ಇವತ್ತು ಶಿವಮೊಗ್ಗಕ್ಕೆ RSS ನ ಹಿರಿಯ ನಾಯಕ ಮೋಹನ್ ಭಾಗವತ್ ಭೇಟಿ/ ಕಾರಣವೇನು ಓದಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಸಂಚಾಲಕ ಮೋಹನ್ ಭಗವತ್ ಮೂರು ದಿನಗಳ ಶಿವಮೊಗ್ಗ ಪ್ರವಾಸದಲ್ಲಿದ್ದಾರೆ. ಡಿಸೆಂಬರ್ 29 ರಿಂದ ಜನವರಿ 2ರ ತನಕ ಶಿವಮೊಗ್ಗದಲ್ಲಿರಲಿದ್ದಾರೆ.
ಇಂದು ಶಿವಮೊಗ್ಗ ನಗರಕ್ಕೆ ಆರ್ಎಸ್ಎಸ್ನ ಹಿರಿಯ ನಾಯಕರಾದ ಮೋಹನ್ ಭಾಗವತ್ ಬರಲಿದ್ದಾರೆ.
ಇದನ್ನು ಒದಿ : Public notice : ಸಾರ್ವಜನಿಕರ ಗಮನಕ್ಕೆ ಶಿವಮೊಗ್ಗದ ಈ ಭಾಗಗಳಲ್ಲಿ ಇವತ್ತು ಕರೆಂಟ್ ಇರೋದಿಲ್ಲ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಸಂಚಾಲಕ ಮೋಹನ್ ಭಗವತ್ ಮೂರು ದಿನಗಳ ಶಿವಮೊಗ್ಗ ಪ್ರವಾಸದಲ್ಲಿದ್ದಾರೆ. ಡಿಸೆಂಬರ್ 29 ರಿಂದ ಜನವರಿ 2ರ ತನಕ ಶಿವಮೊಗ್ಗದಲ್ಲಿರಲಿದ್ದಾರೆ.
ಘಟನೆ ನಡೆದಿದ್ದು ಹೇಗೆ ಎಂಬುದರ ವಿವರ ಇಲ್ಲಿದೆ ಓದಿ : ಸಾಗರ ಟೌನ್ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ
ನಗರದ ಹೊರವಲಯದ ಶುಭಶ್ರೀ ಸಮುದಾಯ ಭವನ ಹಾಗೂ ಪಕ್ಕದ ಪೇಸ್ ಅಡಿಟೋರಿಯಮ್ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ಶಿವಮೊಗ್ಗದಲ್ಲಿಯು ಹುಕ್ಕಾ ಬಾರ್! ಸಿಟಿ ಪೊಲೀಸರ ರೇಡ್/ ಜನರ ದೂರನ್ನ ಗಂಭೀರವಾಗಿ ಪರಿಗಣಿಸ್ತಿರುವ ಎಸ್ಪಿ
ಮೊದಲ ದಿನದ ಸಂಜೆಯ ಒಳಾಂಗಣ ಸಭೆಯಲ್ಲಿ 650 ಜನರು ಹಾಗೂ ಉಳಿದ ದಿನದ ಸಭೆಯಲ್ಲಿ ಸುಮಾರು 60 ಜನರು ಭಾಗವಹಿಸಲಿದ್ದಾರೆ.
ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ/ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಈ ವರ್ಷ ತನ್ನ ಚಟುವಟಿಕೆಗಳಿಗಾಗಿ, ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರವನ್ನು ಆಯ್ದುಕೊಂಡಿದ್ದು, ಈ ನಿಟ್ಟಿನಲ್ಲಿ ನಡೆಯುತ್ತಿರುವ ಒಳಾಂಗಣ ಸಭೆಗೆ ಮೋಹನ್ ಭಗವತ್ ರವರು ಆಗಮಿಸಲಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