POWER CUT TODAY

ಬೆಳಿಗ್ಗೆಯಿಂದ ಸಂಜೆ ತನಕ ನಗರದ 30 ಕ್ಕೂ ಹೆಚ್ಚು ಪ್ರದೇಶದಲ್ಲಿ ಕರೆಂಟ್​ ಇರಲ್ಲ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ :  ಶಿವಮೊಗ್ಗ ನಗರ ಎಂ.ಆರ್.ಎಸ್. 110/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗ: 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು 

ಎಲ್ಲೆಲ್ಲಿ ಕರೆಂಟ್​​ ಇರಲ್ಲ 

ವಿ.ವಿ ಕೇಂದ್ರದ ವ್ಯಾಪ್ತಿಯ ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ. ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮಿರ್ ಅಹಮ್ಮದರ್ ವೃತ್ತ, ಶಿವಾಜಿ ರಸ್ತೆ, ತಿರುಪಳಯ್ಯನ ಕೇರಿ. ಬಿ.ಹೆಚ್.ರಸ್ತೆ, ಸಾರ್ವಕರ್ ನಗರ, ಅಶೋಕರಸ್ತೆ, ಕುಚಲಕ್ಕಿ ಕೇರಿ, ಎಂ.ಕೆಕೆ.ರಸ್ತೆ, ಅನವೇರಪ್ಪನ ಕೇರಿ. ಎಲೆ ರೇವಣ್ಣನ ಕೇರಿ. ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut 9-Hour Shutdown in 30+ Areas 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.