ಗೋಂದಿ ಚಾನಲ್ ಹತ್ರ ಚೀಲದಲ್ಲಿ ಮಾಲ್ ಇಟ್ಟುಕೊಂಡು ಕಾಯ್ತಿದ್ದವನಿಗೆ ಸರ್​ಪ್ರೈಸ್​ ಕೊಟ್ಟ ಪೊಲೀಸರು!

Court Orders Walk-in Interview Shivamogga Court KFD Fatality Shivamogga Round up

ಶಿವಮೊಗ್ಗ :  ಭದ್ರಾವತಿ ತಾಲ್ಲೂಕಿನ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇಲ್ಲಿನ ಕಬಳಿಕಟ್ಟೆ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಅಶ್ವಥಪುರ ಗೋಂದಿ ಚಾನಲ್ ಪಕ್ಕದಲ್ಲಿ ವ್ಯಕ್ತಿಯೊಬ್ಬ ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ತಳಕ್ಕೆ ತೆರಳಿ ರೇಡ್ ಮಾಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಷ್ಟೆ ಅಲ್ಲದೆ ಅರ್ಧ ಕೆಜಿಯಷ್ಟು ಗಾಂಜಾ ಜಪ್ತು ಮಾಡಿದ್ದಾರೆ. ಬಳಿಕ ವಿಚಾರಣೆ ನಡೆಸಿ ಆರೋಪಿ  ಪರಶುರಾಮನನ್ನ  ಎನ್‌ಡಿಪಿಎಸ್ … Read more

ಕೆಲಸ ಮುಗಿಸಿ ಮನೆಗೆ ಮರಳುವಾಗ ವಿಧಿ! ಭದ್ರಾವತಿಯಲ್ಲಿ 4 ಪಲ್ಟಿಯಾದ ಗೂಡ್ಸ್​ ವೆಹಿಕಲ್! ಮಹಿಳೆ ಸಾವು

ಭದ್ರಾವತಿ: ಚಲಿಸುತ್ತಿದ್ದ ವಾಹನದ ಚಕ್ರ ಕಳಚಿ ಪಲ್ಟಿ; ಮಹಿಳೆ ಸಾವು, ಐವರು ಆಸ್ಪತ್ರೆಗೆ ದಾಖಲು Bhadravathi Road Accident: One Dead and Five Injured Near Antaragange  

Bhadravathi Road  ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಅಂತರಗಂಗೆ ಸಮೀಪದ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.ಸರಕು ಸಾಗಣೆ ವಾಹನದ ಚಕ್ರ ಕಳಚಿ ಬಿದ್ದು ಅಪಘಾತ ಸಂಭವಿಸಿ ಒಬ್ಬ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ದೊಡ್ಡೇರಿ ಬಳಿಯ ನೆಟ್ಟಗಲ್ಲಟ್ಟಿ ವಾಸಿ ಬೊಮೋಜಿರಾವ್ ಪತ್ನಿ ಲಕ್ಷ್ಮಮ್ಮ(48) ಮೃತಪಟ್ಟವರು. ನೆಟ್ಟಗಲ್ಲಟ್ಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಕೂಲಿ ಕಾರ್ಮಿಕ ಮಹಿಳೆಯರನ್ನು ಪ್ರತಿದಿನ ಗಾಜನೂರು ಸಮೀಪದ ಅಡಕೆ ನರ್ಸರಿ ಕೆಲಸಕ್ಕೆ ಸರಕು ಸಾಗಣೆ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು.  … Read more

ಹೊಡೆದಾಟದ ನಡುವೆ ಸಂಭವಿಸಿತಾ ಹೃದಯಾಘಾತ? ಭದ್ರಾವತಿಯಲ್ಲಿ ವೃದ್ಧನ ಸಾವು ಹೇಗಾಯ್ತು

chikkamagaluru malnad crime news Annanagar Wife Conspires to Murder Husband in Shivamogga

Bhadravathi Elderly Man Dies After Clash  ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿದ್ದು, ಅವರ ಸಾವಿನ ಸಂಬಂಧ ಅನುಮಾನಗಳು ವ್ಯಕ್ತವಾಗಿದ್ದು ದೂರು ಸಹ ದಾಖಲಾಗಿದೆ. ನಡೆದ ಘಟನೆ ಏನಂದರೆ, ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಕ್ಕುಂದದಲ್ಲಿ ಜಮೀನು ವಿಷಯವಾಗಿ ಅಕ್ಕ, ತಮ್ಮನ ಕುಟುಂಬದ ನಡುವೆ ಮಂಗಳವಾರ ನಡೆದ ಜಗಳದಲ್ಲಿ ತಮ್ಮನ ಸಾವು ಸಂಭವಿಸಿದೆ. ಸುಬ್ರಹ್ಮಣ್ಯ(70) ಮೃತಪಟ್ಟವರು. ಸುಬ್ರಹ್ಮಣ್ಯ ಮತ್ತು ಅವರ ಹಿರಿಯ ಸಹೋದರಿ ಪೂವಮ್ಮ ಅವರ ಕುಟುಂಬದ ನಡುವೆ … Read more

ಶಿವಮೊಗ್ಗ ಚಟ್ ಪಟ್ ನ್ಯೂಸ್, ಭದ್ರಾವತಿಯಲ್ಲಿ ಜೂಜಾಟದ ದೂರು, ರಿಪ್ಪನ್‌ಪೇಟೆಯಲ್ಲಿ ಭೀಕರ ಅಪಘಾತ,ಕೆಎಸ್ಆರ್ಟಿಸಿ ಕಿರುಕುಳ!

ಶಿವಮೊಗ್ಗ ಜಿಲ್ಲೆಯ ಚಟ್ ಪಟ್ ನ್ಯೂಸ್: ಜೂಜಾಟ, ಅಪಘಾತ ಮತ್ತು ಮಹಿಳೆ ಮೇಲೆ ದೌರ್ಜನ್ಯ ತಡೆ , Shivamogga District Chat Pat News: Gambling Check, Road Accident and Arrest in Misbehavior Case

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ವಿವಿಧ ಘಟನೆಗಳ ಕುರಿತಾದ ಇವತ್ತಿ ಮಲೆನಾಡು ಟುಡೆ ಚಟ್ ಪಟ್ ನ್ಯೂಸ್..  ಗಮನಕ್ಕೆ: ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆ! ಉದ್ಯೋಗ ಸುದ್ದಿ!‘ ಭದ್ರಾವತಿ ಆರ್‌ಎಂಸಿ ಬಳಿ ಜೂಜಾಟ,  ಪರಿಶೀಲಿಸಿದ ಪೊಲೀಸರು ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲ್ಲೂಕು ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರ್‌ಎಂಸಿ (RMC) ಮಾರುಕಟ್ಟೆಯ ಬಳಿ ಕಾನೂನು ಬಾಹಿರವಾಗಿ ಗ್ಯಾಂಬ್ಲಿಂಗ್  … Read more

ಮತದಾರರ ಗಮನಕ್ಕೆ: 2002 ರ ದಾಖಲೆಗಳೊಂದಿಗೆ ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿಕೊಳ್ಳಲು ಸೂಚನೆ

ಭದ್ರಾವತಿ ಮತದಾರರ ಪಟ್ಟಿ ಪರಿಷ್ಕರಣೆ: ಮ್ಯಾಪಿಂಗ್ ಮತ್ತು ಪ್ರೊಜಿನಿ ಕಾರ್ಯಕ್ಕೆ ಚಾಲನೆ,  Bhadravathi Voter List Revision Mapping and Progeny Work Started, Special Intensive Revision

Special Intensive Revision ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಭಾರತ ಚುನಾವಣಾ ಆಯೋಗ, ನವದೆಹಲಿ ಹಾಗೂ ಮುಖ್ಯ ಚುನಾವಣಾಧಿಕಾರಿ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಮುಂಬರುವ ದಿನಗಳಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ(ಎಸ್‌ಐಆರ್-ಸ್ಪೆಷಲ್ ಇಂಟೆನ್ಸಿವ್ ರಿವಿಷನ್) ಪ್ರಾರಂಭವಾಗಲಿದೆ. ಈ ಕಾರ್ಯಕ್ಕೆ ಮತದಾರರು ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕೆಂದು ಭದ್ರಾವತಿ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್​ ಮೊಬೈಲ್​ !  ಸಿಕ್ತು 10 ಸಾವಿರ … Read more

ಜೈಭೀಮ್ ನಗರದಲ್ಲಿ ಕೊ*ಲೆಯ ಬೆನ್ನಿಗೆ ಕೊ*ಲೆ! ಎಲ್ಲಾ 5 ಆರೋಪಿಗಳು ಅರೆಸ್ಟ್​! ಬ್ರದರ್ ಗ್ಯಾಂಗ್​ನಲ್ಲಿದ್ದವರು ಇವರೇ

Bhadravathi Murder, Jai Bhim Nagar Killing, 5 Arrested, Civic Workers Arrested, Support for Lovers,

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಭದ್ರಾವತಿ ಓಲ್ಡ್​ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದ ಇಬ್ಬರ ಸಾವಿನ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳು ಇಲ್ಲಿನ ಜೈಭೀಮ್ ನಗರದಲ್ಲಿ ಇಬ್ಬರು ವ್ಯಕ್ತಿಗಳನ್ನು ಮಾರಣಾಂತಿಕವಾಗಿ ಇರಿದು ಕೊಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಘಟನೆಯ ಹಿನ್ನೆಲೆ/Bhadravathi ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಂದೀಶ್ ಮತ್ತು ಸೃಷ್ಟಿ ಎಂಬ ಯುವಕ-ಯುವತಿ ಸಂಜೆ ವೇಳೆ ಹಳೇ … Read more

ಓಲ್ಡ್​ ಟೌನ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೇಮ ಕದನ! ಪ್ರೀತಿಸಿದ ಯುವತಿಯ ಬ್ರದರ್​​ ಗ್ಯಾಂಗ್​ನಿಂದ ಇಬ್ಬರಿಗೆ ಇರಿತ, ಸಾವು! ಎಸ್​ಪಿ ಹೇಳಿದ್ದೇನು?

Lovers Support Leads to Double M in Bhadravathi 5 Accused Arrested

Bhadravathi ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಭದ್ರಾವತಿ ನಗರದ (Bhadravathi)ಜೈಭೀಮ್ ನಗರದಲ್ಲಿ ಪರಸ್ಪರ ಪ್ರೀತಿಸಿದ್ದ ಯುವತಿ ಮತ್ತು ಯುವಕನ ಪರವಾಗಿ ಮಧ್ಯ ಪ್ರವೇಶಿಸಿ ಬೆಂಬಲ ನೀಡಲು ಪ್ರಯತ್ನಿಸಿದರು ಎಂಬ ಕಾರಣಕ್ಕೆ ಇಬ್ಬರನ್ನು ಮಾರಣಾಂತಿಕವಾಗಿ ಇರಿದು ಕೊಲೆ ಮಾಡಿದ್ದಾರೆ. ಹಳೇ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.  ಘಟನೆ ಸಂಬಂಧ ಎಸ್​ಪಿ ಮಿಥುನ್​ ಕುಮಾರ್​ ಮಾಧ್ಯಮಗಳಿಗೆ ವಾಟ್ಸಾಪ್​ ಸಂದೇಶ ರವಾನಿಸಿದ್ದು, ಘಟನೆಯ ಬಗ್ಗೆ ಮಾಹಿತಿ … Read more

ಭದ್ರಾವತಿಯಲ್ಲಿ ಟ್ರೈನ್​ನಿಂದ ಬಿದ್ದಿದ್ದ ವ್ಯಕ್ತಿ ಮೆಗ್ಗಾನ್​ನಲ್ಲಿ ಮರಣ! 12 ದಿನಗಳ ಬಳಿಕ ನಿಧನ

Shimoga APMC License Renewal Deadline set for February 28 ವರ್ತಕರೇ ಗಮನಿಸಿ: ಲೈಸೆನ್ಸ್ ನವೀಕರಣಕ್ಕೆ ಫೆಬ್ರವರಿ 28 ರವರೆಗೆ ಮಾತ್ರ ಅವಕಾಶ

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ (Bhadravathi Train incident)ರೈಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಕಳೆದ ನವೆಂಬರ್ 28 ರಂದು ನಡೆದ ಘಟನೆ ಸಂಬಂಧ, ವ್ಯಕ್ತಿಯ ಗುರುತು ಪತ್ತೆಗಾಗಿ ಪ್ರಕಟಣೆ ನೀಡಲಾಗಿದೆ.  ಭದ್ರಾವತಿ ರೈಲು ನಿಲ್ದಾಣದ ಸಮೀಪ ನ. 28ರಂದು ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಸುಮಾರು 40 ವರ್ಷದ ವ್ಯಕ್ತಿ ಡಿ.10ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ 5.5 ಅಡಿ … Read more

ಭದ್ರಾ ಚಾನಲ್‌ನಲ್ಲಿ 40 ವರ್ಷದ ಮಹಿಳೆಯ ಶವ ಪತ್ತೆ!ಕೈಯಲ್ಲಿತ್ತು ಹಸಿರು ಬಳೆ

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಇಲ್ಲಿನ ಭದ್ರಾ ಕಾಲುವೆಯಲ್ಲಿ ಸುಮಾರು ನಲವತ್ತು ವರ್ಷ ಇರಬಹುದಾದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೃತದೇಹವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆ ನಡೆಸಿರುವ ಪೊಲೀಸರು, ಆಕೆಯ ವಾರಸುದಾರರು ತಿಳಿಯದೆ, ಪ್ರಕಟಣೆಯನ್ನು ಹೊರಡಿಸಿದ್ದಾರೆ.  ಪ್ರತಿಭೆಯಿದ್ದರೆ ಸಾಕು! ಗಿಚ್ಚಿ ಗಿಲಿಗಿಲಿ ಜೂನಿಯರ್ಸ್‌ ಶೋಗೆ ಶಿವಮೊಗ್ಗದಲ್ಲಿಯೇ ನಡೆಯಲಿದೆ ಆಡಿಷನ್‌! ನಡೆದ ಘಟನೆಯ ವಿವರ      ದಿನಾಂಕ ಡಿಸೆಂಬರ್ 8 ರಂದು  ಅಮರಾವತಿ ಕ್ಯಾಂಪ್ ಮತ್ತು ನವಿಲೆ ಬಸಾಪುರದ ಮಧ್ಯದಲ್ಲಿರುವ ಚೌಡಮ್ಮ ದೇವಸ್ಥಾನದ ಬಳಿಯ ಭದ್ರಾ ಚಾನೆಲ್‌ನಲ್ಲಿ ಮಹಿಳೆಯ … Read more

ಕೊಟ್ಟ ದುಡ್ಡು ಕೇಳಿದ್ದಕ್ಕೆ ಡಿಪೋ ಕ್ರಾಸ್ ಬಳಿ ಕರೆಸಿ ನಡೆಸಿದ್ರು ಕೃತ್ಯ! ಭದ್ರಾವತಿ ಓಲ್ಡ್​ ಟೌನ್​ನಲ್ಲಿ ನಡೆದಿದ್ದೇನು?

Bhadravathi Robbery, Bar Gunda Ramu, Sachin Attack, Depot Cross Crime, Gold Chain Theft, 2.5 Lakh Robbery,

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:   ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಲು ಕರೆದು ಯವಕನ ಮೇಲೆ ಐದಾರು ಮಂದಿ ಹಲ್ಲೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭಧ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್ ಟೌನ್​ ಪೊಲೀಸ್ ಠಾಣೆಯ ಲಿಮಿಟ್ಸ್​ನಲ್ಲಿ ಘಟನೆ ನಡೆದಿದೆ. ಈ ವೇಳೆ ವ್ಯಕ್ತಿಯ ಬಳಿಯಿದ್ದ ಚಿನ್ನವನ್ನು ದರೋಡೆ ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.  ಸದ್ಯ ಟ್ರೆಂಡ್​ನಲ್ಲಿದ್ದಾರೆ 73ರ ಬಾಡಿಬಿಲ್ಡರ್​ ರಾಮಪ್ಪ! ವಯಸ್ಸಿಗೆ ಸೆಡ್ಡು ಹೊಡೆದ ಇವರ ಕಥೆ ಗೊತ್ತಾ! ಇವರು ಶಿವಮೊಗ್ಗದವರು! ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು