ಸಾರ್ವಜನಿಕರ ಗಮನಕ್ಕೆ : ಇವತ್ತು ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ
public notice : There is no electricity in these parts of Shimoga today.
![ಸಾರ್ವಜನಿಕರ ಗಮನಕ್ಕೆ : ಇವತ್ತು ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ](https://malenadutoday.com/uploads/images/202212/image_750x_638c071206ae9.jpg)
MALENADUTODAY.COM | SHIVAMOGGA NEWS
ಶಿವಮೊಗ್ಗ ನಗರದ ಆಳ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8 ರಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇವತ್ತು ಅಂದರೆ ಫೆಬ್ರವರಿ10 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
ನಗರದ ಹುಚ್ಚುರಾಯ ಕಾಲೋನಿ, ಕುವೆಂದು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ್ ಅವೆನ್ಯೂ, ಕಾಶೀಪುರ, ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ವಿಪ್ರ ಟ್ರಸ್ಟ್, ಎಸ್.ಆರ್.ಎಸ್. ಶಾಮೀಯಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ 2023-24ನೇ ಸಾಲಿಗೆ 6ನೇ ತರಗತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ದಿನಾಂಕ: 15/02/ 2023 ರ ವರೆಗೆ ವಿಸ್ತರಿಸಲಾಗಿದೆ. ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅರ್ಜಿಯಲ್ಲಿ ತಿದ್ದುಪಡಿ ಮಾಡಬೇಕಾದಲ್ಲಿ ಫೆ. 16 ಮತ್ತು 17 ರಂದು ಆನ್ಲೈನ್ ಮೂಲಕ ಅವಕಾಶ ಕೊಡಲಾಗಿದೆ ಎಂದು ನವೋದಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com