣದ ನಡುವೆ ಬಂತು ಮಾಜಿ ಸಿಎಂರ ಚೀಟಿ!
MALENADUTODAY.COM |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ ಅಕ್ಕಾಮಹಾದೇವಿ ಪುತ್ತಳಿ ಅನಾವರಣ ಮಾಡಿ ಮಾತನಾಡಿದ ಬಸವರಾಜ ಬೊಮ್ಮಾಯಿಯವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಸಾಧನೆ ಹಾಗೂ ವ್ಯಕ್ತಿತ್ವವನ್ನು ಹಾಡಿಹೊಗಳಿದ್ದಾರೆ. ಇವತ್ತು ಹಲವಾರು ಮಂದಿ ನಾನು ಮುಖ್ಯಮಂತ್ರಿ ಅಂತಾ ಹೇಳಿಕೊಂಡು ಓಡಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿಯಾಗಬೇಕು ಎಂದು ಕನಸ್ಸು ಕಾಣಲು ಸಾದ್ಯವಿಲ್ಲದಂತ ಸನ್ನಿವೇಶದಲ್ಲಿ, ಏನೂ ಇಲ್ಲದಂತದಂತಹ ಪರಿಸ್ಥಿತಿಯಲ್ಲಿ ಹೋರಾಟ ಮಾಡಿಕೊಂಡು, ಪಕ್ಷವನ್ನು ಕಟ್ಟಿ ಬೆಳೆಸಿ, ರಾಜ್ಯದ ಅಭಿವೃದ್ಧಿಗಾಗಿ ದುಡಿದವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎಂದುರು. 9 ಶತಮಾನಗಳ … Read more