MALENADUTODAY.COM |SHIVAMOGGA| #KANNADANEWSWEB
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸಿಕೊಳ್ಳುವ ಹೋರಾಟ ಇನ್ನಷ್ಟು ತೀವ್ರಗೊಳ್ಳುತ್ತಿದೆ. ಭದ್ರಾವತಿಗೆ ಸಂಬಂಧಿಸಿದ ಎಲ್ಲಾ ವ್ಯಕ್ತಿಗಳನ್ನು ಇಲ್ಲಿನ ಹೋರಾಟಗಾರರು ಭೇಟಿ ಮಾಡುತ್ತಿದ್ದಾರೆ. ಹೋರಾಟಕ್ಕೆ ಬನ್ನಿ ಎಂದು ಕರೆಯುತ್ತಿದ್ದಾರೆ. ಇವರ ಹೊರಾಟ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.
ಇದಕ್ಕೆ ಪೂರಕವಾಗಿ ಇಂದಿನ ಸ್ಥಿತಿಗತಿ ಹಾಗೂ ಕಾರ್ಖಾನೆ ಉಳಿವಿನ ವಿಚಾರದಲ್ಲಿ ಗುತ್ತಿಗೆ ಕಾರ್ಮಿಕರ ನಿಯೋಗ ಬೆಂಗಳೂರಿನಲ್ಲಿ ಕಾರ್ಖಾನೆಯ ನಿವೃತ್ತ ನೌಕರ, ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಹಾಗೂ ಕಾರ್ಖಾನೆಯ ನಿವೃತ್ತ ಅಧಿಕಾರಿಗಳನ್ನು ಭೇಟಿಮಾಡಿ ಚರ್ಚೆ ನಡೆಸಿತು
ಈ ವೇಳೆ ಮಾತನಾಡಿದ ದೊಡ್ಡಣ್ಣ ನಮಗೆ ಅನ್ನ, ಬದುಕು ನೀಡಿರುವ ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚ್ಚಬಾರದು. ಮುಂದಿನ ಪೀಳಿಗೆಗೆ ಇದು ಉಳಿಯ ಬೇಕು. ಈ ಹಿನ್ನೆಲೆಯಿಂದ ವಿಐಎಸ್ಎಲ್ ಉಳಿಸಿ ಜಂಟಿ ಕ್ರಿಯಾ ಸಮಿತಿ ರಚಿಸಿ ಮುಖ್ಯಮಂತ್ರಿ ಹಾಗು ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರನ್ನು ತುರ್ತಾಗಿ ಭೇಟಿಯಾಗಿ ಕಾರ್ಖಾನೆ ಉಳುಸಿಕೊಳ್ಳಲು ಹೋರಾಟ ನಡೆಸುವುದಾಗಿ ಭರವಸೆ ನೀಡಿದರು.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS :#savevisl , ವಿಐಎಸ್ಎಲ್ ಉಳಿಸಿ, #actor #doddanna karnataka election campaign #jpstory #jp flshback #jpexclusive #jp malenadu #malenadutoday, #malnadutoday, #todaynews #shivamoggalivetoday #shivamogganewstoday, #malnadtoday.com #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga
