ಮೂರು ದಿನ ಶಿವಮೊಗ್ಗ-ಭದ್ರಾವತಿ ನಡುವೆ ಸಂಚಾರ ಬಂದ್! ಡಿಸಿ ಆದೇಶ! ಯಾಕೆ? ಪರ್ಯಾಯ ಮಾರ್ಗ ಯಾವುದು? ಡಿಟೇಲ್ಸ್ ಓದಿ!

SHIVAMOGGA  | SHIMOGA RAIL |   Dec 5, 2023 |   ರೈಲ್ವೆ ಕ್ರಾಸಿಂಗ್​ನಲ್ಲಿ ಪರಿಶೀಲನೆ ನಡೆಸುವ ಸಂಬಂಧ ಶಿವಮೊಗ್ಗ-ಭದ್ರಾವತಿ ಸಂಚಾರ ಮಾರ್ಗ ಮೂರು ದಿನ ಬಂದ್ ಆಗಲಿದೆ. ಆ ಬಗೆಗಿನ ಸಂಪೂರ್ಣ ವಿವರ ಇಲ್ಲಿದೆ  ಶಿವಮೊಗ್ಗ-ಭದ್ರಾವತಿ  ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ:34 (ಕಿ.ಮೀ.47/400- 500)ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ  ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ … Read more

ಶಿವಮೊಗ್ಗ ಬಳಿಕ ಭದ್ರಾವತಿಯಲ್ಲಿ ವಾಹನ ಸವಾರರಿಗೆ ಪೊಲೀಸರ ಶಾಕ್!

SHIVAMOGGA  | BHADRAVATI |   Dec 5, 2023 | ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಎಸ್​ಪಿ ಮಿಥುನ್ ಕುಮಾರ್ ಹಾಗೂ ಭದ್ರಾವತಿ ಸೇರಿ ನಗರದ ಉಪವಿಭಾಗದ ಪೊಲೀಸರು ನಿನ್ನೆ ಸೋಮವಾರ ವಾಹನ ಸವಾರರಿಗೆ ಪೂರ್ಣ ಪ್ರಮಾಣದ ಐಎಸ್‌ಐ ಪ್ರಮಾಣೀಕೃತ ಹೆಲೈಟ್ ಧರಿಸಿ ರಸ್ತೆ ಸಂಚಾರ ನಿಯಮ ಪಾಲಿಸುವಂತೆ ಜಾಗೃತಿ ಮೂಡಿಸಿದರು. ನಗರದ ಬಿ.ಎಚ್‌. ರಸ್ತೆ, ಅಂಬೇಡ್ಕರ್‌ವೃತ್ತದಲ್ಲಿ ವಾಹನ ಸವಾರರಿಗೆ ತಿಳಿ ಹೇಳಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಅರ್ಧ ಹೆಲೈಟ್ ಧರಿಸದಂತೆ ಸೂಚನೆ ನೀಡಿದ್ದರೂ … Read more

ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬ್ಯಾಗ್​ನಲ್ಲಿತ್ತು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನ!?

SHIVAMOGGA  |  Dec 4, 2023 |  ಶಿವಮೊಗ್ಗ ರೈಲ್ವೆ ನಿಲ್ದಾಣ ಆಗಾಗ ತನ್ನದೇ ವಿಶಿಷ್ಟ ಕಾರಣಕ್ಕೆ ಸುದ್ದಿಯಾಗುತ್ತಿರುತ್ತದೆ. ಅದರಲ್ಲಿ ರೈಲ್ವೆ ಸ್ಟೇಷನ್​ನಲ್ಲಿ  ಅವಾಗವಾಗ ಸಿಗುವ ವಸ್ತುಗಳು ಕುತೂಹಲ ಮೂಡಿಸುತ್ತಿರುತ್ತದೆ. ಸದ್ಯ ಇದೇ ರೀತಿಯಲ್ಲಿ ಭದ್ರಾವತಿ ರೈಲ್ವೆ ನಿಲ್ದಾಣ ಸುದ್ದಿಯಾಗಿದೆ  READ : ಗೃಹರಕ್ಷಕದಳದಲ್ಲಿ ಖಾಲಿ ಇರುವ ಸ್ಥಾನ ಭರ್ತಿಗೆ ಅರ್ಜಿ ಆಹ್ವಾನ! ಶಿವಮೊಗ್ಗದ ವಿವಿಧ ಊರುಗಳಲ್ಲಿ ಅವಕಾಶ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿತು ವಾರಸುದಾರರಿಲ್ಲದ ಬ್ಯಾಗ್! ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ವಾರಸುದಾರರಿಲ್ಲದ ಬ್ಯಾಗ್​ ಒಂದು … Read more

ಸಿಡಿಲು ಬಡಿದು ಇಬ್ಬರು ಸಹೋದರರ ಸಾವು!

SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS  BHADRAVATI |   ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹುಣಸೆಕಟ್ಟೆ ಜಂಕ್ಷನ್​ ಸಮೀಪ ಇಬ್ಬರು ಸಹೋದರರು ಸಿಡಿಲು ಬಡಿದು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.  ಇಲ್ಲಿನ ಗೌಳಿಗರ ಕ್ಯಾಂಪ್ ನಿವಾಸಿಗಳಾದ ಎಸ್‌.ಬೀರೇಶ್ (32) ಮತ್ತು ಎಸ್.ಸುರೇಶ್ (30) ಮೃತ ಸಹೋದರರು. ಗದ್ದೆಯಲ್ಲಿ ಕಟಾವು ಮಾಡಿ ಇರಿಸಿದ್ದ ಭತ್ತ ಕಾಯಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ.  READ : ಎಸ್.ಎಸ್.ಎಲ್.ಸಿ.ಮತ್ತು … Read more

ಭದ್ರಾವತಿ ಕಾರೇಹಳ್ಳಿಯಲ್ಲಿ ದೈತ್ಯ ಚಿರತೆ ಸೆರೆ! ನಾಯಿಯು ಸೇಫ್​! ಹೇಗಿದೆ ನೋಡಿ

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com  ದೈತ್ಯಾಕಾರದ ಚಿರತೆ ಸೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಮನೆಯಂತಿದ್ದ ಕೇಜ್ ನಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ? ಭದ್ರಾವತಿಯ ಕಾರೆಹಳ್ಳಿಯಲ್ಲಿ ಇಂದು ಬಹುದೊಡ್ಡ ಚಿರತೆಯನ್ನೇ ಅರಣ್ಯಇಲಾಖೆ ಅಧಿಕಾರಿಗಳು ಖೆಡ್ಡಾಗೆ ಬೀಳಿಸಿದ್ದಾರೆ. READ :ಕಬಾಬ್​ ಕರಿದ ಎಣ್ಣೆ ಎರಚಿದ! ಜೀಪ್​ನಡಿ ಬಿದ್ದು ಹೊರಳಾಡಿದ! ಬಿ.ಹೆಚ್​.ರೋಡ್​ನಲ್ಲಿ ಜೋರಿತ್ತು ಕುಡುಕನ ಹೈಡ್ರಾಮಾ! ಇತ್ತಿಚ್ಚಗೆ ಕಾರೆಹಳ್ಳಿ ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರ … Read more

ಮಹಿಳೆ ಮತ್ತು ಐವರು ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ! ಕಾಣೆಯಾದವರು ಮೈಸೂರಲ್ಲಿ ಪತ್ತೆ!

SHIVAMOGGA NEWS / ONLINE / Malenadu today/ Nov 23, 2023 NEWS KANNADA Shivamogga  |  Malnenadutoday.com |   ಭದ್ರಾವತಿ ತಾಲ್ಲೂಕು ಅನ್ವರ್ ಕಾಲೋನಿಯಲ್ಲಿ ಕೇಳಿಬಂದಿದ್ದ ಆರು ಮಂದಿ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಅವರ ಕುಟುಂಬಸ್ಥರ ಸುಪರ್ದಿಗೆ ಒಪ್ಪಿಸಿದ್ದಾರೆ.  READ :ಭದ್ರಾವತಿ ಓಲ್ಡ್​ ಟೌನ್​ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ! ಮೈಸೂರು ಜಿಲ್ಲೆಯ ಸ್ಥಳವೊಂದರಲ್ಲಿದ್ದ ಐವರನ್ನು ಸಹ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ … Read more

ಭದ್ರಾವತಿ ಓಲ್ಡ್​ ಟೌನ್​ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ!

KARNATAKA NEWS / ONLINE / Malenadu today/ Nov 18, 2023 SHIVAMOGGA NEWS Shikaripura |  Malnenadutoday.com | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್​ ಟೌನ್ ವ್ಯಾಪ್ತಿಯಲ್ಲಿ ಐವರು ಮಕ್ಕಳು ಸೇರಿದಂತೆ ಒರ್ವ ಮಹಿಳೆ ಮಿಸ್ಸಿಂಗ್ ಆಗಿರುವ ಬಗ್ಗೆ ವರದಿಯಾಗಿದೆ. ಕಳೆದ ನವೆಂಬರ್​ 11 ರಂದು ಕಾಣೆಯಾದ ಪ್ರಕರಣದ ಬಗ್ಗೆ ನವೆಂಬರ್ 15 ರಂದು ಸಂಜೆ ಎರಡು ದೂರು ದಾಖಲಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ..  READ : ಶಿವಮೊಗ್ಗದಲ್ಲಿ ಸಾವಿರಾರು … Read more

ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಕದ್ದಿದ್ದ ಆರೋಪಿ! 24 ಗಂಟೆಯಲ್ಲಿ ಅರೆಸ್ಟ್ !

KARNATAKA NEWS/ ONLINE / Malenadu today/ Nov 9, 2023 SHIVAMOGGA NEWS Bhadravati  | ಚಿಕ್ಕಮ್ಮನ ಕೊರಳಿಗೆ ಟವಲ್ ಬಿಗಿದು ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನ ಕೇವಲ 24ಗಂಟೆಯೊಳಗೆ ಬಂಧಿಸುವಲ್ಲಿ ನ್ಯೂಟೌನ್ ಪೊಲೀಸರುಯಶಸ್ವಿಯಾಗಿದ್ದಾರೆ.ಆತನಿಂದ 4,50,000/- ರು. ಮೌಲ್ಯದ 88 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಕಳೇದ ನವೆಂಬರ್​ 6 ರಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕಡದಕಟ್ಟೆಯ ಮಹಿಳೆಯೊಬ್ಬರ ಮನೆಗೆ ಆಕೆಯ ಗಂಡನ ಅಣ್ಣನ ಮಗ ನಾಗರಾಜ ಎಂಬಾತ ಬಂದಿದ್ದ.  … Read more

BHADRAVATI | ಕಾರು ಲಾರಿ ಡಿಕ್ಕಿ | ಅತ್ತಿಗೆ -ಮೈದುನನ ಕದನ | ಅನುಮಾನಸ್ಪದ ವ್ಯಕ್ತಿ @Top news

KARNATAKA NEWS/ ONLINE / Malenadu today/ Nov 5, 2023 SHIVAMOGGA NEWS SHIVAMOGGA |  ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಪೇಪರ್ ಟೌನ್ ಠಾಣಾ ವ್ಯಾಪ್ತಿಯಲ್ಲಿ ಕಾರು ಹಾಗೂ ಲಾರಿ ನಡುವೆ ಅಪಘಾತವಾದ ಘಟನೆ ನಡೆದಿದೆ. ವಿಷಯ ತಿಳಿಸು ಸ್ಥಳಕ್ಕೆ ತೆರಳಿದ ERV ಸಿಬ್ಬಂದಿ  ವಾಹನಗಳನ್ನು ಠಾಣೆಗೆ ಕಳುಹಿಸಿ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.  ಅನುಮಾನಸ್ಪದ ವ್ಯಕ್ತಿಗಳ ವಿರುದ್ಧ ದೂರು ಇನ್ನೊಂದಡೆ ಭದ್ರಾವತಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ  ಅನುಮಾನಸ್ಪದವಾಗಿ ಕೆಲವರು ಓಡಾಡುತ್ತಿದ್ದಾರೆ ಎಂದು … Read more

ದಾವಣಗೆರೆಯಿಂದ ಬಂದ ಮನೆ ಮುಂದೆ ಬೈಕ್​ ನಿಲ್ಲಿಸಿ ಮಲಗಿದ್ದವನಿಗೆ ಕಾದಿತ್ತು ಶಾಕ್! ಮದ್ಯರಾತ್ರಿ ನಡೀತು ಘಟನೆ!

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS SHIVAMOGGA |  ಮನುಷ್ಯನೊಬ್ಬ ಯಾವ ಪ್ರಾಣಿಯ ಕಾಟವನ್ನಾದರು ಸಹಿಸಿಕೊಳ್ಳುತ್ತಾನೆ. ಅದರಿಂದ ಪಾರಾಗಿ ಹೊರಕ್ಕೆ ಬರುತ್ತಾನೆ. ಆದರೆ ಮನುಷ್ಯರಿಂದಲೇ ಆಗುವ ತೊಂದರೆಯಿಂದ ಹೊರಕ್ಕೆ ಬರಲಾರ. ಇದಕ್ಕೆ ಸಾಕ್ಷಿ ಎಂಬಂತ ಘಟನೆಯೊಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹೊಸಮನೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ.  READ : ಶಿವಮೊಗ್ಗ ಲೋಕಸಭಾ ಚುನಾವಣೆ | ಬೇಳೂರು ಗೋಪಾಲಕೃಷ್ಣ ಬಳಿಕ ನಾನು ಸಹ ಆಕಾಂಕ್ಷಿ ಎಂದ ಮತ್ತೊಬ್ಬ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು