ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್​ರವರಿಗೆ ಕಾಂಗ್ರೆಸ್​ ಟಿಕೆಟ್ ಖಚಿತ

ಶಿವಮೊಗ್ಗ:  ತೀರ್ಥಹಳ್ಳಿಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕಿಮ್ಮನೆ ರತ್ನಾಕರ್​ರವರಿಗೆ ಸಿಗಲಿದೆ. ಅವರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೊಂದಲಪಡುವ ಅವಶ್ಯಕತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್ ಹೇಳಿದ್ದಾರೆ. ಕ್ಷೇತ್ರದ ಮತದಾರರಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್ ಹೇಳಿದ್ದಾರೆ.  ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು … Read more

ಶರಾವತಿ ಸಂತ್ರಸ್ತರ ಪರ ಸಂಸತ್​ನಲ್ಲಿ, ಮೋದಿ ಸರ್ಕಾರಕ್ಕೆ ಸಂಸದ B.Y. ರಾಘವೇಂದ್ರರವರು ಸಲ್ಲಿಸದ ಮನವಿಯಲ್ಲಿ ಏನಿದೆ? ವಿವರ ಓದಿ

ಶಿವಮೊಗ್ಗ,: ಸಂಸದ ಬಿ.ವೈ. ರಾಘವೇಂದ್ರರವರು ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಕುಟುಂಬಗಳ ಪರವಾಗಿ ದೇಶದ ಗಮನ ಸೆಳೆದಿದ್ದಾರೆ. ಸಾವಿರಾರು ಶರಾವತಿ ಮುಳುಗಡೆ ಸಂತ್ರಸ್ತ  ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರು ಹಾಗೂ ಸದನದ ಗಮನಕ್ಕೆ ತಂದರು ಸಂಸದರ ಸದನದ ಗಮನಕ್ಕೆ ತಂದ ಅಂಶಗಳು  ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿನ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು … Read more

ಹರತಾಳು ಹಾಲಪ್ಪರವರು ಶರಾವತಿ ಸಂತ್ರಸ್ತರಿಗಾಗಿ ಧರ್ಮಸ್ಥಳದಲ್ಲಿ ನ್ಯಾಯ ಕೇಳಲು ಹೋಗಿದ್ದಕ್ಕೆ ಕಾಂತಾರ ಮಹಿಮೆ ಕಾರಣ

ಇತ್ತೀಚೆಗಷ್ಟೆ ಶರಾವತಿ ಸಂತ್ರಸ್ತರನ್ನು ಕರೆದುಕೊಂಡು ಸಾಗರ ಶಾಸಕ ಹರತಾಳು ಹಾಲಪ್ಪನವರು ಧರ್ಮಸ್ಥಳಕ್ಕೆ ಹೋಗಿದ್ದರು. ಅಲ್ಲಿ ಮಂಜುನಾಥಸ್ವಾಮಿಯ ಸನ್ನಿಧಿಯಲ್ಲಿ ಮನವಿ ಪತ್ರಗಳನ್ನು ಇಟ್ಟು, ಸಂತ್ರಸ್ತರು ತಮ್ಮ ಸಮಸ್ಯೆಯನ್ನು ಇತ್ಯರ್ಥ ಪಡಿಸುವಂತೆ ಕೋರಿಕೆ ಸಲ್ಲಿಸಿದ್ದರು. ಈ ಸಂಬಂಧ ಟುಡೆಯಲ್ಲಿನ ವರದಿ ಇಲ್ಲಿದೆ : ಧರ್ಮಸ್ಥಳ ಮಂಜುನಾಥ ಸ್ವಾಮಿಯ ಮೊರೆ ಹೋದ ಶರಾವತಿ ಸಂತ್ರಸ್ತರು/ ದೇವರಿಗೆ ಮನವಿ ಸಲ್ಲಿಸಿ ಪೂಜೆ/ ಕೋರಿಕೆ ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ … Read more

ಹರತಾಳು ಹಾಲಪ್ಪರವರು ಶರಾವತಿ ಸಂತ್ರಸ್ತರಿಗಾಗಿ ಧರ್ಮಸ್ಥಳದಲ್ಲಿ ನ್ಯಾಯ ಕೇಳಲು ಹೋಗಿದ್ದಕ್ಕೆ ಕಾಂತಾರ ಮಹಿಮೆ ಕಾರಣ

ಇತ್ತೀಚೆಗಷ್ಟೆ ಶರಾವತಿ ಸಂತ್ರಸ್ತರನ್ನು ಕರೆದುಕೊಂಡು ಸಾಗರ ಶಾಸಕ ಹರತಾಳು ಹಾಲಪ್ಪನವರು ಧರ್ಮಸ್ಥಳಕ್ಕೆ ಹೋಗಿದ್ದರು. ಅಲ್ಲಿ ಮಂಜುನಾಥಸ್ವಾಮಿಯ ಸನ್ನಿಧಿಯಲ್ಲಿ ಮನವಿ ಪತ್ರಗಳನ್ನು ಇಟ್ಟು, ಸಂತ್ರಸ್ತರು ತಮ್ಮ ಸಮಸ್ಯೆಯನ್ನು ಇತ್ಯರ್ಥ ಪಡಿಸುವಂತೆ ಕೋರಿಕೆ ಸಲ್ಲಿಸಿದ್ದರು. ಈ ಸಂಬಂಧ ಟುಡೆಯಲ್ಲಿನ ವರದಿ ಇಲ್ಲಿದೆ : ಧರ್ಮಸ್ಥಳ ಮಂಜುನಾಥ ಸ್ವಾಮಿಯ ಮೊರೆ ಹೋದ ಶರಾವತಿ ಸಂತ್ರಸ್ತರು/ ದೇವರಿಗೆ ಮನವಿ ಸಲ್ಲಿಸಿ ಪೂಜೆ/ ಕೋರಿಕೆ ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ … Read more

ಶಿವಮೊಗ್ಗ ಎಲೆಕ್ಷನ್ ಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಆಯನೂರು.., ಹಿಂದಿನಂತೆ ಈ ಬಾರಿ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.ಆಯನೂರಿಗೆ ರುದ್ರೆಗೌಡರು ಸಾಥ್ ನೀಡುವುದು ನಿಜವೇ?

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ  ಪುತ್ರನನ್ನು ತಮ್ಮ ಉತ್ತರಾಧಿಕಾರಿಯಾಗಿ ಮಾಡಲು ಕೆ.ಎಸ್.ಈಶ್ವರಪ್ಪ ಪ್ರಯತ್ನ ನಡೆಸುತ್ತಿರುವಾಗಲೇ ಮಾಜಿ ಸಂಸದ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಆಯನೂರು ಮಂಜುನಾಥ್ 2023ರ ಚುನಾವಣೆಗೆ ತಾವು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.   ವಿದ್ಯಾರ್ಥಿ ಜೀವನದಿಂದಲೂ ಸಂಘ ಪರಿವಾರದಲ್ಲಿದ್ದು ಕಳೆದ 5 ದಶಕಗಳಿಂದ ವಿವಿಧ ವರ್ಗದ ಶ್ರಮಿಕರ ಪರ ಹೋರಾಟದ ನೇತೃತ್ವ ವಹಿಸಿಕೊಂಡು ಬಂದಿರುವ ಅವರು ಶಿವಮೊಗ್ಗ ನಗರದ ಜನರ ಶಾಂತಿಯುತ ಬದುಕಿಗೆ ಅವಕಾಶ ಕಲ್ಪಿಸುವುದೇ  ಪ್ರಥಮ ಆದ್ಯತೆಯಂತೆ. 1994ರಲ್ಲಿ … Read more

ಶಿವಮೊಗ್ಗದ 3 ಕ್ಷೇತ್ರಗಳಿಗೆ ಜೆಡಿಎಸ್​ ಅಭ್ಯರ್ಥಿಗಳ ಘೋಷಣೆ/ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

ಜಾತ್ಯಾತೀತ ಜನತಾದಳ ಇವತ್ತು ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 93 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ನಿಕ್ಕಿಯಾಗಿದೆ.  ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT ನಮ್ಮ ಸೋಶಿಯಲ್​ ಮೀಡಿಯಾ :   ಟ್ವಿಟ್ಟರ್ : ಫೇಸ್​ಬಕ್  : ಇನ್​ಸ್ಟಾಗ್ರಾಮ್  : ಟೆಲಿಗ್ರಾಂ : ವಾಟ್ಸ್ಯಾಪ್​ ಮಲೆನಾಡು ಟುಡೆ. ಕಾಂ, … Read more

ಶಿವಮೊಗ್ಗದ 3 ಕ್ಷೇತ್ರಗಳಿಗೆ ಜೆಡಿಎಸ್​ ಅಭ್ಯರ್ಥಿಗಳ ಘೋಷಣೆ/ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

ಜಾತ್ಯಾತೀತ ಜನತಾದಳ ಇವತ್ತು ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 93 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ನಿಕ್ಕಿಯಾಗಿದೆ.  ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT ನಮ್ಮ ಸೋಶಿಯಲ್​ ಮೀಡಿಯಾ :   ಟ್ವಿಟ್ಟರ್ : ಫೇಸ್​ಬಕ್  : ಇನ್​ಸ್ಟಾಗ್ರಾಮ್  : ಟೆಲಿಗ್ರಾಂ : ವಾಟ್ಸ್ಯಾಪ್​ ಮಲೆನಾಡು ಟುಡೆ. ಕಾಂ, … Read more

ಮುಂದಿನ ಸಲ ಕುಮಾರಸ್ವಾಮಿಯೇ ಸಿಎಂ?/ಶಿವಮೊಗ್ಗದ ಈ ದೇವಾಲಯದಲ್ಲಿ ಸಿಕ್ಕಿತು ಹೂವಿನ ಪ್ರಸಾದ? ಏನಿದು ವಿಶೇಷ ಇಲ್ಲಿದೆ ನೋಡಿ

ಮಾಜಿ ಸಿಎಂ ಜೆಡಿಎಸ್​ ವರಿಷ್ಟ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy,) ರಾಜ್ಯದೆಲ್ಲೆಡೆ ಪ್ರವಾಸ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳಿಗೂ ಮೊದಲೇ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಂಡು ಚುನಾವಣಾ ರಥಯಾತ್ರೆ ನಡೆಸ್ತಿದ್ದಾರೆ. ಇದರ ಮಧ್ಯೆ ಅವರ ಹುಟ್ಟುಹಬ್ಬವನ್ನು ಜೆಡಿಎಸ್​ನ ಕಾರ್ಯಕರ್ತರು ಅದ್ದೂರಿಯಾಗಿ ಆಚರಿಸ್ತಿದ್ದಾರೆ. ಇದನ್ನು ಸಹ ಓದಿ : ರೈತರೇ ಎಚ್ಚರ, ಜೇಡಿಮಣ್ಣು ಕೊಟ್ಟು ಗೊಬ್ಬರ ಅಂತಾರೆ …ಹುಷಾರ್..ಇಲ್ಲಿದೆ ನೋಡಿ ಸಾಕ್ಷಿ  ಇದಕ್ಕೆ ಪೂರಕವಾಗಿ ಶಿವಮೊಗ್ಗದ ಪಿಳ್ಳಂಗೆರೆಯಲ್ಲಿಯು ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್​ (Sharada Puryanaik,) ಹಾಗೂ ಜೆಡಿಎಸ್​ ಕಾರ್ಯಕರ್ತರು ಪಿಳ್ಳಂಗೆರೆಯ ಲಕ್ಷ್ಮೀವೆಂಕಟರಮಣ … Read more

ಭದ್ರಾವತಿ ವಿಐಎಸ್​ಎಲ್​ ಗಾಗಿ ಕೇಂದ್ರ ಸರ್ಕಾರದ ಮುಂದೆ ಡಿಮ್ಯಾಂಡ್ ಇಟ್ಟ ಸಂಸದ​ ಬಿ.ವೈ. ರಾಘವೇಂದ್ರ​

ಸಂಸದ ಬಿ.ವೈ ರಾಘವೇಂದ್ರ  (@BYRBJP) ಸಂಸತ್​ ಅಧಿವೇಶನದಲ್ಲಿ ಪಾಲ್ಗೊಂಡಿದ್ಧಾರೆ. ಅಧಿವೇಶನದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಮಾತನಾಡಿದ ಅವರು, ನಂತರ ಭದ್ರಾವತಿ ವಿಐಎಸ್​ಎಲ್​ ಅಭಿವೃದ್ಧಿಗಾಗಿ ಮನವಿ ಪತ್ರ ಹಿಡಿದು ಸಂಸತ್ ಆವರಣದಲ್ಲಿ ಓಡಾಡಿದ್ದಾರೆ. ಇದನ್ನು ಸಹ ಓದಿ ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ ಈ ಸಂಬಂಧ ವಿತ್ತ ಸಚಿವೆ (@FinMinIndia) ನಿರ್ಮಲಾ ಸೀತಾರಾಮನ್​ರವರನ್ನು (@nsitharaman) ಭೇಟಿಯಾದ ಬಿವೈ ರಾಘವೇಂದ್ರರವರು. ಎಸ್​ಎಐಎಲ್​ ಮೂಲಕ ಭದ್ರಾವತಿಯ … Read more

ಬಿಜೆಪಿ ಸೇರಲು, ನನಗೆ ಬಿ.ವೈವಿಜಯೇಂದ್ರ ಹಣ ಕೊಡಲು ಬಂದಿದ್ದರು/ ಬಾಂಬೆ ಡೇ ಸ್​ನ ‘ವಿಶ್ವ’ ​ ರಹಸ್ಯ

ವಿಧಾನಪರಿಷತ್ ಸದಸ್ಯ ಹೆಚ್​.ವಿಶ್ವನಾಥ್​ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ನಿನ್ನೆ ಮೈಸೂರಿನಲ್ಲಿ ಪ್ರೆಸ್​ಮೀಟ್​ನಲ್ಲಿ ಮಾತನಾಡಿರೋ ಅವರು, ನನಗೆ ಬಿಜೆಪಿ ಸೇರಲು ದುಡ್ಡುಕೊಡಲು ಬಂದಿದ್ದರು ಎಂದು ಆರೋಪಿಸಿದ್ದಾರೆ. ಅಷ್ಟೆಅಲ್ಲದೆ ಹೀಗೆ ದುಡ್ಡು ಕೊಡಲು ಬಂದವರು ಬಿ.ವೈವಿಜಯೆಂದ್ರ ಎಂದು ದೂರಿದ್ದಾರೆ.  ಇದನ್ನು ಸಹ ಓದಿ ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ ನಾನು ಬಿಜೆಪಿ ಸೇರುವುದಕ್ಕಾಗಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ನನಗೆ ದುಡ್ಡು ಕೊಡಲು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು