ಲಾಡ್ಜ್ನಲ್ಲಿ ರೇಡ್ ಮಹಿಳೆ ರಕ್ಷಣೆ, ಆರೋಪಿ ಎಸ್ಕೇಪ್ | ತೀರ್ಥಹಳ್ಳಿಯಲ್ಲಿ ಅಡಿಕೆ ಗೊನೆಗಳೇ ಕಾಣೆ | ಬೆಜ್ಜವಳ್ಳಿ ಜಾತ್ರೆಯಲ್ಲಿ ಹಿಂಗಾಯ್ತು!
shimoga today shorte news Shimoga | ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ವಿವಿಧ ಅಪರಾಧ ಸುದ್ದಿಗಳ ಸಂಕ್ಷಿಪ್ತ ವಿವರ ನೀಡುವ ಇವತ್ತಿನ ಚಟ್ ಪಟ್ ನ್ಯೂಸ್ ವಿಭಾಗದಲ್ಲಿ ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು ಎಂಬುದನ್ನು ಗಮನಿಸೋಣ ತೀರ್ಥಹಳ್ಳಿಯಲ್ಲಿ ಅಡಕೆ ಗೊನೆ ಕಳ್ಳತನ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಭಾಗದ ಕೆರೆಬೈಲು ಅಶೋಕ್ ಎಂಬುವವರ ಅಡಿಕೆ ತೋಟದಲ್ಲಿ ಕಟಾವಿಗೆ ಸಿದ್ಧವಾಗಿದ್ದ ಅಡಿಕೆ ಗೊನೆಗಳನ್ನು ಕಳ್ಳರು ಕದ್ದಿದ್ದಾರೆ. 25,000 ರೂಪಾಯಿ ಮೌಲ್ಯದ ಗೊನೆ ಕದ್ದಾರೆ, ಎಂದು ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. … Read more