ಹೆದ್ದಾರಿಯಲ್ಲಿ ವಾಹನ ತಡೆದ ಚಂದಾ ವಸೂಲಿ! ಯುವಕರಿಗೆ ಪೊಲೀಸರ ವಾರ್ನಿಂಗ್! ಮಗಳ ಗಲಾಟೆ, ತಾಯಿ ದೂರು! ಮನೆ ಜಪ್ತಿಗೆ ಬಂದವರ ಜೊತೆ ಕಿರಿಕ್!

KARNATAKA NEWS/ ONLINE / Malenadu today/ Sep 19, 2023 SHIVAMOGGA NEWS ಶಿವಮೊಗ್ಗ-ಭದ್ರಾವತಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಣೇಶೋತ್ಸವ ಜೋರಾಗಿ ನಡೆಯುತ್ತಿದೆ. ಈ ನಡುವೆ ಕೆಲವೊಂದು ಸಣ್ಣಪುಟ್ಟ ಘಟನೆಗಳು ಪೊಲೀಸರ ಮಧ್ಯಪ್ರವೇಶಕ್ಕೆ ಕಾರಣವಾಗಿದೆ.  ಅದರಲ್ಲಿಯು ಗಣಪತಿ ಚಂದಾ ವಸೂಲಿ ಸಂಬಂಧ  ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು, ಗಣಪತಿ ಉತ್ಸವದ ಸಮಿತಿಯೊಂದರ ಸದಸ್ಯರಿಗೆ ಎಚ್ಚರಿಕೆ ನೀಡಿದ್ದಾರೆ.  ಗಣಪತಿ ಸಮಿತಿಯ ಯುವಕರು ಹೆದ್ದಾರಿಯಲ್ಲಿ ಚಲಿಸುವ ವಾಹನಗಳನ್ನು ನಿಲ್ಲಿಸಿ ಅವರಿಗೆ ತೊಂದರೆ  ನೀಡುತ್ತಿದ್ದಿದ್ದು, ಪೊಲೀಸರ ಎಚ್ಚರಿಕೆಗೆ ಕಾರಣವಾಗಿದೆ. 112 ಪೊಲೀಸರಿಗೆ … Read more

ತನ್ನೊಂದಿಗೆ ಇದ್ದ ಮಹಿಳೆಯನ್ನ ಕತ್ತು ಹಿಸುಕಿ ಕೊಲೆ ಮಾಡಿದ ವ್ಯಕ್ತಿ! ಭದ್ರಾವತಿಯಲ್ಲಿ ನಡೆದ ಘಟನೆ

KARNATAKA NEWS/ ONLINE / Malenadu today/ Sep 18, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಲಾಗಿದೆ. ಭಧ್ರಾವತಿ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.   ಸುಮಾರು 30 ವರ್ಷದ ರೂಪ ಮೃತ ಮಹಿಳೆ, ಈಕೆ ಚಿತ್ರುದರ್ಗ ಜಿಲ್ಲೆ ಭರಮಸಾಗರದ ನಿವಾಸಿ ಎಂದು ತಿಳಿದುಬಂದಿದೆ. ಭದ್ರಾವತಿಯಲ್ಲಿ ನೀಲಿಗಿರಿ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದ ಈಕೆಯ ಪತಿಯು ಕೆಲ ವರ್ಷಗಳ ಹಿಂದೆ ಸಾವನ್ನಪ್ಪಿದ್ದ.  ಈ ನಡುವೆ ಭದ್ರಾವತಿಯ ವ್ಯಕ್ತಿಯ ಜೊತೆ … Read more

ಶಿವಮೊಗ್ಗ ಜಿಲ್ಲೆ ಭದ್ರಾವತಿಯಿಂದ ತುಮಕೂರಿಗೆ ಗಿರಿ ಎಂಬಾತನ ಗಡಿಪಾರು! ಕಾರಣ?

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು  ಔಲ್ಡ್ ಟೌನ್​ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಓರ್ವ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿದೆ. ಈತನನ್ನು ಗಡಿಪಾರು ಮಾಡುವಂತೆ ಕೋರ್ಟ್​ ಆದೇಶಿಸಿದ ಹಿನ್ನೆಲೆಯಲ್ಲಿ ಆತನನ್ನ ಗಡಿಪಾರು ಮಾಡಲಾಗಿದೆ ಎಂಬ  ಮಾಹಿತಿ ಲಭ್ಯವಾಗಿದೆ.  ಒಸಿ ಪ್ರಕರಣದಲ್ಲಿ ಅಂದರ್ ಆಗಿದ್ದ ಆರೋಪಿಯ ಮೇಲೆ 20 ಹೆಚ್ಚು ಪ್ರಕರಣದ ಆರೋಪಗಳು ಕೆಳಿಬಂದಿದ್ದವು. ಸದ್ಯ ಈತನನ್ನು ತುಮಕೂರು ಜಿಲ್ಲೆಗೆ ಗಡಿಪಾರು ಮಾಡಲಾಗಿದ್ದು, ಖಾಸಗಿ ವಾಹನದಲ್ಲಿ … Read more

ಶಿವಮೊಗ್ಗ ಜಿಲ್ಲೆ ಸದ್ಯದಲ್ಲಿಯೇ ಮತ್ತೆ ಭೇಟಿ ಕೊಡುತ್ತಾರಾ ಪ್ರಧಾನಿ ನರೇಂದ್ರ ಮೋದಿ

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಶಿವಮೊಗ್ಗಕ್ಕೆ ಸದ್ಯದಲ್ಲಿಯೆ  ಮತ್ತೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರಾ? ಇಂತಹದೊಂದು ಕುತೂಹಲದ ಪ್ರಶ್ನೆಯೊಂದು ಮೂಡಲು ಕಾರಣವಾಗಿದ್ದು,  ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಶತಮಾನೋತ್ಸವ ಕಾರ್ಯಕ್ರಮ.  ನಿನ್ನೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಸಂಘ ಹಮ್ಮಿಕೊಂಡಿದ್ದ  ಸರ್ ಎಂ.ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ  ಪಾಲ್ಗೊಂಡು ಮಾತನಾಡಿದ ನಟ ದೊಡ್ಡಣ್ಣ, ಕಾರ್ಖಾನೆಯಲ್ಲಿ ನಿರಂತರ ಉತ್ಪಾದನಾ ಚಟುವಟಿಕೆ ಇರುವಂತೆ ನೋಡಿಕೊಳ್ಳಬೇಕು ಎಂದರು.ನವೆಂಬರ್​ 4 ಮತ್ತು 5ರಂದು ಕಾರ್ಖಾನೆಯ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗುತ್ತಿದೆ. … Read more

ಒಂದೇ ದಿನ ನಾಲ್ಕು ಕಡೆಯಲ್ಲಿ ಕಳ್ಳತನ! ಭದ್ರಾವತಿಯಲ್ಲಿ ಸಿಕ್ಕಿಬಿದ್ದ ಪ್ರಜ್ವಲ್​!

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS   ಭದ್ರಾವತಿ ನಗರದ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದ್ದ ಸರಣಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಕಳುವು ಮಾಡಿದ್ದ ಸ್ವತ್ತುಗಳನ್ನು ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. ಜೇಡಿಕಟ್ಟೆ ನಿವಾಸಿ ಪ್ರಜ್ವಲ್ (20) ಬಂಧಿತ ಆರೋಪಿ. ಸೆ.10ರಂದು ರಾತ್ರಿ ಜೇಡಿಕಟ್ಟೆಯ ಎರಡು ಹೋಟೆಲ್‌ಗಳಲ್ಲಿ, ರಾಜಪ್ಪ ಲೇಔಟ್ ನಲ್ಲಿರುವ ನಂದಿನಿ ಮಿಲ್ಕ್ ಪಾರ್ಲ‌್ರಮತ್ತು ಮಾಚೇನಹಳ್ಳಿ ಭವಾನಿ … Read more

ಮಲ್ಲಾಪುರದಲ್ಲಿ ಕಾಣಿಸಿಕೊಂಡ ಕರಡಿ! ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ! ಎಲ್ಲಿದು ಘಟನೆ?

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS   ಶಿವಮೊಗ್ಗದಲ್ಲಿ ವನ್ಯಜೀವಿಗಳ ಉಪಟಳ ಹೊಸದೇನಲ್ಲ. ಕಾಡಂಚಿನ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ನಡುವೆ ಸಂಘರ್ಷ ಏರ್ಪಡುತ್ತಲೇ ಇರುತ್ತವೆ. ಆನೆ, ಚಿರತೆ, ಹುಲಿ ಹೀಗೆ ವನ್ಯಜೀವಿಗಳ ಸಮಸ್ಯೆ ಕೇಳಿಬರುತ್ತಿರುವ ಶಿವಮೊಗ್ಗದಲ್ಲಿ ಇದೀಗ ಕರಡಿ ಕಾಟದ ಬಗ್ಗೆ ವರದಿಯಾಗಿದೆ.  ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಕರಡಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಕೆಲವರು ಕರಡಿ ದಾಳಿ ನಡೆಸಿದೆ ಎಂದು ಹೇಳುತ್ತಿದ್ದಾರೆ. ಮತ್ತೆ ಕೆಲವರು ಕರಡಿ ಕಾಣಿಸಿಕೊಂಡಿತ್ತು. … Read more

ಆಟೋ ಚಾಲಕರು ಮತ್ತು ಭದ್ರಾವತಿ ಪೊಲೀಸರಿಂದ ಬದಲಾಯ್ತು ಬೀದಿಗೆ ಬಿದ್ದ ಮಹಿಳೆಯ ಬದುಕು! ಏನಿದು ಘಟನೆ?

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS ಕಾಲ ಪ್ರತಿಯೊಬ್ಬರಿಗೂ ಉತ್ತರಿಸುತ್ತೆ! ಕಾಲದ ಮಹಿಮೆಯ ಫಲವಾಗಿ ಕೆಲವೊಮ್ಮೆ ಬದುಕು ಬೀದಿಗೆ ಬಿದ್ದು ಬಿಡುತ್ತದೆ. ಅಂತಹ ಸ್ಥಿತಿಯಲ್ಲಿರುವ ವ್ಯಕ್ತಿಗಳಿಗೆ ಸಹಾಯ ಮಾಡುವುದೇ ಮಾನವೀಯತೆ.. ಭದ್ರಾವತಿಯಲ್ಲಿ ಕಾಲ ತಂದಿಟ್ಟ ಪರಿಸ್ಥಿತಿಯಿಂದಾಗಿ ಬೀದಿಗೆ ಬಿದ್ದಿದ್ದ ಮಹಿಳೆಯೊಬ್ಬಳನ್ನು ಆಟೋ ಚಾಲಕರು ವೃದ್ಧಾಶ್ರಮಕ್ಕೆ ಸೇರಿಸಿ ಪುಣ್ಣಕಟ್ಟಿಕೊಂಡಿದ್ದಾರೆ.  ಏನಿದು ವಿಚಾರ ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ ಸಮೀಪದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿಯಲ್ಲಿ ಆಟೋ ಸ್ಟ್ಯಾಂಡ್ ಒಂದು ಇದೆ. … Read more

ಶಿವಮೊಗ್ಗದಿಂದ ಕಡೂರಿಗೆ ಸಾಗಿಸ್ತಿದ್ದ 3550 ಕೆ.ಜಿ. ರೇಷನ್​ ಅಕ್ಕಿ ಜಪ್ತಿ ಮಾಡಿದ ಭದ್ರಾವತಿ ಪೊಲೀಸರು!

ಶಿವಮೊಗ್ಗದಿಂದ ಕಡೂರಿಗೆ ಸಾಗಿಸ್ತಿದ್ದ 3550 ಕೆ.ಜಿ. ರೇಷನ್​ ಅಕ್ಕಿ ಜಪ್ತಿ ಮಾಡಿದ ಭದ್ರಾವತಿ ಪೊಲೀಸರು!

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು Bhadravati Taluk ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರುವರೆ ಟನ್​  ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.   ಗೂಡ್ಸ್ ಟೆಂಪೋ ವಾಹನದಲ್ಲಿ ಶಿವಮೊಗ್ಗದಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಬೆನ್ನಲ್ಲೆ  ಪೇಪರ್ ಟೌನ್ ಪೊಲೀಸ್ ಠಾಣೆ (Paper Town Police Station) ಪೊಲೀಸರು  ಬೈಪಾಸ್ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ್ಧಾರೆ. ವಾಹನವನ್ನು ಅಡ್ಡಗಟ್ಟಿ 3,550 … Read more

VISL ನಂತೆ ಮತ್ತೆ ಆರಂಭಗೊಳ್ಳುತ್ತಾ ಎಂಪಿಎಂ? ನಿರೀಕ್ಷೆ ಮೂಡಲು ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ VISL  ಕಾರ್ಖಾನೆ ಹಾಗೂ ಹೀಗಿ ಪುನರಾರಂಭ ಕಂಡಂತೆ ಮತ್ತೊಂದು ಪ್ರತಿಷ್ಟಿತ ಕಾರ್ಖಾನೆ ಎಂಪಿಎಂ ಮತ್ತೆ ಆರಂಭಗೊಳ್ಳುತ್ತಾ? ಹೀಗೊಂದು ನಿರೀಕ್ಷೆಯ ಪ್ರಶ್ನೆ ಇದೀಗ ಮೂಡಿದೆ.   ಸುಮಾರು 8 ವರ್ಷಗಳಿಂದ ಸ್ಥಗಿತಗೊಂಡಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ  ಸಂಬಂಧ  ಸೆ.6ರಂದು ಬೆಳಿಗ್ಗೆ 11.30ಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ … Read more

ಸಿಕ್ಕಿದವರನ್ನೆಲ್ಲಾ ಕಚ್ಚಿದ ಸಾಕಿದ ನಾಯಿ! 6 ವರ್ಷದ ಬಾಲಕಿಗೆ ಗಂಭೀರ ಗಾಯ! ಭದ್ರಾವತಿಯಲ್ಲಿ ಹಂದಿ ಶಿಕಾರಿ ಮತ್ತು ಸುಮುಟೋ ಕೇಸ್!

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ಶಿಕಾರಿಗೆ ತಂದಿದ್ದ ಸ್ಪೋಟಕ ವಶ ಶಿವಮೊಗ್ಗ ಜಿಲ್ಲೆ   ಭದ್ರಾವತಿ ತಾಲ್ಲೂಕಿನ  ಹೆಚ್ ಕೆ ಜಂಕ್ಷನ್ ಬಳಿ  ಸ್ಫೋಟಕ ಸಿದ್ದಪಡಿಸಿ ಶಿಕಾರಿಗೆ ಸಿದ್ದತೆ ನಡೆಸಿದ್ದರ ಸಂಬಂಧ  ಸುಮೋಟೋ ಕೇಸ್​ವೊಂದು ದಾಖಲಾಗಿದೆ. ಆ. 30 ರಂದು  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕೇಸ್​ ದಾಖಲಾಗಿದ್ದು, ಗಸ್ತು ತಿರುಗುತ್ತಿದ್ದ ವೇಳೆ ಪ್ರಕರಣ ಬಯಲಾಗಿದೆ. ಹೆಚ್​ಕೆ ಜಂಕ್ಷನ್ ಬಳಿಯಲ್ಲಿ ಪೊಲೀಸರ ವೆಹಿಕಲ್ ನೋಡುತ್ತಿದ್ದ ಇಬ್ಬರು ಎಸ್ಕೇಪ್ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು