shivamogga news today : ಮುನಿಸು ಬದಿಗೊತ್ತಿ ಬಿಎಸ್​ವೈ ಮೊಮ್ಮಗನ ಆರತಕ್ಷತೆಯಲ್ಲಿ ಕೆ ಎಸ್​ ಈಶ್ವರಪ್ಪ ಭಾಗಿ

shivamogga news today

shivamogga news today : ಮುನಿಸು ಬದಿಗೊತ್ತಿ ಬಿಎಸ್​ವೈ ಮೊಮ್ಮಗನ ಆರತಕ್ಷತೆಯಲ್ಲಿ ಕೆ ಎಸ್​ ಈಶ್ವರಪ್ಪ ಬಿವೈ ರಾಘವೇಂದ್ರರವರ ಮಗನ ಮದುವೆ ಅದ್ಧೂರಿಯಾಗಿ ನಡೆದಿದ್ದು ಇವತ್ತು ಶಿಕಾರಿಪುರದಲ್ಲಿ ಆರತಕ್ಷತೆ ನಡೆಯುತ್ತಿದೆ. ವಿಶೇಷ ಅಂದರೆ, ಈ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ ಪಾಲ್ಗೊಂಡಿದ್ದು, ತಮ್ಮ ಬಹುಕಾಲದ ಗೆಳಯರು ಆದ ಬಿಎಸ್​ವೈ ರನ್ನು ಕುಶಲೋಪಚರಿ ವಿಚಾರಿಸಿದರಷ್ಟೆ ಅಲ್ಲದೆ ವಿಜಯೇಂದ್ರ ಹಾಗೂ ರಾಘವೇಂದ್ರರನ್ನು ಬೆನ್ನುತಟ್ಟಿ ಆಶೀರ್ವಾದ ಮಾಡಿದರು. ವಿವಿಧ ಕಾರಣಕ್ಕೆ ಬಿಎಸ್​ ವೈ ಕುಟುಂಬದ ವಿರುದ್ಧ ಸಿಡಿದಿದ್ದ ಕೆಎಸ್​ ಈಶ್ವರಪ್ಪ … Read more

caste census in karnataka 10-06-2025 :  ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ

Karnataka Caste Census

caste census in karnataka :  ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಜಾತಿಗಣತಿ ವಿಚಾರವಾಗಿ ಜೂನ್​ 12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಸಚಿವ ಸಂಪುಟ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಮತತ್ತೊಮ್ಮೆ ಜಾತಿಗಣತಿ ನಡೆಯಲಿದೆ ಎಂದು ಎಐಸಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಲ್ ಹೇಳಿದ್ದಾರೆ. caste census in karnataka   ಈಗಾಗಲೇ ದೇಶದಾದ್ಯಂತ ಜಾತಿಗಣತಿ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಗೆಯೇ ರಾಜ್ಯದಲ್ಲಿ ನಡೆದ ಜಾತಿಗಣತಿ ಬಗ್ಗೆ ಎಲ್ಲೆಡೆ ಅಪಸ್ವರಗಳು ಕೇಳಿ ಬಂದಿವದೆ. ಇದರ ನಡುವೆ ಇಂದು ​ಮುಖ್ಯಮಂತ್ರಿ … Read more

bjp protest against congress ಜೂನ್​ 13 ರಂದು ರಾಜ್ಯ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ | ಕಾರಣವೇನು

bjp protest against congress

bjp protest against congress ಆರ್​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನ ಸಾವನ್ನಪ್ಪಿರುವ ಪ್ರಕರಣದ ವಿಚಾರವಾಗಿ ಜೂನ್​ 13 ರಂದು ಸಿಎಂ ಸಿದ್ದರಾಮಯ್ಯರವರ ಮನೆಯನ್ನು ಮುತ್ತಿಗೆ ಹಾಕುತ್ತೇವೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಇಂದು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್​ 4 ನ್ನು  ರಾಜ್ಯದ ಇತಿಹಾಸದಲ್ಲಿ  ಕರಾಳ ದಿನ ಎಂದು ಕರೆಯಲಾಗುತ್ತದೆ. ಆರ್​ಸಿಬಿ ಗೆದ್ದ ಖುಷಿಯಲ್ಲಿ ದೇಶದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿತ್ತು. ಆದರೆ ಇತ್ತ ಪ್ರಚಾರದ ಸಲುವಾಗಿ ಇಬ್ಬರು ದಿಗ್ಗಜರ ನಡುವೆ … Read more

by raghavendra son marriage photos 08-06-2025 / ಬಿ.ಎಸ್.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಯಲ್ಲಿ ಗಣ್ಯರ ದಂಡು ಯಾರೆಲ್ಲಾ ಬಂದಿದ್ದರು! ಇಲ್ಲಿದೆ ನೋಡಿ

by raghavendra son marriage photos

by raghavendra son marriage photos  ಬಿ.ಎಸ್.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಯಲ್ಲಿ ಗಣ್ಯರ ದಂಡು: ರಾಕಿಂಗ್ ಸ್ಟಾರ್ ಯಶ್ ಭಾಗಿ, ಅಭಿಮಾನಿಗಳ ಕಲರವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದಲ್ಲಿ ವಿವಾಹ ಸಂಭ್ರಮ ಮನೆ ಮಾಡಿದ್ದು, ಸಂಸದ ಬಿ.ವೈ. ರಾಘವೇಂದ್ರ ಅವರ ಪುತ್ರ ಸುಭಾಷ್ ಮತ್ತು ಶ್ರಾವಣಾ ಅವರ ಅದ್ಧೂರಿ ಆರತಕ್ಷತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಳೆದ ರಾತ್ರಿ ನೆರವೇರಿತು. ಈ ಅದ್ದೂರಿ ಕಾರ್ಯಕ್ರಮದಲ್ಲಿ ರಾಜಕೀಯ ಮತ್ತು ಚಲನಚಿತ್ರ ರಂಗದ ಅನೇಕ ಗಣ್ಯರು ಭಾಗವಹಿಸಿ ನವದಂಪತಿಗೆ ಶುಭ ಹಾರೈಸಿದರು. … Read more

politics in shivamogga : 06-06-2025  ಪೊಲೀಸರ ಅಮಾನತನ್ನು ವಿರೋಧಿಸಿ ನಗರ ಬಿಜೆಪಿ ಪ್ರತಿಭಟನೆ 

politics in shivamogga

politics in shivamogga : 06-06-2025  ಪೊಲೀಸರ ಅಮಾನತನ್ನು ವಿರೋಧಿಸಿ ನಗರ ಬಿಜೆಪಿ ಪ್ರತಿಭಟನೆ  politics in shivamogga : ಆರ್​ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಅವಘಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಸರ್ಕಾರ ಬೆಂಗಳೂರು ನಗರ ಪೊಲೀಸ್​  ಆಯುಕ್ತ ದಯಾನಂದ್​ ಸೇರಿದಂತೆ 06 ಮಂದಿ ಪೊಲೀಸರನ್ನು ಅಮಾನತುಗೊಳಿಸಿದೆ. ಈ ಹಿನ್ನೆಲೆ ಕಾಂಗ್ರೆಸ್​ ಸರ್ಕಾರದ ಈ ಕ್ರಮಕ್ಕೆ ವಿರೋದಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಅದರಂತೆ ಇಂದು ಶಿವಮೊಗ್ಗದ ನಗರ ಬಿಜೆಪಿ ಕಾಂಗ್ರೆಸ್​ ಸರ್ಕಾರದ ಅಮಾನತು ಕ್ರಮವನ್ನು ವಿರೋಧಿಸಿ … Read more

mla araga jnanendra :  ಹಣದಿಂದ ಜನರ ಸಾವನ್ನು ಅಳೆಯಬೇಡಿ | ಆರಗ ಜ್ಞಾನೇಂದ್ರ

Aaraga Jnanendra Son mla araga jnanendra

mla araga jnanendra :  ಆರ್​ಸಿಬಿ ವಿಜಯೋತ್ಸವದಲ್ಲಿ ನಿನ್ನೆ 11 ಜನ ಅಮಾಯಕರು ಮೃತಪಟ್ಟಿದ್ದು, ರಾಜ್ಯ ಸರ್ಕಾರ ಪ್ರತಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಘೋಷಿಸಿದೆ. ಆದರೆ ಸರ್ಕಾರ ಜನರ ಸಾವನ್ನು ಹಣದ ಮೂಲಕ ಅಳೆಯಬಾರದು ಎಂದು ಮಾಜಿ ಗೃಹಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ ಸಾವನ್ನಪ್ಪಿದ್ದವರ ಆತ್ಮಕ್ಕೆ ಶ್ರದ್ದಾಂಜಲಿ ಸಲ್ಲಿಸುತ್ತೇನೆ. ಮೃತರ ಕುಟುಂಬಕ್ಕೆ 10 … Read more

kimmane ratnakar : ಕೆಪಿಸಿಸಿ ನಿಯೋಗಕ್ಕೆ ಕಿಮ್ಮನೆ ರತ್ನಾಕರ್​ ನೇಮಕ | ಡಿಕೆ ಶಿವಕುಮಾರ್​ ಆದೇಶ

kimmane ratnakar

kimmane ratnakar : ಕೆಪಿಸಿಸಿ ನಿಯೋಗಕ್ಕೆ ಕಿಮ್ಮನೆ ರತ್ನಾಕರ್​ ನೇಮಕ | ಡಿಕೆ ಶಿವಕುಮಾರ್​ ಆದೇಶ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ ಪ್ರಕರಣಗಳ ಬಗ್ಗೆ ತಿಳಿದುಕೊಳ್ಳಲು ಕೆಪಿಸಿಸಿ ವತಿಯಿಂದ ನಿಯೋಗವೊಂದನ್ನು ಕಳುಹಿಸಲಾಗಿದೆ. ಈ ನಿಯೋಗಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಅವರನ್ನು ನೇಮಕ ಮಾಡಲಾಗಿದೆ. ಕಿಮ್ಮನೆ ರತ್ನಾಕರ್​ರವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಕಿಮ್ಮನೆ ರತ್ನಾಕರ್​ ಸೇರಿದಂತೆ ಇತರರು ಘಟನೆ ನಡೆದ ಪ್ರದೇಶಗಳಲ್ಲಿ ಬೇಟಿ … Read more

youth congress ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತ್ವರಿತಗತಿಯಲ್ಲಿ ಸಿಗುವಂತೆ ಕ್ರಮ ಕೈಗೊಳ್ಳಿ | ಯೂತ್​ ಕಾಂಗ್ರೆಸ್​ ಆಗ್ರಹ

youth congress

youth congress  ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಸಕಾಲದಲ್ಲಿ ಸಿಗದೇ ವಿದ್ಯಾರ್ಥಿಗಳು-ಪೋಷಕರು ಆತಂಕ್ಕೊಳಗಾಗುತ್ತಿದ್ದಾರೆ. ಹಾಗಾಗಿ ಪ್ರಮಾಣಪತ್ರಗಳನ್ನು ಶೀಘ್ರವಾಗಿ ನೀಡಬೇಕೆಂದು  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯುವ ಕಾಂಗ್ರೆಸ್ ಆಗ್ರಹಿಸಿದೆ. youth congress ಯೂತ್​ ಕಾಂಗ್ರೆಸ್​ನ ಆಗ್ರಹವೇನು ಈ ಕುರಿತು ಇಂದು ಶಿವಮೊಗ್ಗದ  ತಹಶೀಲ್ದಾರ್​ ಕಚೇರಿ ಎದುರು ಪ್ರತಿಭಟನೆ ನಡೆಸಿ ಯೂತ್​ ಕಾಂಗ್ರೆಸ್​ ಸರ್ಕಾರದ ನಿಯಮಾವಳಿಗಳಂತೆ ಯಾವುದೇ ಶಾಲಾ – ಕಾಲೇಜಿನ ಪ್ರವೇಶಕ್ಕೆ, ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹಂಚಿಕೆಗೆ ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ. … Read more

k s eshwarappa 0 : ರಾಜ್ಯ ಸರ್ಕಾರ ಧರ್ಮಕ್ಕೆ ಹಾಗೂ ಸಂವಿಧಾನಕ್ಕೆ ಅನ್ಯಾಯ ಮಾಡ್ತಿದೆ | ಕೆ ಎಸ್​ ಈಶ್ವರಪ್ಪ

Lokayukta case k s Eshwarappa family

k s eshwarappa : ಕಾಂಗ್ರೆಸ್​ ಸರ್ಕಾರ ಧರ್ಮಕ್ಕೆ ಹಾಗೂ ಸಂವಿಧಾನಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಕೆ ಎಸ್​ ಈಶ್ವರಪ್ಪ ಹೇಳಿದ್ದಾರೆ. ಇಂದು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್​ ಸರ್ಕಾರ ತನ್ನ ಮನಸ್ಥಿತಿಯನ್ನು ಬಲಿಸಿಕೊಳ್ಳಬೇಕು ಇಲ್ಲದಿದ್ದರೆ ಅವರನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ. ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ 43 ಪ್ರಕರಣಗಳನ್ನು ವಾಪಸ್​ ಪಡೆದಿತ್ತು. ಆದರೆ ಹೈಕೋರ್ಟ್​ ಆ ಆದೇಶವನ್ನು ರದ್ದುಗೊಳಿಸಿದೆ.  ಒಂದು ಸರ್ಕಾರಕ್ಕೆ  ಸಂವಿಧಾನ ಹಾಗೂ ಕಾನೂನು ಬಾಹಿರ … Read more

dinesh gundu rao : ಕೋಮುವಾದ ಹೆಚ್ಚಾಗಲು ಕಾರಣ | ದಿನೇಶ್​ ಗುಂಡೂರಾವ್​

dinesh gundu rao

dinesh gundu rao : ದಕ್ಷಿಣ ಕನ್ನಡದಲ್ಲಿ ಕೋಮುವಾದ ಹೆಚ್ಚಾಗಲು ಕಾರಣ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಆರೋಪಿಸಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳೂರಿನ ಪಿಕಪ್​ ಚಾಲಕ ರಹೀಂ ಕೊಲೆ ಆಗಿದ್ದು ಬಹಳ ನೋವಿನ ಸಂಗತಿ. ಮಂಗಳೂರಿನಲ್ಲಿ ಈ ರೀತಿ ಸರಣಿ ಹತ್ಯೆ ಆಗುತ್ತಿರುವುದು ಜಿಲ್ಲೆಗೆ ಕೆಟ್ಟ ಹೆಸರು. ಜಿಲ್ಲೆಯಲ್ಲಿ ಈ ತರಹದ ಘಟನೆ ಆಗೋಕೆ ಬಿಜೆಪಿ ಹಾಗೂ ಸಂಘ ಪರಿವಾರದ ಸಂಘಟನೆಗಳೇ ಕಾರಣ. ಇಂತಹ ವಿಚಾರದಲ್ಲಿ ಅವರು ಪ್ರಚೋದನಕಾರಿಯಾಗಿ ಬಾಷಣ ಮಾಡುತ್ತಾರೆ. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು