ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಅಪ್ರಾಪ್ತರ ಕೈಗೆ ವಾಹನ ಚಲಾಯಿಸಲು ಕೊಡುವುದು ತಪ್ಪು ಎಂದರೂ ಗೊತ್ತಿದ್ದರೂ ಕೆಲವರು ಅದೇ ತಪ್ಪನ್ನು ಮಾಡುತ್ತಿರುತ್ತಾರೆ. ಆದರೆ ಗೊತ್ತಿರಲಿ, ಮಕ್ಕಳ ಕೈಗೆ ವಾಹನ ಚಲಾಯಿಸಲು ಕೊಟ್ಟರೇ, ತಂದೆ ತಾಯಿಗಳು ದಂಡಕಟ್ಟಬೇಕಾಗುತ್ತದೆ. ಇದಕ್ಕೆ ಸಾಕ್ಷಿಯಾಗಿ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.    ದಿನಾಂಕಃ-19-07-2023  ರಂದು ಭದ್ರಾವತಿ  ಹುತ್ತಾ ಕಾಲೋನಿಯ ಬಳಿ ಪೊಲೀಸರು ವಾಹನ ತಪಾಸಣೆ ಮಾಡುವಾಗ 16 ವರ್ಷದ ಅಪ್ರಾಪ್ತ ಬೈಕ್​ ಓಡಿಸ್ತಿರುವುದನ್ನ … Read more

ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಿಟಿಯಲ್ಲಿ ರೌಡಿಶೀಟರ್​ ಮರ್ಡರ್ ! ತಡರಾತ್ರಿ ಮನೆ ಹೊರಗಡೆಯೇ ನಡೀತು ಮುಜ್ಜು ಕೊಲೆ !

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಭದ್ರಾವತಿ ಪೇಪರ್ ಟೌನ್​ ಲಿಮಿಟ್ಸ್​ನಲ್ಲಿ ನಿನ್ನೆ ರಾತ್ರಿ ರೌಡಿಶೀಟರ್​ ಒಬ್ಬನನ್ನ ಕೊಲೆ ಮಾಡಲಾಗಿದೆ. ಇಲ್ಲಿನ ಬೊಮ್ಮನಕಟ್ಟೆ ಬಡಾವಣೆ ಸಮೀಪ ನಡೆದಿರುವ ಘಟನೆಯಲ್ಲಿ ಮುಜಾಯಿದ್ದೀನ್ ಅಲಿಯಾಸ್ ಮುಜ್ಜು ಎಂಬಾತ ಹತ್ಯೆಗೀಡಾಗಿದ್ದಾನೆ. ಇವತ್ತು ಬೆಳಗ್ಗೆ ವಿಷಯ ತಿಳಿದುಬಂದಿದ್ದು, ಸ್ಥಳಕ್ಕೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.  ಹೇಗಾಯ್ತು ಘಟನೆ ನಿನ್ನೆ ರಾತ್ರಿ 12 ಗಂಟೆ ನಂತರ ಈ ಘಟನೆ ನಡೆದಿದೆ. ರೌಡಿ … Read more

ಎಲ್ಲೆಂದರಲ್ಲಿ ಉಗಿಯಬೇಡಿ! ಭದ್ರಾವತಿ ಕೋರ್ಟ್​ನಲ್ಲಿ ಗುಟ್ಕಾ ಉಗಿದಿದ್ದಕ್ಕೆ ಏನಾಯ್ತು ಗೊತ್ತಾ!?

KARNATAKA NEWS/ ONLINE / Malenadu today/ Jul 18, 2023 SHIVAMOGGA NEWS ಭದ್ರಾವತಿ / ಬಾಯ್ತುಂಬಾ ಗುಟ್ಕಾ ಹಾಕಿ ಎಲ್ಲಂದರಲ್ಲಿ ಉಗಿಯುವ ಅಭ್ಯಾಸ ಕೆಲವರಿಗೆ ಇರುತ್ತದೆ. ಅಂತಹ ವ್ಯಕ್ತಿಯೊಬ್ಬರಿಗೆ ಭದ್ರಾವತಿ ಕೋರ್ಟ್ ಜಡ್ಜ್  ತಕ್ಕ ಪಾಠವನ್ನು ಕಲಿಸಿದ್ಧಾರೆ. ಭದ್ರಾವತಿ ಹೆಚ್ಚುವರಿ ಸಿವಿಲ್ ಹಿರಿಯ ನ್ಯಾಯಾಲಯದ ಆವರಣ ಗೋಡೆ ಮೇಲೆ ನಿನ್ನೆ ಸೋಮವಾರ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ಉಗಿಯುತ್ತಿದ್ದ. ಇದನ್ನ ಆಕಸ್ಮಾತ್​ ಆಗಿ ಇದನ್ನು ನ್ಯಾಯಾಧೀಶರು ಕಂಡಿದ್ದಾರೆ. ತಕ್ಷಣವೇ ಆತನನ್ನ ಪೊಲೀಸರ ಜತೆಯಲ್ಲಿ ಕರೆಸಿಕೊಂಡಿದ್ದಾರೆ. ಅಲ್ಲದೆ … Read more

ಭದ್ರಾವತಿಯಲ್ಲಿ ಯುವ ಜೋಡಿಯ ಆತ್ಮಹತ್ಯೆ! ನೇಣಿಗೆ ಶರಣಾಗಿದ ದಂಪತಿ ! ಕಾರಣ?

ಭದ್ರಾವತಿಯಲ್ಲಿ ಯುವ ಜೋಡಿಯ ಆತ್ಮಹತ್ಯೆ! ನೇಣಿಗೆ ಶರಣಾಗಿದ ದಂಪತಿ ! ಕಾರಣ?

KARNATAKA NEWS/ ONLINE / Malenadu today/ Jul 13, 2023 SHIVAMOGGA NEWS ಭದ್ರಾವತಿ , ತಾಲ್ಲೂಕಿನ ಜನ್ನಾಪುರದಲ್ಲಿ ಸಾಲಭಾದೆ ತಾಳಲಾರದೇ ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. 27 ವರ್ಷದ  ಮಧು 21 ವರ್ಷದ ಮೋನಿಕಾ ಮೃತರು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಸ್ಟೇಷನ್ ನಲ್ಲಿ ಕೇಸ್ ದಾಖಲಾಗಿದೆ.  ಪ್ರಾಥಮಿಕವಾಗಿ ಲಭ್ಯವಾಗಿರುವ ಮಾಹಿತಿ ಪ್ರಕಾರ, ದಂಪತಿ ಸಾಲ ಮಾಡಿಕೊಂಡಿದ್ದು, ಸಾಲ  ತೀರಿಸಲಾಗದೇ ಒದ್ದಾಡುತ್ತಿದ್ದರು. ಇದೇ ಕಾರಣಕ್ಕೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.  ಸರಿಯಾದ ದುಡಿಮೆಯು … Read more

ಶಾಲೆ ವಾಹನದ ಟೈಯರ್​ಗೆ ಸಿಲುಕಿ ಚಾಲಕ ಸಾವು! ಭದ್ರಾವತಿಯಲ್ಲಿ ನಡೆದ ಘಟನೆ!

KARNATAKA NEWS/ ONLINE / Malenadu today/ Jul 7, 2023 SHIVAMOGGA NEWS  ಭದ್ರಾವತಿ  ತಾಲ್ಲೂಕಿನ ಕೂಡ್ಲಿಗೆರೆ ಬಳಿಯಲ್ಲಿ ಶಾಲಾ ವಾಹನಕ್ಕೆ ವ್ಯಕ್ತಿಯೊಬ್ಬರು ಸಿಲುಕಿ ಸಾವನ್ನಪ್ಪಿದ್ದಾರೆ. 37 ವರ್ಷ ವಿಶ್ವನಾಥ್ ಕೊಟ್ರಪ್ಪ ಮೃತ ದುರ್ದೈವಿ ಘಟನೆ ನಡೆದಿದ್ದೇಗೆ? ಹಾವೇರಿ ಜಿಲ್ಲೆಯ ಬೆಳವಗಿ ಗ್ರಾಮದ ನಿವಾಸಿ ಕೂಡ್ಲಿಗೆರೆಯಲ್ಲಿ ದಾವಣಗೆರೆಗೆ ಹೋಗಲು ಬಸ್​ಗಾಗಿ ಕಾಯುತ್ತಿದ್ದರು. ಈ ವೇಳೆ  ಶಾಲಾ ವಾಹನದ ಹಿಂದಿನ ಟೈರ್​ಗೆ ಸಿಲುಕಿ ವಿಶ್ವನಾಥ್​ ಮೃತಪಟ್ಟಿದ್ದಾರೆ. ಘಟನೆ ಹೇಗಾಯ್ತು ಎಂಬುದರ ಬಗ್ಗೆ ಇನ್ನಷ್ಟೆ ಸ್ಪಷ್ಟಮಾಹಿತಿ ಲಭ್ಯವಾಗಬೇಕಿದೆ. ಭದ್ರಾವತಿ … Read more

ಪೊಲೀಸ್ ಪ್ರಕಟಣೆ ! ಈ ವ್ಯಕ್ತಿಯ ಸುಳಿವು ಸಿಕ್ಕರೇ ತಕ್ಷಣವೇ ಪೊಲೀಸರಿಗೆ ಕರೆಮಾಡಿ ತಿಳಿಸಿ

KARNATAKA NEWS/ ONLINE / Malenadu today/ Jun 30, 2023 SHIVAMOGGA NEWSಶಿವಮೊಗ್ಗ ತಾಲ್ಲೂಕಿನ ಭದ್ರಾವತಿಯ ಜಿಂಕ್ ಲೈನ್ 7ನೇ ಕ್ರಾಸ್ ವಾಸಿ ಪೆರುಮಾಳ್ ಎಂಬುವವರ ಮಗ ವಿನೋದ್‍ಕುಮಾರ್  ಎಂಬ 33 ವರ್ಷದ ವ್ಯಕ್ತಿ ದಿನಾಂಕ 02/12/2022 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿಲ್ಲ. ಇವರ ಬಗ್ಗೆ ಸುಳಿವು ಸಿಕ್ಕರೇ ಮಾಹಿತಿ ನೀಡುವಂತೆ, ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ.  ವ್ಯಕ್ತಿಯ ಸುಳಿವು  ಈ ವ್ಯಕ್ತಿಯ ಚಹರೆ  5.8 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು … Read more

ವಿಐಎಸ್​​ಎಲ್​ ಗುತ್ತಿಗೆ ಕಾರ್ಮಿಕರ ಬದುಕು ಅತಂತ್ರ! ಉದ್ಯೋಗವಿಲ್ಲದೇ ಪೆಂಟಿಂಗ್ ಕೆಲಸಕ್ಕೆ ಹೋಗಿ ಜೀವ ಕಳೆದುಕೊಂಡ ಕಾರ್ಮಿಕ !

ವಿಐಎಸ್​​ಎಲ್​ ಗುತ್ತಿಗೆ ಕಾರ್ಮಿಕರ ಬದುಕು ಅತಂತ್ರ! ಉದ್ಯೋಗವಿಲ್ಲದೇ  ಪೆಂಟಿಂಗ್ ಕೆಲಸಕ್ಕೆ ಹೋಗಿ ಜೀವ ಕಳೆದುಕೊಂಡ ಕಾರ್ಮಿಕ !

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ವಿಐಎಸ್​ಎಲ್ ಗುತ್ತಿಗೆ ಕಾರ್ಮಿಕರೊಬ್ಬರು, ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಖಾಸಗಿ ಆಸ್ಪತ್ರೆಯಲ್ಲಿ ಪೆಂಟಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು ವಿಐಎಸ್​ಎಲ್​ನಲ್ಲಿ ಗುತ್ತಿಗೆ ಕಾರ್ಮಿಕರು ಅತಂತ್ರರಾಗಿದ್ದಾರೆ. ಅವರಿಗೆ ದಿನನಿತ್ಯ ಅಲ್ಲಿ ಕೆಲಸ ಸಿಗುತ್ತಿಲ್ಲ. ಹೀಗಾಗಿ ಬೇರೆ ಬೇರೆ ಕೆಲಸಗಳನ್ನು ಹುಡುಕಿಕೊಂಡು ಗುತ್ತಿಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಜನ್ನಾಪುರದ ನಿವಾಸಿ … Read more

ಅನಾರೋಗ್ಯ ಕಾರಣಕ್ಕೆ ಬಿ.ಕೆ ಸಂಗಮೇಶ್ವರ್ ಲಂಡನ್​ಗೆ ಹೋಗಿದ್ರಾ? ಏನಿದು ಪ್ರಶ್ನೆ? ಶಾಸಕರು ಕೊಟ್ಟ ಉತ್ತರವೇನು ಗೊತ್ತಾ?

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS  ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್​   ಆರೋಗ್ಯ ಸರಿ ಇಲ್ಲ ಎಂದು ಅಪಪ್ರಚಾರ ಮಾಡಲಾಗ್ತಿದ್ದು, ಅವರು, ಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದಾರೆ, ಸಿಂಗಾಪುರಕ್ಕೆ ತೆರಳಿದ್ದಾರೆ ವದಂತಿ ಹಬ್ಬಿಸಲಾಗುತ್ತಿದೆಯಂತೆ. ಹೀಗೆಂದು ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದು, ಆರೋಗ್ಯದ ವಿಚಾರದಲ್ಲಿಯು  ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.  ಫಾರೆಸ್ಟ್​ ಜಾಗ ಒತ್ತುವರಿಗಾಗಿ, ಅರಣ್ಯ ಅಧಿಕಾರಿಗೆ ಹನಿಟ್ರ್ಯಾಪ್​! ತೀರ್ಥಹಳ್ಳಿಯಲ್ಲಿ ನಡೆದಿದ್ದೇನು ಗೊತ್ತಾ? ಹಳೆ ಲೇಡಿ ಹೊಸ ಗ್ಯಾಂಗ್! … Read more

ಭದ್ರಾವತಿಯಲ್ಲಿ ಬೈಕ್ ಕದಿಯುತ್ತಿದ್ದ ಕೋಳಿ ಅರೆಸ್ಟ್ ! ಬಗೆಹರಿಯಿತು ಎರಡು ಕೇಸ್​! ಪ್ರಕರಣದ ವಿವರ ಇಲ್ಲಿದೆ

ಭದ್ರಾವತಿಯಲ್ಲಿ ಬೈಕ್ ಕದಿಯುತ್ತಿದ್ದ ಕೋಳಿ ಅರೆಸ್ಟ್ ! ಬಗೆಹರಿಯಿತು ಎರಡು ಕೇಸ್​!  ಪ್ರಕರಣದ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಭದ್ರಾವತಿ ತಾಲ್ಲೂಕಿನ  ಹಳೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಎಟಿಎಂ ಮುಂದೆ ನಡೆದಿದ್ದ ಬೈಕ್​ ಕಳ್ಳತನ ಪ್ರಕರಣವನ್ನು ಭದ್ರಾವತಿ ಪೊಲೀಸರು ಭೇದಿಸಿದ್ದಾರೆ.  ಇಲ್ಲಿನ ನಿವಾಸಿಯೊಬ್ಬರು ನಿಲ್ಲಿಸಿದ್ದ ಟಿವಿಎಸ್ ವಿಕ್ಟರ್ ಬೈಕ್​ನ್ನ   ಕಳ್ಳರು ಕಳ್ಳತನ ಮಾಡಿದ್ದರು  ಈ ಸಂಬಂಧ 379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಪ್ರಕರಣ ಸಂಬಂಧ  ತನಿಖಾ ತಂಡವು ದಿನಾಂಕ:24/6/2023 ರಂದು ಆರೋಪಿಯನ್ನ ಬಂಧಿಸಿದ್ಧಾರೆ.  … Read more

ನಡು ರಸ್ತೆಯಲ್ಲಿ ಪಲ್ಟಿಯಾದ ಲಾರಿ! ಅಡುಗೆ ಎಣ್ಣೆ ಪ್ಯಾಕೆಟ್​ಗಳು ಚೆಲ್ಲಾಪಿಲ್ಲಿ!

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಭದ್ರಾವತಿ/ ನಡು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಟ್ರಕ್​ವೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಭದ್ರಾವತಿ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಸಂಭವಿಸಿದೆ.   ಕಳೆದ 21 ನೇ ತಾರೀಖು ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಅಡುಗೆ ಎಣ್ಣೆಯ ಬಾಕ್ಸ್​ಗಳನ್ನು ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ  ಪಲ್ಟಿಯಾಗಿದೆ. ಇನ್ನೂ ರಸ್ತೆಗೆ ಅಡ್ಡಲಾಗಿ ಲಾರಿ ಉರುಳಿದ್ದರಿಂದ ಸಂಚಾರ ಸಂಪೂರ್ಣ ಬಂದ್ ಆಗಿತ್ತು. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು