Thursday, 31 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYPOLITICS

ರಾಹುಲ್ ಗಾಂಧಿಗೆ ಜ್ಞಾನೋದಯವಾಗಿದ್ದು ತಡವಾಯಿತು, ಮಧು ಬಂಗಾರಪ್ಪನವರಿಗೆ ಧನ್ಯವಾದ, ಕೆ.ಎಸ್. ಈಶ್ವರಪ್ಪ ಹೀಗನ್ನಲು ಕಾರಣವೇನು

prathapa thirthahalli
Last updated: July 28, 2025 2:31 pm
Prathapa thirthahalli - content producer
Share
SHARE

Rahul Gandhi ಶಿವಮೊಗ್ಗ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ತಾನು ವಿಫಲನಾಗಿದ್ದೇನೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ರಾಹುಲ್ ಗಾಂಧಿಗೆ ಜ್ಞಾನೋದಯ ತಡವಾಗಿ ಆಗಿದೆ ಎಂದು ಹೇಳಿದ್ದಾರೆ.

ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, “ರಾಹುಲ್ ಗಾಂಧಿ ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಕಲ್ಯಾಣದ ವಿಷಯದಲ್ಲಿ ಉತ್ತಮ ಕೆಲಸ ಮಾಡಿದ್ದೇನೆ. ಆದರೆ, ದಲಿತರು, ಆದಿವಾಸಿಗಳ ಸಮಸ್ಯೆ ಅರ್ಥ ಮಾಡಿಕೊಂಡಂತೆ 10-15 ವರ್ಷಗಳಲ್ಲಿ ಒಬಿಸಿ ವರ್ಗದ ಸಮಸ್ಯೆ ನನಗೆ ಅರ್ಥವಾಗಲಿಲ್ಲ ಎಂದಿದ್ದಾರೆ. ಇಷ್ಟು ವರ್ಷಗಳ ನಂತರ ಅವರಿಗೆ ಹಿಂದುಳಿದ ವರ್ಗಗಳ ಸಮಸ್ಯೆ ಅರ್ಥವಾಗಿದೆ ಎಂದರೆ ಏನು ಅರ್ಥ?” ಎಂದು ಪ್ರಶ್ನಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಹಾಗೆಯೇ, ಹಿಂದುಳಿದ ವರ್ಗಗಳ ಬಗ್ಗೆ ರಾಹುಲ್ ಗಾಂಧಿಯವರ ಈ ಹೇಳಿಕೆ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ನ್ಯಾಯದ ಪರ ಹಾಗೂ ಹಿಂದುಳಿದವರ ವರ್ಗದ ಪರ ಎಂಬ ಹೇಳಿಕೆ ನೀಡಿದ್ದಾರೆ. “ಒಟ್ಟಾರೆ ರಾಹುಲ್ ಗಾಂಧಿ ನಮಗೆ ಇಷ್ಟು ವರ್ಷ ಆದಮೇಲಾದರೂ ಹಿಂದುಳಿದವರ ಸಮಸ್ಯೆ ಅರ್ಥವಾಗಿಲ್ಲ ಎಂದು ಸ್ವತಃ ಒಪ್ಪಿಕೊಂಡಿದ್ದಾರೆ. ಆದರೆ ಅವರೇ ಒಪ್ಪಿಕೊಂಡ ಮೇಲೆ ಸಿದ್ದರಾಮಯ್ಯನವರು ಈ ರೀತಿಯ ಹೇಳಿಕೆಯನ್ನು ಕೊಟ್ಟು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ರಾಹುಲ್ ಗಾಂಧಿಯವರನ್ನು ಮೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಈ ರೀತಿ ಹೇಳಿಕೆ ಕೊಟ್ಟು ದಲಿತರಿಗೆ ಮೋಸ ಮಾಡುತ್ತಿದ್ದಾರೆ. ಈ ಕೂಡಲೇ ಅವರು ದೇಶದ ಎಲ್ಲಾ ದಲಿತರಿಗೂ ಕ್ಷಮೆ ಕೇಳಬೇಕು” ಎಂದು ಈಶ್ವರಪ್ಪ ಒತ್ತಾಯಿಸಿದರು.

