ಕುಮುಟಾ ವ್ಯಕ್ತಿ ಸಾಗರದಲ್ಲಿ ಸಾವು | ಭದ್ರಾವತಿಯಲ್ಲಿ ಲಾರಿಗೆ ಮಹಿಳೆ ಬಲಿ | KSRTC ಬಸ್ ಲಾರಿ ನಡುವೆ ಡಿಕ್ಕಿ
shivamogga Mar 16, 2024 ಲಾರಿಗೆ ಮಹಿಳೆ ಬಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಗರದ ನ್ಯಾಯಾಲಯ ಮುಂಭಾಗದ ರಸ್ತೆಯಲ್ಲಿ ಮಹಿಳೆಯೊಬ್ಬರು ಸರಕು ತುಂಬಿದ ಲಾರಿಗೆ ಸಿಲುಕಿ ಮೃತಪಟ್ಟಿದ್ದಾರೆ. ಹೊಸಮನೆ ನಿವಾಸಿ ವಿಜಯಲಕ್ಷ್ಮೀ (70) ಮೃತರು. ಕೆಲಸಕ್ಕಾಗಿ ತೆರಳುತ್ತಿದ್ಧಾಗ ಈ ದುರ್ಘಟನೆ ಸಂಭವಿಸಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಟಾ ವ್ಯಕ್ತಿ ಆತ್ಮಹತ್ಯೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಹೋಬಳಿ ಆಲಳ್ಳಿ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಹೆಸರು ಉಪೇಂದ್ರ (45), ಕುಮಟಾ … Read more