ಭದ್ರಾವತಿ ಹೊಸಮನೆಯಲ್ಲಿ ಓರ್ವನಿಗೆ ಇರಿತ! ನಡೆದಿದ್ದೇನು? ಸಿಕ್ಕಿಬಿದ್ದವರೆಷ್ಟು ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Oct 10, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ  ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ ಎಸ್​ಪಿ ಮಿಥುನ್ ಕುಮಾರ್ ವಾಟ್ಸ್ಯಾಪ್ ಮೆಸೇಜ್ ರವಾನೆ ಮಾಡಿದ್ದು, ಪ್ರಕರಣ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ   ಏನಿದು ಘಟನೆ ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ  ತನ್ನ ಮೊಬೈಲ್​ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ , … Read more

ಊರ ಮಂದಿ ಎದುರೇ ವಿಷ ಕುಡಿದ ಮಹಿಳೆ! ರಕ್ಷಿಸುವುದು ಬಿಟ್ಟು ಕುಡಿ..ಕುಡಿ ಎಂದನಾ ಪತಿ!? ಏನಿದು ಭದ್ರಾವತಿ ವೈರಲ್ ವಿಡಿಯೋ?

KARNATAKA NEWS/ ONLINE / Malenadu today/ Oct 9, 2023 SHIVAMOGGA NEWS ಆಸ್ತಿಗಾಗಿ ಹೊಡೆದಾಟ, ಬೇಲಿ ಬದುಗಾಗಿ ಹೊಡೆದಾಟ ಇವೆಲ್ಲಾ ಮಲೆನಾಡಲ್ಲಿ ತೀರಾ ಸಾಮಾನ್ಯ. ಮಳೆಗಾಲ ಆರಂಭವಾದ ಹೊತ್ತಲ್ಲಿ, ಬೇಲಿ ಕಟ್ಟುವ ಸಮಯದಲ್ಲಿ,, ಅಡಿಕೆ ಕೊಯ್ಲು ನಡೆಯುವಾಗ, ಅಣ್ತಮ್ಮಂದಿರು, ಅಪ್ಪಮಕ್ಕಳು, ದಾಯಾದಿಗಳು, ಅಷ್ಟೆ ಏಕೆ ಅಕ್ಕಪಕ್ಕದವರು, ಸಂಬಂಧಿಕರು ಹೊಡೆದಾಡಿಕೊಳ್ಳುವ  ಬಗ್ಗೆ ರಾಶಿಗಟ್ಟಲೇ ಎಫ್​ಐಆರ್​ಗಳು ದಾಖಲಾಗುತ್ತದೆ. ಆದರೆ ಭದ್ರಾವತಿಯಲ್ಲೊಂದು ಇದೇ ರೀತಿಯ ಪ್ರಕರಣ ತೀರಾ ವಿಪರೀತ ಎನ್ನುವಷ್ಟರ ಮಟ್ಟಕ್ಕೆ ಹೋಗಿದೆ. ಅಲ್ಲದೆ ಘಟನೆಯ ದೃಶ್ಯ ನೋಡಿದವರು, ತೀರಾ … Read more

MISSING/ ಇಬ್ಬರು ಮಕ್ಕಳ ಜೊತೆ ತಾಯಿ ಕಾಣೆ!/ ಒಡಿಶಾಕ್ಕೆ ಹೋದವ ಬರಲಿಲ್ಲ ಭದ್ರಾವತಿಗೆ ವಾಪಸ್!

MISSING/ ಇಬ್ಬರು ಮಕ್ಕಳ ಜೊತೆ ತಾಯಿ ಕಾಣೆ!/ ಒಡಿಶಾಕ್ಕೆ ಹೋದವ ಬರಲಿಲ್ಲ ಭದ್ರಾವತಿಗೆ ವಾಪಸ್!

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ಭದ್ರಾವತಿ ತಾಲ್ಲೂಕಿನಲ್ಲಿ  ತಿಪ್ಲಾಪುರದ ವಾಸಿ ರುಕಿಯಾಬಾನು (33), ಇವರ ಮಕ್ಕಳಾದ ಮಹಮದ್ ರಿಯಾನ್ (19), ಮಹಮದ್ ಇಸ್ಮಾಯಿಲ್ (10) ಕಳೆದ ಅಕ್ಟೋಬರ್ 3ರಿಂದ ಕಾಣೆಯಾಗಿದ್ದಾಳೆ ಎಂದು ಅವರ ಪತಿ ಗ್ರಾಮಾಂತರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ  ಕಾಣೆಯಾಗಿರುವ ಇವರ ಬಗ್ಗೆ ಮಾಹಿತಿದೊರೆತಲ್ಲಿ ಭದ್ರಾವತಿ ಗ್ರಾಮಾಂತರ ಪೋಲಿಸ್ ಠಾಣೆ ದೂರವಾಣಿ ಸಂಖ್ಯೆ 08282266033 ಕ್ಕೆ ಮಾಹಿತಿ ನೀಡುವಂತೆ ಗ್ರಾಮಾಂತರ ಭದ್ರಾವತಿ … Read more

ರಾಷ್ಟ್ರ ಮಟ್ಟದ ಇನ್‍ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಆಯ್ಕೆ ಆದ ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ ವಿದ್ಯಾರ್ಥಿನಿಯರು!

KARNATAKA NEWS/ ONLINE / Malenadu today/ Oct 5, 2023 SHIVAMOGGA NEWS 2021-22 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯಿಂದ ‘ಇನ್‍ಸ್ಪೈರ್ ಅವಾರ್ಡ್’ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶದ ಕೆಳಕಂಡ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ನವದೆಹಲಿಯಲ್ಲಿ ಅ.9 ರಿಂದ 11 ರವರೆಗೆ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಆಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರ್ಥನ ಎಸ್ ಶೆಟ್ಟಿ, ತೀರ್ಥಹಳ್ಳಿ ತಾಲ್ಲೂಕಿನ … Read more

ಎರಡು ಬೈಕ್​ಗಳ ನಡುವೆ ಡಿಕ್ಕಿಯಾದ ಬೆನ್ನಲ್ಲೆ ಲಾರಿ ಹರಿದು ಮೂವರ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಹೊಳೆಹೊನ್ನೂರಲ್ಲಿ ನಡೆದಿದ್ದೇನು?

ಎರಡು ಬೈಕ್​ಗಳ  ನಡುವೆ ಡಿಕ್ಕಿಯಾದ ಬೆನ್ನಲ್ಲೆ ಲಾರಿ ಹರಿದು ಮೂವರ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಹೊಳೆಹೊನ್ನೂರಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ನಿನ್ನೆ (ಶನಿವಾರ) ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವುಕಂಡಿದ್ದಾರೆ, ಮೃತ ಯುವಕರು ವಿಕಾಸ್ (18), ಯಶ್ವಂತ‌(17) ಶಶಾಂಕ … Read more

ವಿಐಎಸ್​ಎಲ್​​ ಆವರಣದಲ್ಲಿ ಕಾಣಿಸಿಕೊಳ್ತು ಮತ್ತೊಂದು ಚಿರತೆ!

KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು (Bhadravati Taluk) ವಿಐಎಸ್​ಎಲ್ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮರಿ ಸೆರೆಯಾದ ಬೆನ್ನಲ್ಲೆ ಮತ್ತೊಂದು ಚಿರತೆ ಅಲ್ಲಿಯೇ ಸಮೀಪ ಕ್ಯಾಮರಾದ ಕಣ್ಣಿಗೆ ಕಾಣಿಸಿಕೊಂಡಿದೆ.  ಕಾಡಾನೆ ದಾಳಿ ಬಳಿಕ ಮತ್ತೆ ಆಪರೇಷನ್​ಗೆ ಇಳಿದ ಡಾ.ವಿನಯ್! ಬೋನಿಗೆ ಬಿದ್ದ ಚಿರತೆ ನಡೆಸಿತು ಅಟ್ಯಾಕ್​! ಭದ್ರಾವತಿ VISL ಮರಿ ಚಿರತೆ ಸಿಕ್ಕಿಬಿದ್ದಿದ್ದೇಗೆ ಗೊತ್ತಾ? ಇನ್ನೂ 3 ದಿನ ಕಾರ್ಯಾಚರಣೆ! ಚಿರತೆಯ ಮರಿಯನ್ನು … Read more

ಕಾಡಾನೆ ದಾಳಿ ಬಳಿಕ ಮತ್ತೆ ಆಪರೇಷನ್​ಗೆ ಇಳಿದ ಡಾ.ವಿನಯ್! ಬೋನಿಗೆ ಬಿದ್ದ ಚಿರತೆ ನಡೆಸಿತು ಅಟ್ಯಾಕ್​! ಭದ್ರಾವತಿ VISL ಮರಿ ಚಿರತೆ ಸಿಕ್ಕಿಬಿದ್ದಿದ್ದೇಗೆ ಗೊತ್ತಾ? ಇನ್ನೂ 3 ದಿನ ಕಾರ್ಯಾಚರಣೆ!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್​ಎಲ್​ ನಲ್ಲಿ ಕಾಣಿಸಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದೆ . ಕಳೆದ ಜುಲೈ 21 ರಂದು ಈ ಚಿರತೆ ವಿಎಸ್​ಎಲ್​ ಆವರಣದಲ್ಲಿ ಕಾಣಿಸಿತ್ತು. ಆನಂತರ ಅರಣ್ಯ ಇಲಾಖೆ 8 ಬೋನುಗಳು ಹಾಗೂ ಕ್ಯಾಮರಾಗಳನ್ನು ಅಳವಡಿಸಿತ್ತು. ಕ್ಯಾಮರಾಗಳಲ್ಲಿ ಆಗಾಗ ಚಿರತೆ ಹಾಗೂ ಮರಿಚಿರತೆ ಕಾಣಿಸಿಕೊಂಡಿತ್ತು.  ಎಂಪಿಎಂ ಹಾಗೂ ವಿಎಸ್​ಐಎಲ್​ ಆವರಣದಲ್ಲಿ ಕಾಣಿಸಿಕೊಳ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಲ್ಲಿನ ಸಿಬ್ಬಂದಿಗೆ … Read more

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಹರ್ಷನ ಫೋಟೋ! ರಾಜಬೀದಿ ಉತ್ಸವದಲ್ಲಿ ಏನೆಲ್ಲಾ ವಿಶೇಷವಿದೆ ನೋಡಿ!

KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’  ಭದ್ರಾವತಿ ತಾಲ್ಲೂಕಿನ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆ ಆರಂಭವಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಭಕ್ತರ ಜಯಘೋಷಗಳೊಂದಿಗೆ ವಿನಾಯಕ ರಾಜಬೀದಿ ಉತ್ಸವ ಸಾಗುತ್ತಿದೆ. ಈ ಮಧ್ಯೆ ಮೆರವಣಿಗೆಯಲ್ಲಿ ಹಿಂದೂ ಹರ್ಷನ ಫೋಟೋ ಕೂಡ ಪ್ರದರ್ಶನಗೊಂಡಿದೆ.  ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೇ ವಾದ್ಯ ಮೇಳದ ಸದ್ದಿಗೆ ಕುಣಿಯುತ್ತಿರುವ ಭಕ್ತರು, ಹಿಂದೂ ಹರ್ಷನ ಫೋಟೋವನ್ನು ಪ್ರದರ್ಶಿಸಿದರು. ಕೇಸರಿ ಪೇಟ, ಕೇಸರಿ ಶಾಲು, ಕೇಸರಿ ಭಾವುಟಗಳನ್ನು ಹಿಡಿದು … Read more

ಭದ್ರಾವತಿಯಲ್ಲಿ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ! ಸಚಿವ ಮಧು ಬಂಗಾರಪ್ಪ ಪೂಜೆ ! ಹೇಗೆ ಸಾಗುತ್ತಿದೆ ಮೆರವಣಿಗೆ ! ದೃಶ್ಯ ನೋಡಿ

KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಪ್ರಮುಖ ಗಣಪತಿಯಾದ ಹಿಂದೂ ಮಹಾಸಭಾ ಗಣಪತಿಯ ಅದ್ದೂರಿ ರಾಜಬೀದಿ ಉತ್ಸವ ಆರಂಭವಾಗಿದೆ. ವಾದ್ಯಮೇಳದೊಂದಿಗೆ ಜೈಕಾರದ ಸಮೇತ ವಿನಾಯಕ ಮೂರ್ತಿಯನ್ನು ಪ್ರತಿಷ್ಟಾಪಿಸಿದ ಸ್ಥಳದಿಂದ ಅಲಂಕೃತವಾಹನದಲ್ಲಿ ತಂದು ಕೂರಿಸಲಾಯ್ತು. ಬಳಿಕ  ಗಣೇಶನ ರಾಜಬೀದಿ ಉತ್ಸವವು ಆರಂಭವಾಗಿದೆ.  ಇದಕ್ಕೂ ಮೊದಲು ಸಚಿವ ಮಧು ಬಂಗಾರಪ್ಪ , ಶಿವಮೊಗ್ಗ ನಗರ ಶಾಸಕ ಎಸ್​ಎನ್​ ಚನ್ನಬಸಪ್ಪ , ಆರ್​ ಎಂ ಮಂಜುನಾಥ್ ಗೌಡ … Read more

ಭದ್ರಾವತಿ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ!ಎಸ್​ಪಿ ಭೇಟಿ ! ಹೇಗಿದೆ ಬಂದೋಬಸ್ತ್​! ?

KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’ ಶಿವಮೊಗ್ಗದ ಪ್ರಮುಖ ಗಣಪತಿಗಳಲ್ಲಿ ಒಂದಾದ ಭದ್ರಾವತಿ ತಾಲ್ಲೂಕು (Bhadravati Taluk) ಹಿಂದೂ ಮಹಾಸಭಾ ಗಣಪತಿಯ ಅದ್ದೂರಿ ರಾಜಬೀದಿ ಉತ್ಸವ ಇಂದು ನಡೆಯಲಿದೆ.  ಈ ಹಿನ್ನೆಲೆಯಲ್ಲಿ ವಿಶೇಷ ಭದ್ರತೆಯನ್ನ ಪೊಲೀಸ್ ಇಲಾಖೆ ಕೈಗೊಂಡಿದೆ. ನಿನ್ನೆಯಷ್ಟೆ ಭದ್ರಾವತಿ ಎಸ್​ಪಿ ಮಿಥುನ್ ಕುಮಾರ್ ಭೇಟಿಕೊಟ್ಟಿದ್ದು ಬಂದೋಬಸ್ತ್​ನ್ನು ಖುದ್ದಾಗಿ ಗಮನಿಸಿದರು. ಅಲ್ಲದೆ ಸ್ಥಳೀಯ ಜನರ ಜೊತೆಗೆ ಬೆರೆತ ಎಸ್​ಪಿ ಮಿಥುನ್ ಕುಮಾರ್, ಗಣೇಶನ ರಾಜಬೀದಿ ಉತ್ಸವದ ವ್ಯವಸ್ಥೆಗಳನ್ನು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು