ಮಠದ ಅನುದಾನಕ್ಕೂ ಬಿಜೆಪಿಯಿಂದ 40 % ಪರ್ಸೆಂಟ್ ಕಮಿಷನ್! ಕಾಂಗ್ರೆಸ್​ನಿಂದ ಜನರ ಹಣ ಜನರಿಗೆ! ಗ್ಯಾರಂಟಿ ಕಾರ್ಡ್ ಕೊಟ್ಟಸುರ್ಜೇವಾಲಾ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾಂಗ್ರೆಸ್ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ  ಗ್ಯಾರಂಟಿ ಕಾರ್ಡ್ ವಿತರಣೆ ಮಾತಡಿದ್ರು. ಬಳಿಕ ಮಾತನಾಡಿದ ಅವರು,   ಜನರ ಹಣ ಜನರಿಗೆ ಸಲ್ಲಬೇಕು ಎಂಬುದು ಕಾಂಗ್ರೆಸ್‌ ಸಿದ್ಧಾಂತವಾಗಿದ್ದು, ಪ್ರತಿ ಮನೆಗೆ 200 ಯೂನಿಟ್‌ಉಚಿತ ವಿದ್ಯುತ್, ಪ್ರತಿ ಮನೆಯ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂ, ನೇರವಾಗಿ ಬ್ಯಾಂಕ್‌ ಖಾತೆಗೆ ಮತ್ತು ರಾಜ್ಯದ 4 ಕೋಟಿ … Read more

ಮಠದ ಅನುದಾನಕ್ಕೂ ಬಿಜೆಪಿಯಿಂದ 40 % ಪರ್ಸೆಂಟ್ ಕಮಿಷನ್! ಕಾಂಗ್ರೆಸ್​ನಿಂದ ಜನರ ಹಣ ಜನರಿಗೆ! ಗ್ಯಾರಂಟಿ ಕಾರ್ಡ್ ಕೊಟ್ಟಸುರ್ಜೇವಾಲಾ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾಂಗ್ರೆಸ್ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ  ಗ್ಯಾರಂಟಿ ಕಾರ್ಡ್ ವಿತರಣೆ ಮಾತಡಿದ್ರು. ಬಳಿಕ ಮಾತನಾಡಿದ ಅವರು,   ಜನರ ಹಣ ಜನರಿಗೆ ಸಲ್ಲಬೇಕು ಎಂಬುದು ಕಾಂಗ್ರೆಸ್‌ ಸಿದ್ಧಾಂತವಾಗಿದ್ದು, ಪ್ರತಿ ಮನೆಗೆ 200 ಯೂನಿಟ್‌ಉಚಿತ ವಿದ್ಯುತ್, ಪ್ರತಿ ಮನೆಯ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂ, ನೇರವಾಗಿ ಬ್ಯಾಂಕ್‌ ಖಾತೆಗೆ ಮತ್ತು ರಾಜ್ಯದ 4 ಕೋಟಿ … Read more

ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

MALENADUTODAY.COM  |SHIVAMOGGA| #KANNADANEWSWEB ಹರಕು ಬಾಯಿ ಮುಚ್ಚಬೇಕು, ಶಿವಮೊಗ್ಗದಲ್ಲಿ ಶಾಂತಿ ನೆಲೆಸಬೇಕು ಎಂಬ ಸ್ಲೋಗನ್​ವೊಂದು ಕಳೆದೆರಡು ತಿಂಗಳಿನಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ. ಈ ಸದ್ದಿನ ಹಿಂದಿರೋದು ಬಿಜೆಪಿ ಹಿರಿಯ ನಾಯಕ ಎಂಎಲ್​ಸಿ ಆಯನೂರು ಮಂಜುನಾಥ್​ರವರದ್ದು ಎಂಬುದರಲ್ಲಿ ಮತದಾರರಿಗೂ ಅನುಮಾನ ಉಳಿದಿಲ್ಲ.  ಇದೀಗ ಆಯನೂರು ಮಂಜುನಾಥ್​ ಶಿವಮೊಗ್ಗದಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೇ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ಧಾರೆ ಎಂಬ ಸುದ್ದಿಯೊಂದು ಲಭ್ಯವಾಗಿದೆ.  ಹೌದು, ಎರಡು ವಿಧಾನಸಭಾ ಚುನಾವಣೆಯಿಂದ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್​ಗಾಗಿ ಹೈಕಮಾಂಡ್​ಗೆ ಮನವಿ … Read more

ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

MALENADUTODAY.COM  |SHIVAMOGGA| #KANNADANEWSWEB ಹರಕು ಬಾಯಿ ಮುಚ್ಚಬೇಕು, ಶಿವಮೊಗ್ಗದಲ್ಲಿ ಶಾಂತಿ ನೆಲೆಸಬೇಕು ಎಂಬ ಸ್ಲೋಗನ್​ವೊಂದು ಕಳೆದೆರಡು ತಿಂಗಳಿನಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ. ಈ ಸದ್ದಿನ ಹಿಂದಿರೋದು ಬಿಜೆಪಿ ಹಿರಿಯ ನಾಯಕ ಎಂಎಲ್​ಸಿ ಆಯನೂರು ಮಂಜುನಾಥ್​ರವರದ್ದು ಎಂಬುದರಲ್ಲಿ ಮತದಾರರಿಗೂ ಅನುಮಾನ ಉಳಿದಿಲ್ಲ.  ಇದೀಗ ಆಯನೂರು ಮಂಜುನಾಥ್​ ಶಿವಮೊಗ್ಗದಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೇ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ಧಾರೆ ಎಂಬ ಸುದ್ದಿಯೊಂದು ಲಭ್ಯವಾಗಿದೆ.  ಹೌದು, ಎರಡು ವಿಧಾನಸಭಾ ಚುನಾವಣೆಯಿಂದ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್​ಗಾಗಿ ಹೈಕಮಾಂಡ್​ಗೆ ಮನವಿ … Read more

ಮಾಡಾಳ್ ವಿರುದ್ಧ ಲೋಕಾ ರೇಡ್​​ ಪ್ರಕರಣ! ಗೃಹಸಚಿವರು ಮತ್ತು ಸರ್ಕಾರದ ಮೇಲೆ ತೀರ್ಥಹಳ್ಳಿ ಕಾಂಗ್ರೆಸ್​ನ ಐದು ಡೌಟ್ಸ್​!

MALENADUTODAY.COM  |SHIVAMOGGA| #KANNADANEWSWEB ಮಾಡಾಳ್​ ವಿರೂಪಾಕ್ಷ ಮತ್ತು ಮತ್ತವರ ಮಗನ ವಿರುದ್ಧದ ಲೋಕಾಯುಕ್ತ ರೇಡ್ ವಿಚಾರ ಮತ್ತಷ್ಟು ರಾಜಕೀಯ ಪ್ರಹಸನಕ್ಕೆ ಸಾಕ್ಷಿಯಾಗಿದೆ. ಇದ್ದಕ್ಕಿದ್ದ ಹಾಗೆ ಬೇಲ್ ಪಡೆದು ಪ್ರತ್ಯಕ್ಷವಾದ ಮಾಡಾಳ್ ವಿರೂಪಾಕ್ಷಪ್ಪ, ಮನೆಯಲ್ಲಿ ಸಿಕ್ಕಿದ್ದು ಅಡಿಕೆಯ ಹಣ ಎಂದಿದ್ದು ವಿಪಕ್ಷಗಳ ಟೀಕೆಗೆ ಗುರಿಯಾಗಿದೆ. ಈ ಸಂಬಂಧ ಅಡಿಕೆ ಮರದಲ್ಲಿ ವಿಮಲ್ ಚೀಲಗಳೊಂದಿಗೆ ಹಣ  ಹುಟ್ಟುತ್ತದೆ ಎಂಬಂತಹ ವ್ಯಂಗ್ಯಚಿತ್ರಗಳು ಎಲ್ಲೆಡೆ ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧದ ಟೀಕೆಗೆ ಬಳಕೆಯಾಗುತ್ತಿದೆ.  ಇನ್ನೂ ಮಾಡಾಳ್​ ವಿರೂಪಾಕ್ಷಪ್ಪರಿಗೆ ಸಿಕ್ಕ ಬೇಲ್​ನ ಬಗ್ಗೆಯೇ ಕಾಂಗ್ರೆಸ್​  ನಾಯಕರು … Read more

