ಭದ್ರಾವತಿಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬಂದ ಮಾಲೀಕರಿಗೆ ಶಾಕ್! ಶಾರ್ಟ್​ ಸರ್ಕಿಟ್​ಗೆ ಧಗಧಗ

ಭದ್ರಾವತಿಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬಂದ ಮಾಲೀಕರಿಗೆ ಶಾಕ್! ಶಾರ್ಟ್​ ಸರ್ಕಿಟ್​ಗೆ ಧಗಧಗ

SHIVAMOGGA  |  Jan 20, 2024  | ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಲ್ಲಿನ ಹಳದಮ್ಮ  ಬೀದಿಯಲ್ಲಿರುವ ಮನೆಯೊಂದರಲ್ಲಿ ನಿನ್ನೆ ರಾತ್ರಿ ಬೆಂಕಿಕಾಣಿಸಿಕೊಂಡಿದ್ದು ಮನೆಯಲ್ಲಿರುವ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಈ ಬಗ್ಗೆ ಮಲೆನಾಡು ಟುಡೆಗೆ ವರದಿ ಲಭ್ಯವಾಗಿದೆ  ಭದ್ರಾವತಿ ಹಳದಮ್ಮಬೀದಿಯಲ್ಲಿ ನಡೆದ ಘಟನೆ ಇದು. ಇಲ್ಲಿನ ನಿವಾಸಿ ವಾಸು ಎಂಬವರಿಗೆ ಸೇರಿದ ಮನೆಯಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಮನೆಯವರು ಕೆಲಸಕ್ಕೆ ಹೋಗಿದ್ದರಿಂದ ಘಟನೆ ವೇಳೇ ಅಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ. ವಿಚಾರ ತಿಳಿದು … Read more

ಭದ್ರಾವತಿಯ ಬಹುತೇಕಕಡೆಗಳಲ್ಲಿ ಪವರ್ ಕಟ್! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

SHIVAMOGGA  |  Jan 16, 2024  | Power cuts in most parts of Bhadravathi tomorrow Here’s the details of where  ಭದ್ರಾವತಿ: ನಗರದ ಸೀಗೆಬಾಗಿ/ಕೂಡ್ಲಿಗೆರೆ/ಮಾವಿನಕಟ್ಟೆ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ.  ಈ ಹಿನ್ನೆಲೆಯಲ್ಲಿ ಜನವರಿ 17 ರಂದು ಬುಧುವಾರ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್‌ ಇರುವುದಿಲ್ಲ. ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  … Read more

ಅಡಿಕೆ ಖೇಣಿ ಮುಗಿಸಿಕೊಂಡು ಬರುತ್ತಿದ್ದಾಗ ಪಿಕಪ್ ವಾಹನ ಪಲ್ಟಿ! ಮೂವರ ದುರ್ಮರಣ!

SHIVAMOGGA  |  Jan 15, 2024  |  ಸಂಕ್ರಾಂತಿ ಹಬ್ಬದ ಹಿಂದಿನ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ  ಭದ್ರಾವತಿ  ತಾಲ್ಲೂಕಿನ ಮೂವರು ಸಾವನ್ನಪ್ಪಿದ್ದಾರೆ. ಅಡಿಕೆ ಸಾಗಿಸ್ತಿದ್ದ ಮಹೀಂದ್ರಾ ಬೊಲೆರೋ ಪಿಕಪ್​ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.  ಚಿನ್ನಿಕಟ್ಟೆ ಜೋಗದ ಬಳಿ ಘಟನೆ ಭದ್ರಾವತಿ ತಾಲೂಕಿನ ಚಂದನಕೆರೆಯ ಮಂಜುನಾಥ (40), ನಾಗರಾಜ್ (42), ಗೌತಮ್ (19) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಂದನಕರೆಯಿಂದ ಶಿಕಾರಿಪುರ ತಾಲೂಕು ಅರಿಶಿಣಗೆರೆಗೆ ತೆರಳಿದ್ರು. ಅಲ್ಲಿನ ತೋಟವೊಂದರಲ್ಲಿ  ಅಡಕೆ … Read more

ಭದ್ರಾವತಿ ಕಾರಣಕ್ಕೆ ಶಿವಮೊಗ್ಗ ಎಸ್​ಪಿ ಕಚೇರಿ ಎದುರು ಬಿಜೆಪಿ & ಕಾಂಗ್ರೆಸ್ ಹೋರಾಟ! ವಿಚಾರ ಇಲ್ಲಿದೆ

SHIVAMOGGA |  Jan 11, 2024  | ಶಿವಮೊಗ್ಗ ಜಿಲ್ಲೆ ಭದ್ರಾವತಿ ಯಲ್ಲಿ ಶಾಸಕರ ವಿರುದ್ಧ ಶಿವಮೊಗ್ಗದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಜಂಟಿ ಪ್ರತಿಭಟನೆ ನಡೆಸಿದೆ.  ಭದ್ರಾವತಿಯಲ್ಲಿ  ಎಗ್ಗಿಲ್ಲದೇ ನಡೆಯುತ್ತಿರುವ ಓ.ಸಿ., ಇಸ್ಪೀಟ್ ಮತ್ತು ಗಾಂಜಾ ಪ್ರಕರಣಗಳಿಗೆ ಕಡಿವಾಣ ಹಾಕು ವಂತೆ ಆಗ್ರಹಿಸಿ ಶಿವಮೊಗ್ಗ  ಎಸ್​ಪಿ ಕಚೇರಿ ಎದುರು ನಿನ್ನೆ ಪ್ರತಿಭಟನೆ ನಡೆಯಿತು. ಭದ್ರಾವತಿ ಜೆಡಿಎಸ್ ನಾಯಕಿ  ಶಾರದಾ ಅಪ್ಪಾಜಿಗೌಡ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಈ ವೇಳೆ ಭದ್ರಾವತಿ  ತಾಲೂಕಿನಾದ್ಯಂತ ಓ.ಸಿ., ಇಸ್ಪೀಟ್ ಜೂಜುಗಳು, ಗಾಂಜಾ … Read more

ಮಗ ಬೈಕ್​ ತಗೊಂಡು ಹೋಗಿ ಅಪಘಾತ ಮಾಡಿದ್ದಾನೆ ಎಂದು ಪೊಲೀಸರಿಗೆ ದೂರು ಹೇಳಿದ ತಂದೆ

ಮಗ ಬೈಕ್​ ತಗೊಂಡು ಹೋಗಿ ಅಪಘಾತ ಮಾಡಿದ್ದಾನೆ ಎಂದು ಪೊಲೀಸರಿಗೆ ದೂರು ಹೇಳಿದ ತಂದೆ

SHIVAMOGGA  |  Jan 7, 2024  | ಅಪಾಘಾತ ಆದಾಗ, ಸಂತ್ರಸ್ತರು ದೂರು ನೀಡುವುದು ಸಹಜ ಆದರೆ ಭದ್ರಾವತಿಯಲ್ಲಿ ತಂದೆಯೊಬ್ಬರು ತನ್ನ ಮಗನ ವಿರುದ್ಧವೇ ಅಪಘಾತ ವಿಚಾರವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. READ : ವಿಶ್ವ ವಿಖ್ಯಾತ ಜೋಗ ಜಲಪಾತ ಆವರಣದಲ್ಲಿ ರೈನ್​ ಡ್ಯಾನ್ಸ್ ಗೆ ಅವಕಾಶ?  ಭದ್ರಾವತಿ ಗ್ರಾಮಾಂತರ ಪೊಲೀಸ್ ಸ್ಟೇಷನ್  ದಿನಾಂಕ 05.01.2024ರಂದು ಭದ್ರಾವತಿ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿಗೆ ಕರೆಮಾಡಿದ ನಿವಾಸಿಯೊಬ್ಬರು ತಮ್ಮ ಮಗ ಬೈಕ್​ … Read more

ಸಾರ್ವಜನಿಕರಿಗೆ ಮಾರಕಾಸ್ತ್ರ ತೋರಿಸಿ ಹೆದರಿಸ್ತಿದ್ದ ಭದ್ರಾವತಿಯ ಇಬ್ಬರು ಅರೆಸ್ಟ್

SHIVAMOGGA  |  Jan 5, 2024  |   Bhadravathi Hosamane Police Station  /   ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಬಕ್ಕು ಮಾರಕಾಸ್ತ್ರಗಳನ್ನ ತೋರಿಸ್ತಿದ್ದ ಜನರಲ್ಲಿ ಭಯ ಹುಟ್ಟಿಸುತ್ತಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಲ್ಲಿ  ಒಣ ಗಾಂಜಾ ಕೂಡ ಪತ್ತೆಯಾಗಿದ್ದು ಮಾದಕ ವಸ್ತುವಿಗೆ ಸಂಬಂಧಿಸಿದ ಸೆಕ್ಷನ್​ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.  ಭದ್ರಾವತಿ ಹೊಸಮನೆ ಪೊಲೀಸ್ ಸ್ಟೇಷನ್​  /Bhadravathi Hosamane Police Station   ಭದ್ರಾವತಿ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ನಗರ … Read more

Permit ಇಲ್ಲದೆ ಆಟೋ ಚಲಾಯಿಸುತ್ತಿದ್ದ ಚಾಲಕನಿಗೆ ಬರೋಬ್ಬರಿ ಹತ್ತು ವರೆ ಸಾವಿರ ರೂಪಾಯಿ ದಂಡ

Permit ಇಲ್ಲದೆ ಆಟೋ ಚಲಾಯಿಸುತ್ತಿದ್ದ ಚಾಲಕನಿಗೆ ಬರೋಬ್ಬರಿ ಹತ್ತು ವರೆ ಸಾವಿರ ರೂಪಾಯಿ ದಂಡ

SHIVAMOGGA  |  Dec 27, 2023  |  ಪರ್ಮಿಟ್ ಇಲ್ಲದೆ ಆಟೋ ಓಡಿಸಿದ್ದಕ್ಕೆ  ಭದ್ರಾವತಿ ಕೋರ್ಟ್ ಆಟೋ ಚಾಲಕನಿಗೆ ಹತ್ತುವರೆ ಸಾವಿರ ರೂಪಾಯಿ ದಂಡ ವಿಧಿಸಿದ ಬಗ್ಗೆ ವರದಿಯಾಗಿದೆ.  ಭದ್ರಾವತಿ ಕೋರ್ಟ್  Permit ಇಲ್ಲದೆ ಸಂಚರಿಸುತ್ತಿದ್ದ ಆಟೋವೊಂದರ ಕುರಿತಾಗಿ ಚನ್ನಗಿರಿ ರಸ್ತೆಯಲ್ಲಿ ಇಲ್ಲಿನ ಸಂಚಾರಿ ಪೊಲೀಸ್ ಸ್ಟೇಷನ್ ಎಸ್​ಐ ಶಾಂತಲಾರವರು ಕೇಸ್ ದಾಖಲಿಸಿದ್ದರು.  ಭಾರತೀಯ ಮೋಟಾರ್ ಕಾಯ್ದೆ 192(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ಕೋರ್ಟ್​ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ರು.  READ : ಕೆಎಸ್​ಆರ್​ಟಿಸಿ ಬಸ್​ಗಳನ್ನ ನಡುರಸ್ತೆಯಲ್ಲಿಯೇ ತಡೆದ … Read more

ಭದ್ರಾವತಿಗೆ ವಾಪಸ್ ಬರುವಾಗ ಸಂಭವಿಸಿದ ಅಪಘಾತದಲ್ಲಿ ಶಾಸಕರ ಆಪ್ತ ದುರ್ಮರಣ! ನಡೆದಿದ್ದೇನು?

SHIVAMOGGA  |  Dec 26, 2023  |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಶಾಸಕ ಬಿ.ಕೆ.ಸಂಗಮೇಶ್ವರ್​ ರವರ ಆಪ್ತ ಸಹಾಯಕರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ವರದಿಯಾಗಿದೆ.  ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್  (bk sangameshwara) ರವರ  ಆಪ್ತ ಸಹಾಯಕ ಈಶ್ವರ್ ಕೂಡ್ಲಿಗೆರೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.  ಇವರಿಗೆ  ಇಬ್ಬರು ಮಕ್ಕಳಿದ್ದಾರೆ.  ಕೂಡ್ಲಿಗೆರೆ ಗ್ರಾಮಕ್ಕೆ ತೆರಳಿ ಪುನಃ ನಗರಕ್ಕೆ ಹಿಂದಿರುಗಿ ಬರುವಾಗ ವಾಹನವೊಂದು ಇವರಿಗೆ ಡಿಕ್ಕಿ ಹೊಡೆದಿದೆ .  ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. … Read more

ಹೆಂಡತಿಯ ಬಟ್ಟೆಬರೆ ಸುಟ್ಟ ಗಂಡ/ ಭದ್ರಾವತಿಯಲ್ಲಿ ಅನುಮಾನಸ್ಪದ ಒಮಿನಿ ಪತ್ತೆ/ ಕಾರು ಮತ್ತು ಬೈಕ್​ ಡಿಕ್ಕಿ

ಹೆಂಡತಿಯ ಬಟ್ಟೆಬರೆ ಸುಟ್ಟ ಗಂಡ/ ಭದ್ರಾವತಿಯಲ್ಲಿ ಅನುಮಾನಸ್ಪದ ಒಮಿನಿ ಪತ್ತೆ/ ಕಾರು ಮತ್ತು ಬೈಕ್​ ಡಿಕ್ಕಿ

SHIVAMOGGA  |  Dec 25, 2023  |   ಹೆಂಡ್ತಿಯ ಬಟ್ಟೆ ಸುಟ್ಟ ಗಂಡ ಶಿಮವೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಇಲ್ಲಿನ ಗ್ರಾಮವೊಂದರಲ್ಲಿ ಗಂಡ ಹಾಗೂ ಹೆಂಡತಿ ನಡುವೆ ಜಗಳ ನಡೆದಿದ್ದು, ಈ ಮಧ್ಯೆ ಸಿಟ್ಟಿಗೆದ್ದ ಪತಿರಾಯ ಹೆಂಡತಿಯ ಬಟ್ಟೆಬರೆಗಳನ್ನ ಮನೆಯಿಂದ ಹೊರಕ್ಕೆ ಹಾಕಿ ಸುಟ್ಟು ಹಾಕಿದ್ದಾನೆ. ಈ ಬಗ್ಗೆ ಪೊಲೀಸರಿಗೆ ಸಂತ್ರಸ್ತೆ ದೂರು ನೀಡಿದ್ದಾರೆ. ಇನ್ನೂ ಸ್ಥಳಕ್ಕೆ ಬಂದ ಪೊಲೀಸರು ಹೆಂಡತಿಯ ಬಟ್ಟೆ ಸುಟ್ಟ ಪತಿರಾಯನನ್ನ ಪೊಲೀಸ್ ಸ್ಟೇಷನ್​ಗೆ … Read more

ಶಿವಮೊಗ್ಗ ಭದ್ರಾವತಿ-ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ರೈಲಿಗೆ ಸಿಲುಕಿ ವೃದ್ಧ ಸಾವು!

ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಮೀಪ ರೈಲ್ವೆ ಹಳಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಈ ಸಂಬಂದ ರೈಲ್ವೆ ಪೊಲೀಸರು ಪ್ರಕಟಣೆಯನ್ನು ನೀಡಿದ್ದಾರೆ.  ಭದ್ರಾವತಿ – ಮಸರಹಳ್ಳಿ ರೈಲ್ವೆ ಮಾರ್ಗ (bhadravati masarahalli rail) ದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  READ : ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 39 ಕ್ಷೇತ್ರಗಳು ಫೈನಲ್! ಮೀಸಲು ಎಷ್ಟು? ಕರ್ನಾಟಕ ರಾಜ್ಯ ಪತ್ರದಲ್ಲಿರುವ ಪ್ರಕಟಣೆಯಲ್ಲಿ ಏನಿದೆ ! ಸುಮಾರು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು