SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 10, 2024 | SHIVAMOGGA POLITICS | ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಸ್ಥಾಪನೆಯ ಸಂಬಂಧ ಈಗಾಗಲೇ ಮಾತನಾಡುತ್ತಿದ್ದಾರೆ. ಇದೀಗ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ರಾಯಣ್ಣ ಚನ್ನಮ್ಮ ಬ್ರಿಗೇಡ್ (ಆರ್ಸಿಬಿ) T20 ಆಡುವುದಕ್ಕೆ ಮಾತ್ರ ಚೆನ್ನಾಗಿರುತ್ತದೆ ನಾನು ಟೆಸ್ಟ್ ಮ್ಯಾಚ್ ಆಡುವುದಕ್ಕೆ ಬಂದವನು ದೀರ್ಘಕಾಲ ಓಡುವ ಕುದುರೆ ಎಂದಿದ್ದಾರೆ.
ಈ ಮೂಲಕ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರಿಗೆ ತಿರುಗೇಟು ನೀಡಿದ್ದಾರೆ.
ಪಕ್ಷದಲ್ಲಿ ಶುದ್ದೀಕರಣ ಹಿನ್ನೆಲೆಯಲ್ಲಿಯೇ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೆಲವರನ್ನ ಹೊರಹಾಕಲಾಗಿದೆ. ಪಕ್ಷಕ್ಕೆ ದ್ರೋಹ ಮಾಡಿ ಬಿಟ್ಟು ಹೋದದರಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದಿದ್ದಾರೆ.

SUMMARY | Rayanna Channamma Brigade ,RCB, is only good for playing T20 game, says BY Vijayendra , KS Eshwarappa, Basanagouda Patil Yatnal
KEYWORDS | Rayanna Channamma Brigade ,RCB, playing T20 game, BY Vijayendra , KS Eshwarappa, Basanagouda Patil Yatnal