BREAKING NEWS / ಹೊಳೆಹೊನ್ನೂರು ಗಾಂಧೀಜಿ ಪ್ರತಿಮೆ ಧ್ವಂಸ! ಚಿತ್ರದುರ್ಗದ ಇಬ್ಬರು ಅರೋಪಿಗಳ ಬಂಧನ! ಎಸ್​ಪಿ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ.    ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣ ಇವತ್ತು ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್​ ಪಿ ಮಿಥುನ್ ಕುಮಾರ್​,  ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು.  ಇದೀಗ ತನಿಖೆಯ … Read more

ಹೊಳೆಹೊನ್ನೂರಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ! ಸಿಸಿ ಕ್ಯಾಮರಾದಲ್ಲಿದೆ EXCLUSIVE ದೃಶ್ಯ! ಆರೋಪಿಗಳ ಸುಳಿವು ಪತ್ತೆ!

KARNATAKA NEWS/ ONLINE / Malenadu today/ Aug 23, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸ ಮಾಡಿದ  ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ ತೀವ್ರ ಪ್ರಯತ್ನ ನಡೆಸ್ತಿದೆ. ಈ ಮಧ್ಯೆ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು,ಹೀರೋ ಎಕ್ಸ್​ ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಗಾಂಧೀಜಿ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.   ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? … Read more

ತುಮಕೂರು, ಮಂಡ್ಯ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ! ಹೀಗೂ ಹಿಡಿಯುತ್ತಾರೆ ಪೊಲೀಸರು!

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS ಅನುಮಾನಸ್ಪದ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಸಲುವಾಗಿಯೇ ಪೊಲೀಸ್ ಇಲಾಖೆಯಲ್ಲಿ MCCTNS (Mobile Crime Criminal Tracking Network System)  ಅಳವಡಿಸಲಾಗಿದೆ. ನೈಟ್​ ಗಸ್ತಿನ ವೇಳೆ ರ್ಯಾಂಡಮ್ ಪರಿಶೀಲನೆ ವೇಳೆ ಎದುರಾಗುವ ಅನುಮಾನಸ್ಪದ ವ್ಯಕ್ತಿಗಳ ಹೆಬ್ಬೆರಳ ಗುರುತನ್ನ ಪಡೆದು ಪರಿಶೀಲಿಸಿದರೇ ಅವರ ವಿರುದ್ಧ ಏನಾದ್ರೂ ಕೇಸ್ ಇದೆಯೇ ಎಂಬುದು ಸ್ಪಷ್ಟವಾಗುತ್ತದೆ.  ಸದ್ಯ ಈ ಮಾರ್ಗದದಲ್ಲಿ ದಿನಾಂಕಃ 21-08-2023  ರಂದು ಭದ್ರಾವತಿ ಗ್ರಾಮಾಂತರ ಪೊಲೀಸ್ … Read more

ಆಕಾಶ ಅದರೀತು ಎಚ್ಚರ ! ಶಿವಮೊಗ್ಗ ಜಿಲ್ಲೆಯಲ್ಲಿಯೇ ಹೊರಬಿತ್ತು ಈ ಕಾರ್ಣಿಕ!

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS  ಭದ್ರಾವತಿ ತಾಲೂಕು ಮೈದೊಳಲಿನಲ್ಲಿ  ಹನುಮಂತ ದೇವರ ಕಾರ್ಣಿಕ ಹೊರಬಿದ್ದಿದೆ. ಮೈದೊಳಲಿನಲ್ಲಿ ಪ್ರತಿ ವರ್ಷ ನಾಗರ ಪಂಚಮಿಯಂದು ಹನುಮಂತ ದೇವರ ಕಾರ್ಣಿಕ ನಡೆಯುತ್ತದೆ.  ಅದರಂತೆ ನಿನ್ನೆ ಸೋಮವಾರ ಸಂಜೆ ಗೋಧೂಳಿ ಲಗ್ನದಲ್ಲಿ ಗಂಗೆ ಪೂಜೆ ನೆರವೇರಿಸಿದ ನಂತರ ಹನುಮಂತ ದೇವರನ್ನು ಮೈ ಮೇಲೆ ಆಹ್ವಾನ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರ ಕಂಬವೇರಿ ಕಾರ್ಣಿಕ ನುಡಿದಿದ್ದಾರೆ.  ಆಕಾಶ ಅದಿರಿತು ಎಚ್ಚರ ಕಾರ್ಣಿಕ ಹೇಳಿದವರು … Read more

ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಹೊಳೆ ಹೊನ್ನೂರು ಸರ್ಕಲ್​ನಲ್ಲಿ,  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿ ಗಳು ಧ್ವಂಸಗೊಳಿಸಿರುವ ಘಟನೆ ಸಂಬಂಧ ಪೊಲೀಸ್ ಇಲಾಖೆ ಮೂರು ತಂಡವನ್ನು ರಚಿಸಿದ್ದು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದೆ.  ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ ನಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳು ಗಾಂಧೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದರು. ಈ ದುಷ್ಕೃತ್ಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿತ್ತು.ಪೊಲೀಸರು ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದಿದ್ದು, ತನಿಖೆ … Read more

ರೌಡಿಶೀಟರ್​ಗಳಿಗೆ ವಾರ್ನಿಂಗ್​ ಕೊಟ್ಟ ಪೊಲೀಸ್ ! ಸ್ಟೇಷನ್​ ಪರೇಡ್​ !

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ  ಭದ್ರಾವತಿ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳಿಗೆ ನಿನ್ನೆ ಪೊಲೀಸರು ಗ್ರಿಲ್ ಮಾಡಿದ್ದಾರೆ. ವಿವಿಧ ಅಪರಾಧ ಕೃತ್ಯಗಳಲ್ಲಿ ಸಕ್ರಿಯವಾಗಿದ್ದ ರೌಡಿಶೀಟರ್​ಗಳನ್ನು  ನಿನ್ನೆ  ಭಾನುವಾರ  ಪೊಲೀಸ್ ನಗರವೃತ್ತ ನಿರೀಕ್ಷಕರ ಕಛೇರಿ ಆವರಣದಲ್ಲಿ ಕರೆ ತಂದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಲಾಯಿತು.  ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜ್‌ರವರು ರೌಡಿಶೀಟರ್​ಗಳ ಮಾಹಿತಿ ಪಡೆದು ಅವರ ಮೇಲಿನ ಕೇಸ್​ಗಳ ವಿವರ ಪಡೆದರು. … Read more

ಹಾಲು ಮಾರಿ ವಾಪಸ್ ಮನೆಗೆ ಬಂದಾಗ, ಮಾಲೀಕನಿಗೆ ಕಾದಿತ್ತು ಶಾಕ್ !

KARNATAKA NEWS/ ONLINE / Malenadu today/ Aug 19, 2023 SHIVAMOGGA NEWS    ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕೋಟೆ ಗಂಗೂರಿನಲ್ಲಿ ಮನೆಗೆ ನುಗ್ಗಿ ಮನೆಯಲ್ಲಿದ್ದ 1.30 ಲಕ್ಷ ಮೌಲ್ಯದ ಬಂಗಾರ ಕಳ್ಳತನ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ.  ಏನಿದು ಪ್ರಕರಣ? ಇಲ್ಲಿನ ನಿವಾಸಿ ಶೀಲಾ ಎಂಬವರು ಕಳೆದ 16 ನೇ ತಾರೀಖು ತಮ್ಮ ಪತಿಯವರ ಜೊತೆಗೆ ಹಾಲು ಮಾರಾಟಕ್ಕೆಂದು  ಮನೆಗೆ ಬೀಗ ಹಾಕಿ ಹೋಗಿದ್ದರು. ರಾತ್ರಿ ವಾಪಸ್​  ಮನೆಗೆ ಬಂದು ಮನೆಯ ಬೀಗ ತೆಗೆದು … Read more

ಹಸಿ ಅಡಿಕೆನೇ ಕದಿತಾರೆ ಹುಷಾರ್! ಊರಿನವರ ಕೈಗೆ ಸಿಕ್ಕಿಬಿದ್ದ ಕಳ್ಳರು!

KARNATAKA NEWS/ ONLINE / Malenadu today/ Aug 19, 2023 SHIVAMOGGA NEWS    ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಅಡಿಕೆ ಕದ್ದವರನ್ನ ಗ್ರಾಮಸ್ಥರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಡಕೆ ತೋಟದಲ್ಲಿ ಹಸಿ ಅಡಕೆ ಕದ್ದೊಯ್ಯುತ್ತಿದ್ದವರನ್ನು ಗ್ರಾಮಸ್ಥರು ಹಿಡಿದು  ಒಪ್ಪಿಸಿರುವ ಘಟನೆ ತಾಲೂಕಿನ ಹೊಳೆಹೊನ್ನೂರಿನ ಹೊಸ ಜಂಬರಗಟ್ಟೆ ಗ್ರಾಮದಲ್ಲಿ ನಡೆದಿದೆ. ಹೊಳೆಹೊನ್ನೂರು ಸಮೀಪದ ಕೊಪ್ಪ ಗ್ರಾಮದ ನಿವಾಸಿಗಳಾದ ಅಣ್ಣಪ್ಪ ಹಾಗೂ ಮಂಜು ಎಂಬುವರು ಬಂಧಿತ ಆರೋಪಿಗಳು. ಇನ್ನೊಬ್ಬ ಬಾಬು ಎಂಬಾತ ತಪ್ಪಿಸಿಕೊಂಡಿದ್ದಾನೆ.  ಗ್ರಾಮದ ನಿವಾಸಿ ನಂಜಪ್ಪ ಎಂಬುವರ … Read more

ಈ ವಿದ್ಯಾರ್ಥಿನಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡಿ!

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS   ಭದ್ರಾವತಿ: ನಗರದ ಹಳೇ ನಗರ ಪೊಲೀಸ್ ಠಾಣೆ (Old Nagar Police Station) ವ್ಯಾಪ್ತಿಯ ಭೋವಿ ಕಾಲೋನಿ 3ನೇ ಕ್ರಾಸ್ ಬಲಭಾಗ ನಿವಾಸಿ, ಸ‌ರ್​ಎಂವಿ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿನಿ ಯಾಗಿದ್ದ ಲೀಲಾವತಿ (18) ನಾಪತ್ತೆಯಾಗಿದ್ದಾಳೆ.  ಈ ಸಂಬಂಧ ಪ್ರಕರಣ ದಾಖಲಾಗಿದೆ. ಲೀಲಾವತಿ ಕಳೆದ ಆಗಸ್ಟ್14 ರಿಂದ ಕಾಣೆಯಾಗಿದ್ದು,   ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಗೈಯಲ್ಲಿ ‘ಎಲ್’ ಆಕಾರದ ಹಚ್ಚೆ … Read more

ಶಿವಮೊಗ್ಗ-ಭದ್ರಾವತಿ ಪೊಲೀಸರ ದಿಢೀರ್ ನೈಟ್ ಆಪರೇಷನ್! ಕೆಲವೇ ಗಂಟೆಗಳಲ್ಲಿ 105 ಮಂದಿ ವಿರುದ್ಧ ಕೇಸ್

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS   ಶಿವಮೊಗ್ಗ ಮತ್ತು ಭದ್ರಾವತಿ ಪೊಲೀಸರು ತಮ್ಮ ಎರಿಯಾಗಳ ವ್ಯಾಪ್ತಿಯಲ್ಲಿArea Domination ನಡೆಸಿದ್ದಾರೆ. ಮುಂಬರುವ ಹಬ್ಬಗಳ ಹಿನ್ನೆಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನ್ಯೂಸೆನ್ಸ್​ ಕ್ರಿಯೆಟ್ ಮಾಡುವುದನ್ನ ತಪ್ಪಿಸುವ ಸಲುವಾಗಿ ನಿನ್ನೆ ರಾತ್ರಿ ದಿಢೀರ್ ಆಪರೇಷನ್ ಕೈಗೊಂಡಿದ್ದಾರೆ.  ಶಿವಮೊಗ್ಗ-ಎ, ಶಿವಮೊಗ್ಗ-ಬಿ ಮತ್ತು ಭದ್ರಾವತಿ  ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು  / ಪೋಲಿಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡವು ಆಯಾ ಠಾಣಾ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು