ಭದ್ರಾವತಿ ಹೊಸ ಸೇತುವೆ ಸಮೀಪದ ಪೊದೆಯಲ್ಲಿ 6 ತಿಂಗಳ ಹೆಣ್ಣುಮಗು ಪತ್ತೆ

ಭದ್ರಾವತಿ ಹೊಸ ಸೇತುವೆ ಸಮೀಪದ  ಪೊದೆಯಲ್ಲಿ 6 ತಿಂಗಳ ಹೆಣ್ಣುಮಗು ಪತ್ತೆ

KARNATAKA NEWS/ ONLINE / Malenadu today/ Sep 1, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹೊಸ ಸೇತುವೆ ಪಕ್ಕದ ಪೊದೆಯೊಂದರಲ್ಲಿ ಪುಟ್ಟ ಹೆಣ್ಣುಮಗುವೊಂದು ಪತ್ತೆಯಾಗಿದೆ. ಯಾರೋ ಮಗುವನ್ನು ಪೊದೆಯಲ್ಲಿ ಬಿಟ್ಟು ಹೊರಟುಹೋಗಿದ್ದಾರೆ. ಸ್ಥಳೀಯರು ಮಗುವನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.  ಸುಮಾರು 5 ರಿಂದ 6 ತಿಂಗಳ ಸೀಳುತುಟಿ ಹೊಂದಿರುವ ಹೆಣ್ಣು ಮಗುವನ್ನು ಡಿಸಿಪಿಯು ಘಟಕ ಮತ್ತು ಭದ್ರಾವತಿ ಹಳೆನಗರ ಪೊಲೀಸ್ ಠಾಣಾಧಿಕಾರಿಗಳು ಮಗುವನ್ನು ರಕ್ಷಿಸಿದ್ದಾರೆ. ಬಳಿಕ ಮಗುವನ್ನು ಮಕ್ಕಳ ಕಲ್ಯಾಣ … Read more

ಸೆಪ್ಟೆಂಬರ್​ 3 ಕ್ಕೆ ಜಿಲ್ಲಾ ಮಟ್ಟದ ಬಾಲಕ, ಬಾಲಕಿಯರ ಕುಸ್ತಿ ಪಂದ್ಯಾವಳಿ! ಯಾರೆಲ್ಲಾ ಪಾಲ್ಗೊಳ್ಳಬಹುದು! ಪೂರ್ತಿ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 1, 2023 SHIVAMOGGA NEWS ಭದ್ರಾವತಿಯ ಕನಕ ಮಂಟಪದಲ್ಲಿ ಇದೆ ಸೆಪ್ಟೆಂಬರ್ 3 ರಂದು  ಜಿಲ್ಲಾ ಮಟ್ಟದ ಕುಸ್ತಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.  2023 – 24ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ :03 /9/ 2023 ರಂದು ಭದ್ರಾವತಿಯ ಕನಕ ಮಂಟಪದಲ್ಲಿ  ಕುಸ್ತಿ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಲಾಗಿದೆ.  ಶಿವಮೊಗ್ಗ ಜಿಲ್ಲೆಯ … Read more

ಭದ್ರಾವತಿ ತಾಲ್ಲೂಕಿನ ಶಿಲ್ಪ.ಡಿಯವರಿಗೆ ಲಭಿಸಿದ ಪಿಹೆಚ್​ಡಿ ಪದವಿ!

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಶಿಲ್ಪ ಡಿ ಯವರಿಗೆ ಪಿಹೆಚ್​ಡಿ ಗೌರವ ಲಭಿಸಿದೆ. ಇಲ್ಲಿನ  ಕನಸಿನಕಟ್ಟೆ ಕ್ಯಾಂಪ್ ನಿವಾಸಿ ಕೆ.ಟಿ. ದೇವೇಂದ್ರರವರ ಪುತ್ರಿ ಶ್ರೀಮತಿ ಶಿಲ್ಪ.ಡಿ  ಇವರು “ಡೈವರ್ಸಿಟಿ ಆಫ್ ಇನ್‍ಸೆಕ್ಟ್ ಪೆಸ್ಸ್ ಆಫ್ ರೈಸ್ ಎಕೋಸಿಸ್ಟಮ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಸ್ಟೆಮ್ ಬೋರರ್ಸ್ ಇನ್ ಮಲೆನಾಡ್ ಏರಿಯಾ” ಎಂಬ ವಿಷಯದ ಮೇಲೆ  ಸಂಶೋಧನೆ ನಡೆಸಿದ್ದರು. ಇವರ ಈ ಸಂಶೋಧನೆಗೆ … Read more

ಒಂದೆ ದಿನ 108 ಕೇಸ್ ದಾಖಲಿಸಿದ ಶಿವಮೊಗ್ಗ-ಭದ್ರಾವತಿ ಪೊಲೀಸ್! ಎಚ್ಚರಿಕೆಯ ಘಂಟೆ

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS   ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಪೊಲೀಸರು ಎರಿಯಾ ಡಾಮಿನೇಷನ್ ಗಸ್ತನ್ನ ಇನ್ನಷ್ಟು ತೀವ್ರಗೊಳಿಸಿದ್ದಾರೆ. ಇದಕ್ಕೆ ಪೂರಕವಾಗಿ ಮೊನ್ನೆಯಷ್ಟೆ 66 ಮಂದಿ ವಿರುದ್ಧ ಪಿಟ್ಟಿ ಕೇಸ್ ದಾಖಲಿಸಿದ್ದರು. ಇದೀಗ ಒಂದೇ ರಾತ್ರಿಯಲ್ಲಿ ಬರೋಬ್ಬರಿ 108 ಕೇಸ್​ಗಳನ್ನು ದಾಖಲಿಸಿದ್ದಾರೆ.  ದಿನಾಂಕ: 29-08-2023 ರಂದು ಸಂಜೆ ಶಿವಮೊಗ್ಗ-ಎ, ಶಿವಮೊಗ್ಗ-ಬಿ ಮತ್ತು ಭದ್ರಾವತಿ  ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು  / ಪೋಲಿಸ್ ಉಪನಿರೀಕ್ಷಕರು ಮತ್ತು … Read more

ಒಂದೇ ರಾತ್ರಿ 66 ಮಂದಿ ವಿರುದ್ಧ ದಾಖಲಾಯ್ತು ಕೇಸ್! ಉಪದ್ರ ಕೊಡುವವರಿಗೆ ಪೊಲೀಸ್ ವಾರ್ನಿಂಗ್! ​

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS  ಹಬ್ಬಗಳು ಹತ್ತಿರವಾಗುತ್ತಿರುವಂತಯೇ ಶಿವಮೊಗ್ಗ ಪೊಲೀಸರು ಮತ್ತಷ್ಟು ಅಲರ್ಟ್ ಆಗುತ್ತಿದ್ದು, ರಾತ್ರಿ   ವೇಳೆ ಜನರಿಗೆ ಉಪದ್ರ ಕೊಡುವ ಮಂದಿಗೆ ಕೇಸ್​ ಗಿಫ್ಟ್​ ನೀಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ, ನಿನ್ನೆ   28-08-2023 ರಂದು ಸಂಜೆ ಪೊಲೀಸರು ಪಬ್ಲಿಕ್​ ನ್ಯೂಸೆನ್ಸ್​ ಮಾಡುತ್ತಿರುವವರ ವಿರುದ್ಧ 66 ಪಿಟ್ಟಿ ಕೇಸ್ ದಾಖಲಿಸಿದ್ಧಾರೆ.  ಶಿವಮೊಗ್ಗ-ಎ, ಶಿವಮೊಗ್ಗ-ಬಿ ಮತ್ತು ಭದ್ರಾವತಿ  ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ … Read more

ಹೊಸ ಆರಂಭ! VISL ನಲ್ಲಿನ NRM ಘಟಕದಲ್ಲಿ ಮಷಿನ್​ ಸದ್ದು! ವಿಡಿಯೋ ಹಂಚಿಕೊಂಡ ಸಂಸದ ಬಿ.ವೈ.ರಾಘವೇಂದ್ರ

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ  (Bhadravathi Vishweshwara Iron and Steel Factory) ಯಲ್ಲಿ ಮತ್ತೆ ಉತ್ಪಾದನೆ ಆರಂಭಗೊಂಡಿದೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರರವರು ಟ್ವೀಟ್ ಮಾಡಿದ್ಧಾರೆ. ತಮ್ಮಟ್ವಿಟ್ಟರ್​ನಲ್ಲಿ ಸಂಸದರು,  ವಿಐಎಸ್ಎಲ್ ಮತ್ತೆ ಕೆಲಸ ಶುರು ಮಾಡಿರುವುದು ಎಲ್ಲ ಕಾರ್ಮಿಕರ ನಿರಂತರ ಪ್ರಾರ್ಥನೆ ಹಾಗೂ ಪ್ರಯತ್ನಕ್ಕೆ ಸಂದ ಫಲ. ಆ ಪ್ರಯತ್ನದಲ್ಲಿ ಭಾಗಿಯಾಗಿರುವ ಕಿಂಚಿತ್ … Read more

ಶಿವಮೊಗ್ಗದಲ್ಲಿಯೇ ಅಮಾನವೀಯ ಘಟನೆ! ತಾಯಿಯನ್ನೇ ಕೊಂದು, ತಲೆಗೆ ಕೈಕೊಟ್ಟು ಮಲಗಿದನೇ ಮಗ!

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು (Bhadravati Taluk) ಮಾವಿನಕೆರೆ ಗ್ರಾಮದದಲ್ಲಿ ಮಹಿಳೆಯೊಬ್ಬರನ್ನ ಅವರ ಮಗನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.ಕಳೆದ ಮೂರು ದಿನಗಳಿಂದ ಹೆತ್ತವರ ಶವಸಂಸ್ಕಾರಕ್ಕೆ ಬಾರದ ಮಕ್ಕಳು, ತಂದೆ ತಾಯಿಗೆ ವಿಷವುಣಿಸಿ ಸಾಯಿಸಿದ ಮಗ ಎಂಬ ವರದಿಯನ್ನು ಓದುತ್ತಿದ್ದೇವೆ. ಇದಕ್ಕೆ ಪೂರಕವಾಗಿ ಇನ್ನೊಂದು ವರದಿ ಭದ್ರಾವತಿಯಿಂದ ಬಂದಿದ್ದು, ಇಲ್ಲಿನ  ನಿವಾಸಿ ಸುಲೋಚನಮ್ಮ (60) ಎಂಬವರನ್ನು ಅವರ ಪುತ್ರನೇ ಕೊಂದಿದ್ದಾನೆ ಎಂಬ … Read more

ಪ್ರೀತಿ ಪೆಟ್ಟು ಹುಷಾರು! ಪ್ರೇಮಿಸಿದ ಯುವಕನನ್ನ ಕೂಡಿ ಹಾಕಿ ಹೊಡೆದ ಹುಡುಗಿ ಕಡೆಯವರು! ದಾಖಲಾಯ್ತು ಎಫ್​ಐಆರ್!

ಪ್ರೀತಿ ಪೆಟ್ಟು ಹುಷಾರು!   ಪ್ರೇಮಿಸಿದ ಯುವಕನನ್ನ ಕೂಡಿ ಹಾಕಿ ಹೊಡೆದ  ಹುಡುಗಿ ಕಡೆಯವರು! ದಾಖಲಾಯ್ತು ಎಫ್​ಐಆರ್!

KARNATAKA NEWS/ ONLINE / Malenadu today/ Aug 26, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರಿನಲ್ಲಿ ಪ್ರೀತಿ ಪ್ರೇಮದ ವಿಚಾರವಾಗಿ ಹುಡುಗಿ ಕಡೆಯವರು ಹುಡುಗನ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ (Holehonur Police Station) ನಲ್ಲಿ ಪ್ರಕರಣ ದಾಖಲಾಗಿದೆ.  ಏನಿದು ಘಟನೆ ? ಪವನ್​ ಎಂಬಾತ ಯುವತಿಯೊಬ್ಬಳನ್ನ ಪ್ರೀತಿಸ್ತಿದ್ದನಂತೆ. ಆಕೆಯು ಪ್ರೀತಿಸುತ್ತಿದ್ದು, ಮನೆಯವರ ವಿರೋಧದಿಂದಾಗಿ ಪರಸ್ಪರ ದೂರಾಗಿದ್ದಾರೆ. ಈ ನಡುವೆ ನಿನ್ನೆ ಅಂದರೆ, ಆಗಸ್ಟ್ 25 ರಂದು … Read more

ಸ್ಟೇಷನ್​ ಗೇಟ್​ ಬಳಿಯೇ ವಿಷ ಕುಡಿದ ಯುವತಿ! ದಾಖಲಾಯ್ತು ಸುಮುಟೋ ಕೇಸ್

ಸ್ಟೇಷನ್​ ಗೇಟ್​ ಬಳಿಯೇ ವಿಷ ಕುಡಿದ ಯುವತಿ! ದಾಖಲಾಯ್ತು ಸುಮುಟೋ ಕೇಸ್

KARNATAKA NEWS/ ONLINE / Malenadu today/ Aug 26, 2023 SHIVAMOGGA NEWS ಸ್ಟೇಷನ್ ಬಳಿಯಲ್ಲಿಯೇ ಯುವತಿಯೊಬ್ಬಳು ವಿಷ ಕುಡಿದ ಪ್ರಕರಣವೊಂದು 10 ದಿನಗಳ ನಂತರ ಬೆಳಕಿಗೆ ಬಂದಿದ್ದು, ಈ ಸಂಬಂಧ ಸುಮುಟೋ ಕೇಸ್ ದಾಖಲಾಗುವುದರೊಂದಿಗೆ ಬೆಳಕಿಗೆ ಬಂದಿದೆ.  ಏನಿದು ಘಟನೆ ಭದ್ರಾವತಿ ನ್ಯೂಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ಕಳೆದ 15 ರಂದು ಯುವತಿಯೊಬ್ಬಳು ಪೊಲೀಸರಿಗೆ ತನಗೊಬ್ಬ ಯುವಕ ಮೋಸ ಮಾಡಿದ್ದು, ಆತನನ್ನು ಕರೆದು ಮದುವೆಗೆ ಒಪ್ಪಿಸಿ ಎಂದು ದೂರುಕೊಟ್ಟಿದ್ದಳು. ಈ ದೂರಿನನ್ವಯ ಪೊಲೀಸರು ಮರುದಿನ ಪೊಲೀಸರು … Read more

50 ಪೊಲೀಸ್, 500 ಬೈಕ್​, 3 ಜಿಲ್ಲೆಗಳ ಸಿಸಿ ಟಿವಿ ತಲಾಶ್​! ಪ್ರತಿಮೆ ದ್ವಂಸ ಮಾಡಿದವರ ಉದ್ದೇಶವೇನಿತ್ತು ಗೊತ್ತಾ? ಅಪಾಯ ತಪ್ಪಿಸಿದ ಶಿವಮೊಗ್ಗ ಪೊಲೀಸ್? JP ಇನ್​ವೆಸ್ಟಿಗೇಷನ್​!

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಇವತ್ತಿಗೆ ಮೂರು ದಿನಗಳ ಹಿಂದೆ ಹೊಳೆಹೊನ್ನೂರು ಮಹಾತ್ಮ ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿಯವರ ಪ್ರತಿಮೆಯನ್ನು ದುಷ್ಕರ್ಮಿಗಳು ಬೀಳಿಸಿ ಧ್ವಂಸಗೊಳಿಸಿದ್ದರು. 20 ನೇ ತಾರೀಖು ರಾತ್ರಿಯಾದ ಘಟನೆ 21 ರ ಬೆಳಗ್ಗೆ ಅಕ್ಷರಶಃ ಆತಂಕ ಮೂಡಿಸುವಂತೆ ಮಾಡಿತ್ತು. ಅದಕ್ಕೆ ಕಾರಣವೂ ಇತ್ತು.  ಏನೋ ಮಾಡಲು ಹೋಗಿ? ಸೂಕ್ಷ್ಮ ಪ್ರದೇಶವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಯಾವ ವಿಚಾರ, ಯಾವುದಕ್ಕೆ ತಗ್ಲಾಕ್ಕೊಂಡು ಏನಾಗುತ್ತದೆ ಎಂಬುದು ಹೇಳೋದು ಕಷ್ಟ. ಹಬ್ಬಗಳ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು