ಒಂದೇ ಕರೆಗೆ ಸ್ಥಳಕ್ಕೆ ಬಂದ 112! ಅನುಮಾನಸ್ಪದ ವ್ಯಕ್ತಿ ವಶಕ್ಕೆ, ಎಸ್ಕೆಪ್ ಆಗ್ತಿದ್ದವರಿಗೆ ವಾರ್ನಿಂಗ್, 3 ಪ್ರತ್ಯೇಕ ಪ್ರಕರಣದ ವರದಿ

ಶಿವಮೊಗ್ಗ: 112 ಪೊಲೀಸರ ಕಾರ್ಯಾಚರಣೆ - ಕಳ್ಳತನ, ವಂಚನೆ ಪ್ರಕರಣ , Shivamogga Police 112 Action Mobile Theft, Fraud and Suspicious Person Cases Handled Swiftly

Shivamogga  | ಶಿವಮೊಗ್ಗ ಜಿಲ್ಲೆಯಲ್ಲಿ 112 ಪೊಲೀಸರು  ಕಳೆದ ಎರಡು ದಿನಗಳಲ್ಲಿ ಮೊಬೈಲ್ ಕಳ್ಳತನ, ಬೋರ್‌ವೆಲ್ ಹೆಸರಿನಲ್ಲಿ ಹಣ ವಂಚನೆ ಮತ್ತು ದೇವಸ್ಥಾನದ ಬಳಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ಪತ್ತೆಹಚ್ಚುವ ಮೂಲಕ ಶಿವಮೊಗ್ಗ ಪೊಲೀಸರು ಸ್ಥಳೀಯವಾಗಿ ಜನರಿಗೆ ನೆರವಾಗಿದ್ದಾರೆ.ಆ ಬಗೆಗಿನ ವಿವರ ಗಮನಿಸುವುದಾದರೆ ಸಂಕ್ಷಿಪ್ತ ವರದಿ ಇಲ್ಲಿದೆ. ಕೈದಿ ನೋಡೋಕೆ ಅಂತಾ ಶಿವಮೊಗ್ಗ ಜೈಲಿಗೆ ಹೋದ ಮದರಿಪಾಳ್ಯದ ಇಬ್ಬರು ಗೇಟ್​ನಲ್ಲಿಯೇ ಅರೆಸ್ಟ್ ಆದ್ರು! ಓಲ್ಡ್ ಟೌನ್, ನರ್ಸಿಂಗ್ ಹೋಮ್‌ನಲ್ಲಿ ಮೊಬೈಲ್ ಕಳ್ಳತನ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ … Read more

ವಿಷ ಕುಡಿದವರನ್ನ ರಕ್ಷಿಸಿದ್ದೇಗೆ ಪೊಲೀಸರು! ಶಿವಮೊಗ್ಗದಲ್ಲಿ ಒಟ್ಟಾರೆ ಏನೆಲ್ಲಾ ನಡೆಯಿತು! ಹಲವು ಸುದ್ದಿಗಳು ಒಂದೇ ಪುಟದಲ್ಲಿ

Shivamogga Police News 112 report : Woman Saved from Suicide Attempt, Accidents in Bhadravathi and Thirthahalli Reported

Shivamogga Police News / ಶಿವಮೊಗ್ಗ: ಜಿಲ್ಲೆ ವಿವಿಧ ತಾಲ್ಲೂಕುಗಳಲ್ಲಿ ನಡೆದ ವಿವಿಧ ಘಟನೆಗಳಿಗೆ ಸಂಬಂದಿಸಿದಂತೆ ಇವತ್ತಿನ ಶಿವಮೊಗ್ಗ ರೌಂಡಪ್​ ನ್ಯೂಸ್ ಹೀಗಿದೆ.  ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾಗಲಿರುವ ಹೈ-ಸೆಕ್ಯೂರಿಟಿ ಜೈಲಿನ ಸ್ಥಳಕ್ಕೆ  ಡಿಸಿ ಮತ್ತು ಎಸ್ಪಿ ಭೇಟಿ Shivamogga Police News ಭದ್ರಾವತಿ: ಬೈಕ್ ಮತ್ತು ಕಾರಿನ ನಡುವೆ ಅಪಘಾತ  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 28.01.2026 ರಂದು ಬೈಕ್ ಹಾಗೂ ಕಾರಿನ ನಡುವೆ ಅಪಘಾತವಾಗಿರತ್ತು. ವಿಷಯ ತಿಳಿದು ಸ್ಥಳಕ್ಕೆ ಸ್ಥಳಕ್ಕೆ ತೆರಳಿದ ERV … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲಾ ಮಕ್ಕಳು ಅಸ್ವಸ್ಥ! ಆಗಿದ್ದೇನು? ಸಿಇಒ ಹೇಮಂತ್ ಏನಂದ್ರು

Students Hospitalized in Shimoga and Bhadravati

Students Hospitalized in Shimoga and Bhadravati  | ಜಿಲ್ಲೆಯಲ್ಲಿ ಇವತ್ತು ಎರಡುಕಡೆಗಳಲ್ಲಿ ಶಾಲೆ ಮಕ್ಕಳು ಅಸ್ವಸ್ಥರಾದ ಘಟನೆ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ನಗರದಲ್ಲಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಕೆಮ್ಮಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇದಕ್ಕೂ ಮೊದಲು ಇವತ್ತು ಮಧ್ಯಾಹ್ನ ಭದ್ರಾವತಿಯಲ್ಲಿ ಮಕ್ಕಳು ಅಸ್ವಸ್ಥಗೊಂಡಿದ್ದರು.  ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆ  ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿರುವ ಡಾ. ಅಂಬೇಡ್ಕರ್‌ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರಲ್ಲಿ ಕೆಮ್ಮು ಕಾಣಿಸಿಕೊಂಡಿದೆ.  ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗುವುದನ್ನು ಗಮನಿಸಿದ ಶಾಲಾ ಸಿಬ್ಬಂದಿ, ಮಕ್ಕಳನ್ನು … Read more

ಅಣ್ಣಾವ್ರ ಜೊತೆ ಪುನೀತ್​ ರಾಜಕುಮಾರ್ ದೇಗುಲ! ಅಪ್ಪು ರೋಡ್​, ಅಪ್ಪು ಪುತ್ತಳಿ! ಹೇಗಿದೆ ನೋಡಿ! ಈ ದೃಶ್ಯ

Puneeth Rajkumar Temple Inaugurated in Bhadravati by Ashwini

Puneeth Rajkumar Temple ಭದ್ರಾವತಿಯಲ್ಲಿ ವರನಟ ಡಾ. ರಾಜಕುಮಾರ್ ಹಾಗೂ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಮೇಲಿನ ಅಭಿಮಾನ ದೈವತ್ವದ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇಲ್ಲಿನ ಡಾ. ರಾಜಕುಮಾರ್ ರಸ್ತೆಯಲ್ಲಿರುವ ನೃಪತುಂಗ ಆಟೋ ನಿಲ್ದಾಣದ ಸಮೀಪ ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್​  ಅಭಿಮಾನಿ ಸಂಘದ ವತಿಯಿಂದ ಮಂದಿರವನ್ನು ನಿರ್ಮಾಣ ಮಾಡಲಾಗಿದೆ. ‘ ನಿನ್ನೆ ದಿನ ಅಶ್ವಿನಿ ಪುನೀತ್ ರಾಜಕುಮಾರ್  ಈ ಮಂದಿರವನ್ನು ಉದ್ಘಾಟಿಸಿದರು. ಇದೇ ವೇಳೆ ಅಣ್ಣಾವ್ರು ಮತ್ತು ಅಪ್ಪುರವರ ಕಂಚಿನ … Read more

ಮಾಚೇನಹಳ್ಳಿ ಬಳಿ ರಸ್ತೆಕುಸಿತ! ಅಂಡರ್ ಪಾಸ್ ಕಾಮಾಗಾರಿಯ ಜಾಗದಲ್ಲಿ ಜಾರುತ್ತಿದೆ ದರೆ

Landslide near Underpass Construction in Shivamogga Traffic Disrupted at Machenahalli

Machenahalli ಶಿವಮೊಗ್ಗ ಭದ್ರಾವತಿ ನಡುವಿನ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಲೇ ಇದೆ. ಈ ಮಧ್ಯೆ ಮಾಚೇನಹಳ್ಳಿಯಲ್ಲಿ ಶಿಮುಲ್ ಡೈರಿ ಎದುರು ಹೆದ್ದಾರಿ ಲೆವಲ್​ ಗಾಗಿ ತೋಡಿರುವ ಗುಂಡಿಯಲ್ಲಿ ಧರೆಯ ಮಣ್ಣು ಕುಸಿಯುತ್ತಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.  ಚತುಷ್ಪಥ ರಸ್ತೆಯ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ  ಧರೆ ಕುಸಿದಿದೆ.  ಇದರಿಂದ ಧರೆಯ ಇಕ್ಕೆಲದಲ್ಲಿರುವ ರಸ್ತೆಯು ಕುಸಿಯಬುಹುದಾದ ಆಂತಕವೂ ಎದುರಾಗಿದೆ. ಇನ್ನೂ ಧರೆ ಕುಸಿದಿದ್ದರಿಂದ ಇಲ್ಲಿ ಸಂಚರಿಸುವ ವಾಹನಗಳ ಸಂಚಾಕ್ಕೆ ಅಡಚಣೆ ಆಗಿದೆ. ಅಂಡರ್ … Read more

ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ಕಾಣೆ! ಏನಾಯ್ತು

Bhadra Canal Tragedy Four family members went missing in Bhadra Canal near Arabilichi Camp

Shimoga | ಭದ್ರಾವತಿ ತಾಲ್ಲೂಕಿನ ಅರಬಿಳಚಿ ಕ್ಯಾಂಪ್ ವ್ಯಾಪ್ತಿಯ ಭದ್ರಾ ನಾಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅನಾಹುತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನಾಲೆಯ ಬಳಿ ಬಟ್ಟೆ ತೊಳೆಯಲು ಹೋದವರು ಎಲ್ಲಿಯು ಕಾಣುತ್ತಿಲ್ಲ, ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದವರನ್ನು ನೀಲಾ ಬಾಯಿ (50), ಇವರ ಪುತ್ರ ರವಿ (23), ಪುತ್ರಿ ಶ್ವೇತಾ (24) ಹಾಗೂ ಅಳಿಯ ಪರಶುರಾಮ (28) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ … Read more

ಶಿವಮೊಗ್ಗ ಜಿಲ್ಲಾ ವರದಿ: ಪಶು ವೈದ್ಯ ಸಾವು! ಬಾರಲ್ಲಿ ಹಲ್ಲೆ! ಅಣ್ಣ, ಅತ್ತಿಗೆಗೆ ಏಟು, ಕಾರು ಅಪಘಾತ, ಚಿರತೆಯ ನಿಗೂಢ & 112 ರಕ್ಷಣೆಯ ಸುದ್ದಿ

Shivamogga News Roundup

ಶಿವಮೊಗ್ಗ  | ಜಿಲ್ಲೆಯಾದ್ಯಂತ ನಡೆದ ಘಟನೆಗಳ ಇವತ್ತಿನ ಸಂಕ್ಷಿಪ್ತ ಸುದ್ದಿಯಲ್ಲಿ ನಾಲ್ಕು ಪ್ರತ್ಯೇಕ ಘಟನೆಗಳನ್ನು ವಿವರಿಸಲಾಗಿದೆ.  ಲೈಟ್ ಹಾಕಿದ ಕಾರಣಕ್ಕೆ ಅಣ್ಣ ಅತ್ತಿಗೆ ಮೇಲೆ ಹಲ್ಲೆ  ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಹಗಲು ಹೊತ್ತಿನಲ್ಲಿ ಲೈಟ್ ಹಾಕಿದ ಕ್ಷುಲ್ಲಕ ಕಾರಣಕ್ಕಾಗಿ ಮೈದುನನೊಬ್ಬ ಅಣ್ಣ ಮತ್ತು ಅತ್ತಿಗೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಅತ್ತಿಗೆಗೆ ಬೈಯುತ್ತಿದ್ದಾಗ ಜಗಳ ಬಿಡಿಸಲು ಬಂದ ಅಣ್ಣನ ಮೇಲೂ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ದಂಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗ … Read more

ಈ ಮಗುವಿನ ಫೋಷಕರ ಪತ್ತೆಗೆ ಸಹಕರಿಸಿ! ಹೊಳೆಹೊನ್ನೂರು ಪೊಲೀಸರ ಪ್ರಕಟಣೆ

ಭದ್ರಾವತಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಶಿವಮೊಗ್ಗ ಬಾಲಮಂದಿರದ ಮನವಿ  Abandoned Baby Boy Found in Bhadravathi: Search for Parents by Shimoga Balamandira

ಶಿವಮೊಗ್ಗ | ಅನಾಮಧೇಯ ಗಂಡು ಮಗುವಿನ ಪೋಷಕರ ಪತ್ತೆಗಾಗಿ ಪ್ರಕಟಣೆ ನೀಡಲಾಗಿದ್ದು, ಪ್ರಕಟಣೆಯ ವಿವರ ಇಲ್ಲಿದೆ ಭದ್ರಾವತಿ ತಾಲ್ಲೂಕು, ಮಲ್ಲಾಪುರ ಗ್ರಾಮದ ಗೇಟ್ ಹತ್ತಿರ ರಸ್ತೆ ಬದಿಯಲ್ಲಿ ಅನಾಥ ಸ್ಥಿತಿಯಲ್ಲಿ ಮಗುವೊಂದು (Baby Boy) ಪತ್ತೆಯಾಗಿತ್ತು. ಈ ಮಗುವನ್ನು ಹೊಳೆಹೊನ್ನೂರು ಪೋಲೀಸ್ ಠಾಣೆಯ ಪೊಲೀಸರು ಸಾರ್ವಜನಿಕರ ಮಾಹಿತಿ ಮೇರೆಗೆ ರಕ್ಷಿಸಿ ದಿನಾಂಕ: 16.12.2025 ರಂದು ಪೋಷಕರ ಪತ್ತೆಗಾಗಿ ದೂರು ದಾಖಲಿಸಿದ್ದರು. ಇದೀಗ ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ … Read more

ಭದ್ರಾವತಿಯಲ್ಲಿ ಬಿ.ಎಡ್​ ಓದ್ತಿದ್ದ ಈಕೆ ಅಲ್ಮಾಸ್​​ ಪರ್ವೀನ್! ಇವರ ಸುಳಿವು ಸಿಕ್ಕರೇ ಪೊಲೀಸರಿಗೆ ತಿಳಿಸಿ

ಶಿವಮೊಗ್ಗ | ಪೊಲೀಸ್ ಪ್ರಕಟಣೆ |  ನಾಪತ್ತೆಯಾದ ಯುವತಿಯ ಪತ್ತೆಗಾಗಿ ಪೊಲೀಸರು ಪ್ರಕಟಣೆಯನ್ನು ನೀಡಿದ್ದಾರೆ. ಅದರ ವಿವರ ಹೀಗಿದೆ. ಅಲ್ಮಾಸ್ ಪರ್ವೀನ್ ಎನ್ ಆರ್, 25 ವರ್ಷ ವಯಸ್ಸಿನ ಯುವತಿ ಭದ್ರಾವತಿಯ ಸಿಗೇಬಾಗಿಯಲ್ಲಿರುವ ರಾಜೀವ್‌ಗಾಂಧಿ ಬಿ.ಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದರು. ಇವರು ಕಳೆದ ಜನವರಿ 06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಹೋದವರು ಹಿಂದುರುಗಿ ಬಂದಿರುವುದಿಲ್ಲ.  in Bhadravathi ಈ ಬಗ್ಗೆ ದಾಖಲಾಗಿರುವ ದೂರಿನನ್ವಯ ಪೊಲೀಸರು ಯುವತಿಯ ಪತ್ತೆಗಾಗಿ ಹುಡುಕಾಟ ನಡೆಸ್ತಿದ್ದಾರೆ. ಇನ್ನೂ ಕಾಣೆಯಾದ … Read more

ಭದ್ರಾವತಿ ಕೇಸ್​! ದಾವಣಗೆರೆ ಹರಿಹರದ ಪ್ರತಾಪ ಅರೆಸ್ಟ್!

 Bhadravathi Police

ಭದ್ರಾವತಿ: ಗೃಹಿಣಿಯೋರ್ವರಿಗೆ ಚಾಕು ತೋರಿಸಿ ಬೆದರಿಸಿ ಆಕೆಯ ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದವನನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಒಂದೇ ದಿನದಲ್ಲಿ ಬಂಧಿಸಿದ್ದಾರೆ. ನಗರದ ನ್ಯೂಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  Bhadravathi harihara Gold Chain Snatcher Arrested ಇಲ್ಲಿನ ಜೇಡಿಕಟ್ಟೆಯಲ್ಲಿ ಗೃಹಿಣಿಯೋರ್ವರು ಜ.5ರಂದು ಬೆಳಗಿನ ಜಾವ ಮನೆ ಮುಂದೆ ಅಂಗಳ ಸಾರಿಸಲು ಮನೆಯ ಪಕ್ಕದಲ್ಲಿದ್ದ ಡ್ರಮ್ಮಿನಿಂದ ನೀರನ್ನು ತರಲು ಹೋಗಿದ್ದರು. ಈ ವೇಳೇ ಅಲ್ಲಿಗೆ ಒಬ್ಬವ್ಯಕ್ತಿ ಬಂದು ಚಾಕು ತೋರಿಸಿ, ಆಕೆಗೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು