ಭದ್ರಾವತಿ | ಜಮೀನಿನಲ್ಲಿ ಟ್ರಾನ್ಸಫಾರ್ಮರ್‌ ಅಳವಡಿಸುವ ವೇಳೆ ಕಿರಿಕ್‌ | ಸ್ಥಳದಲ್ಲಿಯೇ ಕೊಲೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 23, 2025 ‌‌  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ನಿನ್ನೆ ದಿನ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಇಲ್ಲಿನ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಮೃತರನ್ನು ಶಾಂತಕುಮಾರ್‌ ಅಂದಾಜು 35 ವರ್ಷ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲ್ಲೂಕು ದೊಡ್ಡೇರಿ ಗ್ರಾಮದವರು. ವಿದ್ಯುತ್‌ ಟ್ರಾನ್ಸಫಾರ್ಮರ್‌ನ್ನು ತಮ್ಮ ಜಮೀನಿನಲ್ಲಿ ಅಳವಡಿಸುವ ವಿಚಾರವಾಗಿ ಲೇಪಾಕ್ಷಿ ಎಂಬವರ ಜೊತೆಗೆ ಜಗಳವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಜಗಳದ ನಡುವೆ … Read more

ಬಾರಂದೂರು ಕ್ರಾಸ್‌ ಬಳಿ ಟ್ರ್ಯಾಕ್ಟರ್‌ & ಕಾರು ಡಿಕ್ಕಿ | ಮೆಡಿಕಲ್‌ ವಿದ್ಯಾರ್ಥಿನಿ ಸಾವು | ನಾಲ್ವರಿಗೆ ಗಂಭೀರ ಗಾಯ

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 18, 2025 ‌‌  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ ಇವರು … Read more

ಮಾತ್ರೆ ನುಂಗಿ ಮೆಗ್ಗಾನ್‌ಗೆ ಅಡ್ಮಿಟ್‌ ಆದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯೆ , ನರ್ಸ್‌ | ದೂರು, ಪ್ರತಿದೂರು!

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 17, 2025 ‌‌  ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಹಾಗೂ ನರ್ಸ್‌ ಇಬ್ಬರು ಪರಸ್ಪರ ಆರೋಪ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದರ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕಂಪ್ಲೆಂಟ್‌ ದಾಖಲಾಗಿದೆ. ಇಲ್ಲಿನ ಡಾ.ಹಂಸವೇಣಿಯವರು ಕಿರುಕುಳ ನೀಡುತ್ತಿದ್ದಾರೆಂದು ನರ್ಸ್‌ ಸುಕನ್ಯಾ ಹಾಗೂ ನರ್ಸ್‌ನಿಂದ ಟಾರ್ಚರ್‌ ಆಗ್ತಿದೆ ಎಂದು ಡಾ ಹಂಸವೇಣಿಯವರು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಏನಿದು ಪ್ರಕರಣ  ? ಶಿವಮೊಗ್ಗದ ಬಿಆರ್‌ಪಿಯಲ್ಲಿ ಪ್ರಾಥಮಿಕ … Read more

ರಾತ್ರಿ ಹೊತ್ತಲ್ಲಿ ಜಮೀನು, ತೋಟಕ್ಕೆ ನೀರು ಬಿಡಲು ಹೋಗುವಾಗ ಇರಲಿ ಜಾಗೃತೆ | ಎಚ್ಚರ ತಪ್ಪಿದರೆ ಸಾವು ಸಂಭವಿಸಬಹುದು

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 14, 2025 ‌‌  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಅತ್ತಿಗುಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ಭದ್ರಾ ನಾಲೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಜಿ.ವೆಂಕಟೇಶ್ (52) ಮೃತರು ಕಳೆದ ಶನಿವಾರದ ರಾತ್ರಿ ಈ ಘಟನೆ ನಡೆದಿದೆ. ಬಾರಂದೂರು ನಿವಾಸಿಯಾದ ಇವರು ಜಮೀನಿಗೆ ನೀರು ಹಾಯಿಸಲು ರಾತ್ರಿ ಬೈಕಿನಲ್ಲಿ ಮನೆಯಿಂದ ತೆರಳಿದ್ದರು.  ಜಮೀನಿನ ಬಳಿ ಹರಿಯುತ್ತಿರುವ ಗೊಂದಿ ನಾಲೆ ಬಳಿ ಬೈಕ್ ನಿಲ್ಲಿಸಿ ನಾಲೆಗೆ ಅಡ್ಡಲಾಗಿ … Read more

ಕಡದಕಟ್ಟೆ ನಿವಾಸಿ ಈ ವ್ಯಕ್ತಿ ಹುಡುಕಿದರೂ ಸಿಗುತ್ತಿಲ್ಲ | ಸುಳಿವಿದ್ದರೇ ತಕ್ಷಣ ಪೊಲೀಸರಿಗೆ ತಿಳಿಸಿ

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 14, 2025 ‌‌   ಭದ್ರಾವತಿಯ ಕಡದಕಟ್ಟೆ ಲೇಔಟ್‌ನ ಚನ್ನಕೇಶವ, 68 ವರ್ಷ ಇವರು 2024 ರ ಜು.3 ರ ರಾತ್ರಿಯಿಂದ ಮನೆಯಿಂದ ಕಾಣೆಯಾಗಿದ್ದಾರೆ.  ಅವರ ಸುಳಿವು ಸಿಗದ ಕಾರಣ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟಣೆ ನೀಡಿದ್ದು, ಸಾರ್ವಜನಿಕರ ನೆರವು ಕೋರಿದೆ. ವಿವರ ಹೀಗಿದೆ ಕಾಣೆಯಾದ ಚನ್ನಕೇಶವ ಸುಮಾರು 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಧೃಡ ಮೈಕಟ್ಟು ಹೊಂದಿದ್ದಾರೆ. ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಇವರು ಬಿಳಿ … Read more

ಜನರಿಗೆ ತೊಂದರೆ ಕೊಡುತ್ತಿದ್ದ ಬೂತ ಅರೆಸ್ಟ್‌ | ಸುಮುಟೋ ಕೇಸ್

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 4, 2025 ‌‌  ಶಿವಮೊಗ್ಗ ಜಿಲ್ಲೆ ಭದ್ರಾವತಿ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ಸಾರ್ವಜನಿಕರ  ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನ ವಿರುದ್ಧ ಸುಮುಟೋ ಕೇಸ್‌ ದಾಖಲಾಗಿದೆ. ಪ್ರವೀಣ ಯಾನೆ ಬೂತ ಎಂಬಾತನ ವಿರುದ್ಧ  NARCOTIC DRUGS AND PSYCHOTROPIC SUBSTANCES ACT, 1985 (U/s-27(b)) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಈತ ಜನ್ನಾಪುರ, ಜಯಶ್ರೀ ಸರ್ಕಲ್‌ , ಗಾಂಧಿ ಪಾರ್ಕ್‌ ಬಳಿ ಅಡ್ಡಾಡುತ್ತಿದ್ದು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಎಂದು … Read more

ಒಂದುವರೆ ವರ್ಷದ ಹಳೆಯ ಕೇಸ್‌ | ದರ್ಶನ್‌ ಸೇರಿ ಮೂವರು ಅರೆಸ್ಟ್!‌ | ಏನಿದು ಹೊಳೆಹೊನ್ನೂರು ಠಾಣೆ ಪ್ರಕರಣ

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 4, 2025 ‌‌  ಭದ್ರಾವತಿ ಪೊಲೀಸರು ಒಂದುವರೆ ವರ್ಷದ ಹಿಂದೆ ದಾಖಲಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. 24 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿರುವ ಪೊಲೀಸರು ಮೂವರನ್ನ ಅರೆಸ್ಟ್‌ ಮಾಡಿದ್ದಾರೆ.  ಏನಿದು ಪ್ರಕರಣ  11-05-2023 ರಂದು ಭದ್ರಾವತಿ ಅರಬಿಳಚಿ ಗ್ರಾಮದಲ್ಲಿ ಕಳ‍್ಳತನ ನಡೆದಿತ್ತು. ಇಲ್ಲಿನ ವಾಸಿ ಜಯಣ್ಣ ರವರು  ತಿರುಪತಿ ದೇವಸ್ಥಾನಕ್ಕೆ ಹೋಗಿದ್ದವರು ವಾಪಾಸ್ಸು ಬಂದು ನೋಡಿದಾಗ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಅಂದಾಜು ಮೌಲ್ಯ … Read more

ಭದ್ರಾವತಿಯ ರಂಗಪ್ಪ ಸರ್ಕಲ್‌ನಲ್ಲಿ ಬುಲ್ಡೋಜರ್‌ ಪ್ರಯೋಗ | ಏನು ವಿಷಯ ಗೊತ್ತಾ?

SHIVAMOGGA | MALENADUTODAY NEWS | ಮಲೆನಾಡು ಟುಡೆ  Dec 30, 2024 ‌‌  ಭದ್ರಾವತಿ ಪೊಲೀಸರು ಹಾಫ್‌ ಹೆಲ್ಮೆಟ್‌ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಭದ್ರಾವತಿ ನಗರದಲ್ಲಿ ವಿಶೇಷ ಕಾರ್ಯಾಚರಣೆ ನೆಡೆಸಿ 3000  ಅರ್ಧ ಹೆಲ್ಮೆಟ್  (Half Helmet) ಗಳನ್ನು ವಶಕ್ಕೆ ಪಡೆದಿದ್ದರು. ಇದರ ಜೊತೆಯಲ್ಲಿ  20 ದೋಷಪೂರಿತ  ಸೈಲೆನ್ಸರ್  (Defective Silencer) 50 ಪ್ರಕರ ಬೆಳಕಿನ LED ಲೈಟ್   ಗಳನ್ನು ಜಪ್ತು ಮಾಡಿದ್ದರು. ಇವುಗಳನ್ನ ನಿನ್ನೆ ದಿನ  ರಂಗಪ್ಪ ವೃತ್ತ ದಲ್ಲಿ  ಬುಲ್ಡೋಜರ್ ಅನ್ನು … Read more

ಭದ್ರಾವತಿಯಲ್ಲಿ ತಡರಾತ್ರಿ ಮನೆ ಬಾಗಿಲಿಗೆ ಬಂದ ಕರಡಿ | ಜನರಿಗೆ ಜೀವ ಭಯ ತಂದಿಟ್ಟ ಜಾಂಬವಂತನ ವಿಡಿಯೋ

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 28, 2024 ‌‌  ಭದ್ರಾವತಿಯಲ್ಲಿ ಕರಡಿಗಳ ಹಾವಳಿ ಮುಂದುವರಿದಿದೆ ಎಂಬುದಕ್ಕೆ ಸಾಕ್ಷಿ ಎಂಬಂತೆ ರಾತ್ರಿ ಮನೆಬಾಗಿಲಲ್ಲೆ ಕರಡಿಯೊಂದು ಹಾದು ಹೋದ ದೃಶ್ಯವೊಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಲ್ಲದೆ ಈ ಘಟನೆ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.  ಭದ್ರಾವತಿ ತಾಲ್ಲೂಕು ಹನುಮಂತಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇಲ್ಲಿನ ಭಗವತಿ ಕೆರೆ ಗ್ರಾಮದಲ್ಲಿ ನಿನ್ನೆ ದಿನ ಅಂದರೆ ಡಿಸೆಂಬರ್‌ 27 ರ ರಾತ್ರಿ 11.30 ರ … Read more

VISL ಪುನರಾರಂಭ | 15 ಸಾವಿರ ಕೋಟಿಯ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ |

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 23, 2024 ‌‌   ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಪ್ರತಿಷ್ಟೆಯಾಗಿರುವ VISL ಕಾರ್ಖಾನೆಯ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ದೊಡ್ಡ ಸುದ್ದಿಯೊಂದನ್ನ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿರುವ ಅವರು, 15000 ಕೋಟಿ ರುಪಾಯಿ ವೆಚ್ಚದಲ್ಲಿ ವಿಐಎಸ್‌ಎಲ್ ಪುನಶ್ಚತನಗೊಳಿಸುವ ವಿಚಾರವನ್ನು ತಿಳಿಸಿದ್ದಾರೆ.  ಸ‌ರ್.ಎಂ.ವಿಶ್ವೇಶ್ವರಯ್ಯ ಅವರು ಭದ್ರಾವತಿಯಲ್ಲಿ ಸ್ಥಾಪಿಸಿರುವ ವಿಐಎಸ್ಎಲ್‌ ಕಾರ್ಖಾನೆಯನ್ನು15 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಪುನಶ್ಚತನಗೊಳಿಸುವುದಾಗಿ ತಿಳಿಸಿದ ಅವರು, ವಿಐಎಸ್‌ಎಲ್‌ ಕಾರ್ಖಾನೆಯನ್ನು ಪುನುರಾರಂಭಿಸುವುದಾಗಿ ಘೋಷಿಸಿದ್ದಾರೆ.  ಸಾಹಿತ್ಯ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು