ಸಾಗರ: ಮನೆ ಅಂಗಳಕ್ಕೆ ನುಗ್ಗಿ ಸಾಕು ನಾಯಿಯ ಮೇಲೆ ಚಿರತೆ ದಾಳಿ, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!
ಸಾಗರ | ಸಾಗರ ತಾಲೂಕಿನ ತುಮರಿ ಸಮೀಪದ ಕಾರಣಿ ಗ್ರಾಮದಲ್ಲಿ ಚಿರತೆಯೊಂದು ಸಾಕು ನಾಯಿಯ ಮೇಲೆ ಭೀಕರ ದಾಳಿ ನಡೆಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಗ್ರಾಮದ …
ಸಾಗರ | ಸಾಗರ ತಾಲೂಕಿನ ತುಮರಿ ಸಮೀಪದ ಕಾರಣಿ ಗ್ರಾಮದಲ್ಲಿ ಚಿರತೆಯೊಂದು ಸಾಕು ನಾಯಿಯ ಮೇಲೆ ಭೀಕರ ದಾಳಿ ನಡೆಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಗ್ರಾಮದ …
ಸಾಗರ : ತಾಲೂಕಿನ ಹಿರೇನಲ್ಲೂರು ಗ್ರಾಮದ ವ್ಯಾಪ್ತಿಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ (ಕಲ್ಲು) ಕ್ವಾರಿ ಹಾಗೂ ಮರಳು ಸಾಗಾಟದ ಆಡ್ಡೆಯ ಮೇಲೆ ತಹಶೀಲ್ದಾರ್ …
ಸಾಗರ : ತಾಲೂಕಿನ ತಾಳಗುಪ್ಪದ ಮನೆಯೊಂದರಲ್ಲಿ ಸೋಮವಾರ ತಡರಾತ್ರಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರೇ ಖುದ್ದಾಗಿ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ. ಶಿವಮೊಗ್ಗಕ್ಕೆ …