ಮಾಡಾಳ್ ಲೋಕಾ ರೇಡ್​ ಎಫೆಕ್ಟ್! ಚೆನ್ನಗಿರಿ ಕ್ಷೇತ್ರಕ್ಕೆ ಜೀವಪರವಾಗುತ್ತಾರಾ ಡಾ.ಧನಂಜಯ್ ಸರ್ಜಿ!? ಏನಿದು ಚರ್ಚೆ!?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ನಗರದ ಕ್ಷೇತ್ರದಲ್ಲಿ ಜೀವಪರ ಧ್ವನಿ ಇಟ್ಟುಕೊಂಡು ಚುನಾವಣಾ ಅಖಾಡಕ್ಕೆ ಇಳಿಯಲು ಮುಂದಾಗಿದ್ದ ಡಾ.ಧನಂಜಯ್​ ಸರ್ಜಿ ಬಳಿಕ ಬಿಜೆಪಿ ಸೇರಿ, ಅಲ್ಲಿಯೇ ಟಿಕೆಟ್​ಗಾಗಿ ಪ್ರಯತ್ನಿಸ್ತಿದ್ದಾರೆ. ಇದರ ನಡುವೆ ಅವರಿಗೆ ಚೆನ್ನಗಿರಿ ಕ್ಷೇತ್ರ ನೀಡುತ್ತಾರೆ ಎಂಬ ಮಾತುಗಳು ಚರ್ಚೆಯಾಗುತ್ತಿದೆ. ‘ READ | ಶಿವಮೊಗ್ಗ ವಿಮಾನ ನಿಲ್ದಾಣದ ಈ ದೃಶ್ಯವನ್ನು ನೀವು ನೋಡಿದ್ದೀರಾ!? ಇಲ್ಲಿದೆ ನೋಡಿ ವಿಡಿಯೋ ಮಾಡಾಳ್ ವಿರೂಪಾಕ್ಷಪ್ಪರ ಕ್ಷೇತ್ರದಲ್ಲಿ ಮತ್ತೆ ಮಾಡಾಳ್ ರಿಗೆ ಟಿಕೆಟ್ ನೀಡಿದರೆ ಬಿಜೆಪಿಗೆ ಮುಖಭಂಗ ಪಕ್ಕಾ! … Read more

ಮಾಡಾಳ್ ಲೋಕಾ ರೇಡ್​ ಎಫೆಕ್ಟ್! ಚೆನ್ನಗಿರಿ ಕ್ಷೇತ್ರಕ್ಕೆ ಜೀವಪರವಾಗುತ್ತಾರಾ ಡಾ.ಧನಂಜಯ್ ಸರ್ಜಿ!? ಏನಿದು ಚರ್ಚೆ!?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ನಗರದ ಕ್ಷೇತ್ರದಲ್ಲಿ ಜೀವಪರ ಧ್ವನಿ ಇಟ್ಟುಕೊಂಡು ಚುನಾವಣಾ ಅಖಾಡಕ್ಕೆ ಇಳಿಯಲು ಮುಂದಾಗಿದ್ದ ಡಾ.ಧನಂಜಯ್​ ಸರ್ಜಿ ಬಳಿಕ ಬಿಜೆಪಿ ಸೇರಿ, ಅಲ್ಲಿಯೇ ಟಿಕೆಟ್​ಗಾಗಿ ಪ್ರಯತ್ನಿಸ್ತಿದ್ದಾರೆ. ಇದರ ನಡುವೆ ಅವರಿಗೆ ಚೆನ್ನಗಿರಿ ಕ್ಷೇತ್ರ ನೀಡುತ್ತಾರೆ ಎಂಬ ಮಾತುಗಳು ಚರ್ಚೆಯಾಗುತ್ತಿದೆ. ‘ READ | ಶಿವಮೊಗ್ಗ ವಿಮಾನ ನಿಲ್ದಾಣದ ಈ ದೃಶ್ಯವನ್ನು ನೀವು ನೋಡಿದ್ದೀರಾ!? ಇಲ್ಲಿದೆ ನೋಡಿ ವಿಡಿಯೋ ಮಾಡಾಳ್ ವಿರೂಪಾಕ್ಷಪ್ಪರ ಕ್ಷೇತ್ರದಲ್ಲಿ ಮತ್ತೆ ಮಾಡಾಳ್ ರಿಗೆ ಟಿಕೆಟ್ ನೀಡಿದರೆ ಬಿಜೆಪಿಗೆ ಮುಖಭಂಗ ಪಕ್ಕಾ! … Read more

ಮಾಜಿ ಸಿಎಂ ಸಿದ್ದರಾಮಯ್ಯ ಶಿಕಾರಿಪುರದಿಂದ ಸ್ಪರ್ಧಿಸಿದರೆ, ಹತ್ತು ಅರ್ಜಿ ವಾಪಸ್! ಪ್ರಚಂಡ ಬಹುಮತದಿಂದ ಗೆಲುವು

MALENADUTODAY.COM  |SHIVAMOGGA| #KANNADANEWSWEB ಮಾಜಿ ಸಿಎಂ ಸಿದ್ದರಾಮಯ್ಯರವರು ಶಿಕಾರಿಪುರ ಕ್ಷೇತ್ರದಲ್ಲಿ ಬಂದು ಸ್ಪರ್ದಿಸಿದರೇ, ಶಿಕಾರಿಪುರ ಕ್ಷೇತ್ರದಿಂದ ಟಿಕೆಟ್ ಬಯಸಿದ ಹತ್ತು ಜನರ ಅರ್ಜಿಯನ್ನು ವಾಪಸ್ ಪಡೆಯುತ್ತೇವೆ. ಹಾಗೆಯೇ ಪ್ರಚಂಡ ಬಹುಮತದಿಂದ ಅವರನ್ನು ಗೆಲ್ಲಿಸುತ್ತೇವೆ ಅಂತಾ ಶಿಕಾರಿಪುರ ಪುರಸಭಾ ಸದಸ್ಯ ನಾಗರಾಜ್ ಗೌಡ ಹೇಳಿದ್ದಾರೆ.  ಮಧುಬಂಗಾರಪ್ಪರವರ ಅಭಿಮಾನಿಗಳಿಂದ ಹಮ್ಮಿಕೊಂಡಿದ್ದ ಹುಟ್ಟುಹಬ್ಬದ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಶಿಕಾರಿಪುರ ಕ್ಷೇತ್ರಕ್ಕೆ ಸನ್ಮಾನ್ಯ ಸಿದ್ದರಾಮಯ್ಯ ಅವರು ಚುನಾವಣೆಗೆ ಬಂದು ನಿಂತರೆ ನಾವು ಹತ್ತು ಜನ ಆಕಾಂಕ್ಷಿಗಳು ಅರ್ಜಿಯನ್ನು ವಾಪಸ್ ಪಡೆದು ಪ್ರಚಂಡ ಬಹುಮತದಿಂದ … Read more

ಮಾಜಿ ಸಿಎಂ ದಿ. ಬಂಗಾರಪ್ಪನವರು ಪ್ರೀತಿಯಿಂದ ಲೂಟಿ ಹೊಡೆದಿದ್ದು ಏನು ಗೊತ್ತಾ!? ಮಧು ಬಂಗಾರಪ್ಪರವರು ಹೇಳಿದ ಮಾತು ಏನು ಓದಿ!

MALENADUTODAY.COM  |SHIVAMOGGA| #KANNADANEWSWEB ಶಿಕಾರಿಪುರದಲ್ಲಿ ಮಾತನಾಡ್ತಾ ಮಾಜಿ ಶಾಸಕ ಮಧುಬಂಗಾರಪ್ಪ ತಮ್ಮ ತಂದೆ  ಪ್ರೀತಿಯಿಂದ ಜನರ ಹೃದಯವನ್ನು ಲೂಟಿ ಹೊಡೆದಿದ್ದರು ಎಂದಿದ್ದಾರೆ. ಜನಗಳ ಹೃದಯವನ್ನು ಲೂಟಿ ಹೊಡೆದು, ಅವರ ಸ್ನೇಹ , ಪ್ರೀತಿಯನ್ನು  ಪಡೆದಿದ್ದರು, ಅವರು ನಿಮ್ಮೆಲ್ಲರ ಹೃದಯದಲ್ಲಿದ್ದಾರೆ ಅದನ್ನು ಯಾರಿಂದಲೂ ಕಿತ್ತು ಹಾಕಲು ಸಾಧ್ಯವಿಲ್ಲ, ಅವರು ಸಿ.ಎಂ ಆದಾಗ ಕೊಟ್ಟ ಉಚಿತ ಪಂಪ್ಸೆಟ್ ಸೇರಿದಂತೆ ನೂರಾರು ಜನಪ್ರಿಯ ಕಾರ್ಯಕ್ರಮಗಳು ಇಂದಿನ ಸರ್ಕಾರದಲ್ಲಿ ಹೊಸ ಹೆಸರಿನೊಂದಿಗೆ ನಿಮಗೆ ತಲುಪುತ್ತಿದೆ ಎಂದರು. READ | ಬಾಳೆಬರೆ ಘಾಟಿ ಬಂದ್​ ಆದಾಗಿನಿಂದ … Read more

ಮಾಜಿ ಸಿಎಂ ಬಿಎಸ್​ವೈರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಡೆದಿದ್ದೇನು? ಲಾಸ್ಟ್ ಮೂಮೆಂಟ್​ನಲ್ಲಿ ನಡೆದ ಆ ಘಟನೆಗೆ ಕಾರಣವಾಗಿದ್ದೇನು? ವಿವರ ಇಲ್ಲಿದೆ

ಇವತ್ತು ಕಲಬುರಗಿಗೆ ತೆರಳಿದ್ದ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಅದರ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು. ಇದು ಕೆಲಕಾಲ ಆತಂಕ ಮೂಡಿಸಿತ್ತು. ಇಷ್ಟಕ್ಕೂ ಅಲ್ಲಿ ನಡೆದಿದ್ದೇನು ಎಂಬುದನ್ನ ನೋಡಿದಾಗ, ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  READ | ಅಪ್ಪ, ಮಗ, ಹೆಂಡ್ತಿ ಯಾರೇ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು