belur gopalakrishna 23-06-25 ಸಚಿವರು ರಾಜೀನಾಮೆ ನೀಡಲಿ | ಬೇಳೂರು ಗೋಪಾಲ ಕೃಷ್ಣ ಹೀಗಂದಿದ್ಯಾಕೆ

sigandur bridge inauguration ಬೇಳೂರು ಗೋಪಾಲ ಕೃಷ್ಣ

belur gopalakrishna ಕಾಂಗ್ರೆಸ್​ನ ಹಿರಿಯ ಶಾಸಕ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್​ ಪಾಟೀಲ್ ರಾಜಿವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಮನೆ ಹಂಚಿಕೆ ವಿಚಾರದಲ್ಲಿ ಭ್ರಷ್ಟಚಾರವಾಗಿದೆ ಎಂದು ಆರೋಪಿಸಿರುವ ಆಡಿಯೋವೊಂದು ವೈರಲ್ ಆಗಿತ್ತು. ಈ ಆಡಿಯೋ ಸಂಬಂಧ ಇದೀಗ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಶಾಸಕ ಬೇಳೂರು ಗೋಪಾಲಕೃಷ್ಣ , ಆಡಿಯೋ ವಿಚಾರದಲ್ಲಿ ಮುಜುಗರ ತಪ್ಪಿಸಲು ಸಚಿವರು ರಾಜೀನಾಮೆ ನೀಡುವುದು ಒಳ್ಳೇಯದು ಎಂದಿದ್ದಾರೆ.   ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಳಿಬರುತ್ತಿರುವ ಆರೋಪದಿಂದಾಗಿ ಸರ್ಕಾರಕ್ಕೆ … Read more

youth congress protest shivamogga :  ರಸಗೊಬ್ಬರಗಳ ಬೆಲೆ ಹೆಚ್ಚಳ | ಕೇಂದ್ರ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್​ ಪ್ರತಿಭಟನೆ

youth congress protest shivamogga

youth congress protest shivamogga :  ರಸಗೊಬ್ಬರಗಳ ಬೆಲೆ ಹೆಚ್ಚಳ | ಕೇಂದ್ರ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್​ ಪ್ರತಿಭಟನೆ youth congress protest shivamogga : ರೈತರು ಬೆಳೆಗಳಿಗೆ ವಿತರಿಸುವ ರಸ ಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಆರೋಪಿಸಿ ಇಂದು ಕೃಷಿ ಇಲಾಖೆ ಕಚೇರಿಯ ಎದುರು ಯುವ ಕಾಂಗ್ರೆಸ್​ ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಲೇ ಬಂದಿದೆ. ಇದೀಗ ರೈತರ ಬೆಳೆಗಳಿಗೆ ವಿತರಿಸುವ … Read more

housing scheme reservation ಜೂನ್​ 23 2025 ವಸತಿ ಯೋಜನೆಯಲ್ಲಿ ಮೀಸಲಾತಿ | ಸಹಿ ಸಂಗ್ರಹಕ್ಕೆ ಮುಂದಾದ ರಾಷ್ಟ್ರಭಕ್ತ ಬಳಗ

housing scheme reservation

housing scheme reservation ಶಿವಮೊಗ್ಗ: ರಾಜ್ಯ ಸರ್ಕಾರ ವಸತಿ ಯೋಜನೆಯಡಿ ಮುಸ್ಲಿಮರಿಗೆ ಶೇ. 15ರಷ್ಟು ಮೀಸಲಾತಿ ನೀಡಿದ್ದನ್ನು ಪ್ರಶ್ನಿಸಿ ರಾಷ್ಟ್ರ ಭಕ್ತ ಬಳಗ ಹಾಗೂ ಕ್ರಾಂತಿವೀರ ಬ್ರಿಗೇಡ್‌ಯಿಂದ  ರಾಜ್ಯದ ಜನರಿಂದ ಸಹಿ ಸಂಗ್ರಹಿಸಿ ರಾಜ್ಯಪಾಲರಿಗೆ ಕಳುಹಿಸುವುತ್ತೇವೆ ಎಂದು ರಾಷ್ಟ್ರ ಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ, ಆದರೆ ಅವರ ನಡವಳಿಕೆ ಇದಕ್ಕೆ ವಿರುದ್ಧವಾಗಿದೆ. ಈ ಹಿಂದೆ ಬಜೆಟ್‌ನಲ್ಲಿ … Read more

protest against state government 21-06-25 ರಾಷ್ಟ್ರಭಕ್ತ ಬಳಗದಿಂದ ರಾಜ್ಯ ಸರ್ಕಾರದ ವಿರುದ್ದ ಬೃಹತ್​ ಪ್ರತಿಭಟನೆ | ಕಾರಣವೇನು 

protest against state government

protest against state government ರಾಷ್ಟ್ರ ಭಕ್ತ ಬಳಗದಿಂದ ರಾಜ್ಯ ಸರ್ಕಾರದ ವಿರುದ್ದ ಬೃಹತ್​ ಪ್ರತಿಭಟನೆ | ಕಾರಣವೇನು  ವಸತಿ ಯೋಜನೆಯಲ್ಲಿ ನಿರ್ಮಾಣವಾಗುವ ಮನೆಗಳಲ್ಲಿ ಮುಸ್ಲೀಮರಿಗೆ ಶೇ 15 ರಷ್ಟು ಮೀಸಲಿಡಲು ರಾಜ್ಯ ಸರ್ಕಾರ  ತೀರ್ಮಾನಿಸಿದ್ದು, ಇದರ ವಿರುದ್ದವಾಗಿ ರಾಷ್ಟ್ರ ಭಕ್ತ ಬಳಗದ ವತಿಯಿಂದ ನಗರದಲ್ಲಿ  ಜೂನ್​ 25 ರಂದು ರಾಮಣ್ಣ ಶೆಟ್ಟಿ ಪಾರ್ಕ್​​ನಿಂದ ಶಿವಪ್ಪನಾಯಕ ವೃತ್ತದ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದೇವೆ ಎಂದು ರಾಷ್ಟ್ರ ಭಕ್ತ​ ಬಳಗದ ಪ್ರಮುಕರಾದ ಕೆ ಈ ಕಾಂತೇಶ್​ ಹೇಳಿದರು. … Read more

sn channabasappa 20-06-25:  ತುಂಗಾ ಹಳೇ ಸೇತುವೆ ಜಾಗದಲ್ಲಿ ನಿರ್ಮಾಣವಾಗುತ್ತಾ ಹೊಸ ಸೇತುವೆ | ಶಾಸಕರಿಂದ ಮಹತ್ವದ ಹೆಜ್ಜೆ

sn channabasappa

sn channabasappa :  ತುಂಗಾ ಹಳೇ ಸೇತುವೆ ಜಾಗದಲ್ಲಿ ನಿರ್ಮಾಣವಾಗುತ್ತಾ ನೂತನ ಸೇತುವೆ | ಶಾಸಕರಿಂದ ಮಹತ್ವದ ಹೆಜ್ಜೆ ಶಿವಮೊಗ್ಗ, ನಗರದ ತುಂಗಾ ನದಿಗೆ ನೂತನ ಸೇತುವೆ ನಿರ್ಮಿಸಲು ಅನುದಾನ ನೀಡುವ ಕುರಿತಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ  ಈ ಸಂದರ್ಭದಲ್ಲಿ, ಲೋಕೋಪಯೋಗಿ ಇಲಾಖೆ ವತಿಯಿಂದ ಈಗಾಗಲೇ ಸಿದ್ಧಪಡಿಸಲಾದ ನೂತನ ಸೇತುವೆಯ ಪ್ಲಾನ್ ಮತ್ತು ಅಂದಾಜು ಪಟ್ಟಿಯನ್ನು ಸಚಿವರಿಗೆ ಹಸ್ತಾಂತರಿಸಲಾಯಿತು. ಹಾಗೆಯೇ ಸಾರ್ವಜನಿಕ ಸುರಕ್ಷತೆ … Read more

by raghavendra shivamogga 19-06-25 : ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ ದಂಧೆಯನ್ನು ನಿಲ್ಲಿಸಿ | ಬಿವೈ ರಾಘವೇಂದ್ರ 

by raghavendra shivamogga

by raghavendra shivamogga ಶಿವಮೊಗ್ಗ : ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ ದಂಧೆ ಹೆಚ್ಚಾಗಿದ್ದು, ಇದರಿಂದ ಅಧಿಕಾರಿಗಳು ಕಣ್ಣೀರು ಹಾಕುತ್ತಿದ್ದಾರೆ.ಅಧಿಕಾರಿಗಳಿಗೆ ವರ್ಗಾವಣೆ ಮೂಲಕ ಹಿಂಸೆ ನೀಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಅಧಿಕಾರಿಯನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಎರಡು ವರ್ಷಗಳವರೆಗೆ ವರ್ಗಾವಣೆ ಮಾಡಬಾರದು ಎಂಬ ನಿಯಮವಿದೆ. ಆದರೆ ಈ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ಏಕೆ ವರ್ಗಾವಣೆ ಮಾಡುತ್ತಿದ್ದಾರೆ ಎಂಬುದು … Read more

political news shivamogga ಜಾತಿಗಣತಿ ಜಾರಿಗೆ ತರಲು ಆಗದಿದ್ದರೆ ಸಿಎಂ ಸ್ಥಾನಕ್ಕೆ ರಾಜನಾಮೆ ನೀಡಿ | ಸಿಎಂ ಸಿದ್ದರಾಮಯ್ಯರಿಗೆ ಪತ್ರಬರೆದ ಕೆ.ಎಸ್.​ಈ

political news shivamogga

political news shivamogga ಸಿಎಂ ಸಿದ್ದರಾಮಯ್ಯರಿಗೆ ಮುಖ್ಯಮಂತ್ರಿ ಸ್ಥಾನವನ್ನ ಪಣಕ್ಕಿಟ್ಟು ಸವಾಲು ಸ್ವೀಕರಿಸಿ ಜಾತಿಗಣತಿಯನ್ನ ಜಾರಿ ತನ್ನಿ,ಜಾರಿಗೆ ತರಲು ಆಗಲ್ಲ ಎಂದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಪತ್ರವನ್ನು ಬರೆದಿದ್ದೇನೆ ಎಂದು ಮಾಜಿ ಡಿಸಿಎಂ ಕೆ ಎಸ್​ ಈಶ್ವರಪ್ಪ ಹೇಳಿದರು. ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಹಿಂದುಳಿದವರನ್ನು  ದಲಿತರನ್ನು ಬೆದರುಗೊಂಬೆ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ಇದರಿಂದ ರಾಜ್ಯದ ದಲಿತರಿಗೆ,ಹಿಂದುಳಿದವರಿಗೆ ಸಿಎಂ ಸಿದ್ದರಾಮಯ್ಯ  ದೋಹ ಮಾಡಿದ್ದಾರೆ. ರಾಜ್ಯದಲ್ಲಿ ಜಾತಿಗಣತಿಯನ್ನ ಜಾರಿಗೆ ತರಲೇ ಬೇಕು. … Read more

today short news : olx ಮೂಲಕ ಲಕ್ಷಾಂತರ ರೂಪಾಯಿ ವಂಚನೆ ಸೇರಿದಂತೆ ಟಾಪ್​ 02 ಚಟ್​ಪಟ್ ಸುದ್ದಿ

Railway technical inspectionpolice register a POCSO case against a 55-year-old man Cyber crimeostponed bsy case to september 2 Shivamogga District Court

OLX ಮುಖಾಂತರ ಶಿವಮೊಗ್ಗದ ಬ್ಯಾಂಕ್ ಉದ್ಯೋಗಿಗೆ ಲಕ್ಷಾಂತರ ರೂ. ವಂಚನೆ OLX ಮೂಲಕ ಕಾರು ಖರೀದಿಸಲು ಹೋಗಿ ಶಿವಮೊಗ್ಗದ ಬ್ಯಾಂಕ್ ಉದ್ಯೋಗಿಯೊಬ್ಬರು ₹3.35 ಲಕ್ಷ ಕಳೆದುಕೊಂಡಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ವ್ಯಕ್ತಿಯೊಬ್ಬ OLXನ ಲ್ಲಿ ಕಾರು ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿದ್ದ. ಆತನ ಮಾತನ್ನು ನಂಬಿದ ಉದ್ಯೋಗಿ, ಮೊದಲು 6 ಸಾವಿರ ಮುಂಗಡವಾಗಿ ನೀಡಿದ್ದಾರೆ. ನಂತರ, ದೆಹಲಿಯಲ್ಲಿ ಕಾರಿದೆ ಎಂದು ಹೇಳಿ, ಉಳಿದ ₹3.35 ಲಕ್ಷವನ್ನು ಬ್ಯಾಂಕ್ ಖಾತೆಗೆ ಹಾಕಿಸಿಕೊಂಡಿದ್ದಾನೆ. … Read more

education minister madhu bangarappa 14-06-25 :  ಬೆಂಗಳೂರಿನಲ್ಲಿ ಕ್ಯಾನ್ಸರ್​ ಪೀಡಿತ ವಸತಿ ಶಾಲೆ | ಮಧು ಬಂಗಾರಪ್ಪ ಹೇಳಿದ್ದೇನು 

how to meet S Madhu Bangarappa today education minister madhu bangarappa

education minister madhu bangarappa :  ಬೆಂಗಳೂರಿನಲ್ಲಿ ಕ್ಯಾನ್ಸರ್​ ಪೀಡಿತ ವಸತಿ ಶಾಲೆ | ಮಧು ಬಂಗಾರಪ್ಪ ಹೇಳಿದ್ದೇನು  education minister madhu bangarappa : ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಉಚಿತ  ಚಿಕಿತ್ಸೆ ಹಾಗೂ ಉಚಿತ ವಿದ್ಯಾಭ್ಯಾಸ ನೀಡುವ ಉದ್ದೇಶದಿಂದ ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್​ ಆಸ್ಪತ್ರೆ ಬಳಿ  ಕ್ಯಾನ್ಸರ್ ಪೀಡಿತ ವಸತಿ ಶಾಲೆಯನ್ನು ತೆರೆಯಲು ಯೋಜಿಸಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎನ್‌ಜಿಒ ಮಾಹಿತಿ ಪ್ರಕಾರ ರಾಜ್ಯದಲ್ಲಿ … Read more

madhu bangarppa in shivamogga 14 / ಶಿವಮೊಗ್ಗಕ್ಕೆ ಇಂದು ಮಧು ಬಂಗಾರಪ್ಪ ಆಗಮನ!/ ಜನ ಅಹವಾಲು ಸಲ್ಲಿಸಬಹುದು!

madhu bangarappa today madhu bangarppa in shivamoggamadhu Bangarappa madhu bangarappa

madhu bangarppa in shivamogga  ಸಚಿವ ಮಧು ಬಂಗಾರಪ್ಪ ಇಂದು ಶಿವಮೊಗ್ಗದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿ – ಸಂಪೂರ್ಣ ಪ್ರವಾಸ ವಿವರ ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಇಂದು (ಜೂನ್ 14, 2025, ಶನಿವಾರ) ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಪ್ರವಾಸ ಕಾರ್ಯಕ್ರಮದ ಸಂಪೂರ್ಣ ವಿವರ ಹೀಗಿದೆ: ಬೆಳಿಗ್ಗೆ 9:30: ಸಚಿವರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು