ಭದ್ರಾವತಿ ಕೇಸ್ | ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP ಮಿಥುನ್ ಕುಮಾರ್ ಹೇಳಿದ್ದೇನು?

Shimoga District Bhadravati Rural Police Station Case Details ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಸ್ಟೇಷನ್ ಕೇಸ್​ ವಿವರ

ಭದ್ರಾವತಿ ಕೇಸ್ |  ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP  ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಭದ್ರಾವತಿ ಗೌಡ್ರಳ್ಳಿ ಸಮೀಪದ ತೋಟದಲ್ಲಿ ಕೊಲೆಯಾಗಿರುವ ಸೈಯ್ಯದ್​ ರಾಜೀಕ್​ ಕೊಲೆ ಪ್ರಕರಣದ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಮಾತನಾಡಿದ್ದಾರೆ. 

ಶಿವಮೊಗ್ಗದ ಟಿಪ್ಪುನಗರದ ರಾಜೀಕ್​​, ಭದ್ರಾವತಿ ಗ್ರೌಡಳ್ಳಿ ತೋಟದಲ್ಲಿ ಕೊಲೆಯಾಗೋದಕ್ಕೆ ಕಾರಣವೇನು? EXCLUSIVE

ಈ ಸಂಬಂಧ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಸೈಯ್ಯದ್ ರಾಜೀಕ್​ ಒಬ್ಬ ರೌಡಿಶೀಟರ್ ಆಗಿದ್ದು, ಆತನ ವಿರುದ್ದ ಮೂರು ಪ್ರಕರಣಗಳಿವೆ. ಗೌಡ್ರಳ್ಳಿಯ ಸಮೀಪದ ತೋಟದಲ್ಲಿ  ಆತನ ಕೊಲೆಯಾಗಿದೆ. ಹಣಕಾಸಿನ ವಿಚಾರದಲ್ಲಿ ಈ ಕೊಲೆ ನಡೆದಿರುವ ಸಾಧ್ಯತೆ ಇದೆ. ಮೇಲಾಗಿ ಪ್ರಕರಣದಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. 

BREAKING NEWS | ಭದ್ರಾವತಿ ಗ್ರಾಮಾಂತರದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ | ಓರ್ವನ ಕೊಲೆ!

ಆರೋಪಿಗಳ ಸುಳಿವು ಸಹ ಸಿಕ್ಕಿದ್ದು ಮೂರು ತನಿಖಾ ತಂಡಗಳನ್ನು ಪ್ರಕರಣ ಸಂಬಂಧ ರಚಿಸಲಾಗಿದೆ ಎಂದು ಮಾಹಿತಿ ನೀಡಿರುವ ಎಸ್​ಪಿ ಮಿಥುನ್ ಕುಮಾರ್ ವಿರುದ್ಧ ತುಂಗಾನಗರ ಪೊಲೀಸ್ ಸ್ಟೇಷನ್​ನಲ್ಲಿ ಈ ಹಿಂದೆ ಕೇಸ್​ಗಳು ದಾಖಲಾಗಿದ್ದವು ಎಂದು ತಿಳಿಸಿದ್ದಾರೆ.  


ಇನ್ನಷ್ಟು ಸುದ್ದಿಗಳು 

ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