ಸಾರ್ವಜನಿಕರಿಗೆ ಸೂಚನೆ , ಇವತ್ತು ಶಿವಮೊಗ್ಗ & ಶಿವಮೊಗ್ಗ ಗ್ರಾಮಾಂತರದಲ್ಲಿ ಹಲವೆಡೆ ಕರೆಂಟ್ ಕಟ್! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

ಕೆಳಕಂಡ ಪ್ರದೇಶದಲ್ಲಿ ಡಿ.04 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರಿಗೆ ಸೂಚನೆ , ಇವತ್ತು ಶಿವಮೊಗ್ಗ & ಶಿವಮೊಗ್ಗ ಗ್ರಾಮಾಂತರದಲ್ಲಿ ಹಲವೆಡೆ ಕರೆಂಟ್ ಕಟ್! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

ಶಿವಮೊಗ್ಗ ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿ.ವಿ.ಕೇಂದ್ರದಲ್ಲಿ 110 ಕೆವಿಯ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಡಿ.04 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ

ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೆöÊ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ,

ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ,

ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್‌ಟಿ ರಸ್ತೆ, ಬಿಹೆಚ್ ರಸ್ತೆ, ಓಟಿ ರಸ್ತೆ, ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ,

ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ ನಗರ, ಬಿಹೆಚ್ ರಸ್ತೆ, ಬುದ್ದ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್‌ಎಂಎಲ್ ನಗರ,

ಭಾರತಿ ಕಾಲೋನಿ, ದುರ್ಗಿಗುಡಿ, ಸವಾರ್‌ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ,

BREAKING NEWS : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಗೆ ​ ಶೀಘ್ರದಲ್ಲಿಯೇ ಹೊಸ ಅಧ್ಯಕ್ಷ? ಯಾರಾಗ್ತಾರೆ ಡಿಸ್ಟ್ರಿಕ್ಟ್​ ಪ್ರೆಸಿಡೆಂಟ್ ಇಲ್ಲಿದೆ ವರದಿ

ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್‌ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ,

ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14 ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ, ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ, 80 ಅಡಿ ರಸ್ತೆ, ಕಾಮತ್ ಲೇಔಟ್,

ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ. ಎಫ್-08 ರಾಮಿನಕೊಪ್ಪ

ಗ್ರಾಮಾಂತರ ಪ್ರದೇಶ. ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ,

ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ರಾಜಕಾರಣBREAKING NEWS : ಚುನಾವಣಾ ಕಣದಿಂದ ಹಿಂದೇ ಸರಿದರಾ ಡಾ.ಧನಂಜಯ್​ ಸರ್ಜಿ/ ಸದ್ಯದಲ್ಲಿಯೇ ಬಿಜೆಪಿಗೆ

ಅನುಪಿನ ಕಟ್ಟೆ ಸುತ್ತಮುತ್ತವೂ ಇರಲ್ಲ ಕರೆಂಟ್​

ಗ್ರಾಮೀಣ ಉಪ ವಿಭಾಗ ಗಾಜನೂರು ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಇವತ್ತು ಅಂದರೆ ಡಿ.04 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

 ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷಿö್ಮÃಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು,

ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಸರ್ಕಾರಿ ಅಧಿಕಾರಿಗಳೇ ಹುಷಾರ್ |  ರಹಸ್ಯ ಕ್ಯಾರ್ಯಾಚರಣೆ ​ ಹೆಸರಿನಲ್ಲಿ ಹೆದರಿಸುವವರಿದ್ದಾರೆ? 

ಕುಂಸಿ ಭಾಗದಲ್ಲಿ ಕರೆಂಟ್ ಇರೋದಿಲ್ಲ

ಕುಂಸಿ ಉಪವಿಭಾಗದ ಶ್ರೀರಾಂಪುರ ಶಾಖಾ ವ್ಯಾಪ್ತಿಯ ಶ್ರೀರಾಂಪುರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಪ್ಲೈಓವರ್ ಕಾಮಗಾರಿ ಕೈಗೊಳ್ಳಬೇಕಾದ್ದರಿಂದ 

ಇವತ್ತು  ಅಂದರೆ,  ಡಿ.4 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರಗೆ ಆಲ್ಕೋಳ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿದ ಸರಬರಾಜಾಗುವ

ಎಫ್-1 ಶ್ರೀರಾಂಪುರ, ಎಫ್-2 ಪೆಸಿಟ್ ಕಾಲೇಜ್, 11 ಕೆವಿ ಮಾರ್ಗಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಾದ ಶ್ರೀರಾಂಪುರ, ಭೂಮಿಕಾ ಅಲಾಯ್ಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಕ್ಲಬ್,

ಆಲದೇವರಹೊಸೂರು, ಪೊಲೀಸ್ ಲೇಔಟ್, ಗುಡ್ಡದಹರಕೆರೆ, ಇಂದಿರಾ ಬಡಾವಣೆ, ಗಿರಿದೀಪಮ್ ಸ್ಕೂಲ್ ಹಾಗೂ ಇನ್ನಿತರ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ !  ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ?  BREAKING NEWS

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link