ಭದ್ರಾವತಿಯಲ್ಲಿ ಪತಿಯಿಂದಲೇ ಪತ್ನಿ ಹತ್ಯೆ ! ಪೇಪರ್ ಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್

SHIVAMOGGA|  Dec 15, 2023  |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಪತ್ನಿಯನ್ನ ಪತಿಯೊಬ್ಬ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಬುಧವಾರ ಈ ಘಟನೆ ನಡೆದಿದ್ದು, ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದೆ.  READ : ಸರ್ಕಲ್​ಗಳ ಬಳಿ NO Parking | ಶಿವಮೊಗ್ಗ ಟ್ರಾಫಿಕ್​ಗೆ ಜಿಲ್ಲಾಡಳಿತದ ಮೇಜರ್ ಸರ್ಜರಿ! ಎಲ್ಲೆಲ್ಲಿ ಏನೇನು ಬದಲಾವಣೆ ? ಇಲ್ಲಿದೆ ವಿವರ ಭದ್ರಾವತಿ ಬೊಮ್ಮನಕಟ್ಟೆ ಹೌಸಿಂಗ್​ ಬೋರ್ಡ್​ ನಲ್ಲಿ  ರಮ್ಯಾ ಎಂಬಾಕೆಯ … Read more

ಹಲ್ಲೆ ಕೇಸ್, ಇಸ್ಪೀಟ್ ದಂಧೆ ಮತ್ತು ಭದ್ರಾವತಿ ಬಿಜೆಪಿ ಬಗ್ಗೆ ಬಿ.ಕೆ ಮೋಹನ್​ ಗಂಭೀರ ಸ್ಟೇಟ್​ಮೆಂಟ್!

SHIVAMOGGA|  Dec 14, 2023  |    ಶಿವಮೊಗ್ಗದ ಜಿಲ್ಲೆ  ಭದ್ರಾವತಿ ತಾಲ್ಲೂಕು ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಕೇಸ್​ ಬಗ್ಗೆ ಶಾಸಕ ಬಿ.ಕೆ.ಸಂಗಮೇಶ್ ಸಹೋದರ  ಮಾಜಿ ನಗರಸಭೆ ಅಧ್ಯಕ್ಷ ಬಿ.ಕೆ. ಮೋಹನ್ ಪ್ರತಿಕ್ರಿಯಿಸಿದ್ದಾರೆ.   ಬಿಜೆಪಿ ಕಾರ್ಯಕರ್ತ ಗೋಕುಲ್ ಕೃಷ್ಣನ್ ಮೇಲಿನ ಸಂಬಂಧಿಸಿದಂತೆ ಸುಳ್ಳು ಅಪಪ್ರಚಾರ ಮಾಡಲಾಗುತ್ತಿದೆ .ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸುಳ್ಳು ಪ್ರಚಾರ ನಡೆಸಿದ್ದಾರೆ ಎಂದಿದ್ದಾರೆ. ಅವರು ಕಾಂಗ್ರೆಸ್ ಮುಖಂಡ ಕೆಂಚೇನಹಳ್ಳಿ ಕುಮಾರ್ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದಾರೆ .ಕ್ಷೇತ್ರದ ಅಭಿವೃದ್ಧಿ … Read more

ಭದ್ರಾವತಿ ಬಡಿದಾಟ | ಜೀರೋ ಟಾಲರೆನ್ಸ್ ಎಂದು ಎಚ್ಚರಿಕೆ ನೀಡಿದ ಎಸ್​ಪಿ ಜಿ.ಕೆ. ಮಿಥುನ್ ಕುಮಾರ್!

SHIVAMOGGA |  Dec 11, 2023  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ನಡೆಯುತ್ತಿದೆ ಎನ್ನಲಾದ ಇಸ್ಪೀಟು, ಕ್ರಿಕೆಟ್ ಬೆಟ್ಟಿಂಗ್, ಓಸಿ , ಮಟ್ಕಾ ದಂಧೆ ಬಗ್ಗೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ವಿಚಾರದಲ್ಲಿ ಯಾವುದೇ ಮುಲಾಜು ನೋಡುವುದಿಲ್ಲ. ಜಿರೋ ಟಾಲರೆನ್ಸ್​ನಲ್ಲಿ ಇಂತಹ ಸಂಘಟಿತ ಅಪರಾಧಗಳನ್ನು ಭೇದಿಸಲಾಗುವುದು ಎಂದಿದ್ದಾರೆ. ಅಲ್ಲದೆ ಈ ಬಗ್ಗೆ ಮಾಹಿತಿ ಇದ್ದರೇ ಪೊಲಿಸ್ ಇಲಾಖೆಗೆ ನೀಡಿ ಎಂದಿದ್ದಾರೆ.  ಶಿವಮೊಗ್ಗದಲ್ಲಿ ಈ ಸಂಬಂಧ ಮಾತನಾಡಿದ ಅವರು, ಭದ್ರಾವತಿಯಲ್ಲಿ ನಡೆಯುತ್ತಿರುವ ಚಟುವಟಿಕೆಗಳ … Read more

ಭದ್ರಾವತಿ ಬಡಿದಾಟ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಫಸ್ಟ್ ರಿಯಾಕ್ಷನ್​!

SHIVAMOGGA |  Dec 11, 2023 |  ಭದ್ರಾವತಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣವನ್ನ ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಘಟನೆ ಸಂಬಂಧ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಿಯಾಕ್ಟ್ ಮಾಡಿದ್ದಾರೆ. ಪ್ರಕರಣ ಸಂಬಂಧ ಟ್ವಿಟ್ಟರ್ ಎಕ್ಸ್​ ಅಕೌಂಟ್​ Vijayendra Yediyurappa  ನಲ್ಲಿ ಪ್ರತಿಕ್ರಿಯಿಸಿರುವ ಅವರು ಹಲ್ಲೆ ಆತಂಕಕಾರಿ ಘಟನೆ ಎಂದಿದ್ದಾರೆ.  ಬಿ.ವೈ.ವಿಜಯೇಂದ್ರ  ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಕಲಬುರ್ಗಿ, … Read more

ಭದ್ರಾವತಿ ಬಡಿದಾಟ | ಮೂವರು ಅರೆಸ್ಟ್ ! ನಡೆದಿದ್ದೇನು?

SHIVAMOGGA |  Dec 11, 2023 |  ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಿನ್ನೆ  ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. ಇದಕ್ಕೂ ಮೊದಲು ಹಲ್ಲೆಗೊಳಗಾಗಿರುವ ಗೋಕುಲಕೃಷ್ಣರವರಿಗೆ ಸೇರಿದ ಕಾರನ್ನು ಮೂವರು ಜಖಂಗೊಳಿಸಿದ್ದರು. ಈ ಸಂಬಂಧ ಭದ್ರಾವತಿ ಪೊಲೀಸರು ಮೂವರನ್ನ ಅರೆಸ್ಟ್ ಮಾಡಿದ್ದಾರೆ.  READ : ರಿಪ್ಪನ್​ಪೇಟೆ ಸಮೀಪ ಕಾರು ಸ್ಕೂಟಿ ಡಿಕ್ಕಿ, ಮಹಿಳೆಗೆ ಗಂಭೀರ ಗಾಯ ಭದ್ರಾವತಿ ನ್ಯೂಟೌನ್ ಪೊಲೀಸ್ ಸ್ಟೇಷನ್  ಭದ್ರಾವತಿ ನ್ಯೂ ಟೌನ್ ಪೊಲೀಸ್ ಸ್ಟೇಷನ್ ಪೊಲೀಸರು ಈ ಸಂಬಂಧ ಕಾರ್ಯಾಚರಣೆ ನಡೆಸಿ ಹರ್ಷ(23)ಗಣೇಶ(22) ನಂಜೇಗೌಡ … Read more

ಭದ್ರಾವತಿ ಬಡಿದಾಟಕ್ಕೆ ಕಾರಣವೇನು? ಬಿಜೆಪಿ , ಕಾಂಗ್ರೆಸ್​ , ಗೋಕುಲ, ಕೆಂಚನಳ್ಳಿ, ಪೊಲೀಸು, ಇಸ್ಪೀಟು ಮತ್ತು ನಾ ನಿನ್ನ ಬಿಡಲಾರೆ! ಏನಿದೆಲ್ಲಾ Exclusive

SHIVAMOGGA |  Dec 11, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರಾಜಕೀಯ ಸಂಘರ್ಷ ಆರಂಭವಾಗಿದೆಯಾ? ಹೀಗೆ ಪ್ರಶ್ನೆ ಮೂಡುವುದಕ್ಕೆ ಕಾರಣವಾಗಿರುವುದು ನಿನ್ನೆ ಬಿಜೆಪಿ ಕಾರ್ಯಕರ್ತನ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಪ್ರಕರಣ..  ಶಾಸಕ ಸಂಗಮೇಶ್​ ಹಾಗೂ ಅವರ ಪುತ್ರನ ವಿರುದ್ಧ ಫೇಸ್​ಬುಕ್ ಫೋಸ್ಟ್​ನ್ನ ಗೋಕುಲಕೃಷ್ಣ ಪೋಸ್ಟ್ ಮಾಡಿದ್ದರು. ಅದರ ಬೆನ್ನಲ್ಲೆ ದುಷ್ಕರ್ಮಿಗಳು  ಗೋಕುಲ್​ ರವರಿಗೆ ಸೇರಿದ್ದ ಕಾರನ್ನ ಲಟ್ಟಾದಿಂದ ಹೊಡೆದು ಜಖಂಗೊಳಿಸಿದ್ದರು. ಇನ್ನೇನು ಇಲ್ಲಿಗೆ ಮುಗಿಯಿತು ಎನ್ನುವಷ್ಟರಲ್ಲಿ ನಿನ್ನೆ ರಾತ್ರಿ ಗೋಕುಲ್​ರವರ ಮೇಲೆ ಹಲ್ಲೆ ಮಾಡಲಾಗಿದೆ. … Read more

ಭದ್ರಾವತಿಯಲ್ಲಿ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತನ ಕಾರು ಪೀಸ್​ ಪೀಸ್! Facebook Post ಕಾರಣನಾ?

SHIVAMOGGA |  Dec 10, 2023 |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ಹಾಡ ಹಗಲೇ ವ್ಯಕ್ತಿಯೊಬ್ಬರ ಕಾರನ್ನ ಜಖಂಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.  ಬಿಜೆಪಿ ಕಾರ್ಯಕರ್ತನ ಕಾರು ಪೀಸ್ ಪೀಸ್  ಭದ್ರಾವತಿ ನ್ಯೂಟೌನ್​ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಬಿಜೆಪಿ ಯುವ‌ ಮೋರ್ಚಾ ಕಾರ್ಯಕರ್ತ ಗೋಕುಲ ಕೃಷ್ಣ ಎಂಬವರ ಕಾರನ್ನು ಜಖಂಗೊಳಿಸಲಾಗಿದೆ. ಮತ್ತು ಈ ದೃಶ್ಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿದೆ. ನಿನ್ನೆ ಒಂಬತ್ತೆ ತಾರೀಖು ಎರಡು ಗಂಟೆ ಸುಮಾರಿ … Read more

ಇಬ್ಬರು ಯುವಕರ ನಡುವೆ ಗಲಾಟೆ! ಓರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ

KARNATAKA |  Dec 9, 2023 |   ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಹಲ್ಲೆ ಪ್ರಕರಣವೊಂದು ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ ಎಂಬ ಪ್ರಾಥಮಿಕ ವರದಿ ಲಭ್ಯವಾಗಿದೆ.  ಎಳನೀರು ಮಾರಾಟ ಮಾಡುವ ವಿಚಾರಕ್ಕೆ ಇಬ್ಬರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದ್ದು, ಈ ವೇಳೆ ಓರ್ವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿಯಿದೆ. ಭದ್ರಾವತಿಯ ಅಂಡರ್ ಬ್ರಿಡ್ಜ್​ ಬಳಿ ಈ ಘಟನೆ ನಡೆದಿದೆಯಂತೆ READ : ರಸ್ತೆ ದಾಟುತ್ತಿದ್ದ ಬಾಲಕಿ ಮೇಲೆ ನಾಯಿಗಳ … Read more

ಪೊಲೀಸರಿಗೆ ಬಂತು ಬಾಲ್ಯವಿವಾಹದ ಕರೆ | ಮನೆ ಅಡ್ವಾನ್ಸ್​ಗೆ ನಡೀತು ಹೀಗೊಂದು ಕಿರಿಕ್!

KARNATAKA |  Dec 9, 2023 |  ಬಾಲ್ಯವಿವಾಹಗಳಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವ ವರದಿ ಹೊರಬೀಳುತ್ತಿರುವ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ್ಯವಿವಾಹದ ಪ್ರಕರಣದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು ವಿಚಾರಣೆ ನಡೆಯುತ್ತಿದೆ.  ಈ ಸಂಬಂಧ 112 ಶಿವಮೊಗ್ಗ ಭದ್ರಾವತಿ ಪೊಲೀಸರಿಗೆ ಕರೆಯೊಂದು ಬಂದಿದೆ. ಅದನ್ನ ಆಧರಿಸಿ ಸ್ಥಳಕ್ಕೆ ತೆರಳಿದ ಇಆರ್​ವಿ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ  READ : Public Notice | ವಿದ್ಯಾರ್ಥಿ ಹೆಸರು ಶಾಲೆ ದಾಖಲಾತಿ ಹಾಗೂ ಆಧಾರ್​ ನಲ್ಲಿ ತಪ್ಪಾಗಿದ್ದರೇ ಏನು ಮಾಡಬೇಕು! ಇಲ್ಲಿದೆ … Read more

ಜಾಗ್ರತೆ! ಕುಡಿದು ಗಾಡಿ ಓಡಿಸಿದ್ದಕ್ಕೆ ಬಿತ್ತು ₹11 ಸಾವಿರ ದಂಡ!

SHIVAMOGGA | BHADRAVATI |  Dec 8, 2023 |  ಕುಡಿದು ಚಾಲನೆ  ಮಾಡಿದ ತಪ್ಪಿಗೆ ಬರೋಬ್ಬರಿ: ₹11000  ದಂಡ ಕಟ್ಟಿದ ಅಪರೂಪದ ಪ್ರಕರಣವೊಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ (BHADRAVATI)ಸಿಟಿಯಲ್ಲಿ ನಡೆದಿದೆ.  ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಹೌದು, ಭದ್ರಾವತಿಯಲ್ಲಿ  ಕುಡಿದು, ಹೆಲೈಟ್ ಧರಿಸದೆ ವಾಹನ ಚಲಾಯಿಸಿದ ಪ್ರಕರಣವೊಂದರಲ್ಲಿ ವಾಹನ ಸವಾರನಿಗೆ ಸ್ಥಳೀಯ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ 11 ಸಾವಿರ ರೂಪಾಯಿ. ದಂಡ ವಿಧಿಸಿದೆ.  READ : ಮನೆಗೆ ನುಗ್ಗಿದ್ದ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು