ಶಿವಮೊಗ್ಗ ಗ್ರಾಮಾಂತರದಲ್ಲಿ ‘ಹರಿದ’ ಫ್ಲೆಕ್ಸ್​ ರಾಜಕಾರಣ! ಕೇಸರಿ ಪಾಳಯದಲ್ಲಿ ಶೀತಲ ಸಮರವೇ?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಫ್ಲೆಕ್ಸ್​ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಅದು ಒಂದೇ ಪಕ್ಷದಲ್ಲಿನ ಸದಸ್ಯರ ನಡುವಿನ ಶೀತಲ  ಸಮರಕ್ಕೆ ಸಾಕ್ಷಿಯಾಗಿದೆ.  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹಾಲಿ ಶಾಸಕ ಅಶೋಕ್ ನಾಯ್ಕ್​ ಈ ಸಲವೂ ಮತ್ತೊಮ್ಮೆ ಸ್ಪರ್ಧೆ ಬಯಸಿದ್ದು, ಅಭ್ಯರ್ಥಿಯಾಗುವ ನಿರೀಕ್ಷೆಯಲ್ಲಿದ್ದಾರೆ. ಅದರೇ ರೀತಿಯಲ್ಲಿ ಪಾಲಿಕೆ ಸದಸ್ಯ ದೀರರಾಜ್ ಹೊನ್ನವಿಲೆ ಕೂಡ ಕ್ಷೇತ್ರದಲ್ಲಿ ಟಿಕೆಟ್ ಬಯಸಿದ್ದಾರೆ. ಈ ನಿಟ್ಟಿನಲ್ಲಿ ಪ್ರಯತ್ನವನ್ನು ಸಹ ನಡೆಸ್ತಿದ್ದಾರೆ. ಸದ್ಯ ಈ ಪೈಪೋಟಿ ರಾಜ್ಯಾಧ್ಯಕ್ಷರ ಭೇಟಿ ವೇಳೆ ಫ್ಲೆಕ್ಸ್ ಹರಿದ ಘಟನೆಗಳಿಗೆ ಸಾಕ್ಷಿಯಾಗಿದೆ.  ಮೀನು … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಚಾರದ ಬಗ್ಗೆ ಬಿಎಸ್​ವೈ ಮಹತ್ವದ ಸೂಚನೆ

MALENADUTODAY.COM | SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್​ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು.  ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್‌ಪೋರ್ಟ್‌ಗೆ (Shivamogga Airport) ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರದ ಮೂಲಕ ಮನವಿ … Read more

ಕಿಮ್ಮನೆ ರತ್ನಾಕರ್​, ಆರ್​.ಎಂ. ಮಂಜುನಾಥ್ ಗೌಡ ಇಬ್ಬರು ವಿಧಾನಸೌಧಕ್ಕೆ ! ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿನ ಒಡಕಿಗೆ ಡಿಕೆಶಿ ಟಾನಿಕ್

ಪ್ರಜಾಧ್ವನಿ ಬಸ್ ಯಾತ್ರೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ಗೂ (congress) ಹೊಸ ಹುರಪ್ಪನ್ನ ನೀಡಿದೆ. ಅದರಲ್ಲಿಯು ನಿನ್ನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ (thitrthahalli) ತಾಲ್ಲೂಕಿನಲ್ಲಿ ಅಚ್ಚುಕಟ್ಟಾಗಿ ನಡೆದ ಕಾಂಗ್ರೆಸ್​ನ ಈ ಯಾತ್ರೆ ಕಾರ್ಯಕರ್ತರಲ್ಲಿ ಚೈತನ್ಯ ಮೂಡಿಸಿದ್ದಷ್ಟೆ ಅಲ್ಲದೆ ಒಂದು ಮಟ್ಟಿನ ಒಡಕಿಗೆ ಟಾನಿಕ್ ಆಯ್ತು. ತೀರ್ಥಹಳ್ಳಿಯ ನಾಯಕರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್ ಗೌಡರ ನಡುವಿನ ಭಿನ್ನಮತ ಇತ್ಯರ್ಥವಾಗುವುದು ಕಷ್ಟಸಾಧ್ಯ ಎಂಬಂತಾಗಿತ್ತು. ಅದರಲ್ಲಿಯು ಇತ್ತೀಚೆಗೆ ನಡೆದ ಕಾಂಗ್ರೆಸ್ ಜಿಲ್ಲಾದ್ಯಕ್ಷ ಹೆಚ್​.ಸುಂದರೇಶ್, ನಡೆಸಿದ ಸಂಧಾನದ ಹಾಗೂ ಸುದ್ದಿಗೋಷ್ಟಿಯಲ್ಲಿಯೇ ಕಾರ್ಯಕರ್ತರು … Read more

ಕಿಮ್ಮನೆ ರತ್ನಾಕರ್​, ಆರ್​.ಎಂ. ಮಂಜುನಾಥ್ ಗೌಡ ಇಬ್ಬರು ವಿಧಾನಸೌಧಕ್ಕೆ ! ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿನ ಒಡಕಿಗೆ ಡಿಕೆಶಿ ಟಾನಿಕ್

ಪ್ರಜಾಧ್ವನಿ ಬಸ್ ಯಾತ್ರೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ಗೂ (congress) ಹೊಸ ಹುರಪ್ಪನ್ನ ನೀಡಿದೆ. ಅದರಲ್ಲಿಯು ನಿನ್ನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ (thitrthahalli) ತಾಲ್ಲೂಕಿನಲ್ಲಿ ಅಚ್ಚುಕಟ್ಟಾಗಿ ನಡೆದ ಕಾಂಗ್ರೆಸ್​ನ ಈ ಯಾತ್ರೆ ಕಾರ್ಯಕರ್ತರಲ್ಲಿ ಚೈತನ್ಯ ಮೂಡಿಸಿದ್ದಷ್ಟೆ ಅಲ್ಲದೆ ಒಂದು ಮಟ್ಟಿನ ಒಡಕಿಗೆ ಟಾನಿಕ್ ಆಯ್ತು. ತೀರ್ಥಹಳ್ಳಿಯ ನಾಯಕರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್ ಗೌಡರ ನಡುವಿನ ಭಿನ್ನಮತ ಇತ್ಯರ್ಥವಾಗುವುದು ಕಷ್ಟಸಾಧ್ಯ ಎಂಬಂತಾಗಿತ್ತು. ಅದರಲ್ಲಿಯು ಇತ್ತೀಚೆಗೆ ನಡೆದ ಕಾಂಗ್ರೆಸ್ ಜಿಲ್ಲಾದ್ಯಕ್ಷ ಹೆಚ್​.ಸುಂದರೇಶ್, ನಡೆಸಿದ ಸಂಧಾನದ ಹಾಗೂ ಸುದ್ದಿಗೋಷ್ಟಿಯಲ್ಲಿಯೇ ಕಾರ್ಯಕರ್ತರು … Read more

by vijayendra : ಬಿ.ವೈ. ವಿಜಯೇಂದ್ರರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ

by vijayendra : ರಾಜ್ಯ ಬಿಜೆಪಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪರವರ ಪುತ್ರ ಬಿವೈ ವಿಜಯೇಂದ್ರರಿಗೆ  (Vijayendra Yeddyurappa) ಮತ್ತೊಂದು ಜವಾಬ್ದಾರಿಯನ್ನು ವಹಿಸಿದೆ. ರಾಜ್ಯಾದ್ಯಂತ ವಿವಿಧಾ ಮೋರ್ಚಾಗಳ ಜಿಲ್ಲಾ ಸಮಾವೇಶಗಳನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದ್ದು ಈ ಸಮಿತಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗಿದೆ. SHIVAMOGGA AIRPORT ತೋರಿಸಿ 72 ಸಾವಿರ ರೂಪಾಯಿ ಗುಳುಂ! ಕೆಲಸದ ಕರೆ ನಂಬಿದ್ದಕ್ಕೆ ಮಹಾಮೋಸ ! ಏನಿದು ಫಸ್ಟ್​ ಕೇಸ್​ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಮೋರ್ಚಾಗಳ … Read more

by vijayendra : ಬಿ.ವೈ. ವಿಜಯೇಂದ್ರರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ

by vijayendra : ರಾಜ್ಯ ಬಿಜೆಪಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪರವರ ಪುತ್ರ ಬಿವೈ ವಿಜಯೇಂದ್ರರಿಗೆ  (Vijayendra Yeddyurappa) ಮತ್ತೊಂದು ಜವಾಬ್ದಾರಿಯನ್ನು ವಹಿಸಿದೆ. ರಾಜ್ಯಾದ್ಯಂತ ವಿವಿಧಾ ಮೋರ್ಚಾಗಳ ಜಿಲ್ಲಾ ಸಮಾವೇಶಗಳನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದ್ದು ಈ ಸಮಿತಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗಿದೆ. SHIVAMOGGA AIRPORT ತೋರಿಸಿ 72 ಸಾವಿರ ರೂಪಾಯಿ ಗುಳುಂ! ಕೆಲಸದ ಕರೆ ನಂಬಿದ್ದಕ್ಕೆ ಮಹಾಮೋಸ ! ಏನಿದು ಫಸ್ಟ್​ ಕೇಸ್​ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಮೋರ್ಚಾಗಳ … Read more

#SAVEVISL : ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆ ಉಳಿಸಿಕೊಳ್ಳುವ ಸಿಎಂ ಬಸವರಾಜ್​ ಬೊಮ್ಮಾಯಿ ಮಹತ್ವದ ಹೇಳಿಕೆ

ಶಿವಮೊಗ್ಗಕ್ಕೆ ಆಗಮಿಸಿದ ಸಿಎಂ  ಬಸವರಾಜ ಬೊಮ್ಮಾಯಿ (Basavaraja Bommai)  ಇವತ್ತು ಹೆಲಿಪ್ಯಾಡ್​ನಲ್ಲಿ ಸುದ್ದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ವಿಐಎಸ್​ಎಲ್ ಕಾರ್ಖಾನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ವಿಐಎಸ್ಎಲ್ ಕಾರ್ಖಾನೆ (VISL) ಪುನಶ್ಚೇತನ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ ಎಂದರು.  ಹರ್ಷನ ಹತ್ಯೆಗೆ ಒಂದು ವರ್ಷ! ವಾರ್ಷಿಕ ಪುಣ್ಯಸ್ಮರಣೆಗೆ ಆಹ್ವಾನ! ಅಲ್ಲದೆ ಈ ಸಂಬಂಧ  ಕೇಂದ್ರ ಸರ್ಕಾರಕ್ಕೆ ಕಾರ್ಖಾನೆಯನ್ನು ಉಳಿಸಿ ಅಭಿವೃದ್ಧಿ ಪಡಿಸುವ ಸಲುವಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು. ವಿಐಎಸ್ಎಲ್ ಕಾರ್ಮಿಕರ ಮುಷ್ಕರ ತಮ್ಮ ಗಮನದಲ್ಲಿದೆ. ಇವತ್ತು ಕಾರ್ಮಿಕರ … Read more

#SAVEVISL : ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆ ಉಳಿಸಿಕೊಳ್ಳುವ ಸಿಎಂ ಬಸವರಾಜ್​ ಬೊಮ್ಮಾಯಿ ಮಹತ್ವದ ಹೇಳಿಕೆ

ಶಿವಮೊಗ್ಗಕ್ಕೆ ಆಗಮಿಸಿದ ಸಿಎಂ  ಬಸವರಾಜ ಬೊಮ್ಮಾಯಿ (Basavaraja Bommai)  ಇವತ್ತು ಹೆಲಿಪ್ಯಾಡ್​ನಲ್ಲಿ ಸುದ್ದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ವಿಐಎಸ್​ಎಲ್ ಕಾರ್ಖಾನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ವಿಐಎಸ್ಎಲ್ ಕಾರ್ಖಾನೆ (VISL) ಪುನಶ್ಚೇತನ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ ಎಂದರು.  ಹರ್ಷನ ಹತ್ಯೆಗೆ ಒಂದು ವರ್ಷ! ವಾರ್ಷಿಕ ಪುಣ್ಯಸ್ಮರಣೆಗೆ ಆಹ್ವಾನ! ಅಲ್ಲದೆ ಈ ಸಂಬಂಧ  ಕೇಂದ್ರ ಸರ್ಕಾರಕ್ಕೆ ಕಾರ್ಖಾನೆಯನ್ನು ಉಳಿಸಿ ಅಭಿವೃದ್ಧಿ ಪಡಿಸುವ ಸಲುವಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು. ವಿಐಎಸ್ಎಲ್ ಕಾರ್ಮಿಕರ ಮುಷ್ಕರ ತಮ್ಮ ಗಮನದಲ್ಲಿದೆ. ಇವತ್ತು ಕಾರ್ಮಿಕರ … Read more

#SAVEVISL ಗೆ ಡಿಕೆಶಿ ಬಲ! ಕಾರ್ಖಾನೆಯನ್ನು ಉಳಿಸ್ತೀವಿ ಎಂದ ಕೆಪಿಸಿಸಿ ಅಧ್ಯಕ್ಷರು ಭದ್ರಾವತಿಯಲ್ಲಿ ಎಲೆಕ್ಷನ್​ಗೆ ನಿಲ್ಲೋಣ ಅಂತಿದ್ದೀನಿ ಎಂದಿದ್ದೇಕೆ!?

MALENADUTODAY.COM | SHIVAMOGGA NEWS | POLITICAL | ರಾಜ್ಯ ಕಾಂಗ್ರೆಸ್​ ಆರಂಭಿಸಿರುವ ಪ್ರಜಾಧ್ವನಿ ಬಸ್ ಯಾತ್ರೆ ಇದೀಗ ಶಿವಮೊಗ್ಗಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ವಿಚಾರಕ್ಕೆ  ಪ್ರತಿಕ್ರಿಯಿಸಿದರು.  ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರು, ವ್ಯಾಪಾರ ವರ್ಗದವರನ್ನು ನೆಮ್ಮದಿಯಾಗಿ ಬದುಕಲು ಬಿಡುತ್ತಿಲ್ಲ. ನಾನು ಈ ಹಿಂದೆ ಶಿವಮೊಗ್ಗಕ್ಕೆ ಬಂದಾಗ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಶಿವಮೊಗ್ಗಕ್ಕೆ ಎಷ್ಟು ಕೋಟಿ ಬಂಡವಾಳ ಹೂಡಿಕೆಯಾಗಿದೆ ಎಂದು ಕೇಳಿದ್ದೆ. ಮೈಸೂರು ಮಹಾರಾಜರು ಕೊಟ್ಟ ವಿಐಎಸ್ಎಲ್ … Read more

ಶಿವಮೊಗ್ಗಕ್ಕೆ ಸಿಎಂ! ಯಾವೆಲ್ಲಾ ಅಭಿವೃದ್ಧಿ ಕಾಮಗಾರಿಗೆ ಸಿಗಲಿದೆ ಚಾಲನೆ! ವಿವರ ಇಲ್ಲಿದೆ ಓದಿ!

MALENADUTODAY.COM | SHIVAMOGGA NEWS  ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇವತ್ತು ಮಧ್ಯಾಹ್ನ 2 ಗಂಟೆಗೆ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿರುವ   ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಷ್ಟಕ್ಕೂ ಯಾವೆಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ ಎಂಬುದರ ವಿವರ ಇಲ್ಲಿದೆ ಓದಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದ ಸಹಯೋಗದೊಡನೆ ರಾಜ್ಯ ಸರ್ಕಾರದ ವಸತಿ ಯೋಜನೆಗಳ ಸಂಯೋಜನೆಯಡಿ ನಿರ್ಮಿಸುತ್ತಿರುವ 3000 ಜಿ+2 ಗುಂಪು ಮನೆಗಳಲ್ಲಿ ಪೂರ್ಣಗೊಂಡಿರುವ 288 … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು