ಇಬ್ಬರು ಯುವಕರ ನಡುವೆ ಗಲಾಟೆ! ಓರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ
A scuffle broke out between two youths in Bhadravathi. One attacked with a deadly weapon
![ಇಬ್ಬರು ಯುವಕರ ನಡುವೆ ಗಲಾಟೆ! ಓರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ](https://malenadutoday.com/uploads/images/202312/image_870x_657440c336273.webp)
KARNATAKA | Dec 9, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಹಲ್ಲೆ ಪ್ರಕರಣವೊಂದು ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ ಎಂಬ ಪ್ರಾಥಮಿಕ ವರದಿ ಲಭ್ಯವಾಗಿದೆ.
ಎಳನೀರು ಮಾರಾಟ ಮಾಡುವ ವಿಚಾರಕ್ಕೆ ಇಬ್ಬರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದ್ದು, ಈ ವೇಳೆ ಓರ್ವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿಯಿದೆ. ಭದ್ರಾವತಿಯ ಅಂಡರ್ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆಯಂತೆ
READ : ರಸ್ತೆ ದಾಟುತ್ತಿದ್ದ ಬಾಲಕಿ ಮೇಲೆ ನಾಯಿಗಳ ಅಟ್ಯಾಕ್! ಜಸ್ಟ್ ಬಚಾವ್
ಭದ್ರಾವತಿ ನ್ಯೂಟೌನ್ ಪೊಲೀಸ್ ಸ್ಟೇಷನ್
ಇದು ಭದ್ರಾವತಿ ನ್ಯೂಟೌನ್ ಪೊಲೀಸ್ ಸ್ಟೇಷನ್ ಲಿಮಿಟ್ ಆಗಿದ್ದು, ಈ ಬಗ್ಗೆ ಇನ್ನಷ್ಟೆ ಪೊಲೀಸ್ ಮಾಹಿತಿ ಲಭ್ಯವಾಗಬೇಕಿದೆ. ಘಟನೆಯಲ್ಲಿ ಸಲೀಂ ಎಂಬವರು ಗಾಯಗೊಂಡಿದ್ದಾರೆ