ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ?

Malenadu Today

MALENADUTODAY.COM/ SHIVAMOGGA / KARNATAKA WEB NEWS

ಶಿವಮೊಗ್ಗ ಜಿಲ್ಲಾ ಪೊಲೀಸರು  ಚೆಕ್​ಪೋಸ್ಟ್​ಗಳಲ್ಲಿ ಭರ್ತರಿ ಬೇಟೆಯಾಡಿದ್ದಾರೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಭದ್ರಾವತಿಗಳಲ್ಲಿ ಒಟ್ಟು 30 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಜಪ್ತು ಮಾಡಿದ್ದಾರೆ. 

ಎಲ್ಲೆಲ್ಲಿ ಎಷ್ಟೆಷ್ಟು?

ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದೆ. ಈ ವೇಳೆ ವಿನೋಬನಗರ ಪೊಲೀಸ್ ಸ್ಟೇಷನ್​ (vinobha nagar police station) ಹಾಗೂ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಸ್ಟೇಷನ್​ (shikaripura rural police station ) ಮತ್ತು ಪೇಪರ್​ ಟೌನ್​ ಪೊಲೀಸ್ ಸ್ಟೇಷನ್​ (paper town police station)  ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಒಟ್ಟು ರೂ 30,64,000/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

ಇನ್ನಷ್ಟು ವಿವರ 

  • 1) ದಿನಾಂಕಃ 10-04-2023 ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 27,60,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.    

  • 2) ದಿನಾಂಕಃ 10-04-2023 ರಂದು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,79,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.    

  • 3) ದಿನಾಂಕಃ 10-04-2023 ರಂದು ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,25,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

.Malenadu Today

ಇದನ್ನು ಸಹ ಓದಿ

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / fire accident /  ರಾತೋರಾತ್ರಿ ಸುಟ್ಟು ಕರಕಲಾದವು ಶೆಡ್​ನಲ್ಲಿ ನಿಲ್ಲಿಸಿದ್ದ ಏಳು ಬೈಕ್​ಗಳು!

Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ ಹಾರಿದಳಾ ತಾಯಿ!? ಏನಿದು ಸೊರಬದ ಘಟನೆ? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News  

Share This Article