Wednesday, 20 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
B Y VIJAYENDRA

Shimoga politics | ವಿರೋಧಕ್ಕೆ ಸಿಡಿದ ಬಿಜೆಪಿ ರಾಜ್ಯಾಧ್ಯಕ್ಷ | ದೈವಿಕ ಇಂಜಿನಿಯರ್‌ ಎಂದಿದ್ದೇಕೆ BYR | ಗಣಪತಿ ಮೆರವಣಿಗೆ ಬಗ್ಗೆ ಶಾಸಕರು ಹೇಳಿದ್ದೇನು

13
Last updated: September 19, 2024 3:40 pm
13
Share
SHARE

SHIVAMOGGA | MALENADUTODAY NEWS 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 19, 2024  

 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲರ ವಿ‍ಶ್ವಾಸ ಪಡೆದಿದ್ದೇನೆ

ಶಿವಮೊಗ್ಗದಲ್ಲಿ ಕಾರ್ಯಕ್ರಮವೊಂದನ್ನ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಎಲ್ಲರನ್ನೂ ವಿಶ್ವಾಸಕ್ಕೆ ಪಡೆದೇ ಪಕ್ಷ ಸಂಘಟನೆ ಮಾಡುತ್ತಿದ್ದೇನೆ.ಮತ್ತೊಮ್ಮೆ ಬಿಜೆಪಿಯನ್ನ ರಾಜ್ಯದಲ್ಲಿ ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದಿದ್ದಾರೆ. 

ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಹಿರಿಯರನ್ನ ಗಣನೆಗೆ ತೆಗೆದುಕೊಂಡಿಲ್ಲ ಎಂದು ದೂರುತ್ತಿದ್ದಾರೆ. ಆದರೆ ನಾನು ಎಲ್ಲರ ವಿಶ್ವಾಸವನ್ನು ತೆಗೆದುಕೊಂಡಿದ್ದೇನೆ. ಬಿಎಸ್‌ವೈ ಪುತ್ರ ಎಂಬ ಕಾರಣಕ್ಕೆ ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿಲ್ಲ. ಅವರ ಮಗ  ಎನ್ನುವುದಕ್ಕೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ. 

ದೈವಿಕ ಇಂಜಿನಿಯರ್‌ 

ವಿಶ್ವಕರ್ಮ ಸಮುದಾಯದ ಜಗತ್ತಿನ ದೈವಿಕ ಇಂಜಿನಿಯರ್‌ ಎಂದು ಕರೆಯಲಾಗುತ್ತದೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ವಿಶ್ವಕರ್ಮ ಜಯಂತಿ ಒಂದು ಪವಿತ್ರವಾದ ದಿನ.ಪ್ರಧಾನಿ ನರೇಂದ್ರ ಮೋದಿ ಕುಶಲಕರ್ಮಿಗಳ ರಕ್ಷಣೆಗಾಗಿ ಹಾಗೂ ಯುವಜನತೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲೆಂಬ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದು 8 ರಿಂದ 10 ಕೋಟಿ ಯುವ ಕುಶಲಕರ್ಮಿಗಳ ವೃತ್ತಿ ಜೀವನಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ ಅಂತಾ ತಿಳಿಸಿದರು. 

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ

ಶಿವಮೊಗ್ಗದಲ್ಲಿ ನಡೆದ  ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ರಾಜಬೀದಿ ಉತ್ಸವವು ಯುಶಸ್ವಿಯಾಗಿ ಸಮಾಪ್ತಿಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್‌ಎನ್‌ ಚನ್ನಬಸಪ್ಪ ಗಣಪತಿ ವಿಸರ್ಜನಾ ಮೆರವಣಿಗೆಯೂ ನೆನಪಿನಲ್ಲಿ ಉಳಿಯುವಂತೆ ಮಾಡಿದೆ. ಲಕ್ಷಾಂತರ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ವಿಶೇಷವಾಗಿ ಈ ಬಾರಿ ಹೆಣ್ಣು ಮಕ್ಕಳು ಹೆಚ್ಚು ಭಾಗವಹಿಸಿದ್ದರು ಎಂದು ವಿವರಿಸಿದ್ದಾರೆ. 

ಇದೇ ವೇಳೆ ಮುಂಬರುವ ಈದ್‌ ಮಿಲಾದ್‌ ಮೆರವಣಿಗೆ ಕೂಡ ಶಾಂತಿಯುತವಾಗಿ ನಡೆಯಲಿದೆ ಎಂದ ಚನ್ನಬಸಪ್ಪರವರು ಮೊದ ಮೊದಲು ಪಾಕಿಸ್ತಾನಕ್ಕೆ ಜೈ ಎನ್ನುತ್ತಿದ್ದರು ಈ ಪಾಲಿಸ್ತೈನ್‌ಗೆ ಜೈ ಎನ್ನುತ್ತಿದ್ದಾರೆ. ಈ ಬಗ್ಗೆ ಸಮುದಾಯದವರು ಗಮನಿಸಬೇಕು ಎಂದು ತಿಳಿಸಿದರು. 

ಬಂಧಿ ಮಿತ್ರ ಡಾ.ಪಿ ರಂಗನಾಥ್‌ IS BACK | ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾಗಿ ಅಧಿಕಾರ ಸ್ವೀಕಾರ | ಬದಲಾವಣೆಗೆ ಕಾರಣ ಗೊತ್ತಾ?

ಅಪರಾಧಿಗಳ ಚಿನ್ನದಗಣಿಗಳಿಗೆ ಗಡಿಪಾರಿನ ಶಿಕ್ಷೆ | ಪೊಲೀಸ್‌ ಇಲಾಖೆ ಮುಟ್ಟಿದವರಿಗೆ ಶಾಕ್‌ | ಮೊದಲೇ ಹೇಳಿತ್ತು ಮಲೆನಾಡು ಟುಡೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

 

m srikanth
Share This Article
Facebook Whatsapp Whatsapp Telegram Threads Copy Link
Previous Article ದರ್ಶನ್‌ ಜೊತೆಗೆ ಟೀ ಕುಡಿದಿದ್ದ ವಿಲ್ಸನ್ ಗಾರ್ಡನ್ ನಾಗ ಗುಲಬರ್ಗಾ ಜೈಲಿಗೆ ಶಿಫ್ಟ್?
Next Article ಮಕ್ಕಳಿಗೆ ವರ್ಷಕ್ಕೆ 24 ಸಾವಿರ ಸ್ಕಾಲರ್‌ ಶಿಪ್‌ ಸುದ್ದಿ ಬಗ್ಗೆ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಎಚ್ಚರಿಕೆ | ಏನಿದು? ವಿವರ ಓದಿ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಬಿಎಸ್‌ವೈ ಬಣದ ಬಿಗ್‌ ಪ್ಲ್ಯಾನ್‌ | 20 ಲಕ್ಷ ಜನರನ್ನ ಸೇರಿಸಿ ಶಕ್ತಿಪ್ರದರ್ಶನಕ್ಕೆ ಸಿದ್ದತೆ | ಏನಿದು ವಿಶೇಷ

By 13

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಗೆ ಗುಡ್‌ ನ್ಯೂಸ್‌ ಕೊಟ್ಟ ಹೈಕೋರ್ಟ್‌

By 13

ಬಿಎಸ್‌ವೈ ಉತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರ ಬ್ರೇಕ್‌ | ನಡೆದಿದ್ದೇನು?

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up