ಶಿವಮೊಗ್ಗಕ್ಕೆ ಪ್ರಸನ್ನ ಭಟ್ ಪಾರ್ಥಿವ ಶರೀರ/ ಹೊಸನಗರದಲ್ಲಿ ಅಂತಿಮ ವಿದಾಯಕ್ಕೆ ಸಿದ್ಧತೆ
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಲಕಾಲ ಪ್ರಸನ್ನರ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂತಿಮ ದರ್ಶನ ಮುಗಿಯುತ್ತಲೇ ಅಲ್ಲಿಂದ ಪಾರ್ಥಿವ ಶರೀರವನ್ನು ವಿಶೇಷವಾಹನದಲ್ಲಿ ಹೊಸನಗರಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಪ್ರಸನ್ನ ಭಟ್, ನಿನ್ನೆ ರಾಮನಗರದ ಕನಕಪುರದ ತಾಲ್ಲೂಕಿನ ಮಾವತ್ತೂರು ಕೆರೆಯಲ್ಲಿ ಈಜಲು ಹೋಗಿದ್ದಾಗ, ಸಾವನ್ನಪ್ಪಿದ್ದರು. ಅವರ ಪಾರ್ಥೀವ ಶರೀರ ಇವತ್ತು ಶಿವಮೊಗ್ಗ ನಗರಕ್ಕೆ ತರಲಾಯ್ತು.
ಶಿವಮೊಗ್ಗದ ಡಿವಿಎಸ್ ಸಂಸ್ಥೆಗೆ ಬರಲಿದ್ದಾರೆ ಯದುವೀರ್ ಒಡೆಯರ್! ವಿಶೇಷವೇನು ಗೊತ್ತಾ? ಇಲ್ಲಿದೆ ವಿವರ
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಲಕಾಲ ಪ್ರಸನ್ನರ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂತಿಮ ದರ್ಶನ ಮುಗಿಯುತ್ತಲೇ ಅಲ್ಲಿಂದ ಪಾರ್ಥಿವ ಶರೀರವನ್ನು ವಿಶೇಷವಾಹನದಲ್ಲಿ ಹೊಸನಗರಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ.
ಸಾಗರ ಪಟ್ಟಣದ ಎನ್ಎನ್ ಸರ್ಕಲ್ ಬಳಿಯಲ್ಲಿ ಮನೆಯೊಂದರಲ್ಲಿ ಬೆಂಕಿ ಅವಘಡ/ ಅಗ್ನಿ ಆಕಸ್ಮಿಕಕ್ಕೆ ಕಾರಣ ನಿಗೂಢ
ಕೆಲ ಹೊತ್ತಿನಲ್ಲಿ ಹೊಸನಗರಕ್ಕೆ ತೆರಳಲಿದ್ದು, ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಬಳಿಯಿಂದ ಪಟ್ಟಣದಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿರುವ ಪ್ರಸನ್ನ ರವರ ಸ್ವಗೃಹದವರೆಗೆ ಅಂತಿಮ ಯಾತ್ರೆ ನಡೆಯಲಿದೆ. ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
Train news: ಶಿವಮೊಗ್ಗ ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್/ ಸುಖಕರ ಪ್ರಯಾಣಕ್ಕೆ ಸಿಗಲಿದೆ ಈ ಸೌಲಭ್ಯ
ಇದನ್ನು ಓದಿ : Exclusive / ಸಾಗರ ಟೌನ್ನಲ್ಲಿ ನಡೆದ ಭೀಕರ ಲಾರಿ ಅಪಘಾತ ಸಂಭವಿಸಿದ್ದೇಗೆ ನೋಡಿ ಸಿ.ಸಿ.ಟಿವಿ ವಿಡಿಯೋದಲ್ಲಿ!