gold rate today : ಏರುತ್ತಲೇ ಇದೆ ಚಿನ್ನದ ಬೆಲೆ | 10 ಗ್ರಾಂ ಚಿನ್ನಕ್ಕೆ ಎಷ್ಟಿದೆ ಬೆಲೆ

today gold rateGold Price Hikes

ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದ್ದು, ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 490 ರೂಪಾಯಿ ಹೆಚ್ಚಳ ಆಗಿದೆ.  gold rate today : ಎಷ್ಟಿದೆ ಇಂದಿನ ದರ ದೇಶೀಯ ಮಾರುಕಟ್ಟೆಯಲ್ಲಿ ಇಂದಿನ 10 ಗ್ರಾಂ ಚಿನ್ನದ ಬೆಲೆ ನೋಡುವುದಾದರೆ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 490 ರೂಪಾಯಿ ಹೆಚ್ಚಳ ಆಗಿದ್ದು, ಇಂದಿನ ಬೆಲೆ 98,130 ರೂಪಾಯಿ ಆಗಿದೆ. ಹಾಗೆಯೇ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ … Read more

shivamogga news today : ಸಿಎಂ, ಡಿಸಿಎಂ ಹಾಗೂ ಸಭಾಧ್ಯಕ್ಷರ ವಿರುದ್ಧ ಆಯನೂರು ಮಂಜುನಾಥ್​ ವಾಗ್ದಾಳಿ | ಕಾರಣವೇನು

shivamogga news today

shivamogga news today : ಸಿಎಂ, ಡಿಸಿಎಂ ಹಾಗೂ ಸಭಾಧ್ಯಕ್ಷರ ವಿರುದ್ಧ ಆಯನೂರು ಮಂಜುನಾಥ್​  ವಾಗ್ದಾಳಿ | ಕಾರಣವೇನು ಮಾರ್ಚ್​ 25 ರಂದು 18 ಜನ ಶಾಸಕರ ಅಮಾನತ್ತು ನಿರ್ಣಯವನ್ನು ಸಭಾಧ್ಯಕ್ಷರು ಸಭೆ ನಡೆಸಿ ವಾಪಸ್ಸು ಪಡೆದಿದ್ದಾರೆ. ಆದರೆ ಈ ನಿರ್ಣಯ ಕಾಂಗ್ರೆಸ್​ನ ಕೆಲ ಮುಖಂಡರುಗಳ ನಡುವೆ ಅಪಸ್ವರಕ್ಕೆ ಕಾರಣವಾಗಿದೆ. ಈ ಹಿನ್ನಲೆ ರಾಜ್ಯ ಕಾಂಗ್ರೆಸ್​ ವಕ್ತಾರ ಆಯನೂರು​ ಮಂಜುನಾಥ್​ ಅಮಾನತ್ತಾದ ಬಿಜೆಪಿ ಶಾಸಕರ ನಿರ್ಣಯವನ್ನು ಸಭಾಧ್ಯಕ್ಷರು ವಾಪಸ್ಸು ತೆಗೆದುಕೊಂಡಿದ್ದು ಕಾನೂನು ಬಾಹೀರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. … Read more

political news : ಸಿಎಂ, ಡಿಸಿಎಂ ಹಾಗೂ ಸ್ಪೀಕರ್​ಗೆ ಧನ್ಯವಾದ ತಿಳಿಸಿದ ಎಸ್​ ಎನ್​ ಚನ್ನಬಸಪ್ಪ

political news ಸಿಎಂ ಡಿಸಿಎಂ ಗೆ ಕೃತಜ್ಞತೆ

political news : ಸಿಎಂ, ಡಿಸಿಎಂ ಹಾಗೂ ಸ್ಪೀಕರ್​ಗೆ ಧನ್ಯವಾದ ತಿಳಿಸಿದ ಎಸ್​ ಎನ್​ ಚನ್ನಬಸಪ್ಪ political news :  ಶಾಸಕ ಸ್ಥಾನದ ಅಮಾನತ್ತನ್ನು ವಾಪಸ್ಸು ಪಡೆದಿರುವ ಸಭಾದ್ಯಕ್ಷರಾದ ಯುಟಿ ಖಾದರ್​ಗೆ ಶಿವಮೊಗ್ಗ ನಗರ  ಶಾಸಕ ಎಸ್​ ಎನ್​ ಚನ್ನಬಸಪ್ಪ ಕೃತಜ್ಞತೆಯನ್ನು ತಿಳಿಸಿದರು. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹನಿಟ್ರ್ಯಾಪ್ ವಿಚಾರವಾಗಿ ನಾವು 18 ಜನ ಶಾಸಕರು ಸಭೆಯಲ್ಲಿ ಚರ್ಚೆ ನಡೆಸಿದ್ದೆವು. ಆ ವೇಳೆ ನಾವು ನಡೆದುಕೊಂಡ ರೀತಿ ಸಭಾಧ್ಯಕ್ಷರ ಪೀಠಕ್ಕೆ ಅಪಮಾನ ಮಾಡಿದಂತಿತ್ತು. ಆ … Read more

shivamogga news : ಮೇ 24 ರಂದು ಕಲಬುರಗಿ ಬಚಾವೋ ಖರ್ಗೆ ಹಠಾವೋ ಪ್ರತಿಭಟನೆ | ಕಾರಣವೇನು

shivamogga news

shivamogga news : ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ವಿರುದ್ಧ ಮೇ 24 ರಂದು ಖರ್ಗೆ ಹಠಾವೋ ಕಲಬುರಗಿ  ಬಚಾವೋ ಎಂಬ ಹೋರಾಟ ನಡೆಸುತ್ತಿದ್ದೇವೆ ಎಂದು ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಎಲ್ ಕೆ ಜಗದೀಶ್ ಹೇಳಿದರು. ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪಬ್ಲಿಕ್ ಆಫ್ ಕಲಬುರಗಿಯಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲಿನ ಸಚಿವರು ಹಾಗೂ ಅವರ ಬೆಂಬಲಿಗರು ವಿಧಾನ ಪರಿಷತ್ ವಿಪಕ್ಷ   ನಾಯಕ ಚಲುವಾದಿ ನಾರಾಯಣ ಸ್ವಾಮಿಯನ್ನು … Read more

pratap simha :  ಪ್ರತಾಪ್​ ಸಿಂಹ ಅವಹೇಳನಕಾರಿ ​ಹೇಳಿಕೆ , ಶಿವಮೊಗ್ಗದಲ್ಲಿ ಪ್ರತಿಭಟನೆ

pratap simha :

pratap simha :  ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಎಸ್​ ಮಧು ಬಂಗಾರಪ್ಪ ವಿರುದ್ದ ಮಾಜಿ ಸಂಸದ ಪ್ರತಾಪ್​ ಸಿಂಹ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. pratap simha: ಪ್ರತಿಭಟನೆಗೆ ಕಾರಣವೇನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬಿಜೆಪಿ ಮಾಜಿ ಸಂಸದ ಪ್ರತಾಪ್​ ಸಿಂಹ ಈ ಹಿಂದೆ ಅವಿದ್ಯಾವಂತ ರಾಜಕಾರಣಿ ಎಂದು … Read more

political news : ಕಾಂಗ್ರೆಸ್​ ಸರ್ಕಾರದ ವಿರುದ್ದ ಚಾರ್ಜ್​ ಶೀಟ್​ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ

political news

political news : ಕಾಂಗ್ರೆಸ್​ ಸರ್ಕಾರದ ವಿರುದ್ದ ಚಾರ್ಜ್​ ಶೀಟ್​ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ political news : ಶಿವಮೊಗ್ಗ : ಒಂದು ಲಕ್ಷ ಕುಟುಂಬಗಳಿಗೆ ಸೂರು ಕೊಡುತ್ತಿದ್ದೇವೆ ಎನ್ನುವ ಮೂಲಕ ಕಾಂಗ್ರೆಸ್​ ಸರ್ಕಾರ ತನ್ನ ದುರಾಡಳಿತವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು  ಶಿವಮೊಗ್ಗ ನಗರ ಶಾಸಕ ಎಸ್​ ಎನ್​ ಚನ್ನಬಸಪ್ಪ ಆರೋಪಿಸಿದರು. ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್​ ಸರ್ಕಾರದ ವಿರುದ್ದ ಕರ್ನಾಟಕ ಕಾಂಗ್ರೆಸ್​ ಸರ್ಕಾರದ ವೈಪಲ್ಯಗಳ ಚಾರ್ಚ್​ಶೀಟ್​ ಎಂಬ ಶೀರ್ಷಿಕೆ ಇರುವ 8 … Read more

rm manjunath gowda : ಆರ್ ಎಂ ಮಂಜುನಾಥ್ ಗೌಡ ಜಾಮೀನು ಅರ್ಜಿ ವಜಾ 

rm manjunath gowda : 

rm manjunath gowda: ಆರ್ ಎಂ ಮಂಜುನಾಥ್ ಗೌಡ ಜಾಮೀನು ಅರ್ಜಿ ವಜಾ  rm manjunath gowda : ನಕಲಿ ಚಿನ್ನಾಭರಣಗಳ ಅಡವಿಟ್ಟ ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಅವರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಮಂಜುನಾಥ್ ಗೌಡರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್‌ನ ಹಾಲಿ ಅಧ್ಯಕ್ಷ … Read more

tiranga yatra : ಮಳೆಯ ನಡುವೆಯೂ ಸಾಗಿದ ತಿರಂಗ ಯಾತ್ರೆ | ಮೋದಿ ಹೆಡ್​ಲೈನ್​ನೊಂದಿಗೆ ಡೆಡ್ ಲೈನ್​ ನೀಡಿದ್ದಾರೆ ಎಂದ ಬಿವೈ ಆರ್​

tiranga yatra :

tiranga yatra : ಶಿವಮೊಗ್ಗದಲ್ಲಿ ಇಂದು ಜಿಲ್ಲಾ ಬಿಜೆಪಿ ತಿರಂಗ ಯಾತ್ರೆಯನ್ನು ಕೈಗೊಂಡಿದ್ದು, ಮಳೆಯ ನಡುವೆಯೂ ಸಹ ನೂರಾರು ಕಾರ್ಯಕರ್ತರು ತಿರಂಗ ಯಾತ್ರೆಯಲ್ಲಿ ಪಾಲ್ಗೊಂಡರು. ಭಾರತ ಸೇನೆ ಪಾಕಿಸ್ತಾನದ ವಿರುದ್ದ ನಡೆಸಿದ ಆಪರೇಷನ್​ ಸಿಂಧೂರ್​ ಕಾರ್ಯಾಚರಣೆ ಯಶಸ್ವಿಯಾದ ಹಿನ್ನಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜಿಪಿ ನಡ್ಡಾರವರ ನಿರ್ದೇಶನದಂತೆ ಬಿಜೆಪಿ ದೇಶದ್ಯಾಂತ ತಿರಂಗ ಯಾತ್ರೆಯನ್ನು ಕೈಗೊಂಡಿದೆ. ಅದೇ ರೀತಿ ಇಂದು ಶಿವಮೊಗ್ಗದಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಸೀನಪ್ಪ ಶೆಟ್ಟಿ ವೃತ್ತದ ವರೆಗೆ ತಿರಂಗ ಯಾತ್ರೆಯನ್ನು ನಡೆಸಲಾಯಿತು. ಬೆಳಿಗ್ಗೆ 10:30 ಕ್ಕೆ … Read more

gruhalakshmi scheme : ಗೃಹಲಕ್ಷ್ಮೀ ಹಣದಿಂದ ನನಸಾಯಿತು ಸಮಾಜ ಸೇವೆಯ ಕನಸು | ಅಂಧ ಮಕ್ಕಳ ಬದುಕಿಗೆ ನೆರವಾದ ಅನುಪಮಾ

gruhalakshmi scheme :

gruhalakshmi scheme : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಸಹ ಒಂದು. ಈ ಗೃಹಲಕ್ಷ್ಮೀ ಯೋಜನೆಯಿಂದ ಬರುವ ಮಾಸಿಕ 2 ಸಾವಿರ ರೂಪಾಯಿ ಹಣದಿಂದ ಎಷ್ಟೋ ಬಡ ಮಹಿಳೆಯರು ಜೀವನ ಸಾಗಿಸುವಂತಾಗಿದೆ. ಇದರ ನಡುವೆ ಅನೇಕ ಮಹಿಳೆಯರು ಈ ಹಣವನ್ನು ಕೂಡಿಟ್ಟು ವಿವಿಧ ಬ್ಯುಸಿನೆಸ್​ಗಳಿಗೆ ಹೂಡಿಕೆ ಮಾಡಿ ಆದಾಯವನ್ನು ಗಳಿಸುತ್ತಿದ್ದಾರೆ. ಆದರೆ ಇಲ್ಲೊಬ್ಬರು ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಸಮಾಜ ಸೇವೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. gruhalakshmi scheme :  ಗೃಹಲಕ್ಷ್ಮೀ  … Read more

shivamogga news : ಗಾಂಜಾ ಮಾರಾಟ ಮೂವರ ಆರೋಪಿಗಳು ಸೆರೆ

shivamogga news

shivamogga news : ಗಾಂಜಾ ಮಾರಾಟ ಮೂವರ ಆರೋಪಿಗಳು ಸೆರೆ ಶಿವಮೊಗ್ಗ : ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ರಾಜೇಂದ್ರ ಕಾಣೋಜಿ (22)  ಜಾವೀದ್ ಅಲ್ಲಿಸಾಬ್ ದೊಡ್ಮನಿ, (22) ಹಾಘೂ ಪರುಶುರಾಮ್ (19) ಬಂಧಿತ ಆರೋಪಿಗಳಾಗಿದ್ದಾರೆ. ಮೇ 17 ರಂದು ಆರೋಪಿಗಳು  ಶಿವಮೊಗ್ಗದ ಸೋಮಿನಕೊಪ್ಪದ ಬಳಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಹಿನ್ನಲೆ ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಾಗೆಯೇ ಆರೋಪಿಗಳಿಂದ 70 ಸಾವಿರ  ರೂಪಾಯಿ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು