SHIVAMOGGA NEWS TODAY

ಶಿವಮೊಗ್ಗ : ಒಂದು ವಾರದೊಳಗೆ ನೀರಿನ ಬಿಲ್​ ಕಟ್ಟಿಲ್ಲ ಅಂದ್ರೆ ಸಂಪರ್ಕ ಕಡಿತ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shimoga Water Bill ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ಸಾರ್ವಜನಿಕರಿಗೆ ಪಾಲಿಕೆಯು ಮಹತ್ವದ ಸೂಚನೆಯೊಂದನ್ನು ನೀಡಿದೆ. ನೀರಿನ ಬಳಕೆದಾರರು ಅಥವಾ ಮಾಲೀಕರುಗಳು ತಮ್ಮ ನೀರಿನ ಕಂದಾಯದ ಬಾಕಿ ಹಣವನ್ನು ಉಳಿಸಿಕೊಂಡಿದ್ದಲ್ಲಿ, ಮುಂದಿನ 7 ದಿನಗಳ ಒಳಗಾಗಿ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ. 

ಶಿವಮೊಗ್ಗ : KSRTC ಬಸ್​ ನಿಲ್ದಾಣದ ಶೌಚಾಲಯದ ಬಳಿ ವ್ಯಕ್ತಿ ಆತ್ಮ*ಹತ್ಯೆ

ಒಂದು ವೇಳೆ ನಿಗದಿತ ಅವಧಿಯೊಳಗೆ ಬಾಕಿ ಬಿಲ್ ಪಾವತಿಸದಿದ್ದರೆ, ಅಂತಹ ಗ್ರಾಹಕರ ನೀರಿನ ಸಂಪರ್ಕವನ್ನುಯಾವುದೇ ಮುನ್ಸೂಚನೆ ಇಲ್ಲದೆ ಕಡಿತಗೊಳಿಸಲಾಗುವುದು ಎಂದು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಅಧಿಕೃತ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.