ಭದ್ರಾವತಿಗೆ ಬಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
KARNATAKA NEWS/ ONLINE / Malenadu today/ Nov 4, 2023 SHIVAMOGGA NEWS BHADRAVATI | ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ VISL ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ. ಶತಮಾನೋತ್ಸವ ಹಿನ್ನೆಲೆಯಲ್ಲಿ ಭದ್ರಾವತಿಗೆ ಮೈಸೂರು ಒಡೆಯರ್ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಆಗಮಿಸಿದ್ದಾರೆ. ಇಂದು ಮತ್ತು ನಾಳೆ ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಒಡೆಯರ್ ಪಾಲ್ಗೊಳ್ಳಲಿದ್ದಾರೆ. READ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ | ಸಂದರ್ಶನ ಯಾವಾಗ … Read more