car decor
NES Head Office, Balaraja Urs Road, Shivamogga

 Rahul Gandhi ಮಧು ಬಂಗಾರಪ್ಪನವರಿಗೆ ಧನ್ಯವಾದ

ಹಿಂದಿನ ಕಾಲದಿಂದಲೂ ದೈವಜ್ಞ ಬ್ರಾಹ್ಮಣ ಸಮಾಜ ಹಿಂದುಳಿದ ಸಮಾಜ ಎಂದು ಗುರುತಿಸಿಕೊಂಡಿತ್ತು. ಆದರೆ ಈಗ ಅದನ್ನು 2ಎ ವರ್ಗೀಕರಣಕ್ಕೆ ಸೇರಿಸಲಾಗಿತ್ತು. ಇದರಿಂದಾಗಿ ಸಮಾಜದ ಮಕ್ಕಳಿಗೆ ವಿದ್ಯಾಭ್ಯಾಸ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಬಹಳ ತೊಂದರೆ ಉಂಟಾಗುತ್ತಿತ್ತು. ಇದರಿಂದಾಗಿ ನಾನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರಿಗೆ ಈ ವಿಚಾರವನ್ನು ತಿಳಿಸಿದೆ ಅವರು ಅದನ್ನು ಸರಿಪಡಿಸಿ, ಸಾಮಾನ್ಯ ವರ್ಗದಿಂದ 2ಎ ಬದಲಿಸಿ ಕೊಟ್ಟಿದ್ದಾರೆ. ಹಾಗಾಗಿ ಅವರಿಗೆ ಧನ್ಯವಾದ” ಎಂದು ಈಶ್ವರಪ್ಪ ತಿಳಿಸಿದರು.

Rahul Gandhi ಕೆ ಎಸ್ ಈಶ್ವರಪ್ಪ ಸುದ್ದಿಗೋಷ್ಟಿ
Rahul Gandhi ಕೆ ಎಸ್ ಈಶ್ವರಪ್ಪ ಸುದ್ದಿಗೋಷ್ಟಿ
malenadutoday add
TAGGED:Rahul Gandhi
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Shivamogga crime news , Shivamogga Murder: Brother Kill Over Property Dispute, ಶಿವಮೊಗ್ಗ ಕೊಲೆ, ತುಂಗಾ ನಗರ, brother kills brother,#ShivamoggaCrime #MurderMystery #PropertyDispute  Shimoga crime  ಸೋದರನಿಂದ ಸಹೋದರನ ಹತ್ಯೆ! ನಡೆದಿದ್ದೇನು? ತುಂಗಾನಗರದ ಕಂಪ್ಲೀಟ್​ ಸ್ಟೋರಿ
Next Article Road accident ಬೆಜ್ಜವಳ್ಳಿಯಲ್ಲಿ ಅಪಘಾತ ಬೆಜ್ಜವಳ್ಳಿ : ಬೈಕ್​ಗೆ ಡಿಕ್ಕಿ ಹೊಡೆದ ಬಸ್, ಸವಾರ ಸ್ಥಳದಲ್ಲೇ ಸಾವು
Leave a Comment

Leave a Reply Cancel reply

Your email address will not be published. Required fields are marked *

You Might Also Like

Rashtrabhakta Balaga
SHIVAMOGGA NEWS TODAY

Rashtrabhakta Balaga ಡಿಸಿ ಕಚೇರಿ ಮುಂಭಾಗದ ಆಟದ ಮೈದಾನ ವಕ್ಫ್ ಆಸ್ತಿಯಲ್ಲ, ಕೂಡಲೇ ಖಾತೆ ರದ್ದುಪಡಿಸಿ, ಕೆಎಸ್​ ಈಶ್ವರಪ್ಪ

By Prathapa thirthahalli

ಒಳ ಮೀಸಲಾತಿ ವಿರೋದಿಸಿ ಡಿ.17 ರಂದು ಸುವರ್ಣ ಸೌಧದ ಬಳಿ ಪ್ರತಿಭಟನೆ

By 131
SHIVAMOGGA NEWS TODAY

ಜೂನಿಯರ್‌ ವಿಷ್ಣುವರ್ಧನ್‌ ಸೇರಿದಂತೆ 4 ಜನ ಸಾಧಕರಿಗೆ ನಾದಲೀಲೆ ರಾಜ್ಯ ಪ್ರಶಸ್ತಿ

By 131
Train Service Extension
SHIVAMOGGA NEWS TODAYTRAIN NEWS TODAY

ಯಶವಂತಪುರ-ತಾಳಗುಪ್ಪ ವಿಶೇಷ ರೈಲು! ಪ್ರಯಾಣಿಕರಿಗೆ ಗುಡ್ ನ್ಯೂಸ್!

By ajjimane ganesh
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up