ಭದ್ರಾವತಿಗೆ ಬಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS BHADRAVATI | ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ VISL  ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ. ಶತಮಾನೋತ್ಸವ ಹಿನ್ನೆಲೆಯಲ್ಲಿ ಭದ್ರಾವತಿಗೆ ಮೈಸೂರು ಒಡೆಯರ್ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​​ ರವರು ಆಗಮಿಸಿದ್ದಾರೆ.  ಇಂದು ಮತ್ತು ನಾಳೆ ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಒಡೆಯರ್ ಪಾಲ್ಗೊಳ್ಳಲಿದ್ದಾರೆ.  READ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ | ಸಂದರ್ಶನ ಯಾವಾಗ … Read more

ಮಹಾರಾಜರು ಮನೆಗೆ ಊಟಕ್ಕೆ ಬರುತ್ತಾರೆ | ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್​ವೈ ಮಾತು!

ಮಹಾರಾಜರು ಮನೆಗೆ ಊಟಕ್ಕೆ ಬರುತ್ತಾರೆ | ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್​ವೈ ಮಾತು!

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA | ವಿಐಎಸ್​ಎಲ್​ನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ  ನಾಳಿನ ಕಾರ್ಯಕ್ರಮದ ಬಗ್ಗೆ ಒಂದಷ್ಟು ವಿಶೇಷ ಮಾಹಿತಿ ನೀಡಿದ್ದಾರೆ.  ನಾಳೆ ಭದ್ರಾವತಿ ವಿಐಎಸ್ ಎಲ್ ಶತಮಾನೋತ್ಸವ ನಡೆಯಲಿದೆ. ಇದಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದೇನೆ. ಕಾರ್ಯಕ್ರಮಕ್ಕೆ ಸುತ್ತೂರು ಶ್ರೀಗಳು, ಮೈಸೂರು ಮಹಾರಾಜರು ಆಗಮಿಸುತ್ತಾರೆ.ಮೈಸೂರು ಮಹಾರಾಜರು ನಮ್ಮ ಮನೆಗೆ ಊಟಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದರು. READ : ಹಾಲಿ … Read more

ಹಾಲಿ ಸಿಎಂ ಮತ್ತು ಮಾಜಿ ಸಿಎಂ! ದಿಗ್ಗಜರ ಸಮ್ಮಿಲನಕ್ಕೆ ಸಾಕ್ಷಿಯಾಗಲಿದೆ ಭದ್ರಾವತಿ ವಿಐಎಸ್​ಎಲ್​!

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA | ಭದ್ರಾವತಿಯ ವಿಐಎಸ್​ಎಲ್ ಕಾರ್ಖಾನೆ ಶತಮಾನೋತ್ಸವದ ಕಾರ್ಯಕ್ರಮ ಮತ್ತೊಮ್ಮೆ ರಾಜಕಾರಣ ದಿಗ್ಗಜರ ಸಮ್ಮಿಲನಕ್ಕೆ ಸಾಕ್ಷಿಯಾಗಲಿದೆ. ಈ ಕಾರ್ಯಕ್ರಮದಲ್ಲಿ  ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಒಂದೇ ವೇದಿಕೆಯಲ್ಲಿ ಇಬ್ಬರು ನಾಯಕರು ಕಾರ್ಖಾನೆಯ ಬಗ್ಗೆ ಮಾತನಾಡಲಿದ್ದಾರೆ.  ಈ ಹಿಂದೆ ಬಿಎಸ್​ವೈ ಸನ್ಮಾನ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಇದೀಗ ಮತ್ತೊಮ್ಮೆ ಅಂತಹ ಸನ್ನಿವೇಶಕ್ಕೆ ವೇದಿಕೆ ಸಾಕ್ಷಿಯಾಗಲಿದೆ. ಶಿವಮೊಗ್ಗದಲ್ಲಿ ಈ … Read more

ಪೊಲೀಸರಿಗೆ ಕಳ್ಳರು ಹೇಗೆ ಸಿಕ್ಕಿಬೀಳ್ತಾರೆ ಗೊತ್ತಾ | 4 ಬೈಕ್​ ಕದ್ದು ಭದ್ರಾವತಿಗೆ ಬಂದವ ಸಿಕ್ಕಿಬಿದ್ದ ಕಥೆ

ಪೊಲೀಸರಿಗೆ ಕಳ್ಳರು ಹೇಗೆ ಸಿಕ್ಕಿಬೀಳ್ತಾರೆ ಗೊತ್ತಾ | 4 ಬೈಕ್​ ಕದ್ದು ಭದ್ರಾವತಿಗೆ ಬಂದವ ಸಿಕ್ಕಿಬಿದ್ದ ಕಥೆ

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS BHADRAVATI |  ಕೆಲವೊಮ್ಮೆ ಸಣ್ಣದೊಂದು ಭಯ, ಅನುಮಾನ ಸಹ ಆರೋಪಿಯನ್ನು ಹಿಡಿದುನಕೊಡುತ್ತದೆ ಎಂಬುದಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ನಲ್ಲೊಂದು ಘಟನೆ ನಡೆದಿದೆ.  ಇಲ್ಲಿನ  ಎಚ್.ಕೆ ಜಂಕ್ಷನ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸ್ತಿದ್ದರು. ಈ  ವೇಳೆ ದ್ವಿಚಕ್ರ ವಾಹನವೊಂದು ಅಲ್ಲಿಗೆ ಬಂದಿದೆ. ಆತ ಪೊಲೀಸರ ಚೆಕ್ಕಿಂಗ್ ನೋಡುತ್ತಲೇ ಹತ್ತಿರ ಬಂದವನು ಬೈಕ್​ ತಿರುಗಿಸಿ ಓಡಲು ಆರಂಭಿಸಿದ್ದಾನೆ. ಆತ … Read more

ಭದ್ರಾವತಿಯಲ್ಲಿ ಟಿಪ್ಪುನಗರ ನಿವಾಸಿ ಕೊಲೆ ಕೇಸ್ | ಮಹಾರಾಷ್ಟ್ರ ಗಡಿಯಲ್ಲಿ ನಾಲ್ವರು ಅರೆಸ್ಟ್

KARNATAKA NEWS/ ONLINE / Malenadu today/ Oct 28, 2023 SHIVAMOGGA NEWS BHADRAVATI |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಗೌಡ್ರಳ್ಳಿಯ ತೋಟವೊಂದರಲ್ಲಿ ಕೊಲೆಯಾದ ಶಿವಮೊಗ್ಗದ ಟಿಪ್ಪುನಗರ ನಿವಾಸಿ ಸೈಯದ್ ರಾಝಿಕ್​ ನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  RELATED STORY | ಶಿವಮೊಗ್ಗದ ಟಿಪ್ಪುನಗರದ ರಾಜೀಕ್​​, ಭದ್ರಾವತಿ ಗ್ರೌಡಳ್ಳಿ ತೋಟದಲ್ಲಿ ಕೊಲೆಯಾಗೋದಕ್ಕೆ ಕಾರಣವೇನು? EXCLUSIVE ದಿನಾಂಕ:20-10-2023 ರಂದು ಭದ್ರಾವತಿ ತಾ: ಗೌಡ್ರಳ್ಳಿ, ಗ್ರಾಮದಲ್ಲಿ, ಶಿವಮೊಗ್ಗ ಟಿಪ್ಪುನಗರ ವಾಸಿ ರೌಡಿಶೀಟರ್ ಸೈಯದ್ ರಾಕ್ ಎಂಬುವನನ್ನು ಭದ್ರಾವತಿ … Read more

ತಂದೆ-ತಾಯಿಯಿಲ್ಲದ ಕೊರಗು | ನೇಣಿಗೆ ಶರಣಾದ ಯುವಕ | ತುಂಗಾನದಿಯಲ್ಲಿ ಶವ ಪತ್ತೆ

ತಂದೆ-ತಾಯಿಯಿಲ್ಲದ ಕೊರಗು | ನೇಣಿಗೆ ಶರಣಾದ ಯುವಕ |  ತುಂಗಾನದಿಯಲ್ಲಿ ಶವ ಪತ್ತೆ

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS HOLEHONNURU  | ಭದ್ರಾವತಿ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮದ ಯುವಕ ವೀರೇಶ್ (21) ಗ್ರಾಮದ ದೇವೇಂದ್ರಪ್ಪ ಎಂಬುವರಿಗೆ ಸೇರಿದ ಅಡಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ದೇವೆಂದ್ರಪ್ಪರ ತೋಟದ ಅಂಚಿನಲ್ಲಿರುವ ಮಾವಿನ ಮರಕ್ಕೆ ಒಂದು ಬಿಳಿ ಪಂಚೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಮೃತ ಪಟ್ಟಿದ್ದು, ವೀರೇಶನು ತಂದೆ-ತಾಯಿ ಇಲ್ಲದ ಕೊರಗಿನಿಂದ ಜಿಗುಪ್ಪೆಗೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ   ಠಾಣೆಯಲ್ಲಿ ದೂರು ದಾಖಲಾಗಿದೆ.   … Read more

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮುರಿದು ಬಿತ್ತು ಏಳು ವಿದ್ಯುತ್ ಕಂಬ!

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಗಂಗೂರು ಬಳಿ ಅಜಾಗರೂಕತೆಯಿಂದ ಲಾರಿ ಚಾಲನೆ ಮಾಡಿ ವಿದ್ಯುತ್ ಕಂಬಗಳು ಮುರಿಯಲು ಕಾರಣನಾದ ಚಾಲಕನ ವಿರುದ್ಧ ಮೆಸ್ಕಾಂ ಅಧಿಕಾರಿಗಳು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.  ಅ.21ರಂದು ಲಾರಿ ಗುದ್ದಿದ  ಘಟನೆ ನಡೆದಿದೆ. ಈ ಘಟನೆಯಲ್ಲಿ ಏಕಕಾಲಕ್ಕೆ ಏಳು ವಿದ್ಯುತ್ ಕಂಬಗಳು ತುಂಡಾಗಿ ನೆಲಕ್ಕುರುಳಿವೆ. ಇದರಿಂದ 1.50 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಮೆಸ್ಕಾಂ … Read more

ಭದ್ರಾವತಿ ಕೇಸ್ | ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP ಮಿಥುನ್ ಕುಮಾರ್ ಹೇಳಿದ್ದೇನು?

ಭದ್ರಾವತಿ ಕೇಸ್ |  ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP  ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ಗೌಡ್ರಳ್ಳಿ ಸಮೀಪದ ತೋಟದಲ್ಲಿ ಕೊಲೆಯಾಗಿರುವ ಸೈಯ್ಯದ್​ ರಾಜೀಕ್​ ಕೊಲೆ ಪ್ರಕರಣದ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಮಾತನಾಡಿದ್ದಾರೆ.  ಶಿವಮೊಗ್ಗದ ಟಿಪ್ಪುನಗರದ ರಾಜೀಕ್​​, ಭದ್ರಾವತಿ ಗ್ರೌಡಳ್ಳಿ ತೋಟದಲ್ಲಿ ಕೊಲೆಯಾಗೋದಕ್ಕೆ ಕಾರಣವೇನು? EXCLUSIVE ಈ ಸಂಬಂಧ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಸೈಯ್ಯದ್ ರಾಜೀಕ್​ ಒಬ್ಬ ರೌಡಿಶೀಟರ್ ಆಗಿದ್ದು, ಆತನ ವಿರುದ್ದ ಮೂರು ಪ್ರಕರಣಗಳಿವೆ. ಗೌಡ್ರಳ್ಳಿಯ ಸಮೀಪದ ತೋಟದಲ್ಲಿ  ಆತನ … Read more

ಶಿವಮೊಗ್ಗದ ಟಿಪ್ಪುನಗರದ ರಾಜೀಕ್​​, ಭದ್ರಾವತಿ ಗ್ರೌಡಳ್ಳಿ ತೋಟದಲ್ಲಿ ಕೊಲೆಯಾಗೋದಕ್ಕೆ ಕಾರಣವೇನು? EXCLUSIVE

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿರುವ ಕೊಲೆ ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಮಲೆನಾಡು ಟುಡೆಗೆ ಎಕ್ಸ್​ಕ್ಲ್ಯೂಸಿವ್ ಆಗಿ ಲಭ್ಯವಾಗಿದೆ.  ಮೂಲತಃ ಶಿವಮೊಗ್ಗದ ಟಿಪ್ಪು ನಗರ ನಿವಾಸಿಯಾದ ಸೈಯ್ಯದ್ ರಾಜೀಕ್ಕೊಲೆಯಾದ ವ್ಯಕ್ತಿ, ರೌಡಿಶೀಟರ್ ಕೂಡ ಆಗಿರುವ ಈತನನ್ನು ಈತನ ಸಂಬಂಧಿಕರೇ ಹೊಡೆದುಕೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರೌಡಿಶೀಟರ್ ಸೈಯ್ಯದ್​ ರಾಜೀಕ್​ನ ಕುಟುಂಬಸ್ಥರು ಈ ಸಂಬಂಧ ದೂರು ನೀಡಿದ್ದಾರೆ.  … Read more

BREAKING NEWS | ಭದ್ರಾವತಿ ಗ್ರಾಮಾಂತರದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ | ಓರ್ವನ ಕೊಲೆ!

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ವರದಿಯಾಗಿದೆ.. ಸೈಯದ್ ರಜಿಖ್ ಮೃತ ವ್ಯಕ್ತಿ. ಸುಮಾರು 30 ವರ್ಷ ಪ್ರಾಯದವನು ಈತನಾಗಿದ್ದು ವೈಯಕ್ತಿಕ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಈತನನ್ನು ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆಮಾಡಲಾಗಿದೆ. ವೈಯಕ್ತಿಕ ವೈಷಮ್ಯದ ಹಿನ್ನಲೆಯಲ್ಲಿ ಈ ಕೊಲೆ ನೆಡೆದಿರುವ ಅನುಮಾನವಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು ಬಂಧನಕ್ಕಾಗಿ ಪೋಲಿಸರು ಭಲೇ ಬಿಸಿದ್ದಾರೆ. ಹೆಚ್ಚಿನ ತನಿಖೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು