ಒಂದೇ ಬ್ಯಾನರ್​ನಲ್ಲಿ ಒಂದಾದ ಇಬ್ಬರು ನಾಯಕರು! ತೀರ್ಥಹಳ್ಳಿಯಲ್ಲಿ ಕಿಮ್ಮನೆರತ್ನಾಕರ್​ ಮತ್ತು ಆರ್​ಎಂ.ಮಂಜುನಾಥ್​ ಗೌಡರ ಜೋಡೆತ್ತಿನ ಹೋರಾಟ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಾಂಗ್ರೆಸ್​ ವಲಯದಲ್ಲಿ ಆರ್​ಎಂ ಮಂಜುನಾಥ್ ಗೌಡರು ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಡುವೆ ಹೊಯ್ದಕ್ಕಿ ಬೇಯುವುದಿಲ್ಲ ಎಂಬ ಮಾತಿತ್ತು. ಈ ಮಧ್ಯೆ ಕಾಂಗ್ರೆಸ್​ ಬಸ್ ಯಾತ್ರೆಗೂ ನಡೆಸಿದ್ದ ಸಂಧಾನವೂ ಸಹ ವಿಫಲವಾಗಿತ್ತು. ಇದರ ನಡುವೆ, ಬಿಜೆಪಿ ವಿರುದ್ಧದ ಆರೋಪವೇ ಇಬ್ಬರು ನಾಯಕರನ್ನ ಒಂದಗೂಡಿಸಿದೆ.  BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ ! ಹೌದು, ತೀರ್ಥಹಳ್ಳಿಯ  ಮೇಲಿನ … Read more

ಒಂದೇ ಬ್ಯಾನರ್​ನಲ್ಲಿ ಒಂದಾದ ಇಬ್ಬರು ನಾಯಕರು! ತೀರ್ಥಹಳ್ಳಿಯಲ್ಲಿ ಕಿಮ್ಮನೆರತ್ನಾಕರ್​ ಮತ್ತು ಆರ್​ಎಂ.ಮಂಜುನಾಥ್​ ಗೌಡರ ಜೋಡೆತ್ತಿನ ಹೋರಾಟ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಾಂಗ್ರೆಸ್​ ವಲಯದಲ್ಲಿ ಆರ್​ಎಂ ಮಂಜುನಾಥ್ ಗೌಡರು ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಡುವೆ ಹೊಯ್ದಕ್ಕಿ ಬೇಯುವುದಿಲ್ಲ ಎಂಬ ಮಾತಿತ್ತು. ಈ ಮಧ್ಯೆ ಕಾಂಗ್ರೆಸ್​ ಬಸ್ ಯಾತ್ರೆಗೂ ನಡೆಸಿದ್ದ ಸಂಧಾನವೂ ಸಹ ವಿಫಲವಾಗಿತ್ತು. ಇದರ ನಡುವೆ, ಬಿಜೆಪಿ ವಿರುದ್ಧದ ಆರೋಪವೇ ಇಬ್ಬರು ನಾಯಕರನ್ನ ಒಂದಗೂಡಿಸಿದೆ.  BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ ! ಹೌದು, ತೀರ್ಥಹಳ್ಳಿಯ  ಮೇಲಿನ … Read more

ತೀರ್ಥಹಳ್ಳಿಯಲ್ಲಿಂದು ಕಿಮ್ಮನೆ-ಆರ್​ಎಂ ಮಂಜುನಾಥ್​ ಗೌಡರಿಂದ ಜೋಡಿ ಪ್ರತಿಭಟನೆ! ಕಾರಣವೇನು? ವಿವರ ಇಲ್ಲಿದೆ

ತೀರ್ಥಹಳ್ಳಿಯಲ್ಲಿಂದು ಕಿಮ್ಮನೆ-ಆರ್​ಎಂ ಮಂಜುನಾಥ್​ ಗೌಡರಿಂದ ಜೋಡಿ ಪ್ರತಿಭಟನೆ! ಕಾರಣವೇನು? ವಿವರ ಇಲ್ಲಿದೆ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಾಂಗ್ರೆಸ್​ ವಲಯದಲ್ಲಿ ಪರಸ್ಪರ ವಿಭಿನ್ನ ದಿಕ್ಕಿನಲ್ಲಿಯೇ ನಿಂತಿರುವ ಆರ್​ಎಂ ಮಂಜುನಾಥ್ ಗೌಡರು ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇದೀಗ ಒಟ್ಟಾಗಿ ಜೋಡೆತ್ತಿನ ರೀತಿಯಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದಕ್ಕೆ ಕಾರಣ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯ ವಿವಾಧ BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ ! ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು … Read more

#KiviMeleHoovu ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರಿಂದ ಕಿವಿ ಮೇಲೆ ಹೂವಿಟ್ಟುಕೊಂಡು ಪ್ರೆಸ್​ಮೀಟ್​ !

 #KiviMeleHoovu ಕಿವಿ ಮೇಲೆ ಹೂವು ಇಟ್ಟುಕೊಂಡು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಇವತ್ತು ಸುದ್ದಿಗೋಷ್ಟಿ ನಡೆಸಿದ್ರು, ರಾಜ್ಯ ಸರ್ಕಾರದ ಬಜೆಟ್​ನ ಬಗ್ಗೆ ಮಾತನಾಡಿದ ಅವರು,  ರಾಜ್ಯ ಸರ್ಕಾರದ ಬಜೆಟ್ ನಿಂದ ಭ್ರಮನಿರಸನವಾಗಿದೆ. ಇದು ಮತದಾರರ ಕಿವಿ ಮೇಲೆ ಹೂ ಇಡುವ ಕೆಲಸವಾಗಿದೆ ಎಂದರು ಕಳೆದ ವರ್ಷದ ಬಜೆಟ್ ಘೋಷಣೆಯೇ ಇನ್ನೂ ಸಹ ಸಾಕಾರವಾಗಿಲ್ಲ, ಇದರ ನಡುವೆ ಮತ್ತೆ  ಹಳೆಯ ಬಜೆಟ್ ಪುನರ್ ಘೋಷಣೆ ಮಾಡಿದ್ದಾರೆ, ಇದು  ಬೋಗಸ್, ದುರ್ಬಲ ಬಜೆಟ್ ಆಗಿದೆ. ಇದುವರೆಗೂ  ಕಳೆದ ನಾಲ್ಕು ಬಜೆಟ್ನಲ್ಲಿ … Read more

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ  ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

MALENADUTODAY.COM | SHIVAMOGGA NEWS ಮನೆಮನೆಯಲ್ಲಿಯು ಬಿಎಸ್​ವೈ ಹುಟ್ಟುಹಬ್ಬ ಆಚರಣೆಗೆ ಬಿಜೆಪಿ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ. ಈ ಸಂಬಂಧ  ಮಾತನಾಡಿರುವ ಸಂಸದ ಬಿವೈ ರಾಘವೇಂದ್ರರವರು ಬಿಎಸ್​ವೈ ಹುಟ್ಟುಹಬ್ಬದ ಸವಿನೆನಪಿಗಾಗಿ 22 ರಿಂದ ಪ್ರತಿ ಶಕ್ತಿ ಕೇಂದ್ರದ ಪ್ರಮುಖರು ಗ್ರಾಮದ ಪ್ರತಿಯೊಂದು ಮನೆಗೆ ಈ ಹಿಂದೆ ಕೋವಿಡ್‌ ಸಂದರ್ಭದಲ್ಲಿ ಅಕ್ಕಿ ವಿತರಿಸಿದಂತೆ ಮನೆ ಮನೆಗೂ ಸಿಹಿ ಹಂಚಬೇಕು. ಹಾಗೆಯೇ ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ಹೊರಡಲು ವಿನಂತಿ ಮಾಡಿಕೊಂಡು, ಅವರೆಲ್ಲರನ್ನು ಕರೆತರುವ ಕಾರ್ಯ ಕಾರ್ಯಕರ್ತರದ್ದಾಗಿದೆ ಎಂದಿದ್ದಾರೆ. ಆನೆ ಸಾಕಲು ಸಹ … Read more

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ  ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

MALENADUTODAY.COM | SHIVAMOGGA NEWS ಮನೆಮನೆಯಲ್ಲಿಯು ಬಿಎಸ್​ವೈ ಹುಟ್ಟುಹಬ್ಬ ಆಚರಣೆಗೆ ಬಿಜೆಪಿ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ. ಈ ಸಂಬಂಧ  ಮಾತನಾಡಿರುವ ಸಂಸದ ಬಿವೈ ರಾಘವೇಂದ್ರರವರು ಬಿಎಸ್​ವೈ ಹುಟ್ಟುಹಬ್ಬದ ಸವಿನೆನಪಿಗಾಗಿ 22 ರಿಂದ ಪ್ರತಿ ಶಕ್ತಿ ಕೇಂದ್ರದ ಪ್ರಮುಖರು ಗ್ರಾಮದ ಪ್ರತಿಯೊಂದು ಮನೆಗೆ ಈ ಹಿಂದೆ ಕೋವಿಡ್‌ ಸಂದರ್ಭದಲ್ಲಿ ಅಕ್ಕಿ ವಿತರಿಸಿದಂತೆ ಮನೆ ಮನೆಗೂ ಸಿಹಿ ಹಂಚಬೇಕು. ಹಾಗೆಯೇ ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ಹೊರಡಲು ವಿನಂತಿ ಮಾಡಿಕೊಂಡು, ಅವರೆಲ್ಲರನ್ನು ಕರೆತರುವ ಕಾರ್ಯ ಕಾರ್ಯಕರ್ತರದ್ದಾಗಿದೆ ಎಂದಿದ್ದಾರೆ. ಆನೆ ಸಾಕಲು ಸಹ … Read more

ಫೆಬ್ರವರಿ 20 ರಿಂದ 25ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನಯಾತ್ರೆ

ಫೆಬ್ರವರಿ 20  ರಿಂದ 25ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನಯಾತ್ರೆ

MALENADUTODAY.COM | SHIVAMOGGA NEWS ಶಿವಮೊಗ್ಗ :  ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಯು ಇದೇ ಫೆಬ್ರವರಿ 20 ಕ್ಕೆ  ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದೆ. ಆನೆ ಸಾಕಲು ಸಹ ಸರ್ಕಾರಕ್ಕೆ ಬಡತನವೇ? ಸಂಖ್ಯೆ ಕಡಿಮೆ ಮಾಡುವ ನಿರ್ಧಾರದ ಹಿಂದಿನ ಕಾರಣವೇನು ಗೊತ್ತಾ? ಗಜಪಡೆಯಿಂದಲೂ ದುಡಿಮೆ ನಿರೀಕ್ಷಿಸಿತೆ ಇಲಾಖೆ! JP Exclusiv ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂಇಬ್ರಾಹಿಂ, ಮುಖಂಡ ಎಸ್.ಎಲ್.ಬೋಜೇಗೌಡ, ನಿಖಿಲ್ ಕುಮಾರಸ್ವಾಮಿ, ಶಾರದಾ ಪೂರ್ಯ ನಾಯ್ಕ, ಎಂ.ಶ್ರೀಕಾಂತ್ ಸೇರಿದಂತೆ ಅನೇಕ ಮುಖಂಡರು ಈ ಯಾತ್ರೆಯಲ್ಲಿ … Read more

ಫೆಬ್ರವರಿ 20 ರಿಂದ 25ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನಯಾತ್ರೆ

ಫೆಬ್ರವರಿ 20  ರಿಂದ 25ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನಯಾತ್ರೆ

MALENADUTODAY.COM | SHIVAMOGGA NEWS ಶಿವಮೊಗ್ಗ :  ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಯು ಇದೇ ಫೆಬ್ರವರಿ 20 ಕ್ಕೆ  ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದೆ. ಆನೆ ಸಾಕಲು ಸಹ ಸರ್ಕಾರಕ್ಕೆ ಬಡತನವೇ? ಸಂಖ್ಯೆ ಕಡಿಮೆ ಮಾಡುವ ನಿರ್ಧಾರದ ಹಿಂದಿನ ಕಾರಣವೇನು ಗೊತ್ತಾ? ಗಜಪಡೆಯಿಂದಲೂ ದುಡಿಮೆ ನಿರೀಕ್ಷಿಸಿತೆ ಇಲಾಖೆ! JP Exclusiv ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂಇಬ್ರಾಹಿಂ, ಮುಖಂಡ ಎಸ್.ಎಲ್.ಬೋಜೇಗೌಡ, ನಿಖಿಲ್ ಕುಮಾರಸ್ವಾಮಿ, ಶಾರದಾ ಪೂರ್ಯ ನಾಯ್ಕ, ಎಂ.ಶ್ರೀಕಾಂತ್ ಸೇರಿದಂತೆ ಅನೇಕ ಮುಖಂಡರು ಈ ಯಾತ್ರೆಯಲ್ಲಿ … Read more

ವಿಮಾನ ನಿಲ್ಧಾಣಕ್ಕೆ ಕುವೆಂಪು ಹೆಸರಿಡಲು ವಿರೋಧ! ಎಸ್​. ಬಂಗಾರಪ್ಪರ ಹೆಸರಿಡಲು ಆಗ್ರಹ! ಏನಿದು ಚರ್ಚೆ? ವಿವರ ಓದಿ

MALENADUTODAY.COM | SHIVAMOGGA NEWS  ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡುವಂತೆ ವಿಧಾನಸಭೆಯಲ್ಲಿ ಮಂಡಿಸುವುದಾಗಿ ಮಾಜಿ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಕಳೆದ ಭಾನುವಾರ ಘೋಷಣೆ ಮಾಡಿದ್ದಾರೆ. ಆದರೆ ಇದರ  ಬೆನ್ನಲ್ಲೇ ಈಡಿಗ ಸಮುದಾಯದ ಮುಖಂಡರು ಈ ಸಂಬಂಧ ಅಸಮಾದಾನ ಹೊರಹಾಕಿದ್ಧಾರೆ. ಅಲ್ಲದೆ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ರ ಹೆಸರನ್ನಿಡಬೇಕೆಂದು ಆಗಹಿಸಿದೆ. ನಿನ್ನೆ ಈ ಸಂಬಂಧ  ಮಾತನಾಡಿದ ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಬಂಗಾರಪ್ಪ ಹೆಸರು ಇಡದೇ ಇರುವುದಕ್ಕೆ … Read more

ಶಿವಮೊಗ್ಗ ಗ್ರಾಮಾಂತರದಲ್ಲಿ ‘ಹರಿದ’ ಫ್ಲೆಕ್ಸ್​ ರಾಜಕಾರಣ! ಕೇಸರಿ ಪಾಳಯದಲ್ಲಿ ಶೀತಲ ಸಮರವೇ?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಫ್ಲೆಕ್ಸ್​ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಅದು ಒಂದೇ ಪಕ್ಷದಲ್ಲಿನ ಸದಸ್ಯರ ನಡುವಿನ ಶೀತಲ  ಸಮರಕ್ಕೆ ಸಾಕ್ಷಿಯಾಗಿದೆ.  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹಾಲಿ ಶಾಸಕ ಅಶೋಕ್ ನಾಯ್ಕ್​ ಈ ಸಲವೂ ಮತ್ತೊಮ್ಮೆ ಸ್ಪರ್ಧೆ ಬಯಸಿದ್ದು, ಅಭ್ಯರ್ಥಿಯಾಗುವ ನಿರೀಕ್ಷೆಯಲ್ಲಿದ್ದಾರೆ. ಅದರೇ ರೀತಿಯಲ್ಲಿ ಪಾಲಿಕೆ ಸದಸ್ಯ ದೀರರಾಜ್ ಹೊನ್ನವಿಲೆ ಕೂಡ ಕ್ಷೇತ್ರದಲ್ಲಿ ಟಿಕೆಟ್ ಬಯಸಿದ್ದಾರೆ. ಈ ನಿಟ್ಟಿನಲ್ಲಿ ಪ್ರಯತ್ನವನ್ನು ಸಹ ನಡೆಸ್ತಿದ್ದಾರೆ. ಸದ್ಯ ಈ ಪೈಪೋಟಿ ರಾಜ್ಯಾಧ್ಯಕ್ಷರ ಭೇಟಿ ವೇಳೆ ಫ್ಲೆಕ್ಸ್ ಹರಿದ ಘಟನೆಗಳಿಗೆ ಸಾಕ್ಷಿಯಾಗಿದೆ.  ಮೀನು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು