ಗನ್​ ತೋರಿಸಿ ಬೆದರಿಕೆ ಹಾಕಿದ ಯುವಕ/ ಶಿವಮೊಗ್ಗ ಸಿಟಿಯಲ್ಲಿ ಪಿಸ್ತೂಲ್​ ಓಡಾಡ್ತಿದ್ಯಾ? / ಏನಿದು ಎಚ್ಚರಿಕೆ ?

Shimoga: Youth threatens a man at gunpoint in Ilyas Nagar

ಗನ್​ ತೋರಿಸಿ ಬೆದರಿಕೆ ಹಾಕಿದ ಯುವಕ/ ಶಿವಮೊಗ್ಗ ಸಿಟಿಯಲ್ಲಿ ಪಿಸ್ತೂಲ್​ ಓಡಾಡ್ತಿದ್ಯಾ? / ಏನಿದು ಎಚ್ಚರಿಕೆ ?
ಗನ್​ ತೋರಿಸಿ ಬೆದರಿಕೆ ಹಾಕಿದ ಯುವಕ/ ಶಿವಮೊಗ್ಗ ಸಿಟಿಯಲ್ಲಿ ಪಿಸ್ತೂಲ್​ ಓಡಾಡ್ತಿದ್ಯಾ? / ಏನಿದು ಎಚ್ಚರಿಕೆ ?

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದ್ದು ಕೇಸ್ ಎಫ್​ಐಆರ್ ಆಗಿದೆ. 

ಶಾದಿಮಹಲ್​ ಬಳಿ ಘಟನೆ

ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ. 

ನಡೆದಿದ್ದೇನು? 

ಇಲಿಯಾಜನ್​ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ. ಅಲ್ಲದೆ ಬೈಕ್​ವೊಂದನ್ನ ಖರೀದಿಸಿ, ಅದರ ೪೦ ಸಾವಿರ ರೂಪಾಯಿ ಹಣವನ್ನು ೨ ತಿಂಗಳು ಬಿಟ್ಟು ಕೊಡುವುದಾಗಿ ತಿಳಿಸಿದ್ದಾನೆ.

ಆದರೆ ಎರಡು ತಿಂಗಳು ಕಳೆದರು ಹಣ ಕೊಡದ ಹಿನ್ನೆಲೆಯಲ್ಲಿ ರಿಯಾಬ್​ ಕಳೆದ ಶನಿವಾರ, ಅಜರ್​ನನ್ನ ಕರೆಸಿಕೊಂಡು ಹಣ ಕೊಡು ಇಲ್ಲ ಬೈಕ್ ವಾಪಸ್ ಕೊಡು ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೇ ರಾಂಗ್​ ಆದ ಅಜರ್​, ಪೈಸ ಸಹ ಕೊಡುವುದಿಲ್ಲ , ಏನ್ ಮಾಡ್ತೀಯಾ ಮಾಡಿಕೋ ಎಂದು ಬೆದರಿಕೆ ಹಾಕಿದ್ದಾನೆ. 

ಗನ್​ ತೋರಿಸಿ ಬೆದರಿಕೆ

ಕೇವಲ ಬೆದರಿಕೆ ಹಾಕಿದ್ದಷ್ಟೆ ಅಲ್ಲದೆ ಅಜರ್​, ತನ್ನ ಬೆನ್ನ ಹಿಂದೆ ಸಿಗಿಸಿಕೊಂಡಿದ್ದ ಗನ್​ನನ್ನ ತೆಗೆದು ರಿಯಾಬ್​ಗೆ ಹೆದರಿಸಿದ್ದಾನೆ. ಆತನ ಕಿವಿಗೆ ಅದರಿಂದಲೇ ಹಲ್ಲೆ ಮಾಡಿ, ಶೂಟ್ ಮಾಡ್ತೀನಿ ಎಂದು ಬೆದರಿಸಿದ್ದಾನೆ.. 

ಗನ್ ಬಂದಿದ್ದು ಎಲ್ಲಿಂದ 

ಅಷ್ಟೊತ್ತಿಗೆ ಅಲ್ಲಿಗೆ ಕೆಲವರು ಬರುವುದನ್ನ ಗಮನಿಸಿದ ಅಜರ್, ಗನ್​ ಸಮೇತ ಪರಾರಿಯಾಗಿದ್ಧಾನೆ.ಸದ್ಯ ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ಆಗಿದೆ. ಆದರೆ ಶಿವಮೊಗ್ಗ ಸಿಟಿಯಲ್ಲಿ ಗನ್​ವೊಂದನ್ನ ಬಳಸಲಾಗುತ್ತಿದೆ ಎಂದರೆ, ಆತನ ಹಿಂದಿನ ಉದ್ದೇಶ ಏನಿರಬಹುದು ಎಂಬುದು ಇದೀಗ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. 





 

 



ಇದನ್ನು ಸಹ ಓದಿ



Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 



ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS

HASHTAGS

Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite#LatestNewsKannada#ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite MalenaduToday.com Malenadu today Malenadu Postbox kannnada