Congress ಮನೆ ಮನೆಗೂ ಕಾಂಗ್ರೆಸ್​ ನೀಡಲಿದೆಯಂತೆ ಗ್ಯಾರಂಟಿ ಕಾರ್ಡ್​! ಏನಿದು!? ವಿವರ ಇಲ್ಲಿದೆ

ಈ ಸಲ ಅಧಿಕಾರ ಹಿಡಿಯಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್​ ಒಂದಲ್ಲ ಒಂದು ಆಶ್ವಾಸನೆಗಳನ್ನು ಜನರ ಮುಂದಿಡುತ್ತಿದೆ. ಇದಕ್ಕೆ ಪೂರಕವಾದ ಪ್ರಣಾಳಿಕೆಯನ್ನೆ ಬಿಡುಗಡೆ ಮಾಡುತ್ತಿದೆ. ಈ ಮಧ್ಯೆ ಚುನಾವಣಾ ಪ್ರಣಾಳಿಕಯೆಲ್ಲಿ ನೀಡಿರುವ ಭರವಸೆಗಳ ಈಡೇರಿಸುವ  ಬಗ್ಗೆ ಪ್ರತಿ ಮನೆಗೂ ‘ಗ್ಯಾರಂಟಿ ಕಾರ್ಡ್‌’ ನೀಡಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌ ತಿಳಿಸಿದ್ದಾರೆ.  *ಹೊಲಕ್ಕೆ ಬಿದ್ದ ಬೆಂಕಿ! 10 ಲಕ್ಷ ರೂಪಾಯಿ ನಷ್ಟ!* ನಿನ್ನೆ ಈ ಸಂಬಂಧ  ಮಾತನಾಡಿದ ಅವರು  ವರಿಷ್ಠರು ಈಗಾಗಲೇ ಘೋಷಣೆ ಮಾಡಿರುವಂತೆ ಎಲ್ಲಾ … Read more

SUMALATHA : ಬಿಜೆಪಿಗೆ ಸಂಸದೆ ಸುಮಲತಾ! ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಹೇಳಿದ್ದೇನು!? ವಿವರ ಇಲ್ಲಿದೆ

ಇತ್ತೀಚೆಗೆ ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ನಾರಾಯಣ ಗೌಡರು ಮಂಡ್ಯ ಸಂಸದೆ ಸುಮಲತಾ ಹಾಗೂ ಅವರ ಪುತ್ರ ಅಭಿಷೇಕ್​ ಬಿಜೆಪಿಗೆ ಬರುವ ಸುಳಿವುಕೊಟ್ಟಿದ್ದರು. ಈ ಮಧ್ಯೆ ನಿನ್ನೆ ಇದೇ ವಿಚಾರದಲ್ಲಿ ಕೇಳಿಬಂದ ಪ್ರಶ್ನೆಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಈ ಸಂಬಂಧ ಚರ್ಚೆಯಾಗಿಲ್ಲವೆಂದಿದ್ಧಾರೆ. ನಮ್ಮೆಲ್ಲ ನಾಯಕರು ರಾಜ್ಯಾಧ್ಯಂತ ಪ್ರವಾಸ ಆರಂಭ ಮಾಡಿದ್ದಾರೆ. ಅಧಿವೇಶನ ನಂತರ ಮತ್ತೆ ಪ್ರವಾಸ ಶುರು ಮಾಡ್ತೇವೆ. ಕಾಂಗ್ರೆಸ್ ನವರು ಅಧಿಕಾರದ  ಹಗಲುಗನಸು ಕಾಣುತ್ತಿದ್ದಾರೆ. ನಿಶ್ಚಿತವಾಗಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದ ಬಿಎಸ್​ವೈ ರವರು ಮಂಡ್ಯ ಭಾಗದಲ್ಲಿ ಅಮಿತ್ ಶಾರವರು ಹೋಗಿ ಬಂದಿದ್ದಾರೆ, … Read more

SUMALATHA : ಬಿಜೆಪಿಗೆ ಸಂಸದೆ ಸುಮಲತಾ! ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಹೇಳಿದ್ದೇನು!? ವಿವರ ಇಲ್ಲಿದೆ

ಇತ್ತೀಚೆಗೆ ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ನಾರಾಯಣ ಗೌಡರು ಮಂಡ್ಯ ಸಂಸದೆ ಸುಮಲತಾ ಹಾಗೂ ಅವರ ಪುತ್ರ ಅಭಿಷೇಕ್​ ಬಿಜೆಪಿಗೆ ಬರುವ ಸುಳಿವುಕೊಟ್ಟಿದ್ದರು. ಈ ಮಧ್ಯೆ ನಿನ್ನೆ ಇದೇ ವಿಚಾರದಲ್ಲಿ ಕೇಳಿಬಂದ ಪ್ರಶ್ನೆಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಈ ಸಂಬಂಧ ಚರ್ಚೆಯಾಗಿಲ್ಲವೆಂದಿದ್ಧಾರೆ. ನಮ್ಮೆಲ್ಲ ನಾಯಕರು ರಾಜ್ಯಾಧ್ಯಂತ ಪ್ರವಾಸ ಆರಂಭ ಮಾಡಿದ್ದಾರೆ. ಅಧಿವೇಶನ ನಂತರ ಮತ್ತೆ ಪ್ರವಾಸ ಶುರು ಮಾಡ್ತೇವೆ. ಕಾಂಗ್ರೆಸ್ ನವರು ಅಧಿಕಾರದ  ಹಗಲುಗನಸು ಕಾಣುತ್ತಿದ್ದಾರೆ. ನಿಶ್ಚಿತವಾಗಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದ ಬಿಎಸ್​ವೈ ರವರು ಮಂಡ್ಯ ಭಾಗದಲ್ಲಿ ಅಮಿತ್ ಶಾರವರು ಹೋಗಿ ಬಂದಿದ್ದಾರೆ, … Read more

bus yatra :ಸಿದ್ದರಾಮಯ್ಯ ಉತ್ತರ -ಡಿಕೆಶಿವಕುಮಾರ್ ದಕ್ಷಿಣ! ಶಿವಮೊಗ್ಗಕ್ಕೆ ಫೆಬ್ರವರಿ 8-9 ಕ್ಕೆ ಕಾಂಗ್ರೆಸ್​ ಬಸ್​ ಯಾತ್ರೆ

ಕಾಂಗ್ರೆಸ್​​ ಮತದಾರರ ಒಲವು ಪಡೆದುಕೊಳ್ಳುವ ಸಲುವಾಗಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದೆ. ಈ ನಿಟ್ಟಿನಲ್ಲಿ ಇದೇ ಫೆಬ್ರವರಿ 3 ರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್​ ಪ್ರತ್ಯೇಕ ಬಸ್​ ಯಾತ್ರೆ ಕೈಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ ಯಾತ್ರೆ ಕೈಗೊಂಡರೇ, ಡಿಕೆಶಿ ದಕ್ಷಿಣ ಕರ್ನಾಟಕದಲ್ಲಿ ಯಾತ್ರೆ ಕೈಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಶಿವಮೊಗ್ಗಕ್ಕೆ ಇದೇ ಫೆಬ್ರವರಿ 8 ರಂದು ಡಿಕೆ ಶಿವಕುಮಾರ್ ಯಾತ್ರೆ ಕೈಗೊಳ್ಳಲಿದ್ದಾರೆ. 8 ಕ್ಕೆ ಶಿವಮೊಗ್ಗಕ್ಕೆ ಬಂದು ಶಿಕಾರಿಪುರ, ಸೊರಬ ಸಾಗರದಲ್ಲಿ ಪ್ರಜಾಧ್ವನಿ … Read more

bus yatra :ಸಿದ್ದರಾಮಯ್ಯ ಉತ್ತರ -ಡಿಕೆಶಿವಕುಮಾರ್ ದಕ್ಷಿಣ! ಶಿವಮೊಗ್ಗಕ್ಕೆ ಫೆಬ್ರವರಿ 8-9 ಕ್ಕೆ ಕಾಂಗ್ರೆಸ್​ ಬಸ್​ ಯಾತ್ರೆ

ಕಾಂಗ್ರೆಸ್​​ ಮತದಾರರ ಒಲವು ಪಡೆದುಕೊಳ್ಳುವ ಸಲುವಾಗಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದೆ. ಈ ನಿಟ್ಟಿನಲ್ಲಿ ಇದೇ ಫೆಬ್ರವರಿ 3 ರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್​ ಪ್ರತ್ಯೇಕ ಬಸ್​ ಯಾತ್ರೆ ಕೈಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ ಯಾತ್ರೆ ಕೈಗೊಂಡರೇ, ಡಿಕೆಶಿ ದಕ್ಷಿಣ ಕರ್ನಾಟಕದಲ್ಲಿ ಯಾತ್ರೆ ಕೈಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಶಿವಮೊಗ್ಗಕ್ಕೆ ಇದೇ ಫೆಬ್ರವರಿ 8 ರಂದು ಡಿಕೆ ಶಿವಕುಮಾರ್ ಯಾತ್ರೆ ಕೈಗೊಳ್ಳಲಿದ್ದಾರೆ. 8 ಕ್ಕೆ ಶಿವಮೊಗ್ಗಕ್ಕೆ ಬಂದು ಶಿಕಾರಿಪುರ, ಸೊರಬ ಸಾಗರದಲ್ಲಿ ಪ್ರಜಾಧ್ವನಿ … Read more

BIG EXCLUSIVE : Cafe Coffee Day : ಅವರ್ ಬಿಟ್, ಇವರ್ ಬಿಟ್​ ತೀರ್ಥಹಳ್ಳಿ ಎಲೆಕ್ಷನ್​ ಕಣಕ್ಕೆ ಬಂತು ಡಿಕೆ ಶಿವಕುಮಾರ್ ಅಳಿಯನ ಹೆಸರು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಸಹ ನಿಕ್ಕಿಯಾಗಿಲ್ಲ. ಮಾಜಿ ಸಚಿವ ಕಿಮ್ಮನೆ ರತ್ನಾಕರ್​ರವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಕೆಪಿಸಿಸಿಯಲ್ಲಿ ಇವತ್ತಿಗೂ ಸ್ಪಷ್ಟಮಾತೊಂದು ಹೊರಬಿದ್ದಿಲ್ಲ. ಆದರೆ ಇದೇ ಟಿಕೆಟ್ ವಿಚಾರದಲ್ಲಿ ಗಾಳಿಸುದ್ದಿಗಳು ಮಾತ್ರ ತೀರ್ಥಹಳ್ಳಿಯ ಮನೆ ಮನೆಗಳಿಗೂ ಹರಡುತ್ತಿದೆ. ಅತ್ತ ಆರ್​ಎಂ ಮಂಜುನಾಥ್​ ಗೌಡರು ಅಭ್ಯರ್ಥಿ ಎಂದರೆ, ಇತ್ತ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ರವರೇ ಅಭ್ಯರ್ಥಿ ಎಂಬ ನಿಲುವಿನಲ್ಲಿ ಬಣಗಳ ಪ್ರಚಾರ ನಡೆಯುತ್ತಿದೆ. ಇಬ್ಬರು ನಾಯಕರು ಒಮ್ಮತ ಆಗಾಗ ತೋರಿ, ಒಗ್ಗಟ್ಟಿನ … Read more

BIG EXCLUSIVE : Cafe Coffee Day : ಅವರ್ ಬಿಟ್, ಇವರ್ ಬಿಟ್​ ತೀರ್ಥಹಳ್ಳಿ ಎಲೆಕ್ಷನ್​ ಕಣಕ್ಕೆ ಬಂತು ಡಿಕೆ ಶಿವಕುಮಾರ್ ಅಳಿಯನ ಹೆಸರು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಸಹ ನಿಕ್ಕಿಯಾಗಿಲ್ಲ. ಮಾಜಿ ಸಚಿವ ಕಿಮ್ಮನೆ ರತ್ನಾಕರ್​ರವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಕೆಪಿಸಿಸಿಯಲ್ಲಿ ಇವತ್ತಿಗೂ ಸ್ಪಷ್ಟಮಾತೊಂದು ಹೊರಬಿದ್ದಿಲ್ಲ. ಆದರೆ ಇದೇ ಟಿಕೆಟ್ ವಿಚಾರದಲ್ಲಿ ಗಾಳಿಸುದ್ದಿಗಳು ಮಾತ್ರ ತೀರ್ಥಹಳ್ಳಿಯ ಮನೆ ಮನೆಗಳಿಗೂ ಹರಡುತ್ತಿದೆ. ಅತ್ತ ಆರ್​ಎಂ ಮಂಜುನಾಥ್​ ಗೌಡರು ಅಭ್ಯರ್ಥಿ ಎಂದರೆ, ಇತ್ತ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ರವರೇ ಅಭ್ಯರ್ಥಿ ಎಂಬ ನಿಲುವಿನಲ್ಲಿ ಬಣಗಳ ಪ್ರಚಾರ ನಡೆಯುತ್ತಿದೆ. ಇಬ್ಬರು ನಾಯಕರು ಒಮ್ಮತ ಆಗಾಗ ತೋರಿ, ಒಗ್ಗಟ್ಟಿನ … Read more

ಆರ್.ಡಿ. ಪಾಟೀಲ್ ಒಬ್ಬ ಎಲ್ಲಾ ರೀತಿಯಲ್ಲೂ ಬುದ್ಧಿವಂತ ಕ್ರಿಮಿನಲ್: ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ..

ಆರ್.ಡಿ. ಪಾಟೀಲ್ ಒಬ್ಬ ಎಲ್ಲಾ ರೀತಿಯ ಬುದ್ಧಿವಂತ ಕ್ರಿಮಿನಲ್. ಈತನನ್ನು ನಮ್ಮ ಪೊಲೀಸರು ಹಿಡಿಯಲು ಕಷ್ಟಪಟ್ಟಿದ್ದಾರೆ. ಆತ ಕಾಂಗ್ರೆಸ್ ಪಕ್ಷದವನು ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದ ಜಿಲ್ಲಾಪಂಚಾಯತ್ ನಲ್ಲಿ ನಡೆದ ಕೆಡಿಪಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆರ್.ಡಿ. ಪಾಟೀಲ್ ಕ್ರಿಮಿನಲ್ ಬ್ಯಾಕ್ ಗ್ರೌಂಡ್ ಇರುವಂತಹ ವ್ಯಕ್ತಿ  ಈತನನ್ನು ನಮ್ಮ ಪೊಲೀಸರು ಹಿಡಿಯಲು ಕಷ್ಟಪಟ್ಟಿದ್ದಾರೆ.  ಈ ಮೊದಲು ಪೊಲೀಸರು ಹಿಡಿಯಲು ಹೋದಾಗ ಆತ ತಪ್ಪಿಸಿಕೊಂಡು ಓಡಿ ಹೋಗಿದ್ದ ಆದ್ರೆ ಈ ಬಾರಿ ಪೊಲೀಸರು ಬಂಧಿಸಿದ್ದಾರೆ … Read more

ಸರ್ಕಾರಕ್ಕೆ ಇನ್ನೊಂದು ಸಮಸ್ಯೆಯಾಗಲ್ಲ: ಕೆ.ಎಸ್​.ಈಶ್ವರಪ್ಪ

ಪ್ರತಿಷ್ಟೆಗಾದರೂ ಸಚಿವರಾಗಬೇಕು ಎನ್ನುತ್ತಿದ್ದ ಕೆ.ಎಸ್​.ಈಶ್ವರಪ್ಪ, ಇದೀಗ ನಾನು ಸರ್ಕಾರಕ್ಕೆ ಇನ್ನೊಂದು ಸಮಸ್ಯೆಯಾಗಲು ಸಿದ್ಧನಿಲ್ಲ ಎನ್ನುತ್ತಿದ್ಧಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶ್ರೀಕೃಷ್ಣಪರಮಾತ್ಮನಿಗಿಂತಲೂ ಹೆಚ್ಚಿನ ತಂತ್ರಗಾರಿಕೆ ದೆಹಲಿ ನಾಯಕರು ಮಾಡುತ್ತಿದ್ಧಾರೆ. ನ್ಯಾಯಬದ್ಧ ತಂತ್ರಗಾರಿಕೆಯಿಂದಲೇ ಎಲ್ಲೆಡೆ ಬಿಜೆಪಿ ಗೆಲ್ಲುತ್ತಿದೆ, ಅನೇಕ ಕಡೆ ಹೊಸ ಹೊಸ ಮುಖಗಳಿಗೆ ಟಿಕೆಟ್ ನೀಡಿದರು. ಹಲವೆಡೆ ಹಿಂದಿನ ಎಂಎಲ್​ಎಗಳಿಗೆ ಟಿಕೆಟ್ ನೀಡಿಲ್ಲ. ಅಲ್ಲಿಯು ಸರ್ಕಾರಗಳು ಬಂದಿವೆ.ಹಾಗಾಗಿ ದೆಹಲಿ ನಾಯಕರು ತಂತ್ರಗಾರಿಕೆ ಮಾಡಿದ ಮೇಲಷ್ಟೆ ಗೊತ್ತಾಗುತ್ತದೆ. ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಬಗ್ಗೆ ಕೊನೆಯ ಅಭಿಪ್ರಾಯ ತಿಳಿಸಿದ ಮಾಜಿ … Read more

BS Yediyurappa : ಫೆಬ್ರವರಿ 27 ಕ್ಕಾ ವಿಮಾನ ನಿಲ್ದಾಣ ಉದ್ಘಾಟನೆ? ಮುಸ್ಲಿಂ ಮತ ಮತ್ತು ವಿಜಯೇಂದ್ರರ ಚರ್ಚೆ ಹಾಗೂ ಮೋದಿ ಸೂಚನೆ : ಬಿಎಸ್​ವೈ ಮಹತ್ವದ ಮಾತು!

ಶಿವಮೊಗ್ಗದಲ್ಲಿ  ಇವತ್ತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ( BS Yediyurappa) ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಎರಡು ದಿವಸ ಬಹಳ ಒಳ್ಳೆಯ ಸಭೆ ಆಯ್ತು. ದೇಶದ ಮುಂದಿನ ಮುಂದಿನ ಪರಿಸ್ಥಿತಿಗಳೇನು ಹಾಗೂ ಮುಂದಿನ ಚುನಾವಣೆ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಯಿತು .  ಪ್ರಧಾನಿ ನರೇಂದ್ರ ಮೋದಿಯವರು ಸುಮಾರು ಒಂದು ಗಂಟೆಗಳ ಕಾಲ ನಮಗೆ ಮಾರ್ಗದರ್ಶನ ನೀಡಿದರು. ಬಹಳ ಉತ್ಸಾಹದಿಂದ ನಾವೆಲ್ಲರೂ ವಾಪಸ್ ಬಂದಿದ್ದೇವೆ, ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು