ಮಾಜಿ ಸಿಎಂ ಬಿಎಸ್​ವೈರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಡೆದಿದ್ದೇನು? ಲಾಸ್ಟ್ ಮೂಮೆಂಟ್​ನಲ್ಲಿ ನಡೆದ ಆ ಘಟನೆಗೆ ಕಾರಣವಾಗಿದ್ದೇನು? ವಿವರ ಇಲ್ಲಿದೆ

ಇವತ್ತು ಕಲಬುರಗಿಗೆ ತೆರಳಿದ್ದ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಅದರ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು. ಇದು ಕೆಲಕಾಲ ಆತಂಕ ಮೂಡಿಸಿತ್ತು. ಇಷ್ಟಕ್ಕೂ ಅಲ್ಲಿ ನಡೆದಿದ್ದೇನು ಎಂಬುದನ್ನ ನೋಡಿದಾಗ, ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  READ | ಅಪ್ಪ, ಮಗ, ಹೆಂಡ್ತಿ ಯಾರೇ … Read more

ಅಪ್ಪ, ಮಗ, ಹೆಂಡ್ತಿ ಯಾರೇ ತಪ್ಪು ಮಾಡಿರಲಿ ಶಿಕ್ಷೆಯಾಗುತ್ತೆ! ಬಿಡ್ತಾರೇನ್ರಿ! ಗೃಹಸಚಿವರ ಮಹತ್ವದ ಹೇಳಿಕೆ! ಕಾಂಗ್ರೆಸ್​ ಬಂದ್ ಗೆ ನಕ್ಕ ಆರಗ ಜ್ಞಾನೆಂದ್ರ

ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದರು, ಅವರು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ  ಎಂದರೇ ಅದಕ್ಕೆ ಏನು ಹೇಳಬೇಕು ಹೇಳಿ..ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  READ | ಬಾಳೆಬರೆ ಘಾಟಿ ಬಂದ್​ ಆದಾಗಿನಿಂದ ಬಸ್​ಗೆ ಬರ! ಮಕ್ಕಳ ಎಕ್ಸಾಮ್​ ಟೈಂನಲ್ಲಿಯಾದ್ರೂ ಬಸ್​ … Read more

ಬಿಜೆಪಿ ಗೋ ಸಂರಕ್ಷಣೆ ಮಾಡುತ್ತಿಲ್ಲವೆಂದು ಕಾಂಗ್ರೆಸ್​ನಿಂದ ಗೋಪೂಜೆ! ಅಡುಗೆ ಅನಿಲ ದರ ಹೆಚ್ಚಾಗಿದ್ದಕ್ಕೆ ಕೈ ಪಡೆಯಿಂದ ಸೌದೆ ಪ್ರತಿಭಟನೆ!

ಬಿಜೆಪಿ ಗೋ ಸಂರಕ್ಷಣೆ ಮಾಡುತ್ತಿಲ್ಲವೆಂದು ಕಾಂಗ್ರೆಸ್​ನಿಂದ ಗೋಪೂಜೆ! ಅಡುಗೆ ಅನಿಲ ದರ ಹೆಚ್ಚಾಗಿದ್ದಕ್ಕೆ ಕೈ ಪಡೆಯಿಂದ ಸೌದೆ ಪ್ರತಿಭಟನೆ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಕಾಂಗ್ರೆಸ್​ ಇವತ್ತು ಬಿಜೆಪಿ ಸರ್ಕಾರದ ವಿರುದ್ಧ ಎರಡು ಪ್ರತಿಭಟನೆಗಳನ್ನು ನಡೆಸಿದೆ. ಮುಖ್ಯವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರು, ಬಿಜೆಪಿಯ ‘ಗೋ ಸಂರಕ್ಷಣೆ ವಿರೋಧಿ ಧೋರಣೆಗೆ ಖಂಡಿಸಿ ಪ್ರತಿಭಟಿಸಿದರು.  ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ಯಾ? ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಳ್ಳುತ್ತಿದೆ ಕ್ರಮ! ಏನದು ? ವಿವರ ಇಲ್ಲಿದೆ ಓದಿ ಮಹಾನಗರ ಪಾಲಿಕೆ ಮುಂಭಾಗ ಗೋಪೂಜೆ ಮಾಡುವ ಮೂಲಕ  ಪ್ರತಿಭಟನೆ ನಡೆಸಿದ ಕಾಂಗ್ರೆಸ್​ ಸದಸ್ಯರು 2019ರಲ್ಲಿ ಗೋ ಸಂರಕ್ಷಣೆ ಮಾಡುವುದಾಗಿ ಭರವಸೆ ನೀಡಿ … Read more

ಮಾಡಾಳ್ ವಿರೂಪಾಕ್ಷಪ್ಪರ ಮಗನ ಮನೆ, ಕಚೇರಿಯಲ್ಲಿ ಏಳು ಕೋಟಿ ದುಡ್ಡು ಪತ್ತೆ! ಗೃಹ ಸಚಿವ ಆರಗ ಜ್ಞಾನೇಂದ್ರರವರ ಪ್ರತಿಕ್ರಿಯೆ ಏನು ಗೊತ್ತಾ?

MALENADUTODAY.COM  |SHIVAMOGGA| #KANNADANEWSWEB ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರನ ಮೇಲೆ ನಡೆದ ಲೋಕಾಯುಕ್ತ ದಾಳಿಯಲ್ಲಿ ಏಳು ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ. ಆದರೆ ಅವರು ಯಾವ ಹಣ ಇಟ್ಟುಕೊಂಡಿದ್ದರು ಅನ್ನೋದು ನನಗೆ ಗೊತ್ತಿಲ್ಲ, ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.  READ |  BREAKING NEWS : ನಾಳೆ ನಾಡಿದ್ದು ಶಿವಮೊಗ್ಗ ನಗರದ ಬಹುಪಾಲು ಪ್ರದೇಶಗಳಲ್ಲಿ ವಿದ್ಯುತ್​ ಇರೋದಿಲ್ಲ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ ಓದಿ ಶಿವಮೊಗ್ಗದಲ್ಲಿ ಮಾತನಾಡಿದ ಅವರು,  ಶಾಸಕ … Read more

ಹಿಂದೂ ಹರ್ಷನಿಗೆ ಸಿಕ್ಕ ಪರಿಹಾರ, ಏರ್​ಪೋರ್ಟ್​ ಬಳಿ ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತನಿಗೇಕಿಲ್ಲ!?

MALENADUTODAY.COM  |SHIVAMOGGA| #KANNADANEWSWEB ಭಾರತ್ ಜೋಡೋ ಯಾತ್ರೆಗೆ ಬಂದು ಅಪಘಾತದಲ್ಲಿ ಸಾವನ್ನಪ್ಪಿದ ಕಾರ್ಯಕರ್ತನಿಗೆ ಪರಿಹಾರ ಒದಗಿಸಲು ಶಿವಮೊಗ್ಗದ ಕಾಂಗ್ರೆಸ್​ ನಾಯಕರು ಒಗ್ಗಟ್ಟಾಗಿದ್ದರು, ಕೆಪಿಸಿಸಿ ಅಧ್ಯಕ್ಷರೇ ಸ್ವತಃ ಕಾರ್ಯಕರ್ತನ ಮನೆಗೆ ಹೋಗಿ ಪರಿಹಾರ ನೀಡಿ ಸಾಂತ್ವನ ಹೇಳಿದ್ದರು. ಅದೇ ರೀತಿ ಹಿಂದೂ ಕಾರ್ಯಕರ್ತ ಹರ್ಷನ ಸಾವಿನ ವಿಚಾರದಲ್ಲಿ ಬಿಜೆಪಿ ನಾಯಕರೆಲ್ಲರೂ ಆತನ ಮನೆಗೆ ಬಂದು ಶ್ರದ್ಧಾಂಜಲಿ ಅರ್ಪಿಸಿ, ಘಟನೆಯನ್ನು ಖಂಡಿಸಿದ್ದರು. ಆದರೆ, ಇದೇ ರೀತಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ದಾಟನಾ ಕಾರ್ಯಕ್ರಮಕ್ಕೆ ಬಂದ ಬಿಜೆಪಿ ಕಾರ್ಯಕರ್ತ ಮಲ್ಲಿಕಾರ್ಜುನ್ ಸಾವಿಗೆ ಪರಿಹಾರ, … Read more

ಹಿಂದೂ ಹರ್ಷನಿಗೆ ಸಿಕ್ಕ ಪರಿಹಾರ, ಏರ್​ಪೋರ್ಟ್​ ಬಳಿ ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತನಿಗೇಕಿಲ್ಲ!?

MALENADUTODAY.COM  |SHIVAMOGGA| #KANNADANEWSWEB ಭಾರತ್ ಜೋಡೋ ಯಾತ್ರೆಗೆ ಬಂದು ಅಪಘಾತದಲ್ಲಿ ಸಾವನ್ನಪ್ಪಿದ ಕಾರ್ಯಕರ್ತನಿಗೆ ಪರಿಹಾರ ಒದಗಿಸಲು ಶಿವಮೊಗ್ಗದ ಕಾಂಗ್ರೆಸ್​ ನಾಯಕರು ಒಗ್ಗಟ್ಟಾಗಿದ್ದರು, ಕೆಪಿಸಿಸಿ ಅಧ್ಯಕ್ಷರೇ ಸ್ವತಃ ಕಾರ್ಯಕರ್ತನ ಮನೆಗೆ ಹೋಗಿ ಪರಿಹಾರ ನೀಡಿ ಸಾಂತ್ವನ ಹೇಳಿದ್ದರು. ಅದೇ ರೀತಿ ಹಿಂದೂ ಕಾರ್ಯಕರ್ತ ಹರ್ಷನ ಸಾವಿನ ವಿಚಾರದಲ್ಲಿ ಬಿಜೆಪಿ ನಾಯಕರೆಲ್ಲರೂ ಆತನ ಮನೆಗೆ ಬಂದು ಶ್ರದ್ಧಾಂಜಲಿ ಅರ್ಪಿಸಿ, ಘಟನೆಯನ್ನು ಖಂಡಿಸಿದ್ದರು. ಆದರೆ, ಇದೇ ರೀತಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ದಾಟನಾ ಕಾರ್ಯಕ್ರಮಕ್ಕೆ ಬಂದ ಬಿಜೆಪಿ ಕಾರ್ಯಕರ್ತ ಮಲ್ಲಿಕಾರ್ಜುನ್ ಸಾವಿಗೆ ಪರಿಹಾರ, … Read more

siddaramaiah viral video | 500 ರೂಪಾಯಿ ಕೊಟ್ಟು ಜನರನ್ನ ಕರ್ಕೊಂಡು ಬರಬೇಕು ಎಂದರಾ ಸಿದ್ದರಾಮಯ್ಯ! ವೈರಲ್ ವಿಡಿಯೋದಲ್ಲಿ ಇರೋದೇನು?

MALENADUTODAY.COM | #KANNADANEWSWEB siddaramaiah viral video | ಪಕ್ಷಗಳ ಸಮಾವೇಶಕ್ಕೆ ಜನರನ್ನ ದುಡ್ಡು ಕೊಟ್ಟು ಕರೆತರೋದು ಸಹಜ! ಜನರ ಮಾಬ್​ ನೋಡಿ, ಮತದಾರನ ಹಾಕು ವೋಟು ನಿರ್ಧಾರವಾಗಲಿ ಎಂಬ ಕಾರಣಕ್ಕೆ ಲಕ್ಷ ಲಕ್ಷ ಜನರನ್ನು ಸೇರಿಸಲು ನಾಯಕರು ಹರಸಾಹಸ ಪಡುತ್ತಾರೆ. ಅದಕ್ಕಾಗಿ ನಾನಾ ರೀತಿಯ ಗಿಫ್ಟ್​ಗಳನ್ನು ಹಣವನ್ನು, ಎಣ್ಣೆ ಪ್ಯಾಕೆಟ್​ಗಳನ್ನು ನೀಡಲಾಗುತ್ತದೆ ಎಂಬುದು ಜಗವೇ ತಿಳಿದ ರಹಸ್ಯ. ಆದರೆ, ಇದೀಗ ಜನರನ್ನು 500 ರೂಪಾಯಿ ಕೊಟ್ಟು ಕರೆದುಕೊಂಡು ಬನ್ನಿ ಎಂದು ಸಿದ್ದರಾಮಯ್ಯರು ಹೇಳಿದ್ದಾರೆ ಎಂಬ 20 … Read more

siddaramaiah viral video | 500 ರೂಪಾಯಿ ಕೊಟ್ಟು ಜನರನ್ನ ಕರ್ಕೊಂಡು ಬರಬೇಕು ಎಂದರಾ ಸಿದ್ದರಾಮಯ್ಯ! ವೈರಲ್ ವಿಡಿಯೋದಲ್ಲಿ ಇರೋದೇನು?

MALENADUTODAY.COM | #KANNADANEWSWEB siddaramaiah viral video | ಪಕ್ಷಗಳ ಸಮಾವೇಶಕ್ಕೆ ಜನರನ್ನ ದುಡ್ಡು ಕೊಟ್ಟು ಕರೆತರೋದು ಸಹಜ! ಜನರ ಮಾಬ್​ ನೋಡಿ, ಮತದಾರನ ಹಾಕು ವೋಟು ನಿರ್ಧಾರವಾಗಲಿ ಎಂಬ ಕಾರಣಕ್ಕೆ ಲಕ್ಷ ಲಕ್ಷ ಜನರನ್ನು ಸೇರಿಸಲು ನಾಯಕರು ಹರಸಾಹಸ ಪಡುತ್ತಾರೆ. ಅದಕ್ಕಾಗಿ ನಾನಾ ರೀತಿಯ ಗಿಫ್ಟ್​ಗಳನ್ನು ಹಣವನ್ನು, ಎಣ್ಣೆ ಪ್ಯಾಕೆಟ್​ಗಳನ್ನು ನೀಡಲಾಗುತ್ತದೆ ಎಂಬುದು ಜಗವೇ ತಿಳಿದ ರಹಸ್ಯ. ಆದರೆ, ಇದೀಗ ಜನರನ್ನು 500 ರೂಪಾಯಿ ಕೊಟ್ಟು ಕರೆದುಕೊಂಡು ಬನ್ನಿ ಎಂದು ಸಿದ್ದರಾಮಯ್ಯರು ಹೇಳಿದ್ದಾರೆ ಎಂಬ 20 … Read more

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣ ಗೌಡ ಕಾಂಗ್ರೆಸ್​ಗೆ ವಾಪಸ್​? ಮಂಡ್ಯದಲ್ಲಿ ಮೋದಿ ಭೇಟಿಗೂ ಮೊದಲೇ ರಾಜಕೀಯ ಸಂಚಲನ? ಏನಿದು

ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಕಾಂಗ್ರೆಸ್​ಗೆ ಪಕ್ಷಾಂತರ ಮಾಡ್ತಿದ್ಧಾರಾ? ಹೌದು ಎನ್ನುತ್ತಿದೆ ಮಂಡ್ಯ ಜಿಲ್ಲೆ. ಇದಕ್ಕೆ ಪೂರಕವಾಗುವಂತೆ ಉಸ್ತುವಾರಿ ಸಚಿವರ ಮಾತುಗಳು ಸಹ ಅದೇ ದಾಟಿಯಲ್ಲಿ ಕೇಳಿ ಬರುತ್ತಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಸಚಿವ ನಾರಾಯಣಗೌಡ (kc narayana gowda) ಈ ಸಂಬಂಧ ಮಾತನಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ನಿಂದ ಆಹ್ವಾನ ಬಂದಿರೋದು ನಿಜ,  ಆದ್ರೆ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದು ನಾರಾಯಣಗೌಡರು ಹೇಳಿದ್ಧಾರೆ ಎನ್ನಲಾಗಿದೆ.  READ | Accident at Agumbe Ghat … Read more

AIRPORT ಉದ್ಘಾಟನೆಗೆ ಜನ ಸೇರಿಸುವ ಬದಲು ವಿದ್ಯಾರ್ಥಿಗಳನ್ನ ಸೇರಿಸ್ತಿದೆಯಾ ಬಿಜೆಪಿ? ಬೇಳೂರು ಗೋಪಾಲ ಕೃಷ್ಣರ ಆರೋಪವೇನು!?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗವಿಮಾನ ನಿಲ್ದಾಣ ಉದ್ಘಾಟನೆಗೆ ಮಕ್ಕಳನ್ನು ಕರೆಸಿಕೊಳ್ಳುತ್ತಿದ್ಧಾರೆ, ಎಲ್ಲಾ ಕಾಲೇಜಿಗೆ ಹೋಗಿ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ದುಂಬಾಲು ಬೀಳುತ್ತಿದ್ದಾರೆ.  ಪ್ರಾಂಶುಪಾಲರ ಬಳಿ ಪ್ರಧಾನ ಮಂತ್ರಿಯವರು ಬರುತ್ತಿದ್ದಾರೆ. ಶಾಲೆಯ ಬಾಗಿಲು ಮುಚ್ಚಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿ ಎಂದು ಹೇಳುತ್ತಿದ್ದಾರೆ. ಇಂತಹ ಪರಿಸ್ಥಿತಿ ಬಿಜೆಪಿಗೆ ಬರಬಾರದಿತ್ತು. ಇದು ತನಿಖೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದ್ಧಾರೆ. ಅಲ್ಲದೆ ಈ ಸಂಬಂಧ ಕಾಂಗ್ರೆಸ್​ ಪಕ್ಷದ  ಎನ್‍ಎಸ್‍ಯುಐ ಘಟಕ ಇದರ ವಿರುದ್ಧ ಹೋರಾಟ ನಡೆಸಲಿದೆ ಎಂದಿದ್ಧಾರೆ.  READ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು